ಇದ್ದಕ್ಕಿದ್ದ ಹಾಗೇ ಆರೋಗ್ಯದಲ್ಲಿ ವ್ಯತ್ಯಾಸವೇ.? ಸರಳ ಪರಿಹಾರ ಇಲ್ಲಿದೆ ರಾಶಿಫಲ ನೋಡಿ
ಇದ್ದಕ್ಕಿದ್ದ ಹಾಗೆ ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು, ಸುಸ್ತು, ಆಯಾಸ ಇವುಗಳು ಕೆಲವೊಮ್ಮೆ ಕೆಟ್ಟದೃಷ್ಟಿಯಿಂದ ಸಾಧ್ಯತೆ ಇರುತ್ತದೆ. ಇದಕ್ಕೆ ಪರಿಹಾರವಾಗಿ ಕುಂಕುಮದ ನೀರಿನಲ್ಲಿ ವೀಳ್ಯದೆಲೆಯನ್ನು ತೊಳೆದು ಅದರಲ್ಲಿ ದೃಷ್ಟಿ ತೆಗೆದು ಮೂರು ರಸ್ತೆ ಸೇರುವ ಜಾಗದಲ್ಲಿ ಎಸೆಯಿರಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಸಂಗಾತಿಯೊಂದಿಗೆ ಮೃದುವಾಗಿ ಮಾತನಾಡಿ. ಯೋಜನೆಗಳಲ್ಲಿ ಕೆಲವು ಆತಂಕಗಳು ಅನುಭವಿಸುವ ಸಂದರ್ಭ ಬರಲಿದೆ. ನಿಮ್ಮ ಪ್ರಾಮಾಣಿಕ ಕೆಲಸವು ಖಂಡಿತ ಯಶಸ್ಸು ದೊರೆಯುವುದು ಹಾಗೂ ತಾಳ್ಮೆ ಮತ್ತು ಕಠಿಣ ಪರಿಶ್ರಮ ಅತ್ಯವಶ್ಯಕ. ನವೀನ ರೀತಿಯ ಗೆಳೆತನ ಮಾಡಿಕೊಳ್ಳುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಪ್ರಿಯತಮೆಯೊಂದಿಗೆ ಯಾವುದಾದರೂ ವಿಷಯದಿಂದ ಮುನಿಸಿಕೊಳ್ಳುವ ಸಾಧ್ಯತೆ ಕಾಣಬಹುದಾಗಿದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ತಡೆಗಟ್ಟುವುದು ಬಹುಮುಖ್ಯ. ಕೆಲಸಕಾರ್ಯಗಳಲ್ಲಿ ನೀವಂದುಕೊಂಡ ವಿಚಾರದಂತೆ ನಡೆಯಲಿದೆ. ನಿಮ್ಮ ಹಾಸ್ಯ ಸ್ವಭಾವ ಒತ್ತಡವನ್ನು ಮರೆಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಸಂಗಾತಿಯ ವಿಚಾರಗಳಿಂದ ಉತ್ತಮವಾದ ಸಲಹೆಗಳನ್ನು ಸ್ವೀಕರಿಸುವಿರಿ. ನವೀನ ಕಾರ್ಯಗಳಿಗೆ ಕೈ ಹಾಕುವ ಮುನ್ನ ಧೈರ್ಯವನ್ನು ಬೆಳೆಸಿಕೊಳ್ಳುವುದು ಅತಿಮುಖ್ಯ. ಸಹವರ್ತಿಗಳಿಂದ ಕೆಲಸದ ಸ್ಥಳದಲ್ಲಿ ಇರಿಸುಮುರುಸು ಆಗುವ ಸಂಭವಗಳು ಕಂಡುಬರುತ್ತದೆ. ವ್ಯವಹಾರದಲ್ಲಿ ದಕ್ಷತೆ ತುಂಬಾ ಉತ್ತಮವಾಗಿ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ಪ್ರಯತ್ನ ಹಾಗೂ ಕೆಲಸದ ನಡುವಳಿಕೆ ಆದರ್ಶಪ್ರಾಯವಾಗಿರುತ್ತದೆ. ನಿಮ್ಮ ಸಲಹೆಗಳನ್ನು ಕೆಲವರು ಕೇಳಲು ಬಯಸಬಹುದು. ಪ್ರಯತ್ನ ಶೀಲತೆಯ ಗುಣದಿಂದ ಹೆಚ್ಚಿನ ಲಾಭವನ್ನು ಕಂಡುಬರುತ್ತದೆ. ಕೆಲಸದಲ್ಲಿ ಒತ್ತಡವು ಹೆಚ್ಚಾಗಲಿದೆ. ಬಾಕಿ ಇರುವ ಕಾರ್ಯಗಳನ್ನು ಮುಗಿಸಲು ಆದಷ್ಟು ಬೇಗ ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಮಾನಸಿಕ ಸಮತೋಲನವನ್ನು ಆದಷ್ಟು ಕಾಪಾಡಿಕೊಳ್ಳಿ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ಕುಟುಂಬ ಮತ್ತು ಕೆಲಸದ ನಡುವಿನ ಅಸಮತೋಲನವನ್ನು ನಿವಾರಿಸುವುದು ಒಳ್ಳೆಯದು. ನಿಮ್ಮಲ್ಲಿ ವ್ಯಕ್ತವಾಗುವ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಬೇಕಾದ ಸಮಯವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಆರ್ಥಿಕ ವ್ಯವಹಾರಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ಲಾಭದತ್ತ ಕೊಂಡೊಯ್ಯುವ ಮಾರ್ಗವನ್ನು ಯೋಜಿಸಿ. ಕುಟುಂಬ ವರ್ಗದಿಂದ ನಿಮ್ಮ ಎಲ್ಲಾ ಕಾರ್ಯಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗುವುದು. ಸಂಗಾತಿಯೊಡನೆ ಉತ್ತಮ ಸಂವಹನವನ್ನು ಕಾಯ್ದುಕೊಳ್ಳಿ, ಹಾಗೂ ಅವರ ಬೇಡಿಕೆಗಳಿಗೆ ಸ್ಪಂದನೆ ನೀಡುವುದು ಉತ್ತಮ. ಈ ದಿನ ದೂರದ ಪ್ರಯಾಣವನ್ನು ಆದಷ್ಟು ನಿಷೇಧಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವ್ಯವಹಾರದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯಿಂದ ಕೆಲವರಿಗೆ ಇರಿಸುಮುರಿಸು ಆಗುವ ಸಂದರ್ಭ ಬರಬಹುದು, ಯಾವುದಕ್ಕೂ ಚಿಂತೆ ಮಾಡದೆ ಕಾರ್ಯಕ್ಷೇತ್ರಗಳಲ್ಲಿ ಮುನ್ನುಗ್ಗಿ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡಲಿದ್ದೀರಿ. ಕುಟುಂಬದೊಂದಿಗೆ ಪ್ರವಾಸದ ಕ್ಷೇತ್ರಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ಅನುಪಯುಕ್ತ ವಿಷಯಗಳಲ್ಲಿ ಕಾಲಹರಣ ಮಾಡುವುದು ಸರಿ ಕಾಣುವುದಿಲ್ಲ. ಮಕ್ಕಳ ವಿದ್ಯೆಯಲ್ಲಿ ಉನ್ನತ ಸ್ಥಾನ ಪ್ರಾಪ್ತಿಯಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಕೆಲಸದಲ್ಲಿ ಬಡ್ತಿ ಸಿಗುವ ಅವಕಾಶವಿದೆ. ಜಮೀನು ವ್ಯಾಜ್ಯಗಳು ಪರಿಹಾರವಾಗುವ ಸ್ಥಿತಿಯಲ್ಲಿದೆ ಆದರೆ ಮಧ್ಯವರ್ತಿಗಳಿಂದ ವಿನಾಕಾರಣ ಸಮಸ್ಯೆ ಬರಬಹುದು. ಹಣಕಾಸಿನ ವಿಷಯದಲ್ಲಿ ಗೆಲುವು ನಿಮ್ಮ ಪರವಾಗಿದೆ. ಆಕಸ್ಮಿಕ ಧನಲಾಭ ಆಗುವ ಸ್ಥಿತಿ ಕಂಡು ಬರುತ್ತದೆ. ಮಕ್ಕಳು ನಿಮ್ಮ ಕೆಲಸಗಳಿಗೆ ಸಹಕಾರ ನೀಡಲಿದ್ದಾರೆ. ಕುಟುಂಬದಲ್ಲಿ ಸಂತೋಷದ ವಾತಾವರಣ ತುಂಬಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ವ್ಯವಹಾರದಲ್ಲಿ ಹೊಸ ಲಾಭಗಳಿಕೆಯ ಮಾರ್ಗವನ್ನು ಕಂಡುಹಿಡಿಯುವಿರಿ. ವೈಜ್ಞಾನಿಕ ಸಂಶೋಧನೆಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಾಣಬಹುದು. ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಪ್ರೇಮಿಗಳಿಗೆ ರೋಮಾಂಚನ ಭರಿತವಾದ ದಿನವಿದು. ನಿಮ್ಮ ಮನಸ್ಸಿನಲ್ಲಿರುವ ಭಯ ಒತ್ತಡಗಳು ಈದಿನ ಪರಿಹಾರವಾಗಿ ನಗು ಮೂಡುವುದನ್ನು ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಹೆಚ್ಚು ತಿರುಗಾಟದಿಂದ ದೈಹಿಕ ಕ್ಷಮತೆ ಕುಂದಬಹುದು ಆದಷ್ಟು ವಿಶ್ರಾಂತಿಗೆ ಪ್ರಯತ್ನಪಡಿ. ಹಣಕಾಸಿನ ವಿಷಯವಾಗಿ ವ್ಯವಹಾರಗಳು ಈ ದಿನ ವಿಳಂಬವಾಗುವ ಸಾಧ್ಯತೆ ಇದೆ. ವ್ಯಾಪಾರಸ್ಥರಿಗೆ ಅನುಕೂಲಕರ ಸ್ಥಿತಿ ನಿರ್ಮಾಣವಾಗುತ್ತದೆ. ಆಧ್ಯಾತ್ಮದತ್ತ ನಿಮ್ಮ ಮನಸ್ಸು ಮೂಡಲಿದೆ. ಭವಿಷ್ಯದ ಹಿತದೃಷ್ಟಿಯಿಂದ ಉನ್ನತವಾದ ಯೋಜನೆಯನ್ನು ಪ್ರಾರಂಭಿಸುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅಗೋಚರ ಎನಿಸುವ ಕೆಲವು ಪ್ರಕ್ರಿಯೆಗಳ ಅನುಭವ ಆಗಬಹುದಾಗಿದೆ. ನಿಮ್ಮ ಕುತೂಹಲ ಅಥವಾ ಜ್ಞಾನದ ಮಟ್ಟ ಹೆಚ್ಚಾಗುವ ಸಂದರ್ಭ ಬರಲಿದೆ. ಹಳೆಯ ವಸ್ತುಗಳಲ್ಲಿ ಹೆಚ್ಚಿನ ಬಯಕೆಗಳು ಮೂಡುತ್ತದೆ. ವ್ಯವಹಾರದಲ್ಲಿ ಸಾಲ ಕೊಡುವುದು ತಪ್ಪಾಗಬಹುದು. ಕುಟುಂಬದಲ್ಲಿ ಶಾಂತಿ ಸಮಾಧಾನವನ್ನು ಸ್ಥಾಪಿಸಲು ಪ್ರಯತ್ನಪಡಿ. ಗಾಳಿ ಮಾತುಗಳನ್ನು ನಂಬುವುದು ಮೊದಲು ಬಿಡಬೇಕಾದ ವಿಷಯವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಮಾತುಗಳ ಮೇಲೆ ಹೆಚ್ಚಿನ ನಿಗಾ ಇಡಿ. ವಾಗ್ದಾನ ನೀಡಿ ಸಿಲುಕಬೇಡಿ. ಸಾಲ ಕೊಡುವ ಪ್ರಮೇಯ ಬರಬಹುದು ಆದಷ್ಟು ಈ ದಿನ ನಿಮಗೆ ಲೇವಾದೇವಿ ಶುಭವಲ್ಲ. ನಿಮ್ಮ ವಿಶ್ವಾಸದಿಂದ ಮತ್ತು ಆತ್ಮಬಲದಿಂದ ಕಷ್ಟ ಕಾರ್ಯವನ್ನು ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೆಲಸದಲ್ಲಿ ಉತ್ತಮ ಪ್ರಶಂಸೆ ಸಂಪಾದಿಸುತ್ತೀರಿ, ಆದರೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ ಸರಿಪಡಿಸಲು ಮುಂದಾಗುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262