ಈ ದಿನದ ರಾಶಿ ಫಲಾಫಲ ನೋಡಿ ವಿನಯವಾಣಿ ಯಲ್ಲಿ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಹಣಕಾಸಿನ ವಿಷಯದಲ್ಲಿ ಮಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ. ನಿಮ್ಮ ಯೋಜನೆಗಳಿಗೆ ಕುಟುಂಬಸ್ಥರ ನೆರವು ಅಗತ್ಯ ಬೀಳುವುದು, ಯಾವುದೇ ಸಂಕೋಚ ಪಡದೆ ಪಡೆಯಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಸ್ನೇಹ ಸಂಬಂಧಗಳಲ್ಲಿ ಬಿರುಕು ಬರುವ ಸಾಧ್ಯತೆ ಕಂಡು ಬರಲಿದೆ. ಅತಿಮುಖ್ಯ ಕೆಲಸಕ್ಕೆ ಸಾಲ ಕೇಳುವ ಪ್ರಮೇಯ ಬರಬಹುದಾಗಿದೆ. ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಮುತುವರ್ಜಿ ಕಾಣಬಹುದು. ಕೆಲವು ಕೆಲಸಗಳ ವಿಳಂಬದಿಂದ ಹೆಚ್ಚಿನ ಒತ್ತಡ ನಿಮಗೆ ಕಾಡಲಿದೆ. ಕುಟುಂಬದಲ್ಲಿ ನೆಂಟರಿಷ್ಟರ ಆಗಮನ ದಿಂದ ಖರ್ಚುಗಳು ಹೆಚ್ಚಾಗುತ್ತಾ ಸಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ತಲೆನೋವು ಸಂಬಂಧಿತ ಅನಾರೋಗ್ಯಗಳು ನಿಮಗೆ ಬಾಧೆ ಕೊಡಬಹುದು. ಇಂದಿನ ದಿನದ ಸುಖಕ್ಕಾಗಿ ಜೀವನ ನಡೆಸುವುದು ತಪ್ಪಾಗುತ್ತದೆ ಭವಿಷ್ಯದ ಬಗ್ಗೆ ಯೋಚಿಸುವುದು ಒಳ್ಳೆಯದು. ಸಂಗಾತಿಯ ಮನಸ್ಥಿತಿ ಉತ್ತಮವಾಗಿರುವುದಿಲ್ಲ ಇದರಿಂದ ಮನೆಯಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ. ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಬಲಪ್ರಯೋಗದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ನಿಮ್ಮ ಮನಸ್ಸನ್ನು ನಿಯಂತ್ರಿಸಿ ಬುದ್ಧಿಶಕ್ತಿಯಿಂದ ಪ್ರಯತ್ನಿಸಿ ನೋಡಿ ಸರ್ವತ್ರ ಯಶಸ್ಸು ಕಂಡುಬರುತ್ತದೆ. ಪತ್ನಿಯೊಂದಿಗಿನ ಭಾಂದವ್ಯ ಅವಿಸ್ಮರಣೀಯ ಎನಿಸಲಿದೆ. ಕುಟುಂಬದಲ್ಲಿ ವಿಶೇಷ ಎನಿಸುವಂತಹ ಬದಲಾವಣೆಯನ್ನು ಬಯಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ನೀವು ತೊಡಗಿಸಿಕೊಳ್ಳುವಿರಿ. ನಿಮ್ಮ ಕೆಲಸದ ಬಗೆಗಿನ ಅಪಸ್ವರವೂ ಕಡಿಮೆಯಾಗಲಿದೆ. ವಾರದ ಪೂರ್ತಿ ಆರೋಗ್ಯಯುತವಾಗಿ ಕೆಲಸದಲ್ಲಿ ಪಾಲ್ಗೊಳ್ಳುವಿರಿ. ಕೊಟ್ಟಿರುವ ಕೆಲಸದಲ್ಲಿ ಶ್ರೇಷ್ಠ ಮಟ್ಟದ ಸಾಧನೆ ಆಗುತ್ತದೆ. ಸ್ವಂತ ಉದ್ಯಮಿಗಳಿಗೆ ಕೆಲಸಗಾರರಿಂದ ತೊಂದರೆ ಬರಬಹುದು. ಆರ್ಥಿಕವಾಗಿ ನಿಶ್ಚಿತ ಯಶಸ್ಸು ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸವನ್ನು ಸಕಾಲದಲ್ಲಿ ಮಾಡಲು ಬಹಳಷ್ಟು ಪರಿಶ್ರಮ ಬೇಕಾಗಿದೆ, ನಿಮ್ಮಲ್ಲಿನ ಆಲಸ್ಯತನ ವನ್ನು ಮೊದಲು ತೆಗೆದು ಹಾಕಿ. ನಿರೀಕ್ಷೆಯ ಯೋಜನೆಗಳು ಅತಿಶೀಘ್ರದಲ್ಲೇ ಕೈಗೂಡುವುದು ನಿಶ್ಚಿತ. ದೈವಿಕ ಹರಕೆಗಳನ್ನು ತೀರಿಸುವ ಕಾರ್ಯಗಳನ್ನು ಮಾಡುವಿರಿ. ಮಕ್ಕಳ ವರ್ತನೆ ನಿಮಗೆ ಬೇಸರ ತರಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಗಾಳಿಸುದ್ದಿಯನ್ನು ನಂಬುವುದು ಸರಿಯಲ್ಲ. ವಿಷಯದ ಸತ್ಯಾಸತ್ಯತೆಯನ್ನು ಪರಾಮರ್ಶಿಸಿ. ನಿಮಗೆ ನೀವೇ ಹೊಗಳಿಕೊಳ್ಳುವುದು ಸಮಂಜಸವಲ್ಲ. ಅತಿಬುದ್ದಿವಂತರು ಎಂಬ ಗರ್ವ ಸರಿಯಲ್ಲ. ಆದಾಯಗಳಲ್ಲಿ ನಿರೀಕ್ಷಿತವಾದ ಲಾಭ ಕಂಡುಬರುತ್ತದೆ. ಕುಟುಂಬದೊಂದಿಗೆ ಸೌಜನ್ಯ ರೀತಿಯಲ್ಲಿ ವರ್ತಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಆಕಸ್ಮಿಕವಾದ ಪ್ರಸಂಗಗಳು ಜರುಗ ಬಹುದಾದ ದಿನ. ಈ ದಿನ ಮಹತ್ವದ ಕಾರ್ಯಗಳನ್ನು ಮಾಡಲು ಪಣತೊಡುವಿರಿ. ಕೆಲವು ವಿಷಯಗಳು ನಿಮ್ಮ ಜೀವನದ ಗತಿಯನ್ನು ಬದಲಾಯಿಸುವುದು. ವ್ಯವಹಾರಸ್ಥರಿಗೆ ಉತ್ತಮವಾದ ದಿನ. ಉದ್ಯೋಗದಲ್ಲಿ ಬಡ್ತಿ ಕಾಣಬಹುದು. ಕುಟುಂಬದೊಡನೆ ಸಂತೋಷವಾಗಿ ಕಾಲ ಕಳೆಯಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಗೃಹ ಅಲಂಕಾರಕ್ಕೆ ಹೆಚ್ಚಿನ ಆದ್ಯತೆ ನೀಡುವಿರಿ. ಗೃಹ ನಿರ್ಮಾಣದ ಕಾಮಗಾರಿಗಳು ವ್ಯವಸ್ಥಿತವಾಗಿ ನಡೆಯುತ್ತದೆ. ಪ್ರವಾಸದ ಯೋಜನೆ ಪಟ್ಟಿ ಮಾಡುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯೊಡನೆ ಇರುವ ಭಿನ್ನಾಭಿಪ್ರಾಯಗಳನ್ನು ಆದಷ್ಟು ಸರಿಪಡಿಸಿಕೊಳ್ಳುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೆಲವರು ಬೆಲೆ ನೀಡಿಲ್ಲ ಎಂಬ ಮಾತ್ರಕ್ಕೆ ಕೊರಗುವುದು ಸಮಂಜಸವಲ್ಲ. ಆದಷ್ಟು ಕುಟುಂಬದ ವಿಚಾರಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ. ಆರ್ಥಿಕ ವ್ಯವಹಾರಗಳು ಮೋಸದಿಂದ ಕೂಡಿರಲಿದೆ ಆದಷ್ಟು ಎಚ್ಚರಿಕೆಯಿರಲಿ. ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ಸಂಪೂರ್ಣ ಜ್ಞಾನ ಪಡೆದುಕೊಳ್ಳಿ. ಈ ದಿನ ತಾಳ್ಮೆಯಿಂದ ವರ್ತಿಸುವುದು ತುಂಬಾ ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ದಿನವಿಡಿ ಲವಲವಿಕೆ ತೇಜಸ್ಸು ನಿಮ್ಮಲ್ಲಿ ಪ್ರಕಾಶಮಾನವಾಗಿ ಕಂಡುಬರುತ್ತದೆ. ಜನರ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಕೆಲವು ಮಾತುಗಳು ಒರಟುತನದಿಂದ ಕೂಡಿದ್ದು ಇದು ಕೆಲವರ ಮನಸ್ಸನ್ನು ನೋಯಿಸುವುದು. ಆರ್ಥಿಕವಾಗಿ ಅಷ್ಟೇನೂ ಉತ್ತಮವಾಗಿರುವುದಿಲ್ಲ ಸಾಲ ಕೇಳುವ ಪ್ರಸಂಗ ಬರಬಹುದು ಆದಷ್ಟು ತಡೆಹಿಡಿಯುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262