ದಾಂಪತ್ಯ ಸಮಸ್ಯೆಯಿಂದ ಮುಕ್ತಿ ಬೇಕೆ.? ಹೀಗೆ ಮಾಡಿ & ರಾಶಿಫಲ ನೋಡಿ
ದಾಂಪತ್ಯ ಸಮಸ್ಯೆಗಳಿಂದ ಮುಕ್ತರಾಗಲು ಮಂಗಳವಾರದ ದಿನ 11 ಅರಳಿ ಮರದ ಎಲೆಯನ್ನು ತಂದು ಗಂಗಾ ಜಲದಲ್ಲಿ ಶುಚಿಗೊಳಿಸಿ ನಂತರ ಚಂದನದಲ್ಲಿ “ಸೀತಾರಾಮ್” ಎಂದು ಬರೆಯಿರಿ ಎಲೆಯ ಮೇಲೆ ಲವಂಗವನ್ನು ಇಡಿ ನಂತರ ಎಲ್ಲವನ್ನು ಬಿಳಿ ವಸ್ತ್ರದಲ್ಲಿ ಮೂಟೆಯನ್ನು ಕಟ್ಟಿ ಆಂಜನೇಯಸ್ವಾಮಿ ದೇಗುಲಕ್ಕೆ ನೀಡಿ ಇದರಿಂದ ನಿಮ್ಮ ಸಮಸ್ಯೆ ಪರಿಹಾರವಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಸಂಗಾತಿಯೊಂದಿಗೆ ಮೃದುವಾಗಿ ಮಾತನಾಡಿ. ಯೋಜನೆಗಳಲ್ಲಿ ಕೆಲವು ಆತಂಕಗಳು ಅನುಭವಿಸುವ ಸಂದರ್ಭ ಬರಲಿದೆ. ನಿಮ್ಮ ಪ್ರಾಮಾಣಿಕ ಕೆಲಸವು ಖಂಡಿತ ಯಶಸ್ಸು ದೊರೆಯುವುದು ಹಾಗೂ ತಾಳ್ಮೆ ಮತ್ತು ಕಠಿಣ ಪರಿಶ್ರಮ ಅತ್ಯವಶ್ಯಕ. ನವೀನ ರೀತಿಯ ಗೆಳೆತನ ಮಾಡಿಕೊಳ್ಳುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಪ್ರಿಯತಮೆಯೊಂದಿಗೆ ಯಾವುದಾದರೂ ವಿಷಯದಿಂದ ಮುನಿಸಿಕೊಳ್ಳುವ ಸಾಧ್ಯತೆ ಕಾಣಬಹುದಾಗಿದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ತಡೆಗಟ್ಟುವುದು ಬಹುಮುಖ್ಯ. ಕೆಲಸಕಾರ್ಯಗಳಲ್ಲಿ ನೀವಂದುಕೊಂಡ ವಿಚಾರದಂತೆ ನಡೆಯಲಿದೆ. ನಿಮ್ಮ ಹಾಸ್ಯ ಸ್ವಭಾವ ಒತ್ತಡವನ್ನು ಮರೆಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಸಂಗಾತಿಯ ವಿಚಾರಗಳಿಂದ ಉತ್ತಮವಾದ ಸಲಹೆಗಳನ್ನು ಸ್ವೀಕರಿಸುವಿರಿ. ನವೀನ ಕಾರ್ಯಗಳಿಗೆ ಕೈ ಹಾಕುವ ಮುನ್ನ ಧೈರ್ಯವನ್ನು ಬೆಳೆಸಿಕೊಳ್ಳುವುದು ಅತಿಮುಖ್ಯ. ಸಹವರ್ತಿಗಳಿಂದ ಕೆಲಸದ ಸ್ಥಳದಲ್ಲಿ ಇರಿಸುಮುರುಸು ಆಗುವ ಸಂಭವಗಳು ಕಂಡುಬರುತ್ತದೆ. ವ್ಯವಹಾರದಲ್ಲಿ ದಕ್ಷತೆ ತುಂಬಾ ಉತ್ತಮವಾಗಿ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ಪ್ರಯತ್ನ ಹಾಗೂ ಕೆಲಸದ ನಡುವಳಿಕೆ ಆದರ್ಶಪ್ರಾಯವಾಗಿರುತ್ತದೆ. ನಿಮ್ಮ ಸಲಹೆಗಳನ್ನು ಕೆಲವರು ಕೇಳಲು ಬಯಸಬಹುದು. ಪ್ರಯತ್ನ ಶೀಲತೆಯ ಗುಣದಿಂದ ಹೆಚ್ಚಿನ ಲಾಭವನ್ನು ಕಂಡುಬರುತ್ತದೆ. ಕೆಲಸದಲ್ಲಿ ಒತ್ತಡವು ಹೆಚ್ಚಾಗಲಿದೆ. ಬಾಕಿ ಇರುವ ಕಾರ್ಯಗಳನ್ನು ಮುಗಿಸಲು ಆದಷ್ಟು ಬೇಗ ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಮಾನಸಿಕ ಸಮತೋಲನವನ್ನು ಆದಷ್ಟು ಕಾಪಾಡಿಕೊಳ್ಳಿ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ಕುಟುಂಬ ಮತ್ತು ಕೆಲಸದ ನಡುವಿನ ಅಸಮತೋಲನವನ್ನು ನಿವಾರಿಸುವುದು ಒಳ್ಳೆಯದು. ನಿಮ್ಮಲ್ಲಿ ವ್ಯಕ್ತವಾಗುವ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಬೇಕಾದ ಸಮಯವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಆರ್ಥಿಕ ವ್ಯವಹಾರಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ಲಾಭದತ್ತ ಕೊಂಡೊಯ್ಯುವ ಮಾರ್ಗವನ್ನು ಯೋಜಿಸಿ. ಕುಟುಂಬ ವರ್ಗದಿಂದ ನಿಮ್ಮ ಎಲ್ಲಾ ಕಾರ್ಯಗಳಿಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗುವುದು. ಸಂಗಾತಿಯೊಡನೆ ಉತ್ತಮ ಸಂವಹನವನ್ನು ಕಾಯ್ದುಕೊಳ್ಳಿ, ಹಾಗೂ ಅವರ ಬೇಡಿಕೆಗಳಿಗೆ ಸ್ಪಂದನೆ ನೀಡುವುದು ಉತ್ತಮ. ಈ ದಿನ ದೂರದ ಪ್ರಯಾಣವನ್ನು ಆದಷ್ಟು ನಿಷೇಧಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವ್ಯವಹಾರದಲ್ಲಿ ಕೆಲವೊಂದು ಸಮಸ್ಯೆಗಳು ಉದ್ಭವವಾಗಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಪರಿಹಾರ ಮಾಡಿ. ಗೃಹ ಸಂಬಂಧಪಟ್ಟ ವಿಚಾರಗಳಲ್ಲಿ ನಿರೀಕ್ಷಿತ ಲಾಭ. ಆಕರ್ಷಣ ವ್ಯಕ್ತಿತ್ವದಿಂದ ಹಲವು ಜನಗಳನ್ನು ಅಭಿಮಾನಿಗಳಾಗಿ ಸೃಷ್ಟಿಸಿಕೊಳ್ಳುವಿರಿ. ಪ್ರೇಮಿಗಳಿಗೆ ಉಲ್ಲಾಸ ಮತ್ತು ಆರಾಮದಾಯಕ ದಿನವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಯೋಜನೆಗೆ ಸಂಬಂಧಪಟ್ಟಹಾಗೆ ಕಚೇರಿ ಕೆಲಸಗಳಲ್ಲಿ ನಿರೀಕ್ಷಿತ ಗೆಲುವು ಆಗುವುದು. ದಾಂಪತ್ಯದಲ್ಲಿ ಮೂರನೇ ವ್ಯಕ್ತಿಯಿಂದ ಸಮಸ್ಯೆ ಬರಬಹುದಾಗಿದೆ ಎಚ್ಚರವಿರಲಿ. ಕೆಲವೊಂದು ವಾದವಿವಾದಗಳು ನಿಮ್ಮನ್ನು ತೀರಾ ಸಣ್ಣಮಟ್ಟದ ವ್ಯಕ್ತಿಯನ್ನಾಗಿ ಬಿಂಬಿಸಬಹುದು. ಆತ್ಮೀಯ ವರ್ಗದಲ್ಲಿ ವಿವೇಚನಾರಹಿತವಾಗಿ ವರ್ತಿಸುವುದು ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಹಣಕಾಸಿನ ಸಮಸ್ಯೆಯಿಂದ ನಿಮ್ಮ ಯೋಜನೆ ತಲೆಕೆಳಗಾಗಬಹುದು. ನಿಮ್ಮಲ್ಲಿ ಆವರಿಸಿಕೊಂಡಿರುವ ಸೋಮಾರಿತನವನ್ನು ತೆಗೆದುಹಾಕಿ. ಜೀವನದಲ್ಲಿ ಭರವಸೆಯಿಟ್ಟು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿರಿ. ಇಂದು ಹಲವು ಮೂಲಗಳಿಂದ ಹಣಕಾಸಿನ ನೆರವು ನಿಮಗೆ ಸಿಗಲಿದೆ. ದಾಂಪತ್ಯದಲ್ಲಿ ಪ್ರೇಮದ ಭಾವನೆ, ಪ್ರೀತಿಯ ಅನುರಾಗ ಮನೆ ಮಾಡುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಆರ್ಥಿಕ ಉತ್ತೇಜನಕ್ಕೆ ಇಂದು ಶುಭ ಗಳಿಗೆ ಪ್ರಾರಂಭವಾಗಲಿದೆ. ಹಳೆಯ ವಸೂಲಿಗೆ ನಿಮ್ಮಂತೆ ಕಾರ್ಯ ಕೈಗೂಡಲಿದೆ. ನಿಮ್ಮಲ್ಲಿ ಆವರಿಸಿಕೊಂಡಿರುವ ಮಾನಸಿಕ ಖಿನ್ನತೆಯನ್ನು ದೂರ ಮಾಡಿ. ಕೌಟುಂಬಿಕ ಜೀವನದಲ್ಲಿ ಉತ್ತಮ ಸಂವಹನೆ ಕಾಣಬಹುದು. ಪ್ರಣಯದಲ್ಲಿ ಇಂದು ಬಹಳಷ್ಟು ನಿರೀಕ್ಷೆ ಇಡುವಿರಿ. ಪತ್ನಿಯ ಸಾಂಗತ್ಯದಲ್ಲಿ ಆನಂದಮಯ ಜೀವನ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಲೇವಾದೇವಿ ವ್ಯವಹಾರದಲ್ಲಿ ವ್ಯಕ್ತಿಯ ಪೂರ್ವಾಪರವನ್ನು ಅಧ್ಯಯನ ಮಾಡಿ ನಂತರ ಕಾರ್ಯಕ್ಕೆ ಕೈ ಹಾಕಿ. ಹೂಡಿಕೆಗಳಲ್ಲಿ ಮೋಸ ಆಗಬಹುದಾದ ಸಂದರ್ಭ ಬರಬಹುದು ಪರಿಣಿತರ ಸಲಹೆಯನ್ನು ಪಡೆಯುವುದು ಉತ್ತಮ. ನಿಮ್ಮ ಸಂಗಾತಿಯು ನಿಮ್ಮ ಜೀವನದ ಅಭಿವೃದ್ಧಿಗಾಗಿ ಕೆಲವೊಂದು ಮಾರ್ಗೋಪಾಯಗಳನ್ನು ಸೂಚಿಸುವಂತೆ ನಡೆಯುವುದರಿಂದ ಉತ್ತಮವಾದ ವ್ಯವಹಾರ ಸಾಧ್ಯ. ಆಸ್ತಿ ಹಣಕಾಸಿನ ವಿಚಾರಕ್ಕಾಗಿ ಬಂದು ವರ್ಗದೊಡನೆ ಕಲಹ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಭಯಗ್ರಸ್ತ ವಾತಾವರಣದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಜೀವನದ ನಡಿಗೆಯಲ್ಲಿ ಕಷ್ಟಕಾರ್ಪಣ್ಯಗಳು ಸಹಜ, ಆದರೆ ನಿಮ್ಮ ಗುರಿ ತಲುಪಲು ಶ್ರಮ ಅಗತ್ಯ. ಕೆಲವು ಹೂಡಿಕೆಗಳು ನಷ್ಟವನ್ನು ತರಿಸಬಹುದು ಆದರೆ ನಿಮ್ಮ ವಿವೇಚನೆಯಿಂದ ದೊಡ್ಡ ಮೊತ್ತದ ವ್ಯವಹಾರವನ್ನು ಕುದುರಿಸಿಕೊಳ್ಳುವ ಎಲ್ಲ ಲಕ್ಷಣಗಳು ಕಾಣಿಸುತ್ತದೆ. ಸಣ್ಣ ಪುಟ್ಟ ವಿಷಯಗಳಿಗೆ ಮನೆಯಲ್ಲಿ ವಾದವಿವಾದಗಳನ್ನು ಮಾಡುವುದರಿಂದ ನಿಮ್ಮ ವ್ಯಕ್ತಿತ್ವವನ್ನು ನೀವೇ ಹಾಳು ಮಾಡಿಕೊಂಡಂತೆ, ಶಾಂತಿ ಸಮಾಧಾನ ವಿವೇಚನೆಯಿಂದ ವರ್ತಿಸುವುದು ಬಹುಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262