ವಿನಯ ವಿಶೇಷ

ಉತ್ತಮ ವರ-ವಧು ಅನ್ವೇಷಣೆಯಲ್ಲಿದ್ದೀರಾ.? ಈ ಹವನ ಮಾಡಿಸಿ & ರಾಶಿಫಲ ನೋಡಿ

ಬಾಲಗಣಪತಿ ಹವನವು ಕೇರಳಿಯ ಪದ್ಧತಿಯಾಗಿದೆ. ಇದರ ಪೂರ್ಣ ಜ್ಞಾನವನ್ನು ಪಡೆದಿರುವ ವ್ಯಕ್ತಿಗಳಿಂದಲೇ ಮಾಡಿಸ ತಕ್ಕದ್ದು ಹಾಗೂ ಇದರ ಮಂತ್ರಗಳ ಮೇಲೆ ಆದಷ್ಟು ಹಿಡಿತವನ್ನು ಸಾಧಿಸಿರಬೇಕು. ಈ ಹವನದಲ್ಲಿ ಪಂಚ ದ್ರವ್ಯ, ಅಷ್ಟದ್ರವ್ಯ ಬಳಕೆಯಾಗುತ್ತದೆ. ಈ ಹವನವನ್ನು ಸೂರ್ಯೋದಯದ ಮೊದಲೇ ಮಾಡಬೇಕು, ಬೆಳಗಿನ ಜಾವ ನಾಲ್ಕರಿಂದ ಐದು ಸರಿಸುಮಾರು ಹೊತ್ತಿಗೆ ಮಾಡುವುದು ಬಹಳ ಶ್ರೇಷ್ಠ. ಸಾವಿರದ ಎಂಟು ಬಾರಿ ಆಹುತಿಗಳನ್ನು ಹಾಕಬೇಕು ಈ ಹವನ ಮಾಡಿಸಿದಲ್ಲಿ ಉತ್ತಮ ವಧು ಅಥವಾ ವರ ಅನ್ವೇಷಣೆ ಯಶಸ್ವಿಯಾಗುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವ್ಯವಹಾರದ ನಿಮಿತ್ತ ದೂರ ಪ್ರಯಾಣವನ್ನು ಕೈಗೊಳ್ಳುವ ಸಾಧ್ಯತೆ ಕಾಣಬಹುದು. ಹಣಕಾಸಿನ ವಿಷಯಗಳು ಈ ದಿನ ವಿಳಂಬವಾಗಲಿದೆ ಆದರೆ ಬರುವ ಮೂಲಗಳಿಂದ ಸಂಜೆ ವೇಳೆಗೆ ಹಣ ತಲುಪುವ ಸಾಧ್ಯತೆ ಕಾಣಬಹುದು. ಪತ್ನಿಯ ಹಿತ ಮಾತುಗಳು ಸಿಹಿಯಾಗಿದ್ದು ಅವುಗಳು ನಿಮಗೆ ಜೀವನದಲ್ಲಿ ಚೈತನ್ಯ ತುಂಬಲಿದೆ. ಆತ್ಮೀಯರು ನಿಮ್ಮ ಯೋಜನೆಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಹುದು ಎಚ್ಚರವಾಗಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವ್ಯವಹಾರದಲ್ಲಿ ಉತ್ತಮ ರೀತಿಯ ಮಾತುಗಳು ಹಾಗೂ ನೈಜತೆ ಬೆಳೆಸಿಕೊಳ್ಳಿ. ಜೀವನದ ಅಭಿವೃದ್ಧಿಗೆ ಕುಟುಂಬದ ಜೊತೆಗೆ ಚರ್ಚೆ ಮಾಡುವಿರಿ. ಸ್ನೇಹ ಸಂಪಾದನೆಯಲ್ಲಿ ಮುಂದಾಗುತ್ತೀರಿ. ಬಹುದಿನಗಳಿಂದ ತಡೆಹಿಡಿದಿರುವ ಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಸಂಬಂಧಿಕರ ಬರುವಿಕೆ ನಿಮಗೆ ಸಂತೋಷ ತರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವರು ನಿಮ್ಮನ್ನು ಹೊಗಳಬಹುದು ಅದನ್ನು ಮನದಲ್ಲಿಟ್ಟುಕೊಂಡು ಗರ್ವ ಪಡುವುದು ಸರಿಯಲ್ಲ. ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಬಹುದು. ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯುತ್ತದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ. ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button