ವಿನಯ ವಿಶೇಷ

ನಿತ್ಯ ಹನುಮಾನ್ ಚಾಲಿಸ್ ಏಕೇ.? ಪಠಿಸಬೇಕು.? & ರಾಶಿಫಲ‌ ನೋಡಿ

ಪ್ರತಿನಿತ್ಯ ಹನುಮಾನ್ ಚಾಲೀಸ್ ಪಠಿಸುವುದರಿಂದ ನಿಮ್ಮಲ್ಲಿನ ಆಲಸ್ಯತನ ದೂರವಾಗುತ್ತದೆ ಹಾಗೂ ಹಿಡಿದ ಕೆಲಸ ಜಯಶೀಲ ವಾಗುತ್ತದೆ. ನಿಮ್ಮ ಬುದ್ಧಿ ಶಕ್ತಿ ಹಾಗೂ ಆತ್ಮಬಲ ವೃದ್ಧಿಯಾಗುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಎಲ್ಲಾ ಬೆಳವಣಿಗೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿ. ಆರ್ಥಿಕ ಹಿನ್ನಡೆ ನಿಮ್ಮ ಯೋಜನೆಗಳಿಗೆ ಸಾಕಷ್ಟು ತೊಂದರೆ ನೀಡಬಹುದು. ಕಾರ್ಯದಲ್ಲಿ ಗೆಲುವು ಇಂದು ಲಭಿಸಲಿದೆ, ಇದರಿಂದ ಮನಸ್ಸಿಗೆ ಸಂತೋಷ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬೇರೆಯವರನ್ನು ಅವಲಂಬಿಸದೆ ವ್ಯವಹಾರದಲ್ಲಿ ನೀವೇ ಪಾಲ್ಗೊಳ್ಳಿ ಇದರಿಂದ ಲಾಭಗಳಿಕೆ ಸಾಧ್ಯವಾಗಲಿದೆ. ಇಂದು ಗೃಹ ಚಟುವಟಿಕೆಯಲ್ಲಿ ನೀವು ತೊಡಗಿಸಿಕೊಳ್ಳುತ್ತೀರಿ. ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟ ಹಾಗೆ ರೂಪರೇಷೆ ಮಾಡಿಕೊಳ್ಳುವುದು ಅಗತ್ಯ. ತಡವಾಗಿ ಕಾರ್ಯಕ್ರಮಗಳಲ್ಲಿ ಹೋಗುವುದರಿಂದ ನಿಮ್ಮ ಬಗ್ಗೆ ಅಸಮಾಧಾನ ಬರಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಟುಂಬಸ್ಥರು ನಿಮ್ಮ ಕಾರ್ಯಗಳಿಗೆ ಸಹಾಯ ಮಾಡುವವರು ಹಾಗೂ ನವೀನ ಕಾರ್ಯಗಳಿಗೆ ಬಂಡವಾಳ ನೀಡುತ್ತಾರೆ. ಹೂಡಿಕೆಗಳಲ್ಲಿ ಆಯ್ಕೆ ವ್ಯವಸ್ಥಿತವಾಗಿ ಇರಲಿ. ಬಾಕಿ ಕೆಲಸವನ್ನು ಪೂರ್ಣ ಮಾಡುವ ಇಚ್ಛೆ ನಿಮ್ಮ ಮನದಲ್ಲಿ ಇದೆ ಹಾಗಾಗಿ ಮೊದಲೇ ನಿರ್ಧರಿಸಿದಂತೆ ಈ ದಿನದ ಕೆಲಸದಲ್ಲಿ ಪಾಲ್ಗೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕವಾಗಿ ಬೆಳವಣಿಗೆ ಸಾಧಿಸಲು ಹಲವಾರು ಯೋಜನೆಗಳನ್ನು ಸಿದ್ಧಪಡಿಸುತ್ತಿರಿ, ಇದು ನಿಮ್ಮ ವ್ಯವಸ್ಥೆಯನ್ನು ಸದೃಡ ಪಡಿಸಲಿದೆ. ನಿರೀಕ್ಷಿತ ಹಣಕಾಸಿನ ಆದಾಯ ಈ ದಿನ ಕಾಣಬಹುದು. ಸುಖಾಸುಮ್ಮನೆ ವಾದ-ವಿವಾದಗಳಲ್ಲಿ ಕಾಲಹರಣ ಮಾಡಬೇಡಿ. ನಿಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರನಡೆಯಬಹುದು ಎಚ್ಚರವಿರಲಿ. ದೀರ್ಘಕಾಲದ ಹೂಡಿಕೆ ಗಳಿಂದ ಲಾಭಗಳು ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆಲಸ್ಯತನ ದಿಂದ ಯೋಜನೆಗಳಲ್ಲಿ ಹಿನ್ನಡೆಯ ಸಾಧನೆ ಆಗಬಹುದು. ಇಂದು ಹೆಚ್ಚು ಒತ್ತಡದಿಂದ ಶ್ರಮಿಸಬೇಕಾದ ಅನಿವಾರ್ಯತೆಯಿದೆ. ಆಕಸ್ಮಿಕವಾಗಿ ಪ್ರಯಾಣ ಮಾಡಬಹುದಾದ ಸಾಧ್ಯತೆ ಕಂಡುಬರುತ್ತದೆ. ವ್ಯವಹಾರದಲ್ಲಿ ಲಾಭಾಂಶ ಉತ್ತಮವಾಗಿದೆ. ನೀವು ಮಾಡುವ ಕೆಲಸದಲ್ಲಿ ಮೇಲಾಧಿಕಾರಿಗಳು ಹೆಚ್ಚುವರಿ ಕೆಲಸಗಳನ್ನು ನೀಡಬಹುದು. ದಂಪತಿಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ಸಮಯವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇಂದು ನಿಮ್ಮ ವ್ಯವಸ್ಥೆಗೆ ಮಂಕು ಕವಿದ ಹಾಗೆ ಆಗಬಹುದು, ಒತ್ತಡ ಮಾನಸಿಕತೆ ಹೆಚ್ಚಾಗಲಿದೆ. ಆರೋಗ್ಯದ ದೃಷ್ಟಿಯಲ್ಲಿ ಗಮನ ನೀಡಿ. ಕೌಟುಂಬಿಕ ಕಾರ್ಯಕ್ರಮಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಬಹು ಮುಖ್ಯವಾಗಿರುತ್ತದೆ. ಹಣಕಾಸಿನ ಹಿನ್ನಡೆಯಿಂದ ನಿಮ್ಮ ವ್ಯವಸ್ಥಿತ ಯೋಜನೆಗಳು ಹಳ್ಳ ಹಿಡಿಯಬಹುದಾದ ಸಾಧ್ಯತೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button