108 ಬಾರಿ ಈ ಮಂತ್ರ ಜಪಿಸಿ ಇಷ್ಟಾರ್ಥ ಈಡೇರಿಸಿಕೊಳ್ಳಿ & ರಾಶಿಫಲ ನೋಡಿ
“ಓಂ ಹ್ರೀಮ್ ಕ್ಲೀಮ್ ದಿನಾನ್ಕಂಪಿ ಧರ್ಮಾತ್ಮ ಪ್ರೇಮಾಬ್ಧಿ ರಾಮವಲ್ಲಭ ಅದ್ವೈಯಂ ಮಾರುತೇ ವೀರ್ ಮೆ ಬಸ್ತೇದಿ ಸತ್ವಾರಂ ಕ್ಲೀಮ್ ಹ್ರೀಮ್ ಏಮ್ ಓಂ”
108 ಬಾರಿ ಈ ಮಂತ್ರವನ್ನು ಪಠಿಸಿ ನೀವು ಹನುಮನನ್ನು ಪೂಜಿಸಿ. ಇದರಿಂದ ನಿಮ್ಮ ಇಷ್ಟಾರ್ಥ ಆಕಾಂಕ್ಷೆಗಳು ನೆರವೇರುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಪ್ರೇಮಿಗಳಿಗೆ ಒಳ್ಳೆಯ ದಿನವಿದು. ನಿಮ್ಮ ನಿರೀಕ್ಷಿತ ಯೋಜನೆಗಳಿಗಾಗಿ ಸ್ವಲ್ಪ ಕಾಯಬೇಕಾದ ಅನಿವಾರ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಬಹುದು ಎಚ್ಚರವಿರಲಿ. ಮಕ್ಕಳ ಸಾಧನೆಯು ತುಂಬಾ ಉತ್ತಮವಾಗಿರುತ್ತದೆ. ಕುಟುಂಬದ ಬೇಡಿಕೆಗಳನ್ನು ಪೂರೈಸುವ ಜವಾಬ್ದಾರಿ ನಿಮಗೆ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಸಂಗಾತಿಯು ನಿಮಗಾಗಿ ಉತ್ತಮ ಉಡುಗೊರೆ ಹಾಗೂ ರುಚಿಯಾದ ಭೋಜನ ವ್ಯವಸ್ಥೆ ಮಾಡಲಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಬರಬಹುದು, ಉಳಿತಾಯಕ್ಕೆ ಆದ್ಯತೆ ನೀಡಿ. ವಿನಾಕಾರಣ ದುಂದುವೆಚ್ಚ ಮಾಡುವ ನಿಮ್ಮ ಮನಸ್ಥಿತಿಯನ್ನು ತೆಗೆದುಹಾಕಿ. ನಿಮ್ಮನ್ನು ತಮ್ಮ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುವ ಜನರಿದ್ದಾರೆ ಅದನ್ನು ಅರ್ಥ ಮಾಡಿಕೊಂಡು ಜೀವನ ಸಾಗಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಉದ್ಯೋಗಸ್ಥರಿಗೆ ಸ್ಥಳ ಮತ್ತು ಸ್ಥಾನ ಬದಲಾವಣೆ ಆಗುವ ಮುನ್ಸೂಚನೆ ದೊರೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಇಚ್ಛೆ ವ್ಯಕ್ತಪಡಿಸುತ್ತೀರಿ. ಹಳೆಯ ಪ್ರೇಮಿಗಳು ಮತ್ತೆ ಒಂದಾಗುವ ಸಂದರ್ಭ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಇಂದಿನ ಸಂಜೆ ರೋಮಾಂಚನ ಹಾಗೂ ಅವಿಸ್ಮರಣೀಯ ಎಂಬುದಾಗಿ ನಿಮಗೆ ಅನ್ನಿಸುವುದು ನಿಶ್ಚಿತವಾಗಿದೆ. ಪ್ರೇಮದ ರೂಪವಾಗಿ ನಿಮ್ಮ ಪ್ರಿಯತಮೆಯನ್ನು ಕಾಣುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಆರ್ಥಿಕ ದೃಷ್ಟಿಯಿಂದ ಉತ್ತಮವಾದ ವಹಿವಾಟು ಆಗಲಿದೆ. ಸಾಲ ವಸೂಲಿ ಗಳು ಆರಾಮದಾಯಕವಾಗಿ ಕೆಲಸದ ಜರುಗುತ್ತದೆ. ಮನೆಯ ಕೆಲಸ ಮಾಡಲು ನೀವು ಆಸಕ್ತಿ ಹವಣಿಸುತ್ತಿರಿ. ವಿದ್ಯಾರ್ಥಿಗಳು ತಮ್ಮ ಜ್ಞಾನದ ಅಭಿವೃದ್ಧಿಗೆ ಹಲವು ರೀತಿಯ ಚಟುವಟಿಕೆ ಕೈಗೊಳ್ಳುವರು. ಚಂಚಲ ಮನಸ್ಸನ್ನು ನೀವು ಹತೋಟಿಗೆ ತರಲು ಪ್ರಯತ್ನಿಸಿ. ಆರ್ಥಿಕವಾಗಿ ನಿರ್ದಿಷ್ಟ ಗುರಿ ತಲುಪುವ ಯೋಜನೆ ಸಿದ್ಧಪಡಿಸುತ್ತಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ. ಆಕಸ್ಮಿಕವಾಗಿ ಬಾಲ್ಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ವಿರೋಧಿ ವರ್ಗದವರು ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ನಡೆಸಬಹುದು, ಕೆಲವರು ನಂಬಿಕೆ ಹುಟ್ಟಿಸಿ ನಿಮ್ಮ ತೇಜೋವಧೆಗೆ ಸಿದ್ಧರಾಗಾಬಹುದು ಎಚ್ಚರವಿರಲಿ. ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟಿ ನಂತರ ಕುಟುಂಬದ ಜೊತೆಗೆ ಕದನಕ್ಕೆ ನಿಲ್ಲಬೇಡಿ ಜತನದಿಂದ ಕಾಪಾಡಿಕೊಳ್ಳುವುದು ಉತ್ತಮ ಮಾರ್ಗ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲವು ಮಾತುಗಳಿಂದ ಮನಸ್ಸಿಗೆ ಸಂಕಟ. ಹೂಡಿಕೆಗಳಲ್ಲಿ ಜಾಗ್ರತೆ ವಹಿಸಿ. ಕುಟುಂಬದವರ ಮಾತುಗಳನ್ನು ಪಾಲಿಸುವುದು ಲಾಭ. ಕೆಲಸದಲ್ಲಿನ ಶಿಸ್ತಿನಿಂದ ಪ್ರಮಾದಗಳು ಜರುಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಧೈರ್ಯ ಬಲಿಷ್ಠತೆ ಇವುಗಳು ತೋರ್ಪಡಿಕೆಗಾಗಿ ಅಲ್ಲ. ಕೆಲವು ದುಸ್ಸಾಹಸಕ್ಕೆ ಕೈ ಹಾಕುವುದು ನಿಮಗೆ ಹಿತವಲ್ಲ. ಹಣಕಾಸಿನ ಸ್ಥಿತಿಯು ಹಳೆಯ ಯೋಜನೆಗಳಿಂದ ಲಾಭದಾಯಕವಾಗಲಿದೆ. ನಿಮ್ಮ ಸಾಧನೆಯಿಂದಲೇ ಖ್ಯಾತಿ ಪಡೆಯುತ್ತೀರಿ. ಸಂಗಾತಿಯೊಡನೆ ಪ್ರೀತಿಯಿಂದ ಇರುವುದು ಒಳ್ಳೆಯ ಬೆಳವಣಿಗೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ವಿವೇಚನಾರಹಿತ ಆರ್ಥಿಕ ಚಟುವಟಿಕೆಯು ಸಮಸ್ಯೆಯಲ್ಲಿ ಸಿಲುಕಬಹುದು. ಕುಟುಂಬದವರ ವಿಶ್ವಾಸ ಗೆಲ್ಲುವುದು ಮುಖ್ಯ. ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪತ್ನಿ ನಿಮ್ಮನ್ನು ಕೈ ಹಿಡಿದು ನಡೆಸುವವರು. ಉದ್ಯಮ ವಲಯದಲ್ಲಿ ಗುಣಮಟ್ಟದ ವಸ್ತುಗಳ ತಯಾರಿಕೆಯು ನಿಮಗೆ ಲಾಭ ತಂದುಕೊಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಇಂದು ನೀವು ಮುಕ್ತ ವಾತಾವರಣ ಬಯಸುವಿರಿ. ಪರಿಸರದ ಒಂದು ಭಾಗವಾಗಿ ಆನಂದಿಸುವಿರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿದೆ. ಆತ್ಮೀಯ ವರ್ಗದ ಜನಗಳ ಚುಚ್ಚು ಮಾತು ನಿಮ್ಮನ್ನು ಚಿಂತೆ ಗೊಳಿಸುತ್ತದೆ. ಪತ್ನಿಯ ಮನೆ ಕಡೆಯಿಂದ ಕಿರಿಕಿರಿ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕುಟುಂಬದಲ್ಲಿನ ನಿರುದ್ಯೋಗ ಸಮಸ್ಯೆಗಳು ಬೇಸರ ತರಿಸಬಹುದು. ಅವಕಾಶಗಳು ನಿಮ್ಮ ಮುಂದೆ ಇದ್ದರು ಅದನ್ನು ಉಪಯೋಗಿಸಿಕೊಳ್ಳುವ ಸಾಮರ್ಥ್ಯ ಕಡಿಮೆ ಇದೆ. ಕೆಲವು ನಿಂದನೆ ಮಾತುಗಳಿಗೆ ಬೆಲೆ ಕೊಡದೆ ಇರುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಯಾವುದೇ ಅಡೆತಡೆಯಿಲ್ಲದೆ ಕೆಲಸ ಕಾರ್ಯದಲ್ಲಿ ಜಯ ಸಂಪಾದನೆ ಆಗಲಿದೆ. ವ್ಯವಹಾರಸ್ಥರಿಗೆ ಶುಭ ಫಲಗಳು. ಮಕ್ಕಳಿಗಾಗಿ ನೂತನ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗುವಿರಿ. ಬಾಕಿ ಉಳಿದಿರುವ ಕೆಲಸವು ಪೂರ್ಣ ಮಾಡುವಿರಿ. ನಿಮ್ಮಲ್ಲಿನ ಆಲಸ್ಯತನ ಕಡಿಮೆಯಾಗ ಬೇಕಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262