ಪ್ರಮುಖ ಸುದ್ದಿ

ಪತಿ ನಿಮ್ಮ ಮಾತು ಕೇಳುತ್ತಿಲ್ಲವೇ.? ಹೀಗೆ ಮಾಡಿ

ನಿಮ್ಮ ಪತಿ ನಿಮ್ಮ ಮಾತನ್ನು ಕೇಳುತ್ತಿಲ್ಲವಾದರೆ ಅಥವಾ ನಿಮಗೆ ಸೂಕ್ತವಾದ ಸ್ಥಾನವನ್ನು ನೀಡದಿದ್ದರೆ, ಅವರ ಹಳೆಯ ಬಟ್ಟೆಯಲ್ಲಿ 9 ಗೋಮತಿ ಚಕ್ರವನ್ನು ಇರಿಸಿ ಇದು ನಿಮ್ಮ ಆಕಾಂಕ್ಷೆಗಳಿಗೆ ಶುಭಫಲ ನೀಡಲಿದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಅತಿಯಾದ ಮಾತುಗಳಿಂದ ಸಮಯ ಹಾಳು, ಕೆಲಸದಲ್ಲಿ ನಿಷ್ಠೆ ಹಾಗೂ ಶ್ರದ್ಧೆ ಬೆಳೆಸಿಕೊಳ್ಳಿ. ಪಿತ್ರಾರ್ಜಿತ ಆಸ್ತಿ ಗಳಲ್ಲಿ ಸಮಸ್ಯೆ ಹೆಚ್ಚಾಗಬಹುದಾದ ಸಾಧ್ಯತೆ ಕಂಡುಬರುತ್ತದೆ, ನಿಮ್ಮ ನೆರೆಹೊರೆಯವರನ್ನು, ಬಂಧು ಬಳಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಹಾರ ಒದಗಿಸಲು ಮುಂದಾಗಿರಿ. ಸಂಗಾತಿ ನಿಮ್ಮ ವಿಚಾರಗಳಲ್ಲಿ ಆಸ್ಪದ ವ್ಯಕ್ತಪಡಿಸುತ್ತಾರೆ ಅವರಿಗೆ ತಿಳಿ ಹೇಳುವುದು ನಿಮ್ಮ ಕರ್ತವ್ಯ. ಮಕ್ಕಳಿಂದ ಶೈಕ್ಷಣಿಕ ಸಾಧನೆ ಆಗಲಿದೆ. ಸಭೆ-ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಳೆಯ ಬಾಕಿ ಕೆಲಸ ಇಂದು ಮುಕ್ತಾಯ ಮಾಡಲಿದ್ದೀರಿ. ನಿಮ್ಮ ವ್ಯಕ್ತಿತ್ವಕ್ಕೆ ಪ್ರಾಮಾಣಿಕತೆಯು ಹಿರಿಮೆ ತಂದುಕೊಡುತ್ತದೆ. ನಿಮ್ಮ ಪ್ರೀತಿಯ ಮಡದಿಗಾಗಿ ಇಂದು ನೀವು ಬಹಳಷ್ಟು ಸಮಯ ನೀಡುವಿರಿ. ಹಾಗೆಯೇ ಅವರನ್ನು ಸಂತೋಷ ಪಡಿಸುವ ಕೆಲಸ ಮಾಡುತ್ತಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕೆಲಸದಲ್ಲಿನ ಶ್ರದ್ಧೆ ಹಾಗೂ ಪರಿಶ್ರಮ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಅಧಿಕಾರಿಗಳು ಮತ್ತು ನಿಮ್ಮ ನಡುವೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಬರುವುದು. ನಿಮ್ಮ ವೈಯಕ್ತಿಕ ವಿಷಯದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ತಡೆಗಟ್ಟಿರಿ. ಅನಿರೀಕ್ಷಿತ ಹೊಸ ಯೋಜನೆಯೂ ಹೊಸತನದತ್ತ ಕೊಂಡೊಯ್ಯಲಿದೆ. ವ್ಯಾಪಾರಸ್ಥರು ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ಕಡೆಗೆ ಹುರಿದುಂಬಿಸಿ. ಕೆಲವು ಗುಪ್ತ ಸಂಗತಿಗಳನ್ನು ಯಾರ ಜೊತೆಗೂ ಹಂಚಿಕೊಳ್ಳದಿರಿ. ಇಂದು ನೀವು ಪ್ರೇಮಾಂಕುರದಲ್ಲಿ ಬೀಳಲಿದ್ದಿರಿ ಅದರಲ್ಲಿ ಶುಭ ಫಲಿತಾಂಶ ಬರಲಿದೆ. ಇಂದು ದೂರದ ಪ್ರಯಾಣವನ್ನು ನಿಷೇಧಿಸಿ. ಹಣಕಾಸಿನಲ್ಲಿ ಉತ್ತಮ ವ್ಯವಹಾರ ಕುದುರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವೈಜ್ಞಾನಿಕ ಸಂಶೋಧಕರಿಗೆ ಕುತೂಹಲದ ವಾತಾವರಣ. ನಿಮ್ಮಲ್ಲಿನ ಸೋಮಾರಿತನದಿಂದ ಕೆಲಸದಲ್ಲಿ ನಷ್ಟ ಹಾಗೂ ಇತರರಿಂದ ಸಮಸ್ಯೆಗಳು ಬರಬಹುದು. ಸಂಘ ಸಹವಾಸದಲ್ಲಿ ಉತ್ತಮರನ್ನು ಮಾತ್ರ ಪಡೆಯಿರಿ. ಕೆಲವು ಜನರ ಸಹಕಾರದಿಂದ ಹಣಕಾಸಿನ ಸ್ಥಿತಿ ಯಲ್ಲಿ ಪ್ರಯೋಜನವಾಗುತ್ತದೆ. ಆದಷ್ಟು ಮೋಜು ಮಸ್ತಿ ಕೂಟಗಳಿಂದ ಆಗುವ ವೆಚ್ಚವನ್ನು ತಡೆಗಟ್ಟಿರಿ. ಮನೆಯವರ ಮಾತನ್ನು ನಿರ್ಲಕ್ಷಿಸಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಶತ್ರು ಭಾದೆ ನಿಮ್ಮನ್ನು ಸದಾ ಕಾಡುತ್ತಿದೆ ಆದಷ್ಟು ದೂರವಿರಿ. ಮಹತ್ವದ ಯೋಜನೆ ಇಂದು ಸಾಕಾರ ವಾಗಲಿದೆ. ನೀವು ವಾಗ್ದಾನ ನೀಡುವಾಗ ನಿಮ್ಮ ಪರಿಧಿಯನ್ನು ಮೀರದಿರಿ. ಹಣಕಾಸಿನ ಲಾಭದಿಂದ ಹೊಸ ಆಲೋಚನೆ ಹೊಸ ಹುರುಪು ಮೂಡಲಿದೆ. ಅವಕಾಶಗಳು ಉಪಯೋಗಿಸಿಕೊಳ್ಳುವ ಚತುರತೆಯನ್ನು ಬಳಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಉನ್ನತ ಮಟ್ಟದ ಸಾಧನೆ ಜನಮನ್ನಣೆಗಳಿಸುತ್ತಿದೆ. ಸಾಮಾಜಿಕ ಬದ್ಧತೆ ಹಾಗೂ ಹಣಕಾಸಿನ ಸ್ಥಿತಿ ಇಂದು ಉತ್ಕೃಷ್ಟವಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗಲಿದೆ. ಕುಟುಂಬದಲ್ಲಿನ ಹಳೆಯ ವ್ಯಾಜ್ಯಗಳು ಬಗೆಹರಿಯಲಿವೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಯಶಸ್ಸು ಮತ್ತು ಗೌರವ ಸಿಗಲಿದೆ. ಅನಗತ್ಯ ತೊಂದರೆ ನೀಡುವ ಜನಗಳು ಸುಮ್ಮನಾಗುವರು. ಚಿನ್ನಾಭರಣ ಖರೀದಿ ಪ್ರಕ್ರಿಯೆ ನಡೆಯಲಿದೆ. ಹಳೆಯ ಬಾಕಿಗಳು ಸರಾಗವಾಗಿ ಪಡೆದುಕೊಳ್ಳುವಿರಿ. ಕೆಲವೊಮ್ಮೆ ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಅನುಭವಿಸುವ ಸಾಧ್ಯತೆ ಇದೆ ಎಚ್ಚರ. ಕೆಲಸದ ಮುನ್ನ ಆದಷ್ಟು ಆಲೋಚಿಸಿ ಮುನ್ನಡೆಯುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಬಂಡವಾಳದ ಸಮಸ್ಯೆ ಹೆಚ್ಚಾಗಿ ಕಾಣಬಹುದು. ಮೂರನೇ ವ್ಯಕ್ತಿಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ. ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಪ್ರಗತಿ ಕಾಣಬಹುದು. ಕೆಲಸ ಅಥವಾ ಸ್ಥಳ ಬದಲಾವಣೆಗೆ ಉತ್ತಮ ಅವಕಾಶಗಳು ಸಿಗಲಿದೆ. ಸರ್ಕಾರಿ ನೌಕರಿಯ ಅಪೇಕ್ಷೆಗಳಿಗೆ ಉತ್ತಮ ಫಲ ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ. ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ. ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button