ರಾಶಿ ಫಲ ನೋಡಿ ಮುಂದೆ ಹೆಜ್ಜೆ ಹಾಕಿ
ಶ್ರೀ ಗಾಯಿತ್ರಿ ದೇವಿಯ ಅನುಗ್ರಹದಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ.
ವಿಕಾರಿ ನಾಮ ಸಂವತ್ಸರ ಭಾದ್ರಪದ ಮಾಸ
ನಕ್ಷತ್ರ : ಉತ್ತರಭಾದ್ರಪದ
ಋತು : ವರ್ಷ
ರಾಹುಕಾಲ 16:49 – 18:20
ಗುಳಿಕ ಕಾಲ 15:17 – 16:49
ಸೂರ್ಯೋದಯ 06:09:45
ಸೂರ್ಯಾಸ್ತ 18:19:58
ತಿಥಿ : ಪ್ರಥಮ
ಪಕ್ಷ : ಕೃಷ್ಣ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಕೆಲಸದ ಸಿಟ್ಟನ್ನು ಮನೆಯಲ್ಲಿ ತೋರಿಸುವುದು ಸರಿಯಲ್ಲ. ದೃಢಮನಸ್ಸಿನಿಂದ ಕಾರ್ಯಗಳಲ್ಲಿ ಮುನ್ನಡೆಯಿರಿ. ಮಕ್ಕಳ ಬೆಳವಣಿಗೆಗೆ ಸೂಕ್ತ ವ್ಯವಸ್ಥೆ ಮಾಡಿಕೊಡುವುದು ಕಂಡುಬರುತ್ತದೆ. ಸಹೋದರ ವರ್ಗದೊಡನೆ ಆದಷ್ಟು ವಿಶ್ವಾಸ ವ್ಯಕ್ತಪಡಿಸಿ. ನಿಮ್ಮ ಮಾನಸಿಕ ಬಲವನ್ನು ಸದೃಢ ಪಡಿಸಿಕೊಳ್ಳಿ.
ಶುಭ ಸಂಖ್ಯೆ 5
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲು ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ಈ ದಿನ ಪ್ರಮುಖ ಪರೀಕ್ಷೆಗಳನ್ನು ಎದುರಿಸಬೇಕಾಗಿದೆ, ಗಮನ ಕೇಂದ್ರೀಕರಿಸಿ. ಪ್ರೀತಿ ಪ್ರೇಮದ ವಿಚಾರಗಳಲ್ಲಿ ಸಕಾರಾತ್ಮಕ ಫಲಿತಾಂಶ ಬರುವುದು. ಆತ್ಮೀಯರ ನಂಬಿಕೆಯನ್ನು ಉಳಿಸಿಕೊಳ್ಳಿ. ಆರೋಗ್ಯದತ್ತ ಗಮನವಿರಲಿ.
ಶುಭ ಸಂಖ್ಯೆ 7
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಹಿರಿಯರ ಬಗ್ಗೆ ಆದಷ್ಟು ಮುತುವರ್ಜಿ ವಹಿಸಿ, ಅವರನ್ನು ಕಡೆಗಣಿಸುವುದು ಬೇಡ. ಈ ದಿನ ನಂಬಿಕೆ ವಿಶ್ವಾಸದ ವಿಷಯಗಳಲ್ಲಿ ಜೀವಿಸುತ್ತಿರಿ. ಯೋಜನೆಗಳನ್ನು ಬದಲಾಯಿಸುವ ಪ್ರಸಂಗ ಬರಬಹುದು. ಆದಾಯದಂತೆ ವೆಚ್ಚವನ್ನು ನೋಡಿಕೊಳ್ಳಿ.
ಶುಭ ಸಂಖ್ಯೆ 8
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ನಿಮ್ಮ ವರ್ತನೆ ಮುಜುಗರ ತರಿಸಬಹುದು. ಇಷ್ಟಪಟ್ಟ ಕಾರ್ಯದಲ್ಲಿ ಮುನ್ನಡೆಯಿರಿ ಇನ್ನೊಬ್ಬರ ಒತ್ತಡಕ್ಕೆ ಮಣಿಯುವುದು ಬೇಡ. ಶಿಕ್ಷಣ ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ವೃತ್ತಿ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ನಿಮ್ಮ ಕೆಲವು ಆಲೋಚನೆಗಳು ಉತ್ತಮ ಪ್ರಶಂಸೆ ತರಲಿದೆ. ಭವಿಷ್ಯದ ಬಗ್ಗೆ ಸೂಕ್ತ ನಿರ್ಧಾರಗಳು ಹೊರಹೊಮ್ಮಲಿದೆ.
ಶುಭ ಸಂಖ್ಯೆ 2
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಆಂತರಿಕ ಮನಸ್ಸಿನಲ್ಲಿ ಯಾವುದೋ ಅನಗತ್ಯವಾಗಿ ಚಿಂತೆಗಳು ಕಿರಿಕಿರಿ ಮಾಡುತ್ತದೆ. ಕೆಲವು ಕೆಲಸ ಅಥವಾ ಸಂಬಂಧಗಳಲ್ಲಿ ಹಿನ್ನಡೆ ಕಾಣಬಹುದು. ಕೋಪದ ಸ್ವಭಾವ ಹಾನಿ ಮಾಡಬಹುದು ಎಚ್ಚರವಿರಲಿ. ಮಕ್ಕಳ ವರ್ತನೆ ಬೇಸರ ತರಿಸಲಿದೆ. ಕೆಲಸದಲ್ಲಿ ಅನಗತ್ಯವಾಗಿ ಕಿರಿಕಿರಿ ಹೆಚ್ಚಾಗುತ್ತದೆ. ಹಿರಿಯರ ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ. ಸಂಜೆಯ ವೇಳೆಗೆ ಧನಾಗಮನ ಸುದ್ದಿಯು ಸಂತೋಷ ತರಿಸುತ್ತದೆ.
ಶುಭ ಸಂಖ್ಯೆ 9
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲವರನ್ನು ನಂಬಿ ಪ್ರಸ್ತುತ ವಿಚಾರಗಳಲ್ಲಿ ಸಿಲುಕಬಹುದು ಎಚ್ಚರವಿರಲಿ. ಅಡ್ಡದಾರಿ ಹಿಡಿಯುವ ಯೋಜನೆ ಒಳ್ಳೆಯದಲ್ಲ. ಬಂದಿರುವ ಅವಕಾಶವನ್ನು ಪರಿಶೀಲಿಸಿ ತೆಗೆದುಕೊಳ್ಳುವುದು ಒಳ್ಳೆಯದು. ದೈಹಿಕ ಕ್ಷಮತೆ ಕುಂದಬಹುದು ಆದಷ್ಟು ವ್ಯಾಯಾಮ ಮಾಡುವುದು ಒಳಿತು. ಹಳೆಯ ಸಮಸ್ಯೆಗಳಲ್ಲಿ ಕಾಲಹರಣ ಮಾಡುವುದು ಬೇಡ. ಮುಂದಿನ ದಾರಿ ನೋಡಿಕೊಳ್ಳಿ.
ಶುಭ ಸಂಖ್ಯೆ 4
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಹಳೆಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕೆಲವು ಆಲೋಚನೆಗಳು ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಕೆಲಸದ ವಿಚಾರವಾಗಿ ವೈಮನಸ್ಸು ಸೃಷ್ಟಿಯಾಗಬಹುದು. ಪೋಷಕರ ವಿಚಾರಗಳನ್ನು ರೂಢಿಸಿಕೊಳ್ಳುವುದು ಒಳಿತು. ಹಳೆಯ ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಿ. ನಿಮ್ಮ ಶಕ್ತಿ ಹಾಗೂ ಯುಕ್ತಿಯನ್ನು ನಂಬಿ ಕಾರ್ಯಗಳಲ್ಲಿ ಪಾಲ್ಗೊಳ್ಳಿ.
ಶುಭ ಸಂಖ್ಯೆ 6
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ವೃಚ್ಚಿಕ ರಾಶಿ
ಇನ್ನೊಬ್ಬರ ವಿಚಾರಗಳಲ್ಲಿ ಅನಗತ್ಯವಾಗಿ ಪ್ರವೇಶಿಸುವುದು ಒಳಿತಲ್ಲ. ನಿಮಗೆ ಪ್ರೋತ್ಸಾಹ ನೀಡಬಹುದಾದ ಕದನ, ಕಲಹ ದಂತಹ ವಿಷಯಗಳಿಗೆ ಆದಷ್ಟು ಎಚ್ಚರವಿರಲಿ. ಸುಖಾಸುಮ್ಮನೆ ವಾಗ್ದಾನ ನೀಡಿ ಸಿಲುಕಬೇಡಿ. ಮಾನಸಿಕ ಆರೋಗ್ಯವನ್ನು ಸರಿಪಡಿಸಿಕೊಳ್ಳಿ. ಸಂಗಾತಿಯೊಡನೆ ಇರುವ ಭಿನ್ನಾಭಿಪ್ರಾಯವನ್ನು ಆದಷ್ಟು ಸರಿಪಡಿಸಲು ಹಿರಿಯರ ಮಾರ್ಗದರ್ಶನ ಪಡೆಯಿರಿ. ಆರ್ಥಿಕ ವ್ಯವಹಾರಗಳ ಬಗ್ಗೆ ಎಚ್ಚರವಿರಲಿ. ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ.
ಶುಭ ಸಂಖ್ಯೆ 3
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಮರೆಗುಳಿತನ ಹೆಚ್ಚು ಆವರಿಸಬಹುದು. ಶೈಕ್ಷಣಿಕ ವಿಷಯಗಳಲ್ಲಿ ಆದಷ್ಟು ಮುತುವರ್ಜಿ ವಹಿಸಿ. ದಾಖಲೆಗಳ ಬಗ್ಗೆ ಜಾಗ್ರತೆ ಇರಲಿ. ನಿಮ್ಮಲ್ಲಿರುವ ದುಶ್ಚಟಗಳನ್ನು ಬಿಡುವುದು ಲೇಸು. ಮುನಿಸಿಕೊಂಡಿರುವ ದಂಪತಿಗಳು ಒಂದಾಗುವ ಕ್ಷಣಗಳು ಕಾಣಬಹುದು. ಗತಿಸಿದ ವಿಚಾರಗಳಲ್ಲಿ ಅನಪೇಕ್ಷಿತವಾಗಿ ವಿವಾದ ಹುಟ್ಟಿಸುವುದು ಸರಿಯಲ್ಲ.
ಶುಭ ಸಂಖ್ಯೆ 3
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಸೋಲುಗಳೇ ಗೆಲುವಿನ ಮೆಟ್ಟಿಲು ಎಂಬುದನ್ನು ಮರೆಯಬೇಡಿ. ನಿಮ್ಮಲ್ಲಿ ಮೂಡುವ ನಕಾರಾತ್ಮಕ ಚಿಂತನೆಗಳನ್ನು ತೆಗೆದುಹಾಕಿ. ಬೇಕಾಗಿರುವ ಸೌಕರ್ಯಗಳನ್ನು ಪಡೆಯಲು ಮುಂದಾಗುವುದು ಒಳ್ಳೆಯದು. ನಿಮ್ಮ ವಿಚಾರಗಳನ್ನು ಮಕ್ಕಳ ಮೇಲೆ ಹೇರುವುದು ಅವಶ್ಯಕವಲ್ಲ. ಕುಟುಂಬದಲ್ಲಿ ಶಾಂತಿ ನೆಲೆಸಲು ಪ್ರಯತ್ನ ಪಡುವುದು ಮುಖ್ಯ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಶುಭ ಸಂಖ್ಯೆ 2
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಸಮಸ್ಯೆಗಳು ಸುಖಾಸುಮ್ಮನೆ ಬರಬಹುದು ಅವುಗಳನ್ನು ಪರಿಹರಿಸುವ ಮಾರ್ಗಗಳನ್ನು ಹುಡುಕಿ. ನಿಮ್ಮಲ್ಲಿರುವ ಮೊಂಡು ಸ್ವಭಾವನ್ನು ತೆಗೆದುಹಾಕುವುದು ಒಳ್ಳೆಯದು. ತಮ್ಮ ಕುಟುಂಬದ ಹಿರಿಯರ ಬೇಡಿಕೆಗಳಿಗೆ ಸೂಕ್ತ ಮನ್ನಣೆ ನೀಡಿ. ಸಾಲಬಾಧೆ ನಿಮಗೆ ಹೆಚ್ಚಾಗಿ ಕಾಡಬಹುದು ಅದನ್ನು ತೀರಿಸುವ ಪ್ರಯತ್ನ ಆಗಲಿ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ.
ಶುಭ ಸಂಖ್ಯೆ 4
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಹೊಸದಾದ ದಾರಿಯನ್ನು ಹಾಗೂ ವಿಚಾರಗಳನ್ನು ಹುಡುಕುವ ಪ್ರಯತ್ನ ಮಾಡುವಿರಿ. ಮನಸ್ಸನ್ನು ಪ್ರಬಲ ಮಾಡಿಕೊಂಡು ಮುಂದೆ ಸಾಗಿ. ಗೆಲುವಿಗೆ ಬೇಕಾಗಿರುವುದು ಗುರು ಮತ್ತು ಏಕಾಗ್ರತೆ ಎಂಬುದನ್ನು ನೆನಪಿಟ್ಟುಕೊಳ್ಳಿ. ಇಷ್ಟಪಟ್ಟಿದ್ದವರನ್ನು ಬಾಳ ಸಂಗಾತಿಯಾಗಿ ಆಯ್ಕೆ ಮಾಡಿಕೊಳ್ಳಬಹುದು. ಕೆಲಸವನ್ನು ಮುಂದಕ್ಕೆ ಹಾಕುತ್ತಾ ಕುಳಿತುಕೊಳ್ಳುವುದು ಸರಿಯಲ್ಲ. ಮಕ್ಕಳ ಬೆಳವಣಿಗೆ ಸಂತೋಷ ತರಿಸುತ್ತದೆ.
ಶುಭ ಸಂಖ್ಯೆ 1
ಗಿರಿಧರ ಶರ್ಮ 9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262