ವಿನಯ ವಿಶೇಷ

ರಂಗೋಲಿ ಬಿಡಿಸಿ, ಆಕಾಶ ದೀಪ ಹಾಕಿ ತೇಜಸ್ಸು ಹೊಂದಿ & ರಾಶಿ ಫಲ‌ ನೋಡಿ

ಕಮಲದ ರಂಗೋಲಿಯನ್ನು ಬಿಡಿಸಿ ಆಕಾಶದ ದೀಪವನ್ನು ತೂಗಡಿಸಿ ಇದು ತೇಜಸ್ಸಿನ ಲಹರಿಯನ್ನು ನೀಡುವುದು ಮತ್ತು ಅಹಿತಕರವಾದ ವಸ್ತುಸ್ಥಿತಿಯನ್ನು ತಡೆಗಟ್ಟಬಹುದು ಈ ರೀತಿಯಾಗಿ ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಆಚರಿಸಿ ಶುಭವಾಗುವುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮನ್ನು ಗೌರವಿಸುವವರನ್ನು ಅವರ ಹಿತಾಸಕ್ತಿಯೇ ಕಾಪಾಡಿ. ಅವರ ಮನ ನೋಯಿಸದಂತೆ ನೋಡಿಕೊಳ್ಳಿ. ನಿಮ್ಮ ಬಗೆಗಿನ ಭಾವನೆ ಮತ್ತಷ್ಟು ಉತ್ತಮ ಪಡಿಸಿಕೊಳ್ಳಿ. ಆರ್ಥಿಕವಾಗಿ ನಿಮ್ಮ ಆದಾಯ ಸಂಪದ್ಭರಿತವಾಗಿದೆ, ಆದರೆ ವಿನಾಕಾರಣ ಮಾಡುವ ದುಂದುವೆಚ್ಚ ನಿಮ್ಮ ವ್ಯವಸ್ಥೆಯನ್ನು ಕುಂಠಿತಗೊಳಿಸಬಹುದು ಎಚ್ಚರ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಂದಂತಹ ಹಣವನ್ನು ಉತ್ತಮ ಹೂಡಿಕೆ ಅಥವಾ ಉಳಿತಾಯಗಳಿಗೆ ವಿನಿಯೋಗಿಸಿ. ನಿಮ್ಮ ಬಾಳಸಂಗಾತಿಗಾಗಿ ಆಭರಣ ಖರೀದಿಗೆ ನಡೆಸುವಿರಿ. ಮಕ್ಕಳ ವಿದ್ಯೆಯಲ್ಲಿ ಪ್ರಗತಿ ಕಂಡುಬರುತ್ತದೆ. ಕೆಲಸವಿಲ್ಲದ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಈ ದಿನ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಪ್ರೀತಿಪಾತ್ರರಲ್ಲಿನ ಅನುಬಂಧ ಹೆಚ್ಚಾಗಲಿದೆ. ನೀವು ಯೋಚಿಸುವ ಮಾರ್ಗಗಳು ಉತ್ತಮ ರೀತಿಯಿಂದ ಕೂಡಿದ್ದು ಪ್ರಗತಿದಾಯಕ ಬೆಳವಣಿಗೆಗೆ ಪೂರಕವಾದ ಅಂಶ ನೀಡುವುದು ನಿಶ್ಚಿತ. ನಿಮ್ಮ ಕೆಲವು ನಿರ್ಧಾರಗಳು ಈ ದಿನ ಜೀವನದ ಮಹತ್ವದ ತಿರುವನ್ನು ಪಡೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬಸ್ಥರಿಂದ ನಿಮ್ಮೆಲ್ಲ ಕಾರ್ಯಗಳಿಗೆ ಅಗತ್ಯ ಬೆಂಬಲ ದೊರಕಲಿದೆ, ಹಾಗೂ ಶುಭ ಸುದ್ದಿ ಕೇಳುವ ಅದೃಷ್ಟ ಈದಿನ ನಿಮ್ಮದಾಗಲಿದೆ. ಮಕ್ಕಳ ಪ್ರಗತಿಯನ್ನು ಕಂಡು ಆಶ್ಚರ್ಯ ಹಾಗೂ ಸಂತೋಷ ನಿಮ್ಮಲ್ಲಿ ವ್ಯಕ್ತವಾಗುವುದು ನಿಶ್ಚಿತ. ಅನಗತ್ಯ ವೆಚ್ಚ ನಿಮ್ಮ ಆರ್ಥಿಕ ಪರಿಸ್ಥಿತಿ ಹಾಳುಮಾಡಬಹುದು ಎಚ್ಚರದಿಂದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸರಿಯಾದ ದಾರಿಯಲ್ಲಿ ನಡೆಯುತ್ತಿದ್ದೀರಿ ಆದರೆ ನಿಮ್ಮನ್ನು ಅನಗತ್ಯ ಕಿರುಕುಳ ನೀಡಬಹುದು ಅಥವಾ ನಿಮ್ಮ ದಾರಿತಪ್ಪಿಸಲು ಕೆಲವರು ಕುತಂತ್ರ ನಡೆಸುವ ಸಾಧ್ಯತೆ ಇದೆ, ಯಾವುದನ್ನೂ ಲೆಕ್ಕಿಸದೆ ಮುನ್ನಡೆಯುವುದು ಕ್ಷೇಮ. ಇಂದು ಬಂದುವರ್ಗದಿಂದ ಗೌರವಾದರಗಳು ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹೊಸ ಸ್ನೇಹಿತರ ಒಡನಾಟ ಹೆಚ್ಚಾಗಲಿದೆ. ಹಿರಿಯರ ಜವಾಬ್ದಾರಿಯನ್ನು ಪೂರೈಸಲು ಸನ್ನದ್ಧರಾಗಿರಬೇಕು. ನಿಮ್ಮ ಬುದ್ಧಿವಂತಿಕೆ ಕೌಶಲ್ಯಗಳು ಎಲ್ಲರೂ ಮನಗಂಡು ಪ್ರಶಂಸೆ ನೀಡಲಿದ್ದಾರೆ. ಆರ್ಥಿಕ ವಿಸ್ತರಣೆಗೆ ಅಗತ್ಯವಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಕೆಲವೊಂದು ದೊಡ್ಡಮಟ್ಟದ ಯೋಜನೆಗಳು ನಿಮಗೆ ದೂರದಿಂದ ಚೆಂದ ಕಾಣಬಹುದು ಆದರೆ ಲಾಭಾಂಶ ಯಾವುದೇ ಪ್ರಯೋಜನಕ್ಕೆ ಬರದೇ ಹೋಗಬಹುದು ಆದಷ್ಟು ಯೋಜನೆಗಳನ್ನು ಪಡೆಯುವಾಗ ಅದರ ಸೂಕ್ಷ್ಮತೆಯನ್ನು ಅರಿತುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಂಗಾತಿಯೊಡನೆ ಉತ್ತಮ ರೀತಿಯ ಬಾಂಧವ್ಯ ಮೂಡಲಿದೆ. ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ. ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ. ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ. ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button