ಪ್ರಮುಖ ಸುದ್ದಿ
ಯಾವ ಜಿಲ್ಲೆಗೆ ಯಾರು ಉಸ್ತುವಾರಿ : ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಫೈನಲ್ !
ಬೆಂಗಳೂರು : ಬೆಂಗಳೂರು ಉಸ್ತುವಾರಿಯನ್ನು ತಮ್ಮ ಬಳಿಯೇ ಉಳಿಸಿಕೊಂಡು ಉಳಿದ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ.
ಲಕ್ಷ್ಮಣ್ ಸವದಿ – ಬಳ್ಳಾರಿ ಮತ್ತು ಕೊಪ್ಪಳ
ಜಗದೀಶ್ ಶೆಟ್ಟರ್ – ಧಾರವಾಡ ಮತ್ತು ಬೆಳಗಾವಿ
ಮಾಧುಸ್ವಾಮಿ – ತುಮಕೂರು ಮತ್ತು ಹಾಸನ
ಶಶಿಕಾಂತ್ ಜೊಲ್ಲೆ – ಉತ್ತರಕನ್ನಡ
ಹೆಚ್ .ನಾಗೇಶ್ – ಕೋಲಾರ
ಸಿ.ಟಿ. ರವಿ – ಚಿಕ್ಕಮಗಳೂರು
ಸುರೇಶ್ ಕುಮಾರ್ – ಚಾಮರಾಜನಗರ
ಬಿ.ಶ್ರೀರಾಮುಲು – ಚಿತ್ರದುರ್ಗ, ರಾಯಚೂರು
ಡಾ.ಅಶ್ವತ್ಥ್ ನಾರಾಯಣ್ – ರಾಮನಗರ, ಚಿಕ್ಕಬಳ್ಳಾಪುರ
ಬಸವರಾಜ ಬೊಮ್ಮಾಯಿ – ಉಡುಪಿ, ಹಾವೇರಿ
ಕೋಟಾ ಶ್ರೀನಿವಾಸ್ ಪೂಜಾರಿ – ದಕ್ಷಿಣಕನ್ನಡ
ಗೋವಿಂದ ಕಾರಜೋಳ – ಬಾಗಲಕೋಟೆ, ಕಲಬುರ್ಗಿ
ಕೆ.ಎಸ್ ಈಶ್ವರಪ್ಪ – ಶಿವಮೊಗ್ಗ, ದಾವಣಗೆರೆ
ಪ್ರಭು ಚೌಹಾಣ್ – ಬೀದರ್, ಯಾದಗಿರಿ
ಆರ್ .ಅಶೋಕ್ – ಬೆಂಗಳೂರು ಗ್ರಾಮಾಂತರ, ಮಂಡ್ಯ
ವಿ .ಸೋಮಣ್ಣ – ಮೈಸೂರು, ಕೊಡಗು
ಸಿ.ಸಿ. ಪಾಟೀಲ್ – ಗದಗ, ವಿಜಯಪುರ