ವಿನಯ ವಿಶೇಷ

ದುಷ್ಟಶಕ್ತಿ, ಪೀಡೆಯಿಂದ ರಕ್ಷಣೆಗೆ ಸುದರ್ಶನ ಹೋಮ ಮಾಡಿಸಿ &ರಾಶಿಫಲ ನೋಡಿ

ಅಘೋರ ಹವನ, ಕೃತಿಮ ಆಕರ್ಷಣ ಉಚ್ಚಾಟನೆ, ರಕ್ಷಾಕರ ಸುದರ್ಶನ ಹವನ
ಈ ಆಚರಣೆಯನ್ನು ಗೋಪ್ಯವಾಗಿ ಮಾಡತಕ್ಕದ್ದು ಇದರಿಂದ ಶತ್ರುಬಾಧೆ, ಜನ ದೃಷ್ಟಿ, ವಶ ಸಾಧನ, ದುಷ್ಟಶಕ್ತಿ ಪೀಡೆಗಳು ದೂರವಾಗುವುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಸಂಗಾತಿಯ ಪ್ರೇರಣೆ ಅವರ ಅನನ್ಯ ಪ್ರೇಮವು ನಿಮ್ಮ ಗೆಲುವಿಗೆ ಶಕ್ತಿ ತುಂಬಲಿದೆ. ಶತ್ರು ಸಂಪಾದನೆ ನಿಮಗೆ ಬಂದಂತಹ ಬಳುವಳಿ ಆಗಿರಬಹುದು, ಸುಖಾಸುಮ್ಮನೆ ನಿಮ್ಮ ವಿರುದ್ಧ ಕುತಂತ್ರಗಳು ನಡೆಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನೀವು ಇಂದು ಶಾಂತ ಮನಸ್ಕರಾಗಿ ಕೆಲಸದಲ್ಲಿ ಪಾಲ್ಗೊಳ್ಳಿ. ಕೆಲವರು ನೀಡುವ ಪ್ರಚೋದನೆಗೆ ಬಲಿಯಾಗಬೇಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆ ನೀಡಿ. ನಿಮ್ಮ ಮಾನಸಿಕ ಖಿನ್ನತೆಯನ್ನು ದೂರ ಮಾಡಿಕೊಳ್ಳಲು ಪ್ರಯತ್ನಿಸಿ. ಹಿರಿಯರನ್ನು ಗೌರವಧಾರದಿಂದ ಕಾಣುವುದರಿಂದ ನಿಮ್ಮ ವ್ಯಕ್ತಿತ್ವ ವೃದ್ಧಿಯಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮನಸ್ಸು ಮರ್ಕಟ ವಿದ್ದಂತೆ ಅದನ್ನು ಎಲ್ಲೆಂದರಲ್ಲಿ ಹರಿಯ ಬಿಡಬೇಡಿ. ಹಣಕಾಸು ದುಂದುವೆಚ್ಚ ಮಾಡದೆ ಉಳಿತಾಯಕ್ಕೆ ವಿನಿಯೋಗಿಸುವುದು ಒಳ್ಳೆಯದು. ಹಣಕಾಸಿನ ನೆರವಿಗಾಗಿ ಇಂದು ಬಹಳಷ್ಟು ಕಷ್ಟಪಡುವ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದ ಮುಖ್ಯ ಕಾರ್ಯಗಳಲ್ಲಿ ನಿಮ್ಮ ಬದ್ಧತೆ ಹೆಚ್ಚಿನ ಪ್ರಶಂಸೆ ಕಾಣಲಿದೆ. ದೈಹಿಕ ಕಸರತ್ತಿಗೆ ನೀವು ಕೈಹಾಕಬೇಡಿ. ಹೊಸ ಉದ್ಯಮದ ಬೆಳವಣಿಗೆಗೆ ಹೊಸ ಆಲೋಚನೆಯನ್ನು ಮತ್ತು ನವೀನ ತಂತ್ರಜ್ಞಾನವನ್ನು ಪ್ರಸ್ತುತಪಡಿಸುವಿರಿ. ಆರ್ಥಿಕವಾಗಿ ಹೆಚ್ಚಿನ ಅವಕಾಶ ಮತ್ತು ಲಾಭಾಂಶ ಎರಡನ್ನೂ ಸಹ ಇಂದು ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ವಿರೋಧಿ ವರ್ಗದ ಜನಗಳು ನಿಮ್ಮ ಕಾರ್ಯ ಶೈಲಿಗೆ ಮನಸೋತು ಸ್ನೇಹ ಹಸ್ತ ಚಾಚುವ ಸಾಧ್ಯತೆ ಇಂದು ಕಾಣಬಹುದು. ನಿಮ್ಮ ವ್ಯವಹಾರದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಸೂಕ್ತ ಸಮಯ ಹಾಗೂ ಹಣಕಾಸಿನ ಮೂಲವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ನಿಮ್ಮ ಬದ್ಧತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆರ್ಥಿಕ ಸ್ಥಿತಿ ನಿಮ್ಮ ಮನಸ್ಸಿನ ಅಭಿಲಾಷೆಯಂತೆ ಇಂದು ನಡೆಯಲಿದೆ. ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ. ವಾಹನ ತೆಗೆದುಕೊಳ್ಳುವ ನಿಮ್ಮ ಹಲವು ದಿನದ ಬಯಕೆ ಈಡೇರುವ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವೈವಾಹಿಕ ಜೀವನಕ್ಕೆ ಕಾತರದಿಂದ ಕಾಯುತ್ತಿರುವವರಿಗೆ ಶುಭಸುದ್ದಿ ನಿಮ್ಮ ಕಿವಿಗೆ ಬೀಳಲಿದೆ. ಕುಟುಂಬದಲ್ಲಿ ನಡೆಯುವಂಥ ಸಣ್ಣ ತಪ್ಪನ್ನು ದೊಡ್ಡದಾಗಿ ಪರಿವರ್ತನೆ ಮಾಡದೆ ಕ್ಷಮಾಗುಣವನ್ನು ಬೆಳೆಸಿಕೊಳ್ಳಿ. ಹಣಕಾಸು ಪೂರ್ಣವಾಗಿ ಬರದೆ ನಿಮ್ಮನ್ನು ಸತಾಯಿಸುತ್ತದೆ. ಯಂತ್ರೋಪಕರಣ ನಿರ್ವಹಿಸುವವರಿಗೆ ಸ್ವಲ್ಪ ಮಟ್ಟಿಗೆ ಜಾಗ್ರತೆ ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಅಗಾಧ ಜ್ಞಾನ ಮನಗಂಡು ಅವರ ಕೆಲಸದ ಸಹಾಯಕ್ಕೆ ನಿಮ್ಮಲ್ಲಿ ಕೇಳುವವರು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವುದರಿಂದ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆ ತೋರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಗೃಹ ನಿಮಿತ್ತ ಕಾರ್ಯಗಳಲ್ಲಿ ಹೆಚ್ಚಿನ ಹಣ ಖರ್ಚು ಆಗುವ ಸಾಧ್ಯತೆ ಇದೆ. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಿಂದ ನಿಮಗೆ ಹಲವು ಅವಕಾಶಗಳು ಬರಲಿದೆ. ನಿಮ್ಮ ಆರೋಗ್ಯದಲ್ಲಿ ತುಸು ವ್ಯತ್ಯಾಸ ಕಾಣುವುದರಿಂದ ಅಂದುಕೊಂಡ ಕೆಲಸದಲ್ಲಿ ವಿಳಂಬವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button