ವಿನಯ ವಿಶೇಷ

ವ್ಯಾಪಾರ ವೃದ್ಧಿಯಾಗಬೇಕೆ.? ಹೀಗೆ ಮಾಡಿ & ರಾಶಿಫಲ ನೋಡಿ

ಪ್ರತಿ ಶನಿವಾರ ನಿಮ್ಮ ವ್ಯಾಪಾರ ಸ್ಥಳದಲ್ಲಿ 7 ಹಸಿರು ಮೆಣಸಿನಕಾಯಿಗಳು ಮತ್ತು ಸ್ವಲ್ಪ ಕಲ್ಲಿದ್ದಲಿನೊಂದಿಗೆ ಹಸಿರು ನಿಂಬೆಯನ್ನು ಕಟ್ಟಿ, ಇದು ನಿಮ್ಮ ವ್ಯಾಪಾರ ವ್ಯವಹಾರವನ್ನು ಲಾಭದಾಯಕವಾಗಿ ಪರಿವರ್ತನೆ ಮಾಡುತ್ತದೆ ಮತ್ತು ದೃಷ್ಟಿ ದೋಷ ತೆಗೆಯಲು ಸಹಾಯಕವಾಗಿದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ವ್ಯವಹಾರಗಳಲ್ಲಿ ಹೆಚ್ಚಿನದಾಗಿ ಅಪಹಾಸ್ಯ, ಟೀಕೆ-ಟಿಪ್ಪಣಿಗಳು ಬರಬಹುದು ಇವುಗಳಿಂದ ವಿಚಲಿತರಾಗದೆ ನಿಮ್ಮ ಪ್ರಯತ್ನವನ್ನು ಮುಂದುವರಿಸುವುದು ಒಳಿತು. ಸಹವಾಸದೋಷ ಒಳ್ಳೆಯದಾಗಿರಲಿ ಇದು ನಿಮಗೆ ಒಳಿತನ್ನೇ ತರಬಹುದು. ಅನಗತ್ಯವಾಗಿ ಇಬ್ಬರ ಜಗಳದಲ್ಲಿ ಮಧ್ಯಸ್ಥಿಕೆಯ ವಹಿಸಿಕೊಳ್ಳಬಹುದು ಸರಿಯಲ್ಲ, ಇದು ನಿಮ್ಮ ವರ್ಚಸ್ಸಿಗೆ ಕುಂದು ತರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರ್ಥಿಕ ವ್ಯವಹಾರ ಮಧ್ಯಮ ಗತಿಯಲ್ಲಿ ನಡೆಯಲಿದೆ. ಬಂಧುಗಳಿಂದ ನಿಮಗೆ ಅಹಿತಕರವಾದ ಪ್ರಸ್ತಾಪಗಳು ಬರಬಹುದು. ಇಷ್ಟವಿಲ್ಲದ ಕಾರ್ಯವನ್ನು ಸಾರಾಸಗಟಾಗಿ ತಳ್ಳಿ ಹಾಕಿ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಶತ್ರು ವರ್ಗದಿಂದ ಉಪಟಳ ಹೆಚ್ಚಾಗಲಿದೆ ಆದಷ್ಟು ಸೂಕ್ಷ್ಮರೀತಿಯಿಂದ ವರ್ತಿಸುವುದು ಒಳಿತು. ಯೋಜನೆಗಳಲ್ಲಿ ಭಿನ್ನಾಭಿಪ್ರಾಯ ಬರಬಹುದು. ವ್ಯವಹಾರಗಳು ನಿರೀಕ್ಷೆಗಿಂತ ಹೆಚ್ಚಿನ ಲಾಭ ತಂದು ಕೊಡಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ವಿರುದ್ಧ ಪ್ರಶ್ನೆಗಳು ಉದ್ಭವಿಸಲಿದೆ ಉತ್ತರ ನೀಡುವುದು ಒಳಿತು. ಆತ್ಮೀಯ ಗೆಳೆಯರು ನಿಮಗೆ ಸಹಕಾರವನ್ನು ನೀಡಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕುಟುಂಬದಲ್ಲಿ ಶುಭಸುದ್ದಿ ಹಾಗೂ ಸಂತೋಷದ ವಾತಾವರಣ ಕೂಡಿರುತ್ತದೆ. ಹಿರಿಯರು ನಿಮಗೆ ಮುಂದಿನ ಭವಿಷ್ಯಕ್ಕೆ ಏಳಿಗೆಗಾಗಿ ಸಹಕಾರ ನೀಡುವರು. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಸೂಕ್ತ. ವಿನಾಕಾರಣ ಕೆಲವರಿಂದ ತಡೆಹಿಡಿದಿರುವ ಕಾರ್ಯಕ್ರಮಗಳು ಈ ದಿನ ಚಾಲನೆ ದೊರೆಯಲಿದೆ. ನಿಮ್ಮ ವ್ಯವಹಾರದಲ್ಲಿ ಲಾಭದ ಲೆಕ್ಕಾಚಾರ ತುಂಬಾ ಉತ್ತಮವಾಗಿದ್ದು ಲಾಭಂಶದೆಡೆಗೆ ಕೊಂಡೊಯ್ಯುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣುವುದು ಇಂದು ಕಠಿಣವಾಗಲಿದೆ. ಕೆಲವು ಕೆಲಸಗಳು ನಿಮಗೆ ಹೆಚ್ಚು ಆಯಾಸ ತಂದೊಡ್ಡಬಹುದು. ನಿಮ್ಮ ವೈಯಕ್ತಿಕ ಅಭಿರುಚಿ ಹೊಂದಿರುವ ಇಷ್ಟ ಕಾರ್ಯಗಳು ನೆನೆಗುದಿಗೆ ಬೀಳಲಿದೆ. ಹಣಕಾಸಿನ ಪರಿಸ್ಥಿತಿ ತುಂಬಾ ತಳಮಟ್ಟದಲ್ಲಿ ನಿಮ್ಮ ಮನಸ್ಸು ಕಾಡುತ್ತದೆ. ಸೂಕ್ತ ತಿಳುವಳಿಕೆ ಜ್ಞಾನವನ್ನು ಕೆಲಸದಲ್ಲಿ ವೃದ್ಧಿಸಿಕೊಳ್ಳಿ. ಕೆಲವು ತಪ್ಪುಗಳಿಂದ ಹಲವು ಸಮಸ್ಯೆಗಳು ಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಪತ್ನಿಯ ಹಿತಾಸಕ್ತಿಯಿಂದ ಸಮಸ್ಯೆ ನಿವಾರಣೆಯಾಗಲಿದೆ. ಸ್ನೇಹ ಮಧುರವಾದದ್ದು ಅದು ಉತ್ತಮ ದಾರಿಯಿಂದ ಕೂಡಿದ್ದರೆ ಮಾತ್ರ, ನಿಮಗೆ ಅರಿವಿಲ್ಲದೆ ಕೆಲವು ದುರಭ್ಯಾಸಗಳು ಹೆಚ್ಚಾಗುತ್ತದೆ ಅದನ್ನು ಬಿಡುವುದು ಒಳಿತು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಯುತ ಸ್ಥಾನ ಉತ್ತಮಗೊಳ್ಳಲಿದೆ. ಆರ್ಥಿಕತೆಯು ನಿಮ್ಮ ನಿರೀಕ್ಷೆಯನ್ನು ಇಂದು ಹುಸಿಗೊಳಿಸಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಲಾಭಾಂಶದ ಕೆಲಸವು ನೆರವೇರಲು ಅಗತ್ಯ ಸಿದ್ಧತೆ ಈಗಲೇ ಮಾಡಿಕೊಳ್ಳಿ. ದೂರದ ಊರಿನ ಪ್ರಯಾಣ ಮಾಡುವ ನಿರೀಕ್ಷೆಯಿದೆ. ಪ್ರಯಾಣದಿಂದ ನಿಮ್ಮಲ್ಲಿ ಚೈತನ್ಯ ಸೃಷ್ಟಿಯಾಗಲಿದೆ. ಆಕರ್ಷಿತ ವಾದಂತಹ ನಿಮ್ಮ ಕಾರ್ಯವೈಖರಿ ಮೆಚ್ಚುಗೆ ಗಳಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಇಂದು ಚುಟುಕು ಪ್ರವಾಸದ ಯೋಚನೆ ನಿಮ್ಮ ಮನದಲ್ಲಿ ಮೂಡುತ್ತದೆ. ಅನ್ಯರ ಮುಂದೆ ನಿಮ್ಮ ಪ್ರಾಬಲ್ಯ ತೋರಿಸಲು ಹೆಚ್ಚು ಹಣ ಖರ್ಚು ಮಾಡುತ್ತೀರಿ. ನಿಮ್ಮ ವರ್ತನೆಯಿಂದ ಹಲವರು ಬೇಸರ ಪಟ್ಟುಕೊಳ್ಳಬಹುದು. ಸ್ನೇಹಿತರನ್ನೇ ಅತಿ ವಿಶ್ವಾಸ ತೆಗೆದುಕೊಳ್ಳುವುದು ಅಷ್ಟು ಸಮಂಜಸವಲ್ಲ. ನಿಮ್ಮ ಯೋಜನೆ ಕಾರ್ಯದ ವಿಳಂಬತೆಯಿಂದ ತಡೆಹಿಡಿಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಹಿರಿಯರ ಸಲಹೆಗಳನ್ನು ಸ್ವೀಕರಿಸಿ ಮುಂದೆ ಹೆಜ್ಜೆ ಇಡುವುದು ಒಳ್ಳೆಯದು. ನಿಮ್ಮ ಬಹುದಿನದ ಕನಸುಗಳು ಇಂದು ನನಸಾಗುವ ಸುಂದರ ಕ್ಷಣಗಳು ನಿಮ್ಮ ಪಾಲಿಗೆ ಬರಲಿದೆ. ನಿಮ್ಮ ವ್ಯಾಪಾರ-ವ್ಯವಹಾರಗಳಲ್ಲಿ ನಿರೀಕ್ಷಿಸುವಂತಹ ಲಾಭದ ಮಟ್ಟವನ್ನು ಇಂದು ತಲುಪಲಾಗುವುದಿಲ್ಲ. ಇಂದು ನಿಮ್ಮ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆಯನ್ನು ಕಾಣಬಹುದು. ನಿಮ್ಮ ಸಾಮಾಜಿಕ ಕಳಕಳಿಯನ್ನು ಗೌರವಿಸುವ ಸುಂದರ ಕ್ಷಣ ಇಂದು ನಿಮ್ಮದಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಕುಟುಂಬದಲ್ಲಿ ನಡೆಯುವ ಹಲವು ವ್ಯಾಜ್ಯಗಳಿಂದ ಮನಸ್ತಾಪ ವಾಗುವುದು. ಈ ದಿನ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಆತುರದ ಸ್ವಭಾವ ಇಂದು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹಾಗೂ ಸಂಶಯಗಳು ನಿಮ್ಮಿಂದ ದೂರವಾಗುತ್ತದೆ. ಬರಬೇಕಾದ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಇರುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವ್ಯರ್ಥ ಖರ್ಚಿಗೆ ಇಂದು ಕಡಿವಾಣ ಇರಲಿ. ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಈ ಶುಭದಿನದಂದು ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ. ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button