ಪ್ರಮುಖ ಸುದ್ದಿ

ಆರೋಗ್ಯ ಸಮಸ್ಯೆಯೇ ಹೋಮ ಮಾಡಿಸಿ & ರಾಶಿಫಲ ನೋಡಿ

ಆರೋಗ್ಯ ಸಮಸ್ಯೆ ಹೆಚ್ಚುತ್ತಾ ಹೋದರೆ ಅಥವಾ ರೋಗ ಉತ್ಪತ್ತಿಯಾದರೆ ಕುಲ ದೇವರನ್ನು ನೆನೆದು ಮೃತ್ಯುಂಜಯ ಜಪ, ಹೋಮ, ಲಘುರುದ್ರ, ಮೃತ ಸಂಜೀವಿನಿ ಪೂಜೆ, ಆಯುಷ್ಯ ಹೋಮ, ಸುದರ್ಶನ ಹೋಮ , ಧನ್ವಂತರಿ ಹೋಮ ಯಾವುದಾದರೊಂದು ಪೂಜೆಯನ್ನು ಮಾಡಿಸಬೇಕು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಸೋಲುಗಳೇ ಗೆಲುವಿನ ಮೆಟ್ಟಿಲು ಎಂಬುದನ್ನು ಮರೆಯಬೇಡಿ. ನಿಮ್ಮಲ್ಲಿ ಮೂಡುವ ನಕಾರಾತ್ಮಕ ಚಿಂತನೆಗಳನ್ನು ತೆಗೆದುಹಾಕಿ. ಬೇಕಾಗಿರುವ ಸೌಕರ್ಯಗಳನ್ನು ಪಡೆಯಲು ಮುಂದಾಗುವುದು ಒಳ್ಳೆಯದು. ನಿಮ್ಮ ವಿಚಾರಗಳನ್ನು ಮಕ್ಕಳ ಮೇಲೆ ಹೇರುವುದು ಅವಶ್ಯಕವಲ್ಲ. ಕುಟುಂಬದಲ್ಲಿ ಶಾಂತಿ ನೆಲೆಸಲು ಪ್ರಯತ್ನ ಪಡುವುದು ಮುಖ್ಯ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಮಸ್ಯೆಗಳು ಸುಖಾಸುಮ್ಮನೆ ಬರಬಹುದು ಅವುಗಳನ್ನು ಪರಿಹರಿಸುವ ಮಾರ್ಗಗಳನ್ನು ಹುಡುಕಿ. ನಿಮ್ಮಲ್ಲಿರುವ ಮೊಂಡು ಸ್ವಭಾವನ್ನು ತೆಗೆದುಹಾಕುವುದು ಒಳ್ಳೆಯದು. ತಮ್ಮ ಕುಟುಂಬದ ಹಿರಿಯರ ಬೇಡಿಕೆಗಳಿಗೆ ಸೂಕ್ತ ಮನ್ನಣೆ ನೀಡಿ. ಸಾಲಬಾಧೆ ನಿಮಗೆ ಹೆಚ್ಚಾಗಿ ಕಾಡಬಹುದು ಅದನ್ನು ತೀರಿಸುವ ಪ್ರಯತ್ನ ಆಗಲಿ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹೊಸದಾದ ದಾರಿಯನ್ನು ಹಾಗೂ ವಿಚಾರಗಳನ್ನು ಹುಡುಕುವ ಪ್ರಯತ್ನ ಮಾಡುವಿರಿ. ಮನಸ್ಸನ್ನು ಪ್ರಬಲ ಮಾಡಿಕೊಂಡು ಮುಂದೆ ಸಾಗಿ. ಗೆಲುವಿಗೆ ಬೇಕಾಗಿರುವುದು ಗುರು ಮತ್ತು ಏಕಾಗ್ರತೆ ಎಂಬುದನ್ನು ನೆನಪಿಟ್ಟುಕೊಳ್ಳಿ. ಇಷ್ಟಪಟ್ಟಿದ್ದವರನ್ನು ಬಾಳ ಸಂಗಾತಿಯಾಗಿ ಆಯ್ಕೆ ಮಾಡಿಕೊಳ್ಳಬಹುದು. ಕೆಲಸವನ್ನು ಮುಂದಕ್ಕೆ ಹಾಕುತ್ತಾ ಕುಳಿತುಕೊಳ್ಳುವುದು ಸರಿಯಲ್ಲ. ಮಕ್ಕಳ ಬೆಳವಣಿಗೆ ಸಂತೋಷ ತರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮನಸ್ಸಿನಲ್ಲಿ ಚಿಂತೆ ಆವರಿಸುವುದು. ಕಿರಿಕಿರಿಯೆನಿಸುವ ಪ್ರಸಂಗಗಳಿಂದ ನಿಮ್ಮಲ್ಲಿ ಖಿನ್ನತೆ ಮೂಡಬಹುದು. ಕೆಲಸದ ವಿಚಾರ ಮುಂದಕ್ಕೆ ಹೋಗಲಿದೆ. ನಿಮ್ಮಲ್ಲಿ ಮೂಡುವ ಕೋಪವನ್ನು ಆದಷ್ಟು ಶಾಂತ ಪಡಿಸಿ. ಮಕ್ಕಳ ವಿಷಯದಲ್ಲಿ ಬೇಸರ ಬರಬಹುದು. ಕೆಲಸದಲ್ಲಿ ಜಂಜಾಟ ಹೆಚ್ಚಾಗಲಿದೆ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಸಂಜೆಯ ವೇಳೆಗೆ ಶುಭಸುದ್ದಿ ಹಾಗೂ ಆರ್ಥಿಕ ಪರಿಸ್ಥಿತಿ ಸರಿಹೋಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಂಬಿಕೆಯಿಂದ ಮೋಸ ಹೋಗುವ ಸಂದರ್ಭ ಬರಬಹುದು. ಹೆಚ್ಚಿನ ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ಸರಿಯಲ್ಲ. ಯೋಜನೆಗಳ ಬಗ್ಗೆ ಸೂಕ್ಷ್ಮವಾಗಿ ಅಧ್ಯಯನ ಮಾಡಿ ಹಾಗೂ ಅವಕಾಶಗಳನ್ನು ಬಿಡದೆ ಪಡೆಯಿರಿ. ದೈಹಿಕ ವ್ಯಾಯಾಮಕ್ಕೆ ಆಧ್ಯತೆ ನೀಡುವುದು ಒಳಿತು. ಹಿಂದಿನ ವಿಚಾರಗಳಲ್ಲಿ ಕಾಲ ಕಳೆಯುವುದು ಬೇಡ. ಭವಿಷ್ಯದ ಬಗ್ಗೆ ಉತ್ತಮ ದೃಷ್ಟಿ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆಕಸ್ಮಿಕವಾಗಿ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳಲ್ಲಿ ಅಧಿಕ ಕಾಲ ಕಳೆಯುವುದು ಬೇಡ. ನಿಮ್ಮಲ್ಲಿ ಮೂಡುವ ಆಲೋಚನೆಗಳನ್ನು ಬದಲಾವಣೆಗೆ ಆಗಲಿದೆ. ಹುದ್ದೆಗಳಲ್ಲಿ ವೈಮನಸ್ಸು ಸೃಷ್ಟಿಯಾಗಲಿದೆ. ಜಂಟಿ ವ್ಯವಹಾರಗಳು ಅನುಮಾನಸ್ಪದವಾಗಿ ಕಾಣಬಹುದು. ಹಿರಿಯರ ವಿಚಾರಗಳನ್ನು ಕಾರ್ಯಗತಕ್ಕೆ ತನ್ನಿ. ತಪ್ಪಾಗದಂತೆ ಕೆಲಸ ನಿರ್ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮನ್ನು ಗೌರವಿಸುವವರನ್ನು ಅವರ ಹಿತಾಸಕ್ತಿಯೇ ಕಾಪಾಡಿ. ಅವರ ಮನ ನೋಯಿಸದಂತೆ ನೋಡಿಕೊಳ್ಳಿ. ನಿಮ್ಮ ಬಗೆಗಿನ ಭಾವನೆ ಮತ್ತಷ್ಟು ಉತ್ತಮ ಪಡಿಸಿಕೊಳ್ಳಿ. ಆರ್ಥಿಕವಾಗಿ ನಿಮ್ಮ ಆದಾಯ ಸಂಪದ್ಭರಿತವಾಗಿದೆ, ಆದರೆ ವಿನಾಕಾರಣ ಮಾಡುವ ದುಂದುವೆಚ್ಚ ನಿಮ್ಮ ವ್ಯವಸ್ಥೆಯನ್ನು ಕುಂಠಿತಗೊಳಿಸಬಹುದು ಎಚ್ಚರ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಬಂದಂತಹ ಹಣವನ್ನು ಉತ್ತಮ ಹೂಡಿಕೆ ಅಥವಾ ಉಳಿತಾಯಗಳಿಗೆ ವಿನಿಯೋಗಿಸಿ. ನಿಮ್ಮ ಬಾಳಸಂಗಾತಿಗಾಗಿ ಆಭರಣ ಖರೀದಿಗೆ ನಡೆಸುವಿರಿ. ಮಕ್ಕಳ ವಿದ್ಯೆಯಲ್ಲಿ ಪ್ರಗತಿ ಕಂಡುಬರುತ್ತದೆ. ಕೆಲಸವಿಲ್ಲದ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಈ ದಿನ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬದ ಆನಂದ ಕ್ಷಣಗಳನ್ನು ಸವಿಯುವ ಸಂದರ್ಭ ಬರಲಿದೆ. ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ. ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ. ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಆರ್ಥಿಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button