ವಿಶ್ವಾಸದ ವ್ಯಕ್ತಿ ನಿಮ್ಮಿಂದ ದೂರವೇ.? ಹೀಗೆ ಮಾಡಿ & ರಾಶಿಫಲ ನೋಡಿ
ವಿಶ್ವಾಸದ ವ್ಯಕ್ತಿಗಳು ನಿಮ್ಮನ್ನು ಬಿಟ್ಟು ದೂರ ಹೋಗಿದ್ದರೇ ಮತ್ತು ಅವರು ನಿಮ್ಮ ಜೊತೆ ಇರಬೇಕು ಎಂಬ ಮನಸ್ಥಿತಿಯನ್ನು ಹೊಂದಿದ್ದರೆ ಈ ಸರಳ ಪರಿಹಾರವನ್ನು ಮಾಡಿ. ಬಿಲ್ವದ ಎಲೆಯ ಮೇಲೆ ಅವರ ಹೆಸರನ್ನು ಬರೆದು ಹರಿಯುವ ನೀರಿಗೆ ಬಿಡಿ ಇದರಿಂದ ಅವರು ಶೀಘ್ರದಲ್ಲಿ ನಿಮ್ಮ ಬಳಿ ಬರುವರು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನವೀನ ಕಾರ್ಯಕ್ರಮಗಳನ್ನು ರೂಪಿಸದ್ದೀರಿ. ಕಾರ್ಯಕ್ರಮ ಯಶಸ್ವಿಯಾಗಲು ಯೋಜನೆಗಳನ್ನು ಮಾಡಲಿದ್ದೀರಿ. ಗುರಿ ಮುಟ್ಟುವ ತನಕ ಅನಗತ್ಯ ವಿಚಾರಗಳಲ್ಲಿ ಕಾಲ ಕಳೆಯಬೇಡಿ. ಕೆಲಸವನ್ನು ಬೇಗನೆ ಮಾಡಿ ಮುಗಿಸುವ ಪ್ರಯತ್ನ ಪಡುವಿರಿ. ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ವಿಷಯವಾಗಿ ಸೂಕ್ತ ಕಾಳಜಿ ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನೀವು ಮಾಡುವ ಉತ್ತಮ ಕಾರ್ಯಗಳನ್ನು ಕೆಲವರು ಸಹಿಸದೆ ಸಮಸ್ಯೆ ನೀಡಬಹುದು. ವಿಷಯದ ಸಂಪೂರ್ಣವಾಗಿ ಅರಿತುಕೊಂಡು ವ್ಯವಹಾರದಲ್ಲಿ ಪಾಲ್ಗೊಳ್ಳಿ. ಬರುವ ಸಂಕಷ್ಟಗಳಿಗೆ ನಿಮ್ಮ ಚತುರ ಬುದ್ದಿಯನ್ನು ಉಪಯೋಗಿಸಿಕೊಂಡು ಪಾರಾಗಿ. ಹಿತೈಷಿಗಳು ನಿಮಗೆ ಸಹಕಾರ ನೀಡಲಿದ್ದಾರೆ. ಆದಾಯದಲ್ಲಿ ಬೆಳವಣಿಗೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮಗೆ ನೀವೇ ಹೊಗಳಿಕೊಳ್ಳುವುದು ಬೇಡ. ಇನ್ನೊಬ್ಬರ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ. ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಸಲುಗೆ ಒಳ್ಳೆಯದಲ್ಲ. ಮನಸ್ಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ಈ ದಿನ ಭಾವನಾತ್ಮಕವಾಗಿ ವರ್ತಿಸುವ ಸಾಧ್ಯತೆ ಕಂಡುಬರುತ್ತದೆ. ಸಂಜೆಯ ವೇಳೆಗೆ ಧನಾಗಮನ ವಾಗುವ ನಿರೀಕ್ಷೆ ಕಂಡುಬರುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ವ್ಯವಹಾರಗಳು ಚಟುವಟಿಕೆಯಿಂದ ಕೂಡಿರುತ್ತದೆ. ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಕೆಲವರು ನೀಡುವ ಆಮಿಷಗಳಿಗೆ ನೀವು ಸೋಲಬೇಡ. ಕೆಲಸದ ಒತ್ತಡವನ್ನು ಅಲ್ಲೇ ಬಿಟ್ಟು ಮನೆಗೆ ಬರುವುದು ಒಳ್ಳೆಯದು. ಅನಗತ್ಯವಾಗಿ ಕೋಪ ವೇಷ ಮಾಡಿಕೊಳ್ಳುವುದು ಸರಿಯಲ್ಲ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಕಂಡುಬರುತ್ತದೆ. ಮಾನಸಿಕ ನೆಮ್ಮದಿಗೆ ಆದಷ್ಟು ಪ್ರಯತ್ನ ಪಡುವುದು ಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಜಂಟಿ ವ್ಯವಹಾರಗಳು ಸಮಸ್ಯೆಯಿಂದ ಕೂಡಿರುತ್ತದೆ. ಇಬ್ಬರ ಮನಸ್ಥಾಪ ದಲ್ಲಿ ಸಂಧಾನ ಮಾಡುವ ಪ್ರಕ್ರಿಯೆಗೆ ಹೋಗಬೇಡಿ ಇದು ನಿಮಗೆ ತಿರುಗುಬಾಣ ವಾಗಬಹುದು. ಮನೆಗೆ ನೆಂಟರಿಷ್ಟರ ಆಗಮನ ಆಗಲಿದೆ ಇದರಿಂದ ಖರ್ಚುಗಳು ಸಹ ಹೆಚ್ಚಾಗಬಹುದು. ಮಕ್ಕಳ ಬೆಳವಣಿಗೆಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಸಂಗಾತಿಯ ಮಾತುಗಳಿಗೆ ಸಂವೇದನಾಶೀಲರಾಗುವಿರಿ. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡುವುದು ಸೂಕ್ತ. ಆತುರದ ನಿರ್ಣಯಗಳಿಂದ ಪರಿಸ್ಥಿತಿ ವ್ಯತಿರಿಕ್ತವಾಗಬಹುದು ಎಚ್ಚರ. ಜಂಟಿ ವ್ಯವಹಾರಗಳು ಅನುಮಾನದ ವಾತಾವರಣ ತರಲಿದೆ. ನಿಮ್ಮ ಸಾಹಸಶೀಲ ಗುಣವೂ ತುಂಬಾ ಉತ್ತಮವಾಗಿ ವ್ಯಕ್ತವಾಗುತ್ತದೆ, ಹಾಗೂ ಇದು ಉತ್ಸಾಹಭರಿತ ಗೊಳಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಮನರಂಜನೆಗೆ ಅಧಿಕ ಸಮಯ ಮೀಸಲಿಡುವಿರಿ. ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ವ್ಯವಹಾರಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಮನೆಗೆ ಉಪಯುಕ್ತವಾಗುವ ವಸ್ತುಗಳ ಖರೀದಿಗೆ ಆಸಕ್ತಿ ತೋರುವಿರಿ. ಹತ್ತಿರದ ಬಂಧು ಅಥವಾ ಸ್ನೇಹಿತರ ಬೇಟಿಯಾಗುವ ಅವಕಾಶಗಳು ಇಂದು ಸಿಗಲಿದೆ. ದೊಡ್ಡಮಟ್ಟದ ಯೋಜನೆಗಳು ಅಂತಿಮ ಸ್ವರೂಪ ಪಡೆದುಕೊಳ್ಳಲಿದೆ. ನಿಮ್ಮ ಆರ್ಥಿಕ ಚತುರತೆ ಹಾಗೂ ಸ್ಪರ್ಧಾಮನೋಭಾವ ಎಲ್ಲ ರಂಗದಲ್ಲೂ ಉತ್ತಮ ಗೆಲುವು ಸಂಪಾದನೆಗೆ ಸಹಕಾರಿಯಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂಗಾತಿಯಿಂದ ವಿಶೇಷವಾದ ಉಡುಗೊರೆಯನ್ನು ಪಡೆಯುವ ವ್ಯವಸ್ಥೆ ಕಾಣಬಹುದು. ಈ ದಿನ ನಿಮ್ಮ ಸಮಯ ಹಾಗೂ ವಿಚಾರಗಳನ್ನು ಇತರರ ಒಳಿತಿಗಾಗಿ ಶ್ರಮಿಸುವ ಸಾಧ್ಯತೆ ಕಾಣಬಹುದು. ನಿಮಗೆ ಸಂಬಂಧವಿಲ್ಲದ ವಿಷಯಗಳಲ್ಲಿ ಆದಷ್ಟು ಮುಂದುವರಿಯುವುದು ಬೇಡ. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕೌಟುಂಬಿಕ ಅವಶ್ಯಕತೆಗಳನ್ನು ಪೂರೈಸಲು ಬದ್ಧರಾಗಿ. ಕೆಲವು ಮಾತುಗಳು ಇತರರಿಗೆ ಮುಜುಗರ ತರಿಸುವುದು ಆದಷ್ಟು ಮಾತಿನಲ್ಲಿ ಜಾಗ್ರತೆವಹಿಸಿ. ಹೂಡಿಕೆಗಳು ನಿಮ್ಮನ್ನು ದಾರಿ ತಪ್ಪಿಸಬಹುದಾಗಿದೆ ಆದಷ್ಟು ಅದರ ಬಗ್ಗೆ ಪೂರ್ವಪರ ತಿಳಿದುಕೊಳ್ಳಿ ನಿಪುಣರ ಸಹಾಯ ಪಡೆಯಿರಿ. ನಿಮ್ಮ ಕೆಲವು ಆಲೋಚನೆಗಳು ಜನಗಳ ಮೇಲೆ ಪ್ರಭಾವ ಬೀರಬಹುದಾದ ಅಂಶಗಳು ಪರಿಚಯಿಸಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಸಂಗಾತಿಯ ನೋಟ ಸುಂದರವಾದ ವದನ ನಿಮಗೆ ಆನಂದ ತರಿಸುವ ಮುಖ್ಯವಾದ ಅಂಶವಾಗಿದೆ. ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಶುಭ ಸುದ್ದಿಯನ್ನು ಕೇಳುವ ಸಾಧ್ಯತೆ ಕಂಡುಬರುತ್ತದೆ. ತ್ವರಿತಗತಿಯಲ್ಲಿ ಕೆಲವು ಕಾರ್ಯಗಳನ್ನು ಮಾಡಲು ಇಚ್ಛೆ ಪಡುವಿರಿ. ಕೆಲಸದ ವಿಷಯವಾಗಿ ಹೆಚ್ಚಿನ ಓಡಾಟ ಕಾಣಬಹುದು. ದೈಹಿಕ ವ್ಯಾಯಾಮಕ್ಕೆ ಒತ್ತು ನೀಡುವುದು ಸೂಕ್ತ. ಸಂಗಾತಿಯೊಡನೆ ಪರಸ್ಪರ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262