ಕೆಟ್ಟ ದೃಷ್ಟಿ ಬೀರಿದೆಯೇ.? ಆಲಸ್ಯವೇ.? ಪರಿಹಾರ ಬೇಕೆ.? ರಾಶಿಫಲ ನೋಡಿ
ಜನರ ಕೆಟ್ಟ ಕಣ್ಣಿನ ದೃಷ್ಟಿಯಿಂದ ಆರೋಗ್ಯದಲ್ಲಿ ವ್ಯತ್ಯಾಸಗಳಾಗಬಹುದು, ಮಬ್ಬು, ಆಯಾಸ, ಸುಸ್ತು ಆವರಿಸುತ್ತದೆ, ಆಲಸ್ಯತನ ಹೆಚ್ಚಾಗುತ್ತದೆ. ಇದರ ಪರಿಹಾರವಾಗಿ ಆಂಜನೇಯ ಸ್ವಾಮಿಯ ದೇಗುಲದ ಸಿಂಧೂರವನ್ನು ಪ್ರತಿದಿನ ಹಣೆಗೆ ಹಚ್ಚಿಕೊಳ್ಳಿ ಮತ್ತು ನರಸಿಂಹ ಸ್ವಾಮಿಯನ್ನು ಪ್ರತಿನಿತ್ಯ ಪ್ರಾರ್ಥಿಸಿ ಒಳಿತಾಗುವುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಲಕ್ಷಣವು ತುಂಬಾ ಆಕರ್ಷಿತವಾಗಿ ಇಂದು ಕಾಣಬಹುದು. ಪ್ರವಾಸ ಮನರಂಜನೆಗೆ ಹೆಚ್ಚಿನ ಒಲವು ವ್ಯಕ್ತಪಡಿಸುತ್ತೀರಿ ಹಾಗೂ ನಿಮ್ಮ ದೊಡ್ಡಸ್ಥಿಕೆಯಿಂದ ದುಂದುವೆಚ್ಚ ಮಾಡಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಜೊತೆ ಹಾಗೂ ಕೆಲವು ವ್ಯಕ್ತಿಗಳ ಜೊತೆಗೂ ಸಹ ಒರಟುತನದ ವರ್ತನೆ ನಿಮಗೆ ಒಳ್ಳೆಯದಲ್ಲ. ನಿಮ್ಮ ಮನಸ್ಸಿನಲ್ಲಿ ತುಂಬಾ ಸುಂದರವಾದ ಕಲ್ಪನೆಗಳಿವೆ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಸ್ನೇಹಿತ ವರ್ಗದಲ್ಲಿ ಕೆಲವರು ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುತ್ತಿರಬಹುದು ಆದಕಾರಣ ನೀವು ಜಾಗೃತೆ ವಹಿಸುವುದು ಸೂಕ್ತ. ನಿರೀಕ್ಷಿತ ಕೆಲಸಗಳು ಮುಂದೂಡಲ್ಪಡುವ ಸಾಧ್ಯತೆ ಇದೆ. ಪತ್ನಿಯ ಪ್ರೇಮ ಅಲಕ್ಷಿಸುವುದು ಉತ್ತಮವಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮಲ್ಲಿ ಮೂಡುವ ಸಾತ್ವಿಕ ಯೋಚನೆಗಳು ನಿಮ್ಮ ಗುರಿ ನೆರವೇರಲು ಸಹಕಾರ ನೀಡುತ್ತದೆ. ಇಂದು ಮನೆ ದೇವರ ಆಶೀರ್ವಾದ ಪಡೆಯಲು ಬಯಸುತ್ತೀರಿ. ಕುಟುಂಬದಲ್ಲಿ ನಿಮ್ಮ ಬಗ್ಗೆ ಕೆಲವು ಊಹಾಪೋಹ ಮಾತುಗಳು ಬರುವ ಸಾಧ್ಯತೆ ಇದೆ. ನಿಮ್ಮ ಕೆಲವು ನಿರೀಕ್ಷಿತ ಕೆಲಸಗಳು ವಿಳಂಬ ಆಗಲಿದೆ. ಮನೆಯಲ್ಲಿ ಆರೋಗ್ಯದ ಸಮಸ್ಯೆ ನಿಮ್ಮನ್ನು ಹೆಚ್ಚು ಕಾಡಬಹುದು. ನಿಮ್ಮ ಕೆಲಸದಲ್ಲಿ ಸ್ಥಳ ಬದಲಾವಣೆಯಾಗುವ ನಿರೀಕ್ಷೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ಪತ್ನಿಯನ್ನು ಪ್ರೇಮದಿಂದ ಕಾಣುವುದು ಒಳಿತು. ಸಿಗುವ ಕೆಲಸವನ್ನು ಬಿಡದೆ ಪಡೆಯುವುದು ಆರ್ಥಿಕ ಸುಧಾರಣೆಗೆ ಇದು ಉತ್ತಮ ಅಂಶವಾಗಿದೆ. ಉದ್ಯೋಗದಲ್ಲಿ ಇಲ್ಲಸಲ್ಲದ ಅಪಪ್ರಚಾರ ನಿಮ್ಮ ವಿರುದ್ಧ ನಡೆಯಬಹುದು ಇದು ನಿಮ್ಮ ಮನಃಶಾಂತಿ ಹಾಳುಮಾಡಬಹುದು, ಚಿಂತಿಸದಿರಿ ಕೆಲಸದ ನಿಜವಾದ ಶ್ರದ್ಧೆ ಪ್ರಾಮಾಣಿಕತೆ ನಿಮ್ಮಲ್ಲಿ ಇರುವುದರಿಂದ ಯಾವುದೇ ಅಳುಕಿಗೆ ಹೆದರುವ ಅವಕಾಶವಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಅಧಿಕ ಹಣಕಾಸು ಪೋಲು ಮಾಡುವ ಸ್ವಭಾವವನ್ನು ತೆಗೆದುಹಾಕಿ. ಆತುರದ ನಿರ್ಣಯ ಗಳಿಂದ ಅನಗತ್ಯ ವಿವಾದಗಳು ನಿಮ್ಮ ಮೇಲೆ ಎಳೆದುಕೊಳ್ಳುವ ಸಾಧ್ಯತೆ. ಕೆಲವೊಂದು ವಿಷಯಗಳಿಗೆ ವೆಚ್ಚ ಮಾಡುವುದು ತಪ್ಪೇನಲ್ಲ ಅಧಿಕ ಜಿಪುಣತನದ ವರ್ತನೆ ಒಳ್ಳೆಯದಲ್ಲ. ನೆನೆಗುದಿಗೆ ಬಿದ್ದಿರುವ ಕಾರ್ಯಗಳಿಗೆ ಮರುಹುಟ್ಟು ನೀಡುವ ಸಮಯ ಬರಲಿದೆ ಕೆಲವು ಆತ್ಮೀಯ ಜನರು ಇದಕ್ಕೆ ಸಹಕಾರ ನೀಡಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಆರ್ಥಿಕಸ್ಥಿತಿ ಉತ್ತಮವಾಗಿದ್ದು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಮಾತಿನಲ್ಲಿ ತಾಳ್ಮೆ ಇರಲಿ, ಕೆಲಸದಲ್ಲಿ ಶ್ರದ್ಧೆ ಇರಲಿ, ಮುಖದಲ್ಲಿ ನಗುವಿರಲಿ, ನೀವು ಎಲ್ಲವನ್ನೂ ಗೆದ್ದು ಬಿಗುವಿರಿ. ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣುವುದು ಇಂದು ಕಠಿಣವಾಗಲಿದೆ. ಕೆಲವು ಕೆಲಸಗಳು ನಿಮಗೆ ಹೆಚ್ಚು ಆಯಾಸ ತಂದೊಡ್ಡಬಹುದು. ನಿಮ್ಮ ವೈಯಕ್ತಿಕ ಅಭಿರುಚಿ ಹೊಂದಿರುವ ಇಷ್ಟ ಕಾರ್ಯಗಳು ನೆನೆಗುದಿಗೆ ಬೀಳಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಹಣಕಾಸಿನ ಪರಿಸ್ಥಿತಿ ತುಂಬಾ ತಳಮಟ್ಟದಲ್ಲಿ ನಿಮ್ಮ ಮನಸ್ಸು ಕಾಡುತ್ತದೆ. ಸೂಕ್ತ ತಿಳುವಳಿಕೆ ಜ್ಞಾನವನ್ನು ಕೆಲಸದಲ್ಲಿ ವೃದ್ಧಿಸಿಕೊಳ್ಳಿ. ಕೆಲವು ತಪ್ಪುಗಳಿಂದ ಹಲವು ಸಮಸ್ಯೆಗಳು ಬರುತ್ತದೆ. ಪತ್ನಿಯ ಹಿತಾಸಕ್ತಿಯಿಂದ ಸಮಸ್ಯೆ ನಿವಾರಣೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮ ಕೆಲಸದ ಬದ್ಧತೆ ಹಾಗೂ ಬಿಡುವಿಲ್ಲದ ಕಾರ್ಯವೈಕರಿ ಹಲವು ಜನಗಳು ಮೆಚ್ಚುಗೆ ಸೂಚಿಸುತ್ತಾರೆ. ನಿರೀಕ್ಷಿತ ಕೆಲಸಗಳಲ್ಲಿ ಶುಭಸೂಚನೆ ಕಾಣಲಿದೆ. ಖರ್ಚುಗಳಿಗೆ ಕಡಿವಾಣ ಹಾಕುವುದು ಒಳಿತು. ನಿಮ್ಮನ್ನು ತೀರಾ ಕೆಳಹಂತದಲ್ಲಿ ನೋಡುವ ಜನರನ್ನು ತಿರಸ್ಕರಿಸಿ. ಕೆಲವು ವಿಷಯಗಳು ಸಂಸಾರವನ್ನು ಸುಭದ್ರಗೊಳಿಸುತ್ತದೆ ಅದೇ ರೀತಿ ಸಂಬಂಧಗಳನ್ನು ಹಾಳುಮಾಡಬಹುದು, ಯಾವುದೇ ಬಿರುಗಾಳಿ ಬೀಸದಂತೆ ನೋಡಿಕೊಳ್ಳುವುದು ನಿಮ್ಮ ಕಾರ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕ್ರೀಡಾ ಚಟುವಟಿಕೆಗಳು ನಿಮ್ಮಲ್ಲಿ ಹೆಚ್ಚಿನ ಹುಮ್ಮಸ್ಸು ತಂದುಕೊಡುತ್ತದೆ. ಹೊಸ ಆರ್ಥಿಕ ವ್ಯವಹಾರ ನಿಮಗೆ ಇಂದು ಕೈಗೂಡಿ ಬರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬೆಳವಣಿಗೆಯ ಹಂತ ನೋಡಬಹುದು. ಸ್ಥಳ ಬದಲಾವಣೆ ಯೋಚನೆ ನಿಮ್ಮಲ್ಲಿದ್ದರೆ ಅಗತ್ಯ ಕೆಲಸ ಆಗಲಿದೆ. ವ್ಯವಹಾರದಲ್ಲಿ ನಿಮ್ಮ ಮಾತುಗಳು ಸ್ಪಷ್ಟ ಮತ್ತು ಧೈರ್ಯದಿಂದ ಇರಲಿ ಖಂಡಿತ ಕಾರ್ಯ ಯಶಸ್ಸು ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಮಡದಿಯೊಂದಿಗೆ ವಸ್ತುಗಳ ಖರೀದಿಗೆ ಹೋಗುವ ಸಾಧ್ಯತೆ ಹಾಗೂ ಅವರೊಡನೆ ಕಳೆಯುವ ಕಾಲ ಅವಿಸ್ಮರಣೀಯ ವಾಗಿರುತ್ತದೆ. ನಿಮ್ಮ ಹಿರಿಯರ ಸಲಹೆಗಳನ್ನು ಸ್ವೀಕರಿಸಿ ಮುಂದೆ ಹೆಜ್ಜೆ ಇಡುವುದು ಒಳ್ಳೆಯದು. ನಿಮ್ಮ ಬಹುದಿನದ ಕನಸುಗಳು ಇಂದು ನನಸಾಗುವ ಸುಂದರ ಕ್ಷಣಗಳು ನಿಮ್ಮ ಪಾಲಿಗೆ ಬರಲಿದೆ. ನಿಮ್ಮ ವ್ಯಾಪಾರ-ವ್ಯವಹಾರಗಳಲ್ಲಿ ನಿರೀಕ್ಷಿಸುವಂತಹ ಲಾಭದ ಮಟ್ಟವನ್ನು ಇಂದು ತಲುಪಲಾಗುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಇಂದು ನಿಮ್ಮ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆಯನ್ನು ಕಾಣಬಹುದು. ನಿಮ್ಮ ಸಾಮಾಜಿಕ ಕಳಕಳಿಯನ್ನು ಗೌರವಿಸುವ ಸುಂದರ ಕ್ಷಣ ಇಂದು ನಿಮ್ಮದಾಗಲಿದೆ. ನಿಮ್ಮ ಕುಟುಂಬದಲ್ಲಿ ನಡೆಯುವ ಹಲವು ವ್ಯಾಜ್ಯಗಳಿಂದ ಮನಸ್ತಾಪ ವಾಗುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಈ ದಿನ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಆತುರದ ಸ್ವಭಾವ ಇಂದು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹಾಗೂ ಸಂಶಯಗಳು ನಿಮ್ಮಿಂದ ದೂರವಾಗುತ್ತದೆ. ಬರಬೇಕಾದ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಇರುವುದು. ವ್ಯರ್ಥ ಖರ್ಚಿಗೆ ಇಂದು ಕಡಿವಾಣ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262