ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ ಮನವು, ಇದಿರಿಚ್ಚೆಯ ನುಡಿದಡೆ ಮೆಚ್ಚದೀ ಮನವು. ಕೂಡಲಸಂಗನ ಶರಣರ ನಚ್ಚದ ಮಚ್ಚದ ಮನವ ಕಿಚ್ಚಿನೊಳಗಿಕ್ಕು. -ಬಸವಣ್ಣ