ಗೋವಿನ ಹಣೆಯಲ್ಲಿದೆ ವಿಷ್ಣುವಿನ ಪಾದ.! ರಾಶಿಫಲ ನೋಡಿ
ಗೋವಿನ ಹಣೆಯನ್ನು ಮುಟ್ಟಿ ನಮಸ್ಕರಿಸುವುದು ತುಂಬಾ ಪ್ರಶಸ್ತಕರ ಏಕೆಂದರೆ ಅಲ್ಲಿ ವಿಷ್ಣುವಿನ ಪಾದ ಇರುತ್ತದೆ ಎಂಬ ಪ್ರತೀತಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ. ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕೆಲಸದಲ್ಲಿ ಲವಲವಿಕೆಯಿಂದ ಪಾಲ್ಗೊಳ್ಳಿ. ಭವಿಷ್ಯದ ಕಲ್ಪನೆಗಳನ್ನು ಸಾಕಾರಗೊಳಿಸಲು ಪ್ರಯತ್ನ ಪಡಬೇಕಾಗಿದೆ. ನಿಮ್ಮಲ್ಲಿನ ಋಣಾತ್ಮಕ ಚಿಂತನೆಗಳನ್ನು ತೆಗೆದುಹಾಕಿ. ನಿಮ್ಮ ವ್ಯಕ್ತಿತ್ವ ಹಾಗೂ ಎಲ್ಲರ ಮೆಚ್ಚುಗೆ ಗಳಿಸುವ ಸಲುವಾಗಿ ಹಣಕಾಸು ಗಳನ್ನು ನೀರಿನಂತೆ ಖರ್ಚು ಮಾಡುವುದು ಸರಿಯಲ್ಲ. ಮನೆಗೆ ಬೇಕಾಗಿರುವ ವಸ್ತುಗಳ ಖರೀದಿ ಮಾಡುತ್ತೀರಿ. ಆಧ್ಯಾತ್ಮಿಕದತ್ತ ನಿಮ್ಮ ಮನಸ್ಸು ವಾಲಲೀದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಹಣಕಾಸಿನಲ್ಲಿ ನಿರೀಕ್ಷಿತ ಮೂಲಗಳಿಂದ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಚಟುವಟಿಕೆ ಶೀಲರಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದಂಪತಿಗಳ ವೈಮನಸ್ಸನ್ನು ತೆಗೆದುಹಾಕುವ ಪ್ರಯತ್ನ ನಡೆಸಬೇಕಾಗಿದೆ. ನಿಮ್ಮ ವ್ಯಕ್ತಿತ್ವವನ್ನು ಎಲ್ಲರೂ ಇಷ್ಟ ಪಡಲಿದ್ದಾರೆ. ವಿಶ್ರಾಂತಿ ರಹಿತ ದುಡಿಮೆ ಈದಿನ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಆದಾಯ ಮತ್ತು ವೆಚ್ಚಗಳು ಸಮತೋಲನ ಮಾಡುವುದು ಒಳ್ಳೆಯದು. ನಿಮ್ಮ ಬಹುದಿನದ ಕನಸು ವಾಹನ ಖರೀದಿ ನನಸಾಗಲಿದೆ. ಕೆಲಸದ ಜಾಗದಲ್ಲಿನ ಕೆಲವು ಆಪಾದನೆಗಳಿಂದ ನೀವಿಂದು ಮುಕ್ತರಾಗಲಿದ್ದೀರಿ. ಹಣಕಾಸಿನ ವ್ಯವಹಾರವನ್ನು ವಿಸ್ತರಣೆ ಮಾಡಲು ಪ್ರಯತ್ನಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ. ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ. ಮೇಲಾಧಿಕಾರಿಗಳಿಂದ ಉದ್ಯೋಗದಲ್ಲಿ ಬೆಂಬಲ ದೊರಕಲಿದೆ. ಉನ್ನತ ಸ್ಥಾನಕ್ಕಾಗಿ ಕೆಲವು ರೂಪರೇಷೆಗಳನ್ನು ಸಿದ್ಧಪಡಿಸಿಕೊಳ್ಳುತ್ತಾರೆ. ನೀವು ಪಡೆಯುತ್ತಿರುವ ಕೆಲಸದ ಬಗ್ಗೆ ಮೊದಲೇ ತಯಾರಿ ನಡೆಸಿ ಹೋಗುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕುಟುಂಬದಲ್ಲಿ ಸಂತೋಷದ ವಾತಾವರಣ ಮೂಡಲಿದೆ. ಮಕ್ಕಳ ಕೆಲಸದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ಈ ದಿನ ಮಿತ್ರರಿಂದ ಮೋಜು-ಮಸ್ತಿಗೆ ಆಮಂತ್ರಣ ದೊರಕುವ ಸಾಧ್ಯತೆ ಕಾಣಬಹುದು. ಭೂ ವ್ಯಾಜ್ಯಗಳಲ್ಲಿ ನಿರೀಕ್ಷಿತ ಗೆಲುವು ನಿಮ್ಮಂತೆ ಆಗಲಿದೆ. ಆಧುನಿಕ ಉಪಕರಣಗಳನ್ನು ಖರೀದಿ ಮಾಡುವ ಸಾಧ್ಯತೆಗಳು ಕಾಣಬಹುದು. ಕುಟುಂಬದ ಜೊತೆಗೆ ಪ್ರವಾಸದ ಚಿಂತನೆ ನಡೆಸಲಿದ್ದೀರಿ. ಅನಿರೀಕ್ಷಿತವಾಗಿ ಧನಲಾಭವಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಕೆಲಸದಲ್ಲಿ ಆಕಸ್ಮಿಕ ವಿವಾದಗಳು ಹೆಚ್ಚಾಗಲಿದೆ. ಸಹವರ್ತಿಗಳಿಂದ ಕಿರಿಕಿರಿಯಾಗುವ ಸಾಧ್ಯತೆ ಕಂಡುಬರುತ್ತದೆ. ಕೆಲವು ಪ್ರಶ್ನೆಗಳಿಗೆ ನಿಮ್ಮ ಬಳಿಯಿರುವ ಉತ್ತರದಿಂದ ವಿರೋಧಿಗಳ ಬಾಯನ್ನು ಮುಚ್ಚಿಸುವ ಸಾಧ್ಯತೆ ಕಂಡುಬರುತ್ತದೆ. ಸಭೆ-ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಕಾಣಬಹುದು. ಉತ್ತಮ ಜ್ಞಾನರ್ಜನೆ ಹಾಗೂ ಅಭಿವೃದ್ಧಿಯ ಮನಸ್ಥಿತಿಯನ್ನು ಬೆಳೆಸಿಕೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿಗಳಲ್ಲಿ ಉತ್ತಮ ಫಲಿತಾಂಶಗಳು ದೊರೆಯುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕುಲದೇವತಾರಾಧನೆ ಮಾಡುವುದು ನಿಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುವುದು ಖಚಿತ. ಆರೋಗ್ಯಯುತ ಜೀವನ ಶೈಲಿಯಿಂದ ಕೆಲಸದಲ್ಲಿ ಚೈತನ್ಯ ಇಮ್ಮಡಿ ಆಗಲಿದೆ. ವಿನಾಕಾರಣ ನಿಮ್ಮ ಕೆಲಸದಲ್ಲಿ ಕೆಲವು ಹಸ್ತಕ್ಷೇಪ ಮಾಡಬಹುದು ಅವರನ್ನು ನಿಯಂತ್ರಿಸುವುದು ಸೂಕ್ತ. ಪಾಲುದಾರಿಕೆ ವ್ಯವಹಾರಗಳು ನಿಮಗೆ ಸರಿ ಕಂಡುಬರುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಆದಾಯ ವ್ಯವಸ್ಥೆ ಉತ್ತಮವಾಗಿರಲಿದೆ. ನಿಮ್ಮ ಕುಶಲ ಮಾತುಗಳಿಂದ ವಿರೋಧಿಗಳನ್ನು ಬಗ್ಗಿಸುವ ಸಾಮರ್ಥ್ಯ ಕಂಡುಬರುತ್ತದೆ. ಕುಟುಂಬದ ಬೆಂಬಲ ನಿಮಗೆ ಶ್ರೀರಕ್ಷೆಯಾಗಲಿದೆ. ಅದ್ಭುತ ಆಲೋಚನೆಗಳಿಂದ ಹೊಸತನದತ್ತ ಪ್ರಯಾಣ ಸಾಗಲಿದೆ. ಮಕ್ಕಳ ಬೆಳವಣಿಗೆ ಕುಟುಂಬದಲ್ಲಿ ಸಂತೋಷ ತರಲಿದೆ. ಹಿರಿಯರ ಬಗ್ಗೆ ಉತ್ತಮ ಗೌರವವನ್ನು ಬೆಳೆಸಿಕೊಳ್ಳಿ, ಅವರು ನಿಮ್ಮ ಜೀವನದ ಏಳಿಗೆಗೆ ಪೂರಕವಾಗಿರುವ ಅವಕಾಶಗಳನ್ನು ಸೃಷ್ಟಿಸಿ ಕೊಡಲಿದ್ದಾರೆ. ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗುವುದು. ನಿಮ್ಮ ಆತ್ಮೀಯರ ಜೊತೆಗೆ ಉತ್ತಮ ಬಾಂಧವ್ಯ ರೂಡಿಸಿಕೊಳ್ಳಿ. ಕೆಲಸದಲ್ಲಿನ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಹುಡುಕಿ. ಸಂಗಾತಿಯೊಡನೆ ಈದಿನ ಮಧುರ ಬಾಂಧವ್ಯದ ಕ್ಷಣಗಳು ಪ್ರಾಪ್ತಿಯಾಗಲಿದೆ. ಕೆಲವರು ವಿನಾಕಾರಣ ನಿಮ್ಮ ವಿಚಾರಗಳಲ್ಲಿ ಅಡೆತಡೆ ತರಬಹುದು ಇದು ನಿಮಗೆ ತೀವ್ರತರನಾದ ಮಾನಸಿಕ ಅಸಮತೋಲನಕ್ಕೆ ಕಾರಣವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262