ಪ್ರಮುಖ ಸುದ್ದಿ

ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ!

ಬೆಂಗಳೂರು : ಮೈತ್ರಿ ಸರ್ಕಾರ ಉಳಿಸಿಕೊಳ್ಳುವುದರ ಸಂದಿಗ್ಧ ಪರಿಸ್ಥಿತಿಯ ನಡುವೆಯೂ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾಗಿ ಆರ್.ಆರ್. ಜಾನು, ಕೆ.ಪಿ.ಎಸ್.ಸಿ, ಕಾರ್ಯದರ್ಶಿಯಾಗಿ ಸತ್ಯವತಿ, ಕಾರ್ಮಿಕ ಇಲಾಖೆ ಆಯುಕ್ತರಾಗಿ ಡಾ.ಜಿ.ಸಿ. ಪ್ರಕಾಶ್, ಐಟಿ-ಬಿಟಿ ಇಲಾಖೆ ನಿರ್ದೇಶಕರಾಗಿ ಪ್ರಕಾಶ್ ಕುಮಾರ್ ಮಿಶ್ರಾ, ಕೆ.ಯು.ಐ.ಡಿ.ಎಫ್.ಸಿ. ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ ನಳಿನಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button