ಗಣೇಶನಿಗೆ ಗರಿಕೆ ನೀಡಿ ಶುಭಫಲ ಪಡೆಯಿರಿ & ರಾಶಿಫಲ ನೋಡಿ
ಪದವಿ ಮುಗಿಸಿದ್ದೇನೆ ಕೆಲಸ ಸಿಗುತ್ತಿಲ್ಲ. ಸಂದರ್ಶನಕ್ಕೆ ಹಾಜರಾಗಿದ್ದರು ಯಾವುದೇ ಪ್ರತಿಫಲ ದೊರೆಯುತ್ತಿಲ್ಲ. ಇಂತಹ ಮಾತುಗಳು ಸರ್ವೇಸಾಮಾನ್ಯವಾಗಿದೆ, ನಮ್ಮ ಶೈಕ್ಷಣಿಕ ಆಧಾರವಾಗಿ ಕೆಲಸ ದೊರೆಯದೆ ಹತಾಶರಾಗಿ ಇರಬಹುದು, ಕೆಲವೊಮ್ಮೆ ಸ್ವಲ್ಪ ಅಂಕಗಳಲ್ಲಿ ಕೆಲಸ ಕಳೆದುಕೊಳ್ಳುವುದು ಉಂಟು ಇಂತಹ ಸಮಸ್ಯೆ ನೀವು ಅನುಭವಿಸುತ್ತಿದ್ದರೆ ದೇವಿಗೆ ಅಭಿಷೇಕವನ್ನು ಮಾಡಿ. ಶುಕ್ರವಾರದಂದು ಗಣಪತಿಗೆ ಗರಿಕೆಯನ್ನು ನೀಡಿ. ಶುಭಫಲಗಳು ಕಂಡುಬರುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ವಸ್ತುಗಳನ್ನು ಜತನದಿಂದ ಕಾಪಾಡಿಕೊಳ್ಳುವ ವಿಚಾರಗಳನ್ನು ಬೆಳೆಸಿಕೊಳ್ಳಿ. ಮನಸ್ಸಿನಲ್ಲಿ ಉದ್ಭವವಾಗುವ ಗೊಂದಲಗಳಿಗೆ ತೆರೆಯೆಳೆಯುವುದು ಬಹಳಷ್ಟು ಮುಖ್ಯ. ಬೃಹತ್ ಯೋಜನೆ ತೆಗೆದುಕೊಳ್ಳುವ ಮೊದಲು ಅದರ ಪೂರ್ಣ ಪ್ರಮಾಣದ ವಿಶ್ಲೇಷಣೆ ಅಗತ್ಯವಿದೆ. ನೆರೆಹೊರೆಯವರೊಡನೆ ಉತ್ತಮ ಸ್ನೇಹ ಬೆಳೆಸಿಕೊಳ್ಳುವ ಚಿಂತನೆ ನಿಮ್ಮಲ್ಲಿರಲಿ. ಗ್ರಾಹಕರ ಬದ್ಧತೆಯನ್ನು ಮನಗೊಂಡು ಕಾರ್ಯಗಳನ್ನು ಸ್ಥಾಪಿಸುವುದು ಒಳಿತು. ಕುಟುಂಬದಲ್ಲಿ ನಡೆಯುವ ಸಂತೋಷಕರ ಪ್ರಸಂಗಗಳಿಗೆ ನೀವು ಸಾಕ್ಷಿಯಾಗಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲಸದ ಬಗೆಗಿನ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವ ವ್ಯವಸ್ಥೆ ಕಂಡುಬರುತ್ತದೆ. ಸೂಕ್ಷ್ಮ ವಿಷಯಗಳಿಗೆ ಆದ್ಯತೆ ನೀಡುವುದು ಮುಖ್ಯ. ಅತ್ಯಂತ ವೇಗ ಮತ್ತು ಆತುರದ ಕೆಲಸದಿಂದ ಸಂಕಷ್ಟಗಳು ಎದುರಾಗಬಹುದು. ನಿಮ್ಮ ಯೋಜನೆಗಳಿಗೆ ಮಾರಕವಾಗುವ ಅಂಶಗಳನ್ನು ಪರಿಗಣಿಸಿ ಸರಿಪಡಿಸುವ ಮಾರ್ಗ ಹುಡುಕಿ. ಹೊಸ ಸ್ನೇಹದ ಬಗ್ಗೆ ಈ ದಿನ ಒಲವು ಮೂಡುತ್ತದೆ. ನೀವು ನಿಮ್ಮ ವಿಚಾರಗಳನ್ನು ಗೋಪ್ಯವಾಗಿ ಇಟ್ಟುಕೊಳ್ಳುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬದಲ್ಲಿ ನಿಮ್ಮ ವಿವೇಚನೆಯಿಂದ ಶುಭ ಕಾರ್ಯದ ಬಗ್ಗೆ ಪ್ರಸ್ತಾಪ ನಡೆಯಲಿದೆ. ಮುಖ್ಯವಾದ ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟು ಮರೆಯಬಹುದು ಎಚ್ಚರವಿರಲಿ. ಹಣಕಾಸಿನಲ್ಲಿ ಉತ್ತಮವಾದ ಅಭಿವೃದ್ಧಿ ಕಾಣಲು ಶ್ರಮ ಅಗತ್ಯವಿದೆ. ಕೆಲವು ಯೋಜನೆಗಳಿಗೆ ಸಾಲ ಮಾಡುವ ಮನಸ್ಥಿತಿಯ ನಿಮ್ಮಲ್ಲಿರಬಹುದು ಇರುವಂತಹ ವ್ಯವಸ್ಥೆಯಲ್ಲಿ ಸಾಗುವುದು ಉತ್ತಮ. ಕುಟುಂಬದ ಹಿತಕ್ಕಾಗಿ ಉತ್ತಮ ಕಾರ್ಯಗಳನ್ನು ನೀವು ಕೈಗೊಳ್ಳುವಿರಿ. ಸದ್ಯದಲ್ಲಿ ಪ್ರಗತಿ ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಕೆಲಸದ ವಿಚಾರವಾಗಿ ಕಾಳಜಿ ಅತ್ಯವಶ್ಯಕ. ವಸ್ತುಗಳು ಎಲ್ಲೆಂದರಲ್ಲಿ ಕಳೆದು ಹಾಕಿಕೊಳ್ಳುವ ಪ್ರಮೆಯ ಬರಬಹುದು ಎಚ್ಚರವಿರಲಿ. ಹೂಡಿಕೆಗಳಲ್ಲಿ ಕೆಲವರು ದಾರಿ ತಪ್ಪಿಸುವ ಸಾಧ್ಯತೆಗಳು ಕಾಣಬಹುದು ಆದಷ್ಟು ಸಂಪೂರ್ಣ ಜ್ಞಾನ ಪಡೆದುಕೊಂಡು ಮುಂದುವರೆಯಿರಿ. ಕುಟುಂಬದೊಂದಿಗೆ ಹಾಗೂ ಮಕ್ಕಳೊಂದಿಗೆ ಕಳೆಯುವ ಕ್ಷಣಗಳು ನಿಮ್ಮಲ್ಲಿ ಚೈತನ್ಯ ಬೆಳೆಸಲು ಸಹಕಾರ ನೀಡುತ್ತದೆ. ಪ್ರಣಯದ ಭಾವನೆಗಳಲ್ಲಿ ಆಸಕ್ತಿಗಳು ಕಂಡುಬರಲಿದೆ. ಹೊಸ ಯೋಜನೆಗಳು ಆಕರ್ಷಕವಾಗಿ ಕಾಣಲಿದೆ, ಆದಷ್ಟು ನೀವು ಆತುರದ ನಿರ್ಣಯಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಶಕ್ತಿ ಬಲಕ್ಕಿಂತ ಯುಕ್ತಿ ಬಲ ಲೇಸು ಎಂಬುದನ್ನು ಮನಗಾಣಿರಿ. ನಿಮ್ಮ ಆಕರ್ಷಣೆಯ ವ್ಯಕ್ತಿತ್ವವು ಎಲ್ಲರ ಹೃದಯ ಗೆಲ್ಲಲಿದೆ ಹಾಗೂ ನೀವು ವಿಶೇಷ ಎಂಬುದಾಗಿ ಮನವರಿಕೆ ಮಾಡಿಕೊಡಲಿದ್ದೀರಿ. ಪ್ರೀತಿಯ ಭಾವನೆಯಲ್ಲಿ ಈ ದಿನದ ಸಮಯವನ್ನು ಕಳೆಯುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲಸವನ್ನು ಒಪ್ಪಿಕೊಳ್ಳುವ ಮುನ್ನ ಆದಷ್ಟು ಅದರ ಬಗ್ಗೆ ಸಂಪೂರ್ಣ ವಿಚಾರ ಕಲೆ ಹಾಕುವುದು ಒಳ್ಳೆಯದು. ಕೆಲವು ಜನರ ನಯವಾದ ಮಾತುಗಳಿಗೆ ಮರುಳಾಗುವ ನೀವು ಸಮಸ್ಯೆಗಳಲ್ಲಿ ಸಿಲುಕು ಬಹುದಾದ ಸಾಧ್ಯತೆ ಕಂಡುಬರುತ್ತದೆ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪವನ್ನು ಆದಷ್ಟು ತಡೆಗಟ್ಟುವುದು ಒಳಿತು. ಕುಟುಂಬದೊಂದಿಗೆ ಸಂತೋಷದ ವಾತಾವರಣ ಕಳೆಯಲು ಇಚ್ಚಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೇವಲ ಮಾತುಗಳಿಂದ ಎಲ್ಲವು ಪಡೆಯಬಹುದು ಎಂಬುದು ನಿಮ್ಮ ಭ್ರಮೆ, ಆದಷ್ಟು ಕಾರ್ಯಾತ್ಮಕ ರಾಗುವುದು ಒಳಿತು. ವಿಲಾಸಿತನ ಪ್ರದರ್ಶನ ಮಾಡುವುದು ಸರಿಯಲ್ಲ. ಯೋಜನೆಗಳಲ್ಲಿ ಟೀಕೆಗಳು ಬರಬಹುದು ಆದಷ್ಟು ವಿಮರ್ಶೆಗಳನ್ನು ಜರಿಯದೆ. ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದು ಮುಖ್ಯ. ಸಹೋದರರೊಡನೆ ಸಂಘರ್ಷಕ್ಕೆ ಇಳಿಯುವುದು ಸರಿಯಲ್ಲ. ಈ ದಿನ ಅಂದುಕೊಂಡ ಕೆಲಸಗಳು ಮಂದಗತಿಯಲ್ಲಿ ನಡೆಯಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂತೋಷ ಹಾಗೂ ಚೈತನ್ಯದಿಂದ ಕಾರ್ಯಗಳನ್ನು ಮಾಡಲು ಮುಂದಾಗಿ. ಆರೋಗ್ಯದ ವಿಷಯವಾಗಿ ಜಾಗ್ರತೆ ವಹಿಸುವುದು ಸೂಕ್ತ. ಕುಟುಂಬದಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲು ಮುಂದಾಗಿ. ಸುಖಾಸುಮ್ಮನೆ ಕೋಪವೇಷ ವ್ಯಕ್ತಪಡಿಸುವುದು ಒಳಿತಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ ಅವಕಾಶ ಸಿಗಲಿದ್ದು ನಿಮ್ಮ ತಂತ್ರಗಾರಿಕೆ ಹಾಗೂ ಬುದ್ಧಿ ಕೌಶಲ್ಯದಿಂದ ಇದನ್ನು ಪಡೆಯಬಹುದು. ದೈವ ಧಾರ್ಮಿಕ ವಿಧಾನಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೆಲಸದ ಬಗೆಗಿನ ಸಂಪೂರ್ಣ ಜ್ಞಾನ ಪಡೆಯುವುದು ನಿಮ್ಮಲ್ಲಿ ಕಾಣಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬದ ವಿಷಯಗಳನ್ನು ಆದಷ್ಟು ಪರಿಗಣನೆಗೆ ತೆಗೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಕಾರ್ಯಗಳಲ್ಲಿ ಟೀಕೆ-ಟಿಪ್ಪಣಿಗಳು ಸಹಜವಾಗಿ ಬರಬಹುದು ಅವುಗಳಿಂದ ಭಯಪಟ್ಟು ಕೊಳ್ಳುವುದು ಬೇಡ. ನಿಮ್ಮ ಕ್ರಿಯಾಶೀಲತೆ ಹಾಗೂ ಯೋಜನೆಯನ್ನು ಹಾದಿತಪ್ಪಿಸುವ ವ್ಯವಸ್ಥಿತ ತಂತ್ರ ನಡೆಯಲಿದೆ, ಇವುಗಳಿಗೆ ಪ್ರತ್ಯುತ್ತರ ಸಿದ್ಧಪಡಿಸಿಕೊಳ್ಳಿ. ನವೀನ ಹೂಡಿಕೆಗಳ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೆಲಸದಲ್ಲಿನ ಆಲಸ್ಯತನ ನಿಮ್ಮ ಯೋಜನೆ ಹಾಗೂ ಆರ್ಥಿಕ ಪ್ರಗತಿಗೆ ಅಡ್ಡಿ ತರಬಹುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಚೈತನ್ಯ ರೂಢಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವ್ಯವಹಾರವನ್ನು ಬಲಿಷ್ಠಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಬೇಕಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕಷ್ಟದ ಕನವರಿಕೆಗಳು ದೂರವಾಗಿ ನಗುವಿನ ಮಂದಹಾಸ ನಿಮ್ಮಲ್ಲಿ ವ್ಯಕ್ತವಾಗುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಪ್ರಗತಿಯತ್ತ ಸಾಗಲಿದ್ದೀರಿ. ದೊಡ್ಡಮಟ್ಟದ ಅವಕಾಶಗಳು ನಿಮ್ಮನ್ನು ಕೈಬೀಸಿ ಕರೆಯುತ್ತದೆ. ಈ ದಿನ ಸಂಗಾತಿಯೊಡನೆ ಮುಕ್ತ ಮಾತುಕತೆ ಮೂಲಕ ಚರ್ಚೆ ನಡೆಸುವಿರಿ. ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262