ಹಿತಶತ್ರು, ಶತ್ರು ಪೀಡೆ ನಿವಾರಣೆಗೆ ಈ ಮಂತ್ರ ಹೇಳಿ & ರಾಶಿಫಲ ನೋಡಿ
ಹಿತಶತ್ರುಗಳು ಅಥವಾ ಶತ್ರು ಪೀಡೆಗಳಿಂದ ರಕ್ಷಣೆ ಪಡೆದು, ಶತ್ರುಗಳು ಸಹ ನಿಮ್ಮ ಮಾತಿಗೆ ಬಾಳುವಂತೆ ಹಾಗೂ ನಿಮ್ಮ ವ್ಯವಸ್ಥೆಗೆ ಮಾರಕವಾಗದಂತೆ ವಶ ಮಾಡಿಕೊಳ್ಳುವ ವಿಧಾನ.
ಓಂ ಹ್ರೀಂ ಏಂ ಶ್ರೀಂ ನಮೋ ಭಗವತಿ ಉಚ್ಚಿಷ್ಟ
ಚಾಂಡಾಲಿ ಶ್ರೀ ಮಾತಂಗೇಶ್ವರಿ ಸರ್ವಜನವಶಂಕರಿ ಸ್ವಾಹಾ
ಈ ಮಂತ್ರವನ್ನು ಭುಜಪತ್ರೆ ಮೇಲೆ ಬರೆದು ಬನ್ನಿಮರಕ್ಕೆ ಹಳದಿ ದಾರದಲ್ಲಿ ಕಟ್ಟಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಆಪ್ತರೊಡನೆ ಮುಸುಕಿನ ಗುದ್ದಾಟವನ್ನು ಕಾಣಬಹುದು. ನಿಮ್ಮ ವಿಚಾರಗಳಿಗೆ ವಿರೋಧಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಪತ್ನಿಯೊಡನೆ ಬಹಳಷ್ಟು ಸಮಯ ಕಳೆಯುವಂತಹ ದಿನವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲಸವನ್ನು ವೇಗದಿಂದ ಪೂರ್ಣಗೊಳಿಸುವ ಸಾಧ್ಯತೆ. ಹಣಕಾಸಿನ ವಿಷಯಗಳಲ್ಲಿ ಮಂದಗತಿಯ ವೃದ್ಧಿ. ಗೃಹ ನಿರ್ಮಾಣ ಕಾಮಗಾರಿಯನ್ನು ಪೂರ್ಣ ಮಾಡುವ ತಯಾರಿ ಮಾಡುವಿರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಮೋಜು-ಮಸ್ತಿ ಕೂಟಗಳಲ್ಲಿ ಕಾಲಹರಣ. ಕುಟುಂಬಸ್ಥರನ್ನು ನಿಮ್ಮ ನಡೆಯಿಂದ ಚಿಂತೆ ಮಾಡುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರವನ್ನು ಇಂದು ಕುಲಂಕುಶವಾಗಿ ವಿಚಾರಮಾಡಿ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ವ್ಯಕ್ತಿತ್ವ ಹಾಗೂ ಸಾಮಾಜಿಕ ಬದ್ಧತೆ ಹೆಚ್ಚಿನ ಮನ್ನಣೆ ಸಿಗಬಹುದು. ಹೊಸ ವ್ಯವಹಾರವು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುತ್ತದೆ. ಪ್ರೇಮಿಗಳಲ್ಲಿ ಹೆಚ್ಚಿನ ಲವಲವಿಕೆ ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಆರ್ಥಿಕ ವ್ಯವಹಾರದಲ್ಲಿ ಚೇತರಿಕೆ ಸಾಧ್ಯತೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವಿರಿ. ಮನೆಯಲ್ಲಿ ಶುಭ ಸಮಾರಂಭದ ಸೂಚನೆ. ಇಂದು ನಿಮ್ಮ ಯೋಜಿತ ಕೆಲಸದ ನಿಮಿತ್ತ ಹಲವು ಸಂಪರ್ಕಗಳನ್ನು ಮಾಡಬಯಸುವಿರಿ. ಪತ್ನಿಯ ಆರೋಗ್ಯದಲ್ಲಿ ಏರಿಳಿತ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಉದ್ಯೋಗದಲ್ಲಿ ಲವಲವಿಕೆ ಮತ್ತು ಚೈತನ್ಯದಾಯಕ ದಿನ. ಮಾಡುವ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವಿರಿ. ಹಣಕಾಸಿನಲ್ಲಿ ಮಂದಗತಿ ಪ್ರಗತಿ ಕಾಣುವುದು. ಸಾಲಬಾದೆ ನಿಮ್ಮನ್ನು ಆವರಿಸಿಕೊಳ್ಳುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸದಲ್ಲಿ ಹೆಚ್ಚಿನ ವಿಳಂಬದಿಂದ ನಿಮ್ಮ ಬಗ್ಗೆ ಹಲವರು ಹಲವಾರು ಮಾತುಗಳನ್ನಾಡುವರು. ಕೆಲ ವಿಚಾರಗಳಲ್ಲಿ ಅತಿಯಾದ ಆಸಕ್ತಿ ತೋರಿಸುವುದು ಒಳ್ಳೆಯದಲ್ಲ. ಯೋಜನೆಗಳ ವಿಸ್ತರಣೆಗೆ ಅವಕಾಶಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆರ್ಥಿಕವಾಗಿ ಬೆಳವಣಿಗೆ ಸಾಧಿಸುವಿರಿ. ರಾಜಿ ಪಂಚಾಯಿತಿಗಳಲ್ಲಿ ಹೋಗದಿರುವುದು ತುಂಬಾ ಸೂಕ್ತ. ಸುಖಾಸುಮ್ಮನೆ ಕದನಕ್ಕೆ ಬರುವಂತಹ ಜನಗಳು ಕಂಡುಬರುತ್ತಾರೆ, ಆದಷ್ಟು ದೂರದಲ್ಲಿ ನಿಲ್ಲಿ. ಸಂಗಾತಿಯ ಜೊತೆಗೆ ಖರೀದಿ ಪ್ರಕ್ರಿಯೆಗಳನ್ನು ಮಾಡಲು ಇಚ್ಛಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸಂಜೆಯ ವಾತಾವರಣ ರೋಮಾಂಚನದಿಂದ ಕೂಡಿರುತ್ತದೆ. ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲವು ತೆರಿಗೆಗಳನ್ನು ಅಥವಾ ಮನೆಯ ಸಂಬಂಧಿತ ದಾಖಲೆಗಳನ್ನು ಗಮನವಿಟ್ಟು ಕೆಲಸದಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಹೊಸ ಯೋಜನೆಗೆ ಈಗಿನಿಂದಲೇ ಸಿದ್ಧತೆ ನಡೆಸುವುದು ಒಳ್ಳೆಯದು. ಪಶುಸಂಗೋಪನೆ, ಕೃಷಿ ಚಟುವಟಿಕೆಗಳಲ್ಲಿ ಉತ್ತಮವಾದ ಬೆಳವಣಿಗೆ ಕಂಡುಬರುತ್ತದೆ. ಆರ್ಥಿಕ ಸಹಕಾರಕ್ಕಾಗಿ ಆತ್ಮೀಯರ ಬಳಿ ಕೇಳುವ ಸಾಧ್ಯತೆ ಇದೆ. ಭೂಮಿಯ ವಿಷಯದಲ್ಲಿ ಉತ್ತಮ ವ್ಯವಹಾರ ನಡೆಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಸೋಲಿನಿಂದ ಗೆಲುವಿನ ಕಡೆಗೆ ಪ್ರಯಾಣ ಬೆಳೆಸುವಿರಿ. ಸಂತೋಷದ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಕುಟುಂಬದಲ್ಲಿ ಅನಿರೀಕ್ಷಿತವಾಗಿ ಸಂಕಷ್ಟ ಎದುರಾಗಬಹುದು. ದೃಢಮನಸ್ಸಿನಿಂದ ಕಾರ್ಯಗಳಲ್ಲಿ ಸಫಲರಾಗುವಿರಿ. ಸಮಸ್ಯೆಗಳ ಸುಳಿವಿನಿಂದ ಹೊರಬರಲು ಪ್ರಯತ್ನ ಮೆಚ್ಚುವಂತದ್ದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೌಟಂಬಿಕ ಸಲಹೆಗಳು ಸರಿಹೋಗಲಿದೆ. ಉದ್ಯೋಗದ ಸ್ಥಿತಿಗತಿಗಳು ಚೇತರಿಕೆಯತ್ತ ಸಾಗುತ್ತದೆ. ನಿಮ್ಮ ಕ್ರಿಯಾಶೀಲತೆಯಿಂದ ಹೊಸತಾದ ಕಲ್ಪನೆಗಳೊಂದಿಗೆ ಸಾಗುವಿರಿ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ ಇದೆ. ಯಶಸ್ವಿ ದಾಯಕ ನಿರ್ಣಯಗಳಿಂದ ಸ್ಥಾನ ಗಟ್ಟಿಗೊಳಿಸಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262