ಬಹುದಿನದಿಂದ ಸಮಸ್ಯೆಗಳು ಕಾಡುತ್ತಿವೆಯೇ ಹೀಗೆ ಮಾಡಿ &ರಾಶಿ ಫಲ ನೋಡಿ
ನಿಮ್ಮಲ್ಲಿನ ಬಹುದಿನದ ಸಮಸ್ಯೆಗಳು ಹಾಗೂ ದಾರಿದ್ಯ್ರ ದೋಷ ದಂತಹ ವಿಚಾರಗಳಿಗೆ ಪೂರ್ವಜರ ಆಶೀರ್ವಾದಗಳಿಂದ ಸಕಾರಾತ್ಮಕ ಫಲಿತಾಂಶ ಕಾಣಬಹುದು. ಪ್ರತಿ ಸೋಮವಾರ ದಿನದಂದು ಪೂರ್ವಜರಿಗೆ ನಮಸ್ಕರಿಸಿ, ಪ್ರಾರ್ಥನೆ ಮಾಡಿ ಹಾಗೂ ನೈವೇದ್ಯ ರೂಪವಾಗಿ ಆಹಾರವನ್ನು ನೀಡಿ ಮತ್ತು ಉಪವಾಸ ವ್ರತ ಆಚರಣೆಯ ಮೂಲಕ ಪ್ರಸನ್ನ ಗೊಳಿಸಬಹುದು ಇದರಿಂದ ಉಂಟಾಗಬಹುದಾದ ಕಷ್ಟಕಾರ್ಪಣ್ಯಗಳು ಬಗೆಹರಿಯುವುದು ನಿಶ್ಚಿತ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಮಾತು ಕಾಲಹರಣ ಮಾಡುವುದು ಒಳ್ಳೆಯದಲ್ಲ. ಮಹತ್ವಾಕಾಂಕ್ಷೆಯ ಯೋಜನೆಗಳು ಸಕಾರಾತ್ಮಕವಾಗಿ ಸಿದ್ಧಿಸಲಿದೆ. ಖರ್ಚುಗಳ ವಿಪರೀತ ಏರಿಕೆ ಆಗಲಿದೆ. ಅನಿರೀಕ್ಷಿತವಾಗಿ ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾದ ಸಂಭವ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಹಣಕಾಸಿನ ವಿಷಯವಾಗಿ ಈ ದಿನ ಸಾಲ ಮಾಡುವ ಪ್ರಮೇಯ ಬರಬಹುದಾಗಿದೆ. ನಿಮ್ಮ ಯೋಜನೆಗಳಿಗೆ ಬಂಡವಾಳದ ಕ್ರೂಡಿಕರಣ ಮಾಡಿಕೊಳ್ಳಲು ಹರಸಾಹಸ ಪಡುವಿರಿ. ಆತ್ಮೀಯ ಸ್ನೇಹಿತರು ನಿಮ್ಮ ಕಷ್ಟಗಳಿಗೆ ಸಕಾಲದಲ್ಲಿ ನೆರವು ನೀಡಲಿದ್ದಾರೆ. ಕುಟುಂಬದಲ್ಲಿ ನಿಮ್ಮ ನಡೆ ಹಾಗೂ ಒರಟುತನ ಕಂಡು ಸಂಕಷ್ಟ ಪಡಬಹುದಾಗಿದೆ ಆದಷ್ಟು ನಿಮ್ಮ ವರ್ತನೆಯನ್ನು ಸರಿಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ. ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು. ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಅತಿಯಾದ ಕೋಪ ಸಿಡುಕಿನ ಸ್ವಭಾವ ಒಳ್ಳೆಯದಲ್ಲ, ಇದರಿಂದ ಇನ್ನೊಬ್ಬರ ಮನಸ್ಥಿತಿಯೂ ಸಹ ಹಾಳಗಬಹುದು, ಕೆಲವು ಅವಕಾಶಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಕೆಲವರು ಸುಖಾಸುಮ್ಮನೆ ಪ್ರಚೋದಿಸಬಹುದು ಅನಗತ್ಯ ವಿಚಾರಗಳಿಗೆ ಕೈಹಾಕಿ ನಿಮ್ಮ ವರ್ಚಸ್ಸನ್ನು ಹಾಳುಮಾಡಿಕೊಳ್ಳಬೇಡಿ. ಆರ್ಥಿಕ ದೃಷ್ಟಿಯಲ್ಲಿ ಮಂದಗತಿಯ ಬೆಳವಣಿಗೆ ಕಂಡುಬರಲಿದೆ. ಹೊಸದಾದ ಅವಕಾಶಗಳು ಕಾಣಸಿಗಲಿದೆ ಆದರೆ ಅದರ ಪ್ರಯೋಜನ ಪಡೆಯುವ ಸಮಾಧಾನ ನಿಮ್ಮಲ್ಲಿ ಇರಬೇಕಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಮಕ್ಕಳ ವಿಚಾರಗಳಿಂದ ಮನಸ್ಸಿಗೆ ಬೇಸರ ಆವರಿಸಬಹುದು. ಆಸ್ತಿಯ ವ್ಯಾಜ್ಯಗಳು ಇದ್ದಕ್ಕಿದ್ದಂತೆ ಭುಗಿಲೇಳುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ನೀವು ಭಕ್ತಿ ಹಾಗೂ ಆಧ್ಯಾತ್ಮಿಕ ವಿಚಾರಗಳಲ್ಲಿ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನಿಮ್ಮ ಮನಃಶಾಂತಿಗಾಗಿ ದೇಗುಲ ದರ್ಶನದ ಪ್ರವಾಸ ಮಾಡಲಿದ್ದೀರಿ. ಪತ್ನಿಯ ಮಾತುಗಳಿಂದ ಮಾನಸಿಕವಾಗಿ ಪ್ರಬಲವಾಗುವ ಸ್ಥಿತಿ ಕಂಡು ಬರುತ್ತದೆ. ಬಂದಿರುವ ಕಷ್ಟ ಕಾರ್ಪಣ್ಯಗಳಿಂದ ಇಂದು ಪರಿಹಾರ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ದೈಹಿಕ ವ್ಯಾಯಾಮಕ್ಕೆ ಆದಷ್ಟು ಒತ್ತು ನೀಡಿ. ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವುದು ಮುಖ್ಯ. ಗೃಹ ಖರೀದಿಯ ಬಯಕೆಗೆ ಸ್ವಲ್ಪ ದಿನದ ಮಟ್ಟಿಗೆ ಕಾಯಬೇಕಾದ ಅನಿವಾರ್ಯತೆ ಇದೆ. ಕಾಲ್ಪನಿಕ ಲೋಕದಲ್ಲಿ ವಿಹಾರ ಮಾಡುವ ನಿಮ್ಮ ಮನಸ್ಸನ್ನು ವಾಸ್ತವದಲ್ಲಿ ಕರೆದು ತನ್ನಿ. ಐಷಾರಾಮಿ ಜೀವನದಿಂದ ಕಳೆದುಕೊಳ್ಳುವುದು ಬಹಳಷ್ಟು ಇರುವುದನ್ನು ಉಳಿಸಲು ಪ್ರಯತ್ನಿಸಬೇಕಾದ ಸಂದರ್ಭವಿದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಲಕ್ಷಣದಲ್ಲಿ ಲವಲವಿಕೆ ತೇಜಸ್ಸು ಇರಲಿದೆ, ಚೇತನಯುತ್ತ ಜೀವನಶೈಲಿ ನಿಮ್ಮದಾಗಿದೆ, ಇವುಗಳನ್ನೆಲ್ಲಾ ದೃಢೀಕರಿಸಿ ನಿಮ್ಮ ಕೆಲಸದಲ್ಲಿ ಮಗ್ನರಾಗಿ ಗೆಲುವು ನಿಶ್ಚಿತ ವಾಗಲಿದೆ. ಹಣದ ವಿಚಾರದಲ್ಲಿ ಇಂದು ನಿಮ್ಮ ಪರವಾಗಿಯೇ ಗೆಲುವು ಲಭಿಸುತ್ತದೆ. ಆದಷ್ಟು ಸಹವಾಸ ದೋಷವನ್ನು ಕಡಿಮೆ ಮಾಡಿಕೊಳ್ಳಿ. ಮಧ್ಯವರ್ತಿಗಳಿಗೆ ವಿಶೇಷ ಸೌಲತ್ತು ದೊರಕಲಿದೆ. ಮನಸ್ಸಿನಲ್ಲಿ ಉದ್ಭವವಾಗುವ ಆಸೆ-ಆಕಾಂಕ್ಷೆಗಳಿಗೆ ಆದಷ್ಟು ಕಡಿವಾಣ ಹಾಕಿ. ಕುಟುಂಬದಲ್ಲಿ ಶಾಂತಿಯ ವಾತಾವರಣ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಪತ್ನಿಯ ಮಾತುಗಳು ನಿಮ್ಮ ಮನಸ್ಸಿಗೆ ಬಹುಪ್ರಿಯ ಎನಿಸುತ್ತದೆ. ಕರ್ತವ್ಯದ ಹಿತದೃಷ್ಟಿ ನಿಮಗೆ ಖ್ಯಾತಿ ತಂದುಕೊಡಲಿದೆ. ನಿಮ್ಮನ್ನು ಹೊಗಳಿ ಅಟ್ಟಕ್ಕೇರಿಸುವ ಜನರು ಸುತ್ತಲು ಇರುವರು ಆದಷ್ಟು ನಿಮ್ಮ ಬುದ್ಧಿ ನಿಮ್ಮ ಹಿಡಿತದಲ್ಲಿರಲಿ. ತೋರಿಕೆಯ ಜೀವನಶೈಲಿಯನ್ನು ಆದಷ್ಟು ನಿಯಂತ್ರಿಸಿ. ಬದುಕಿನ ಗೆಲುವಿಗೆ ಸ್ವಾಭಾವಿಕ ವಿಚಾರಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುಗಳ ನಿಮ್ಮ ಖಯಾಲಿಗೆ ಈ ದಿನ ಅಷ್ಟೇನೂ ಉತ್ತಮವಾಗಿಲ್ಲ. ಕೆಲವು ಹಿಡಿದ ಕೆಲಸಗಳು ಸಮಯದ ಗತಿಯಲ್ಲಿ ಸಮಾಪ್ತಿಯಾಗದೆ ನಿಮಗೆ ಸಮಸ್ಯೆ ತಂದೊಡ್ಡಬಹುದು, ಆದಷ್ಟು ಕೆಲಸದ ಬಗ್ಗೆ ಕಾಳಜಿವಹಿಸಿ. ಮಾಡುವ ಕಾರ್ಯಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇಂದು ಸರಾಗವಾಗಿ ಕೊಟ್ಟಿರುವ ಕೆಲಸವನ್ನು ಬೇಗನೆ ಮಾಡಿ ಮುಗಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262