ಪ್ರೀತಿಗೆ ಬಂತಾ ಕಂಟಕ ನಿವಾರಣೆಗೆ ಹೀಗೆ ಮಾಡಿ & ರಾಶಿಫಲ ನೋಡಿ
ಪ್ರೀತಿ ಪ್ರೇಮದ ವಿಷಯದಲ್ಲಿ ನಿಮಗೆ ಹೆಚ್ಚಿನ ಸಮಸ್ಯೆಗಳು, ಕಾಡಟಗಳು ಶುರುವಾಗಿದ್ದರೆ ಮತ್ತು ಮಾಡಿದ ಪ್ರೀತಿಯು ಹಠಾತ್ತನೆ ಬಿಡುಗಡೆ ಹಂತಕ್ಕೆ ಬಂದಿದ್ದರೆ, ಬುಧವಾರದ ದಿನದಂದು ಐದು ವಿಳ್ಳೇದೆಲೆಯನ್ನು ತೆಗೆದುಕೊಂಡು ಹಾರದ ರೀತಿಯಲ್ಲಿ ಪೋಣಿಸಿ ಮತ್ತು ಬಾಳೆ ಎಲೆಯಲ್ಲಿ ಆ ಹಾರ, ಅದರ ಜೊತೆಗೆ ಐದು ಅರಿಶಿನ ಕಾಂಡ, ಐದು ಅಡಿಕೆ ಸಮೇತ ನೀರಿಗೆ ಬಿಡಿ. ಇದರಿಂದ ನಿಮ್ಮ ಪ್ರೇಮ ಸಫಲವಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಭಯಗ್ರಸ್ತ ವಾತಾವರಣದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಜೀವನದ ನಡಿಗೆಯಲ್ಲಿ ಕಷ್ಟಕಾರ್ಪಣ್ಯಗಳು ಸಹಜ, ಆದರೆ ನಿಮ್ಮ ಗುರಿ ತಲುಪಲು ಶ್ರಮ ಅಗತ್ಯ. ಕೆಲವು ಹೂಡಿಕೆಗಳು ನಷ್ಟವನ್ನು ತರಿಸಬಹುದು ಆದರೆ ನಿಮ್ಮ ವಿವೇಚನೆಯಿಂದ ದೊಡ್ಡ ಮೊತ್ತದ ವ್ಯವಹಾರವನ್ನು ಕುದುರಿಸಿಕೊಳ್ಳುವ ಎಲ್ಲ ಲಕ್ಷಣಗಳು ಕಾಣಿಸುತ್ತದೆ. ಸಣ್ಣ ಪುಟ್ಟ ವಿಷಯಗಳಿಗೆ ಮನೆಯಲ್ಲಿ ವಾದವಿವಾದಗಳನ್ನು ಮಾಡುವುದರಿಂದ ನಿಮ್ಮ ವ್ಯಕ್ತಿತ್ವವನ್ನು ನೀವೇ ಹಾಳು ಮಾಡಿಕೊಂಡಂತೆ, ಶಾಂತಿ ಸಮಾಧಾನ ವಿವೇಚನೆಯಿಂದ ನಡೆದುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಸ್ವಾರ್ಥಿಗಳು ಇರುವ ಪ್ರಪಂಚದಲ್ಲಿ ನಿಸ್ವಾರ್ಥದ ಭಾವನೆ ನಿನ್ನಲ್ಲಿರುವುದು, ಯಾರೇ ನಿಮ್ಮ ವಿರುದ್ಧ ಮಾತನಾಡಿದರೂ ಚಿಂತೆ ಮಾಡುವ ಅಗತ್ಯವಿಲ್ಲ. ನಿಮ್ಮ ಹೂಡಿಕೆಗಳಿಂದ ಇಂದು ಲಾಭವನ್ನು ನಿರೀಕ್ಷಿಸಬಹುದು. ಗೃಹ ಖರೀದಿ ಕನಸು ನನಸಾಗುವ ಸಾಧ್ಯತೆ ಇದೆ. ಸಣ್ಣ ವಿಷಯಗಳಿಗೆ ಕೋಪಿಸಿಕೊಳ್ಳುವುದು ಮುಂದೆ ಹಾನಿಯಾಗಬಹುದು, ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಿ. ಕುಟುಂಬದವರ ಹಿತಾಸಕ್ತಿಗಳನ್ನು ಪೂರೈಸಲು ಶ್ರಮಪಡಬೇಕಾಗಬಹುದು. ವಿವಾಹಕ್ಕೆ ಸಿದ್ಧತೆ ನಡೆಸಿದ್ದಲ್ಲಿ ಖಂಡಿತ ಶುಭಸುದ್ದಿ ಕೇಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕೆಲಸವನ್ನು ಅರ್ಥಪೂರ್ಣವಾಗಿ ಮತ್ತು ಸಲೀಸಾಗಿ ಮೂಡಿಸುವಂತ ಕೌಶಲ್ಯ ನಿಮ್ಮಲ್ಲಿದೆ. ಹೊಸ ಆರ್ಥಿಕ ಒಪ್ಪಂದಗಳಿಂದ ಅವಕಾಶಗಳು ಹಾಗೂ ಆದಾಯ ವೃದ್ಧಿ ಆಗಲಿದೆ. ಮಾತಿನಲ್ಲಿ ಕಟು ಪದಗಳನ್ನು ಬಳಸಬೇಡಿ ಇದರಿಂದ ನಿಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಆಗಲಿದೆ. ಕೌಟುಂಬಿಕ ಕಾರ್ಯಗಳಲ್ಲಿ ಇಂದು ನಿಮ್ಮ ಪಾಲ್ಗೊಳ್ಳುವಿಕೆ ಎಲ್ಲರಲ್ಲೂ ಚೈತನ್ಯ ತುಂಬುವುದು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಹಜ ಕೆಲವು ವಿಷಯಗಳನ್ನು ದೊಡ್ಡದಾಗಿ ಮಾಡದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಅವಕಾಶಗಳ ಸುರಿಮಳೆ ಸುರಿಯಲಿದೆ. ಹಣಕಾಸಿನಲ್ಲಿ ಉತ್ತಮ ಆದಾಯ ಗಳಿಸುವಿರಿ. ನಿಮ್ಮ ಯೋಜಿತ ಕಾರ್ಯಗಳು ಯಶಸ್ವಿಯಾಗಿ ನಡೆಯುತ್ತದೆ ಹಾಗೂ ಜನಾಕರ್ಷಣೆ ಮಾಡಿಕೊಳ್ಳುವ ಚತುರತೆ ನಿಮ್ಮಲ್ಲಿದೆ. ಬಾಕಿ ಹಣಕಾಸು ಬರುವ ನಿರೀಕ್ಷೆ ಹುಸಿಯಾಗಬಹುದು. ಪ್ರೇಮ ಜೀವನದಲ್ಲಿ ಕೆಲವು ವಿವಾದಗಳಿಂದ ಅಶಾಂತಿ ಬರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಉದ್ಯೋಗರಂಗದಲ್ಲಿ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಉತ್ತಮ ದಿನ. ನಿರೀಕ್ಷಿತ ನಿಮ್ಮ ಕಾರ್ಯ ಸಾಧನೆ ಸಫಲವಾಗುವುದು. ನಿಮ್ಮ ಆದಾಯವು ನಿರೀಕ್ಷೆಯ ಮಟ್ಟ ತಲುಪುವುದಿಲ್ಲ ಆದರೆ ದುಂದುವೆಚ್ಚ ಹೆಚ್ಚಾಗಬಹುದು. ನಿಮ್ಮ ಎಲ್ಲಾ ಸಂಕಷ್ಟಗಳಿಗೆ ನಿಮ್ಮ ಪತ್ನಿಯ ಮಾತು ಕೇಳುವುದರಿಂದ ಪಾರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ವಸ್ತುಗಳನ್ನು ಜತನದಿಂದ ಕಾಪಾಡಿಕೊಳ್ಳುವ ವಿಚಾರಗಳನ್ನು ಬೆಳೆಸಿಕೊಳ್ಳಿ. ಮನಸ್ಸಿನಲ್ಲಿ ಉದ್ಭವವಾಗುವ ಗೊಂದಲಗಳಿಗೆ ತೆರೆಯೆಳೆಯುವುದು ಬಹಳಷ್ಟು ಮುಖ್ಯ. ಬೃಹತ್ ಯೋಜನೆ ತೆಗೆದುಕೊಳ್ಳುವ ಮೊದಲು ಅದರ ಪೂರ್ಣ ಪ್ರಮಾಣದ ವಿಶ್ಲೇಷಣೆ ಅಗತ್ಯವಿದೆ. ನೆರೆಹೊರೆಯವರೊಡನೆ ಉತ್ತಮ ಸ್ನೇಹ ಬೆಳೆಸಿಕೊಳ್ಳುವ ಚಿಂತನೆ ನಿಮ್ಮಲ್ಲಿರಲಿ. ಗ್ರಾಹಕರ ಬದ್ಧತೆಯನ್ನು ಮನಗೊಂಡು ಕಾರ್ಯಗಳನ್ನು ಸ್ಥಾಪಿಸುವುದು ಒಳಿತು. ಕುಟುಂಬದಲ್ಲಿ ನಡೆಯುವ ಸಂತೋಷಕರ ಪ್ರಸಂಗಗಳಿಗೆ ನೀವು ಸಾಕ್ಷಿಯಾಗಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೆಲಸದ ಬಗೆಗಿನ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳುವ ವ್ಯವಸ್ಥೆ ಕಂಡುಬರುತ್ತದೆ. ಸೂಕ್ಷ್ಮ ವಿಷಯಗಳಿಗೆ ಆದ್ಯತೆ ನೀಡುವುದು ಮುಖ್ಯ. ಅತ್ಯಂತ ವೇಗ ಮತ್ತು ಆತುರದ ಕೆಲಸದಿಂದ ಸಂಕಷ್ಟಗಳು ಎದುರಾಗಬಹುದು. ನಿಮ್ಮ ಯೋಜನೆಗಳಿಗೆ ಮಾರಕವಾಗುವ ಅಂಶಗಳನ್ನು ಪರಿಗಣಿಸಿ ಸರಿಪಡಿಸುವ ಮಾರ್ಗ ಹುಡುಕಿ. ಹೊಸ ಸ್ನೇಹದ ಬಗ್ಗೆ ಈ ದಿನ ಒಲವು ಮೂಡುತ್ತದೆ. ನೀವು ನಿಮ್ಮ ವಿಚಾರಗಳನ್ನು ಗೋಪ್ಯವಾಗಿ ಇಟ್ಟುಕೊಳ್ಳುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕುಟುಂಬದಲ್ಲಿ ನಿಮ್ಮ ವಿವೇಚನೆಯಿಂದ ಶುಭ ಕಾರ್ಯದ ಬಗ್ಗೆ ಪ್ರಸ್ತಾಪ ನಡೆಯಲಿದೆ. ಮುಖ್ಯವಾದ ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟು ಮರೆಯಬಹುದು ಎಚ್ಚರವಿರಲಿ. ಹಣಕಾಸಿನಲ್ಲಿ ಉತ್ತಮವಾದ ಅಭಿವೃದ್ಧಿ ಕಾಣಲು ಶ್ರಮ ಅಗತ್ಯವಿದೆ. ಕೆಲವು ಯೋಜನೆಗಳಿಗೆ ಸಾಲ ಮಾಡುವ ಮನಸ್ಥಿತಿಯ ನಿಮ್ಮಲ್ಲಿರಬಹುದು ಇರುವಂತಹ ವ್ಯವಸ್ಥೆಯಲ್ಲಿ ಸಾಗುವುದು ಉತ್ತಮ. ಕುಟುಂಬದ ಹಿತಕ್ಕಾಗಿ ಉತ್ತಮ ಕಾರ್ಯಗಳನ್ನು ನೀವು ಕೈಗೊಳ್ಳುವಿರಿ. ಸದ್ಯದಲ್ಲಿ ಪ್ರಗತಿ ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕೆಲಸದ ವಿಚಾರವಾಗಿ ಕಾಳಜಿ ಅತ್ಯವಶ್ಯಕ. ವಸ್ತುಗಳು ಎಲ್ಲೆಂದರಲ್ಲಿ ಕಳೆದು ಹಾಕಿಕೊಳ್ಳುವ ಪ್ರಮೆಯ ಬರಬಹುದು ಎಚ್ಚರವಿರಲಿ. ಹೂಡಿಕೆಗಳಲ್ಲಿ ಕೆಲವರು ದಾರಿ ತಪ್ಪಿಸುವ ಸಾಧ್ಯತೆಗಳು ಕಾಣಬಹುದು ಆದಷ್ಟು ಸಂಪೂರ್ಣ ಜ್ಞಾನ ಪಡೆದುಕೊಂಡು ಮುಂದುವರೆಯಿರಿ. ಕುಟುಂಬದೊಂದಿಗೆ ಹಾಗೂ ಮಕ್ಕಳೊಂದಿಗೆ ಕಳೆಯುವ ಕ್ಷಣಗಳು ನಿಮ್ಮಲ್ಲಿ ಚೈತನ್ಯ ಬೆಳೆಸಲು ಸಹಕಾರ ನೀಡುತ್ತದೆ. ಪ್ರಣಯದ ಭಾವನೆಗಳಲ್ಲಿ ಆಸಕ್ತಿಗಳು ಕಂಡುಬರಲಿದೆ. ಹೊಸ ಯೋಜನೆಗಳು ಆಕರ್ಷಕವಾಗಿ ಕಾಣಲಿದೆ, ಆದಷ್ಟು ನೀವು ಆತುರದ ನಿರ್ಣಯಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಶಕ್ತಿ ಬಲಕ್ಕಿಂತ ಯುಕ್ತಿ ಬಲ ಲೇಸು ಎಂಬುದನ್ನು ಮನಗಾಣಿರಿ. ನಿಮ್ಮ ಆಕರ್ಷಣೆಯ ವ್ಯಕ್ತಿತ್ವವು ಎಲ್ಲರ ಹೃದಯ ಗೆಲ್ಲಲಿದೆ ಹಾಗೂ ನೀವು ವಿಶೇಷ ಎಂಬುದಾಗಿ ಮನವರಿಕೆ ಮಾಡಿಕೊಡಲಿದ್ದೀರಿ. ಪ್ರೀತಿಯ ಭಾವನೆಯಲ್ಲಿ ಈ ದಿನದ ಸಮಯವನ್ನು ಕಳೆಯುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೇವಲ ಮಾತುಗಳಿಂದ ಎಲ್ಲವು ಪಡೆಯಬಹುದು ಎಂಬುದು ನಿಮ್ಮ ಭ್ರಮೆ, ಆದಷ್ಟು ಕಾರ್ಯಾತ್ಮಕ ರಾಗುವುದು ಒಳಿತು. ವಿಲಾಸಿತನ ಪ್ರದರ್ಶನ ಮಾಡುವುದು ಸರಿಯಲ್ಲ. ಯೋಜನೆಗಳಲ್ಲಿ ಟೀಕೆಗಳು ಬರಬಹುದು ಆದಷ್ಟು ವಿಮರ್ಶೆಗಳನ್ನು ಜರಿಯದೆ. ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದು ಮುಖ್ಯ. ಸಹೋದರರೊಡನೆ ಸಂಘರ್ಷಕ್ಕೆ ಇಳಿಯುವುದು ಸರಿಯಲ್ಲ. ಈ ದಿನ ಅಂದುಕೊಂಡ ಕೆಲಸಗಳು ಮಂದಗತಿಯಲ್ಲಿ ನಡೆಯಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಂತೋಷ ಹಾಗೂ ಚೈತನ್ಯದಿಂದ ಕಾರ್ಯಗಳನ್ನು ಮಾಡಲು ಮುಂದಾಗಿ. ಆರೋಗ್ಯದ ವಿಷಯವಾಗಿ ಜಾಗ್ರತೆ ವಹಿಸುವುದು ಸೂಕ್ತ. ಕುಟುಂಬದಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲು ಮುಂದಾಗಿ. ಸುಖಾಸುಮ್ಮನೆ ಕೋಪವೇಷ ವ್ಯಕ್ತಪಡಿಸುವುದು ಒಳಿತಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262