ಮಾಂಗಲ್ಯದೋಷ ನಿವಾರಣೆಗೆ ಸುಹಾಸಿನಿ ಹೋಮ ಮಾಡಿ & ರಾಶಿಫಲ ನೋಡಿ
ಪುರ್ವಜನ್ಮದಲ್ಲಿ ಮಾಡಿದ ಪಾಪಗಳು ಪರಿಹಾರವಾಗಿ ಹಾಗೂ ಮಾಂಗಲ್ಯ ದೋಷ ನಿವಾರಣೆಗಾಗಿ ಅಷ್ಟ ಮಂಗಳ ಬಲಿ, ವೈವಾಹಿಕ ಪೀಡಾ ದೋಷ ನಿವಾರಣಾ ಹೋಮ, ಸುವಾಸಿನಿ ಹೋಮ ಮಾಡತಕ್ಕದ್ದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ. ಅನಿರೀಕ್ಷಿತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರ್ಥಿಕ ವ್ಯವಹಾರದಲ್ಲಿ ಬೆಳವಣಿಗೆಯಾಗಲು ಹೆಚ್ಚುವರಿ ಶ್ರಮಪಡಬೇಕಾಗಬಹುದು. ವಿನಾಕಾರಣ ದೋಷಾರೋಪಣೆ ನಿಮ್ಮ ಮೇಲೆ ಬರಬಹುದಾದ ಸಾಧ್ಯತೆ ಇದೆ. ನಿಮ್ಮ ಯೋಚನೆಗಳನ್ನು ಸಕ್ರಿಯಗೊಳಿಸಿ ಕೊಳ್ಳಲು ಕುಲದೇವರ ಆರಾಧನೆಯ ಮೊರೆಹೋಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಆರೋಗ್ಯದಲ್ಲಿ ಕೊಂಚ ಏರುಪೇರು ಆಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಬರಬಹುದು. ಈ ದಿನ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಹಳೆಯ ಮಿತ್ರರು ನಿಮ್ಮನ್ನು ಸಂಧಿಸಬಹುದು ಇದು ನಿಮಗೆ ಈ ದಿನ ಅವಿಸ್ಮರಣೀಯ ಎನಿಸಲಿದೆ. ಮೇಲಾಧಿಕಾರಿಗಳಿಂದ ಕೆಲಸದ ವಿಷಯದಲ್ಲಿ ಪ್ರಶಂಸೆ ಗಳಿಸುವಿರಿ. ಪ್ರೀತಿಯ ಮಾತುಗಳು ಹಾಗೂ ಆರೈಕೆಯೂ ಈ ದಿನ ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಸುದ್ದಿ ಬರುವುದರಿಂದ ಇಡೀದಿನ ಸಂತೋಷದಲ್ಲಿ ಕಾಲ ಕಳೆಯುವಿರಿ. ಸಮಯವನ್ನು ತುಂಬಾ ಉತ್ತಮವಾಗಿ ಸದ್ಬಳಕೆ ಮಾಡಿಕೊಂಡು ಹಿಡಿದ ಕಾರ್ಯಗಳಲ್ಲಿ ಮಗ್ನರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಕೆಲಸದಲ್ಲಿ ಅಥವಾ ಹಣಗಳಿಕೆಯಲ್ಲಿ ಆತ್ಮವಿಶ್ವಾಸವನ್ನು ರೂಡಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262