ಕೆಟ್ಟ ದೃಷ್ಟಿಯಿಂದ ಪಾರಾಗಬೇಕೆ.? ಈ ಸರಳ ಮಂತ್ರ ಪಠಿಸಿ & ರಾಶಿಫಲ ನೋಡಿ
ಈ ತಂತ್ರದಿಂದ ನೀವು ಕೆಟ್ಟ ದೃಷ್ಟಿಯಿಂದ ನಿರಾತಂಕವಾಗಿ ಪಾರಾಗುವಿರಿ.
ಓಂ ಶ್ರೀಂ ಓಂ ಹ್ರೀಂ ಶ್ರೀಂ ಹ್ರೀಂ ಕ್ಲೀಂ ಶ್ರೀಂ ಕ್ಲೀಂ ವಿಶ್ವೇಶ್ವರಾಯ ನಮಃ
ಈ ಮಂತ್ರವನ್ನು ಪ್ರತಿನಿತ್ಯ ಮಡಿಯಲ್ಲಿ 108 ಬಾರಿಗೆ ಜಪಿಸಿ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಉದ್ಯೋಗದಲ್ಲಿ ನಿಮ್ಮ ಬೇಜವಾಬ್ದಾರಿತನದಿಂದ ಸಮಸ್ಯೆಗಳು ಸೃಷ್ಟಿ ಆಗಲಿದೆ. ಆರ್ಥಿಕ ಚೈತನ್ಯಕ್ಕೆ ಸ್ನೇಹಿತ ವರ್ಗದವರು ಬಲ ನೀಡುವರು. ನಿಮ್ಮ ಮುನಿಸಿಕೊಳ್ಳುವ ಸ್ವಭಾವವನ್ನು ತೆಗೆದುಹಾಕಿ ಪ್ರಶಾಂತವಾಗಿರಿ. ದೈಹಿಕ ಕಾರ್ಯಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವುದು ಒಳ್ಳೆಯದು. ಮನಸ್ಸಿನ ಗೊಂದಲಗಳನ್ನು ತೆಗೆದುಹಾಕಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಪತ್ನಿಯ ಕೆಲವು ಹಿತ ನುಡಿಗಳು ನಿಮ್ಮನ್ನು ಪರಿಪಕ್ವ ಮನುಷ್ಯನನ್ನಾಗಿ ಮಾರ್ಪಡಿಸುತ್ತದೆ. ಆಭರಣಗಳ ಮೇಲೆ ಹೆಚ್ಚಿನ ಆಸಕ್ತಿ ಪಡಿಸುವಿರಿ. ನಿರೀಕ್ಷಿತ ಹಣಕಾಸಿನಲ್ಲಿ ನೀವು ಅಂದುಕೊಂಡಂತೆ ಕಾರ್ಯದಲ್ಲಿ ಜಯ ಸಫಲತೆ ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಮಧ್ಯಸ್ಥಿಕೆ ಯಾಗಿ ಲೇವಾದೇವಿ ವ್ಯವಹಾರವನ್ನು ಮಾಡದಿರುವುದು ಸೂಕ್ತ. ವಂಚಕರ ಜಾಲ ನಿಮ್ಮ ಸುತ್ತಲೂ ಇರಲಿದೆ ನಯವಾದ ಮಾತುಗಳಿಂದ ಅಥವಾ ಆಸೆ ಆಮಿಷಗಳಿಂದ ನಿಮ್ಮನ್ನು ಹಳ್ಳಕ್ಕೆ ತಳ್ಳಬಹುದು ಎಚ್ಚರವಿರಲಿ. ಉದ್ಯೋಗ ದಲ್ಲಿ ಬದಲಾವಣೆಯ ನಿರೀಕ್ಷೆ ಖಂಡಿತ ನೆರವೇರಲಿದೆ, ಹಾಗೂ ಉದ್ಯೋಗವಕಾಶಗಳು ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ವಿದ್ಯಾರ್ಥಿಗಳಲ್ಲಿ ಉತ್ತಮವಾದ ಸಾಧನೆ ಇಂದು ನಿರೀಕ್ಷಿಸಬಹುದು. ಕುಟುಂಬದಲ್ಲಿ ನಡೆಯುವ ಕೆಲವು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರಿಗೆ ಸಹಾಯ ಮಾಡುವುದು ನಿಮ್ಮ ಕರ್ತವ್ಯ ಆಗಿದೆ. ಕುಟುಂಬಸ್ಥರ ಆರೋಗ್ಯಕ್ಕೆ ನೀವು ಶ್ರಮಿಸಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕೆಲಸದಲ್ಲಿ ನಿಮ್ಮಲ್ಲಿ ಶ್ರದ್ಧೆ ಅಥವಾ ಆಲಸ್ಯತನ ಬರಬಹುದು. ಕೆಲವು ಇಲ್ಲಸಲ್ಲದ ವಿಚಾರಗಳಿಗೆ ಹೂಡಿಕೆ ಮಾಡಿ ಆರ್ಥಿಕವಾಗಿ ಹಾನಿ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಮನ ಇಚ್ಛೆ ಕಾರ್ಯಗತವಾಗಲು ಹಿರಿಯರ ಸಹಕಾರ ಪಡೆಯುವುದು ಒಳ್ಳೆಯದು. ಕೆಲಸದಲ್ಲಿ ಚೈತನ್ಯ ರೂಡಿಸಿಕೊಳ್ಳಿ. ವಿದ್ಯಾರ್ಥಿಗಳಲ್ಲಿ ಮರೆವು ಹೆಚ್ಚಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕುಲದೇವತಾರಾಧನೆ ಒಳಿತಾಗಲಿದೆ. ವಿಷಯದ ಜ್ಞಾನ ಅರಿತುಕೊಳ್ಳಲು ನೀವು ವಿದ್ಯಾರ್ಥಿಯಾಗುವಿರಿ, ಜೀವನದ ನಡಿಗೆಯಲ್ಲಿ ಕಲಿಕೆ ಎಂಬುದು ನಿಮ್ಮ ಗುಣ ಸಾಮರ್ಥ್ಯ, ಅದು ಉತ್ತಮವಾದ ಹವ್ಯಾಸ ಕೂಡ ಹೌದು, ಪಡೆದ ಜ್ಞಾನ ಸಂಪತ್ತಿನಿಂದ ನಿಮ್ಮ ಯೋಜನೆಗಳನ್ನು ಹಾಗೂ ಬದುಕಿನ ಇಚ್ಛೆಗಳನ್ನು ಸಾಕ್ಷಾತ್ಕಾರ ಮಾಡಿಕೊಳ್ಳುವಿರಿ. ಇಂದು ನವೀನ ಒಪ್ಪಂದಗಳಿಗೆ ಸಹಿ ಮಾಡುವ ನಿರೀಕ್ಷೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿರುದ್ಯೋಗಿಗಳಿಗೆ ಉತ್ತಮ ರೀತಿಯಾದ ಉದ್ಯೋಗವಕಾಶಗಳು ಸಿಗಲಿದೆ. ನಿಮ್ಮಲ್ಲಿನ ಮನಸ್ಥಿತಿಯನ್ನು ಸಮಾಧಾನ ಪಡಿಸಿ ಕೊಳ್ಳುವುದು ಅತಿಮುಖ್ಯ. ಹೆಚ್ಚಿನ ಕೋಪ ವೇಷ ಒಳ್ಳೆಯದಲ್ಲ. ಮನೆ ಬದಲಾವಣೆಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆ ಕಾಣಬಹುದು. ಮಕ್ಕಳ ಬೆಳವಣಿಗೆ ಉತ್ತಮ ರೀತಿಯಾಗಿ ಕಂಡುಬರುತ್ತಿದೆ. ಬಂಧು-ಮಿತ್ರರಿಂದ ನೆರವು ಸಿಗುವ ಸಾಧ್ಯತೆ ಉಂಟು. ವಿನಾಕಾರಣ ಕಾದಾಡುವ ಮನಸ್ಥಿತಿಯನ್ನು ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಬಂಧುಗಳೊಡನೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ನಡೆದು ಬಹಳ ಸಮಸ್ಯೆ ಆಗುವಂತದ್ದು ಕಾಣಬಹುದು ಆದಷ್ಟು ಎಚ್ಚರದಿಂದ ನಿರ್ವಹಿಸುವುದು ಸೂಕ್ತ. ಈ ದಿನ ಗೃಹಪಯೋಗಿ ವಸ್ತುಗಳ ಖರೀದಿ ಸಾಧ್ಯತೆ ಇದೆ ಹಾಗೂ ನಿಮ್ಮ ಅಚ್ಚುಮೆಚ್ಚಿನ ವಸ್ತುಗಳನ್ನು ಸಹ ಖರೀದಿ ಮಾಡುವಿರಿ. ಸಂಕಟದಲ್ಲಿರುವವರಿಗೆ ನೀವು ಸಹಾಯ ಮಾಡುವ ಮನಸ್ಥಿತಿಯಲ್ಲಿ ಇದ್ದೀರಿ. ಹಿರಿಯರ ಆರೋಗ್ಯದಲ್ಲಿ ಆದಷ್ಟು ಕಾಳಜಿ ವಹಿಸುವುದು ಸೂಕ್ತ. ಯೋಜನೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿ ಬರುತ್ತದೆ. ಆರ್ಥಿಕ ವ್ಯವಹಾರಗಳ ವಿಷಯದಲ್ಲಿ ನಿರೀಕ್ಷಿತ ಗೆಲುವು ಸಂಪಾದನೆ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಕೆಲವು ವ್ಯವಹಾರಗಳು ವಿವಾದಾಸ್ಪದ ದಿಂದ ಕೂಡಿದ್ದು ಮಾನಸಿಕ ಆಘಾತ ತರುವ ಸಾಧ್ಯತೆ ಕಂಡು ಬರಲಿದೆ. ಕೆಲವು ವ್ಯಾಜ್ಯಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದ್ದು ಚಿಂತಿಸುವ ಅಗತ್ಯವಿಲ್ಲ. ಕುಟುಂಬದೊಡನೆ ಚುಟುಕು ಪ್ರವಾಸ ಮಾಡುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿಂದೆ ಮಾಡಿರುವ ಅಪವಾದಗಳಿಂದ ಈ ದಿನ ಮುಕ್ತಿ ಆಗುವ ಸಾಧ್ಯತೆಗಳು ಕಾಣಬಹುದಾಗಿದೆ. ಇಲ್ಲಸಲ್ಲದ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದು ಬೇಡ. ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಇಷ್ಟವಿಲ್ಲದ ವಿಚಾರಗಳಲ್ಲಿ ಕಾಲಹರಣ ಮಾಡಬೇಡಿ. ವ್ಯರ್ಥ ಪ್ರಯತ್ನಗಳಿಗೆ ಕೈಹಾಕದಿರುವುದು ಪರಿಗಣಿಸಿ. ಇನ್ನೊಬ್ಬರ ಒತ್ತಡಕ್ಕೆ ಸಿಲುಕುವುದು ಬೇಡ. ಭವಿಷ್ಯದ ಯೋಜನೆಗಳಲ್ಲಿ ಅಡ್ಡಿ-ಆತಂಕಗಳು ಎದುರಿಸುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕೆಲವು ಜನಗಳಿಂದ ಅಪಪ್ರಚಾರದ ಬೀತಿ ಆವರಿಸುತ್ತಿವೆ. ಮನೋ ನೆಮ್ಮದಿ ನಾಶಮಾಡುವ ವ್ಯವಸ್ಥಿತ ಜಾಲಗಳಲ್ಲಿ ಸಿಲುಕುವಿರಿ ಎಚ್ಚರವಿರಲಿ. ಯೋಜನೆಗಳ ಬಗ್ಗೆ ಖಚಿತ ಮಾಹಿತಿ ಹಾಗೂ ಪೂರ್ವಾಪರ ತಿಳಿದುಕೊಂಡು ಮುಂದುವರಿಯುವುದು ಸೂಕ್ತ. ಋಣಾತ್ಮಕ ಯೋಚನೆಗಳನ್ನು ಈ ದಿನ ಸಂಪೂರ್ಣವಾಗಿ ತೆಗೆದುಹಾಕಿ. ನಿಮ್ಮ ಕಾರ್ಯಚಟುವಟಿಕೆಗಳಲ್ಲಿ ನಂಬಿಕೆ ಇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕುಟುಂಬದ ಬೆಂಬಲವನ್ನು ಪಡೆಯಲು ಮುಂದಾಗಿ. ಪತ್ನಿಯ ನಡುವೆ ವೈಮನಸ್ಸು ಬೆಳೆಸುವುದು ಸರಿಯಲ್ಲ. ವಿವೇಚನ ರಹಿತ ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆಯಿಂದ ಇರಿ. ನಿಮ್ಮನ್ನು ಕೆಲವರು ದುರುಪಯೋಗ ಮಾಡಿಕೊಂಡು ತಮ್ಮ ಕೆಲಸ ಮಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚು. ನಿಮ್ಮ ಬುದ್ಧಿವಂತಿಕೆಗೆ ಬಲ ನೀಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262