ವಿನಯ ವಿಶೇಷ

ಅನಗತ್ಯ ಸಮಸ್ಯಯೇ.? ಆಪಾದನೆಯೇ.? ಪರಿಹಾರಕ್ಕಾಗಿ ಹೀಗೆ ಮಾಡಿ & ರಾಶಿಫಲ‌ ನೋಡಿ

ನಿಮ್ಮನ್ನು ಕೆಲವು ಅನಗತ್ಯ ತೊಂದರೆಗೆ ಸಿಲುಕಿಸಬಹುದು ಅಥವಾ ಅನವಶ್ಯಕ ಆಪಾದನೆ ನೀಡಬಹುದು. ನಿಜವಾಗಿಯೂ ನೀವು ಯಾವುದೇ ತಪ್ಪು ಮಾಡಿಲ್ಲದಿದ್ದರೆ ಭಯ ಪಡುವ ಅಗತ್ಯ ಇಲ್ಲ ಇಂತಹ ಸಂದರ್ಭದಲ್ಲಿ ನಿಮ್ಮ ಮಾತುಗಳನ್ನು ಯಾರೂ ಸಹ ಕೇಳದಿರುವ ಸಾಧ್ಯತೆ ಇರುತ್ತದೆ, ನೀವು ಇದಕ್ಕಾಗಿ ಮಂಜುನಾಥಸ್ವಾಮಿಯ ನೆನೆದುಕೊಂಡು ಭಕ್ತಿಯಿಂದ ಮುಡಿಪು ಕಟ್ಟಿ ಇದು ನಿಮ್ಮ ಸಮಸ್ಯೆಗೆ ಪರಿಹಾರ ನೀಡುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ದೈಹಿಕ ಪರಿಶ್ರಮದ ಕೆಲಸಗಳಿಂದ ಆಯಾಸ ಹೆಚ್ಚಾಗಲಿದೆ. ನಿಮ್ಮ ಹೊಸ ಕಾರ್ಯಗಳಿಗೆ ಸ್ನೇಹಿತರಿಂದ ಹಾಗೂ ಸಹೋದ್ಯೋಗಿಗಳಿಂದ ಸಹಾಯ ನಿರೀಕ್ಷಿಸಬಹುದಾಗಿದೆ. ನಿಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಸರಿಯಾದ ಪ್ರಮಾಣದಲ್ಲಿ ಕೆಲಸದಲ್ಲಿ ಬಳಸಿಕೊಂಡು ಲಾಭ ತೆಗೆಯಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆತ್ಮೀಯರೊಡನೆ ಹರಟೆ ಹೊಡೆಯುತ್ತಾ ವಿಶ್ರಾಂತಿ ತೆಗೆದುಕೊಳ್ಳುವಿರಿ. ನೀವು ಈ ದಿನ ನಿಮ್ಮ ಸಂಗಾತಿಯನ್ನು ಮಾತಿನ ಮೂಲಕ ಪ್ರೇಮ ವ್ಯಕ್ತಪಡಿಸುತ್ತೀರಿ ಇದು ಅವರಿಗೆ ತುಂಬಾ ಮುದ ನೀಡಲಿದೆ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಹಾರಗಳು ಕೈಗೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದೈಹಿಕ ಕಾರ್ಯಕ್ಷಮತೆಯಲ್ಲಿ ಉತ್ತಮ ಮಟ್ಟದ ಪಾಲ್ಗೊಳ್ಳುವಿಕೆ ಕಾಣಬಹುದಾಗಿದೆ. ಆರೋಗ್ಯಯುತ ಜೀವನಶೈಲಿ ನಿಮ್ಮಲ್ಲಿ ಕಂಡುಬರಲಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಯಶಸ್ವಿ ಪ್ರಯಾಣ ಆರಂಭವಾಗುತ್ತದೆ. ಹೆಚ್ಚಿನ ಹಣ ಸಂಪಾದನೆಯ ಯೋಜನೆಗೆ ರೂಪರೇಷೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹೂಡಿಕೆಗಳು ಸುಭದ್ರವಾಗಿ ಇರುವಂತೆ ನೋಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ಕೆಲವು ವರ್ತನೆ ಕುಟುಂಬಸ್ಥರಲ್ಲಿ ಕಿರಿಕಿರಿ ತರಬಹುದಾಗಿದೆ ಇದರಿಂದ ಅಶಾಂತಿಯ ವಾತಾವರಣ ಉಂಟಾಗುವುದು. ಬರೀ ಕನಸನ್ನು ಕಾಣುತ್ತಾ ಕಾಲಹರಣ ಮಾಡುವುದು ಸರಿಯಲ್ಲ, ಇತರರ ಮೇಲೆ ನಿಮ್ಮ ಕೆಲಸದ ಭಾರವನ್ನು ಹಾಕಿ ಕುಳಿತುಕೊಳ್ಳಬೇಡಿ ಇದು ನಿಮ್ಮ ಪತನಕ್ಕೆ ಕಾರಣವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಚೇರಿಯಲ್ಲಿ ರಾಜಕೀಯ ಕಂಡುಬರುತ್ತದೆ. ಪ್ರಯಾಣದಿಂದ ಮನಸ್ಥಿತಿ ನಾಶವಾಗಬಹುದು. ಈ ದಿನ ಎಲ್ಲವನ್ನು ಅದ್ಭುತವಾಗಿ ನಿಭಾಯಿಸಲಿದ್ದೀರಿ. ದೊಡ್ಡಮಟ್ಟದ ಯೋಜನೆಗಳು ನಿಮ್ಮನ್ನು ಕೈಬೀಸಿ ಕರೆಯಲಿದೆ. ಹಿತೈಷಿಗಳಿಂದ ನಿಮ್ಮ ಮಾನಸಿಕ ಗೊಂದಲಗಳು ನಿವಾರಣೆಯಾಗುವ ಸಾಧ್ಯತೆ ಕಾಣಬಹುದು. ಪತ್ನಿಯ ಸಾಂಗತ್ಯದಲ್ಲಿ ಸಮಾಧಾನಚಿತ್ತರಾಗಿ ಪ್ರಶಾಂತ ಮನಸ್ಥಿತಿಯನ್ನು ಹೊಂದಿರುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಕ್ಕಳ ಬೆಳವಣಿಗೆಗೆ ಸೂಕ್ತವಾದ ದಾರಿಯನ್ನು ಹುಡುಕುವ ಸಾಧ್ಯತೆ ಕಾಣಬಹುದು. ಹೊಸ ಪರಿಚಯದ ವ್ಯಕ್ತಿಗಳು ನಿಮ್ಮನ್ನು ಪುಸಲಾಯಿಸುವ ಸಾಧ್ಯತೆಯಿದೆ ಅವರ ಪೂರ್ವಾಪರವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಪ್ರಾಮಾಣಿಕತೆಯಿಂದ ಕೆಲಸದಲ್ಲಿ ಉತ್ತಮ ಸ್ಥಾನವನ್ನು ಪಡೆಯಲು ಶಕ್ತರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಂತೋಷವನ್ನು ಆಸ್ವಾದಿಸಲು ಸಿದ್ದರಾಗಿ ಇದರಿಂದ ತಾನಾಗಿಯೇ ಸಂತೋಷ ನಿಮ್ಮ ಹತ್ತಿರ ಬರುತ್ತದೆ. ಕಾಲಹರಣ ಮಾಡುವುದಕ್ಕಿಂತ ಕೆಲಸದಲ್ಲಿ ಆಸಕ್ತಿ ತೆಗೆದುಕೊಳ್ಳಿ. ಇಂದು ಆದಾಯವು ಹೆಚ್ಚಳವಾಗುವ ಲಕ್ಷಣಗಳು ಗೋಚರವಾಗುತ್ತಿದೆ. ಮನೆಗೆ ನೆಂಟರ ಆಗಮನದಿಂದ ಸಂತೋಷದ ವಾತಾವರಣ ಕೂಡಿರುತ್ತದೆ. ಸಂಗಾತಿಯು ನಿಮ್ಮ ಬಗ್ಗೆ ಅಪಸ್ವರ ತೆಗೆಯಬಹುದಾದ ಸಾಧ್ಯತೆ ಈ ದಿನ ದಟ್ಟವಾಗಿ ಕಾಣಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಕೆಲಸ ನೀವು ಮಾಡಲು ಪ್ರಯತ್ನಿಸಿ ಇತರರ ನಂಬಿ ಮೋಸ ಹೋಗುವುದು ಬೇಡ. ಕುಟುಂಬದಿಂದ ಶುಭಸುದ್ದಿ ಆಲಿಸುವಂತಹ ಸನ್ನಿವೇಶ ಬರಲಿದೆ. ಗೃಹಪಯೋಗಿ ವಸ್ತುಗಳ ಖರೀದಿಗೆ ಆಸಕ್ತಿ ಪಡಿಸುವಿರಿ. ನಿಮ್ಮ ಪತ್ನಿಯ ಮೇಲೆ ಇಂದು ನೀವೇ ಮುನಿಸಿ ಕೊಳ್ಳಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ. ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಕಂಡುಬರುತ್ತದೆ. ಆಧ್ಯಾತ್ಮಿಕ ವಿಚಾರಗಳಲ್ಲಿ ನಿಮ್ಮ ಮನಸ್ಸು ವಾಲ ಬಹುದಾದ ದಿನವಿದು. ಭವಿಷ್ಯದ ಭದ್ರತೆಗಾಗಿ ಉತ್ತಮವಾದ ಯೋಜನೆಗಳನ್ನು ತಯಾರಿ ಮಾಡುವಿರಿ. ಹಣಕಾಸಿನ ಸ್ಥಿತಿ ಸಮಾಧಾನಕರವಾಗಿ ನಡೆಯುವಂಥದ್ದು ಕಾಣಬಹುದು. ಆತ್ಮೀಯ ವ್ಯಕ್ತಿಗಳೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ನಿಮ್ಮಲ್ಲಿನ ಅಲಕ್ಷತನವನ್ನು ತೆಗೆದುಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಯೋಜನೆಯ ಪೂರ್ಣ ಪ್ರಮಾಣದ ಲಾಭವನ್ನು ಪಡೆಯಲು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸೂಕ್ತ. ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗುವಿರಿ. ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button