ವಿನಯ ವಿಶೇಷ

ಕಳೆದ ಆಸ್ತಿ ಮತ್ತೆ‌ ಪಡೆಯಲು ಕಾರ್ತವೀರಾರ್ಜುನ ಮಂತ್ರ ಜಪಿಸಿ & ರಾಶಿಫಲ‌ ನೋಡಿ

ಕಳೆದು ಹೋದ ವಸ್ತು ಆಸ್ತಿ ಹಾಗೂ ಮನಶಾಂತಿಗಾಗಿ ಕಾರ್ತವೀರಾರ್ಜುನ ಮಂತ್ರವನ್ನು ಜಪಿಸಿ ಖಂಡಿತ ಇದರಿಂದ ಒಳಿತಾಗುತ್ತದೆ
ಓಂ ಕಂ ಕಾರ್ತವೀರ್ಯಾರ್ಜುನೋ ನಾಮ ರಾಜಾ
ಬಾಹುಸಹಸ್ರವಾನ್  |
ಹ್ರೀಂ ತಸ್ಯ ಸ್ಮರಣಾದೇವ ಹತಂ ನಷ್ಟಂಚ
ಲಭ್ಯತೇ |
ಕ್ರೋಂ ಸಹಸ್ರಾರ ಹುಂಫಟ್ ಕ್ರೋಂ ಹ್ರೀಂ ಓಂ |

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಇಂದು ನಿಮ್ಮಲ್ಲಿ ಮನರಂಜನಾತ್ಮಕ ಕಾರ್ಯಕ್ರಮಗಳಲ್ಲಿ ತೊಡಗುವ ಸಾಧ್ಯತೆ ಕಾಣಬಹುದು. ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಆವರಿಸಲಿದೆ ಎಚ್ಚರ. ಉತ್ತಮ ಆರೋಗ್ಯದಿಂದ ಯೋಜನೆಗಳಲ್ಲಿ ಯಶಸ್ವಿ ಸಾಧಿಸಲಿದ್ದೀರಿ. ಸಂಗಾತಿಯ ಕೋಪದ ಮನಸ್ಥಿತಿಯನ್ನು ನಿಮ್ಮ ಮಾತುಗಳಿಂದ ಸರಿಪಡಿಸುವ ಪ್ರಮೇಯ ಬರಲಿದೆ. ಕೆಲಸ ಮತ್ತು ಮನೆಯ ಒತ್ತಡಗಳು ನಿಮ್ಮ ತಾಳ್ಮೆ ಕೆಡಿಸಬಹುದು. ಇಂದು ಜೀವನದ ಆಸಕ್ತಿದಾಯಕ ಘಟನೆಗಳು ಜರುಗಲಿದ್ದು ಇದು ನಿಮಗೆ ಅತೀವ ಸಂತೋಷ ತಂದುಕೊಡುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕ್ರೀಡಾ ಚಟುವಟಿಕೆಗಳಿಂದ ನಿಮ್ಮ ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಮುಂದಾಗಿ. ಪಾಲುದಾರಿಕೆ ವ್ಯವಹಾರಗಳು ಸಂಶಯದ ನಡೆಯಿಂದ ಕೂಡಿರಲಿದೆ. ವೈಯಕ್ತಿಕ ವಿಷಯಗಳನ್ನು ಇನ್ನೊಬ್ಬರ ಬಳಿ ಪ್ರಸ್ತಾಪಿಸಿ ನಿಮ್ಮ ವರ್ಚಸ್ಸನ್ನು ಹಾಳುಮಾಡಿಕೊಳ್ಳಬೇಡಿ. ಪತ್ನಿಯಲ್ಲಿನ ಚೈತನ್ಯ ನಿಮಗೆ ಈ ದಿನ ಹೆಚ್ಚು ಸಂತೋಷ ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಜೀವನದ ಸಮೃದ್ಧಿ ಹಾಗೂ ಸಂಭ್ರಮದ ಘಳಿಗೆಯನ್ನು ನಿರೀಕ್ಷಿಸಲಿದ್ದೀರಿ. ನಿಮ್ಮ ಕುಶಲತೆಗೆ ಉತ್ತಮ ಅವಕಾಶಗಳು ಸಿಗಲಿದೆ. ದಾಖಲೆಗಳ ಬಗ್ಗೆ ಎಚ್ಚರವಹಿಸುವುದು ಸೂಕ್ತ. ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸೂಕ್ತ. ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗುವಿರಿ. ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯನ್ನು ನಿರ್ಲಕ್ಷಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಸಮಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಕುಟುಂಬದ ಜೊತೆಗೆ ಕಾಲ ಕಳೆಯುವುದು ಒಳ್ಳೆಯದು. ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡದಿರಬಹುದು ಏಕಾಂಗಿ ಹೋರಾಟ ಮಾಡುವ ಅನಿವಾರ್ಯ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಇಂದು ನಿಮ್ಮಲ್ಲಿ ಮನರಂಜನಾತ್ಮಕ ಕಾರ್ಯಕ್ರಮಗಳಲ್ಲಿ ತೊಡಗುವ ಸಾಧ್ಯತೆ ಕಾಣಬಹುದು. ಹೆಚ್ಚಿನ ಖರ್ಚು ಗಳಿಂದ ಸಮಸ್ಯೆ ಆವರಿಸಲಿದೆ ಎಚ್ಚರ. ಉತ್ತಮ ಆರೋಗ್ಯದಿಂದ ಯೋಜನೆಗಳಲ್ಲಿ ಯಶಸ್ವಿ ಸಾಧಿಸಲಿದ್ದೀರಿ. ಸಂಗಾತಿಯ ಕೋಪದ ಮನಸ್ಥಿತಿಯನ್ನು ನಿಮ್ಮ ಮಾತುಗಳಿಂದ ಸರಿಪಡಿಸುವ ಪ್ರಮೇಯ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸ ಮತ್ತು ಮನೆಯ ಒತ್ತಡಗಳು ನಿಮ್ಮ ತಾಳ್ಮೆ ಕೆಡಿಸಬಹುದು. ಇಂದು ಜೀವನದ ಆಸಕ್ತಿದಾಯಕ ಘಟನೆಗಳು ಜರುಗಲಿದ್ದು ಇದು ನಿಮಗೆ ಅತೀವ ಸಂತೋಷ ತಂದುಕೊಡುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಉತ್ತಮ ಜನರ ಒಡನಾಟ ಬೆಳೆಸಿಕೊಂಡು ಯಶಸ್ಸಿನತ್ತ ದಾಪುಗಾಲು ಇಡುವುದು ಒಳ್ಳೆಯದು. ಇಂದು ಮಾಡುವ ಕಾರ್ಯಗಳು ಮುಂದಿನ ಯಶಸ್ಸಿಗೆ ದಾರಿದೀಪವಾಗಲಿದೆ, ಆದಕಾರಣ ನಿಮ್ಮಲ್ಲಿ ಚೈತನ್ಯ ನಾವಿನ್ಯತೆಯನ್ನು ತುಂಬಿಕೊಳ್ಳಿ. ಬಿಡುವಿರದ ಕೆಲಸಗಳಿಂದ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ಬಯಸುತ್ತೀರಿ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಅಣಿಯಾಗುವ ಚಿಂತನೆ ಮಾಡುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲಸದಲ್ಲಿ ವಿವಾದಗಳು ನಿಮ್ಮ ಸುತ್ತಲೂ ಗಿರಕಿ ಹೊಡೆಯುವ ಸಂಭವ ಬರಬಹುದು ಆದಷ್ಟು ಎಚ್ಚರದಿಂದ ಕಾರ್ಯವನ್ನು ನಿರ್ವಹಿಸಿ. ಸಹೋದ್ಯೋಗಿಗಳೊಂದಿಗೆ ಉತ್ತಮ ವಾತಾವರಣ ನಿರ್ಮಿಸಿಕೊಳ್ಳಲು ಪ್ರಯತ್ನಪಡಿ. ಸಂಗಾತಿಯೊಡನೆ ಸುಂದರ ಸಂಜೆಯ ಸವಿಯಾದ ಭಾವನೆಗಳಲ್ಲಿ ಸಮಯ ವಿನಿಯೋಗಿಸುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಈ ದಿನ ಕೆಲಸದ ಒತ್ತಡದಿಂದ ವಿಶ್ರಾಂತಿ ಪಡೆಯಲು ಬಯಸುವ ದಿನ. ಹೊಸ ಆರ್ಥಿಕ ಉತ್ಪನ್ನಗಳನ್ನು ಯಶಸ್ವಿಯಾಗಿ ಪಡೆಯಲಿದ್ದೀರಿ. ಅನಿರೀಕ್ಷಿತವಾಗಿ ಹಣಕಾಸು ಬರುವ ಸಾಧ್ಯತೆ ಇದೆ. ಕೆಲವು ವಿಚಾರಗಳಲ್ಲಿ ನಿಮ್ಮ ಸ್ವಭಾವವನ್ನು ತಪ್ಪಾಗಿ ಅರ್ಥೈಸಬಹುದು ಎಚ್ಚರದಿಂದ ಇರುವುದು ಒಳ್ಳೆಯದು. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆಯುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಂಘಟನಾ ಚತುರರಾದ ನೀವು ಈ ದಿನ ವಿಚಾರಗೋಷ್ಠಿಗಳಲ್ಲಿ ಯಶಸ್ವಿಯಾಗಲು ಪ್ರಯತ್ನ ನಡೆಸುವ ಸಾಧ್ಯತೆ ಇದೆ. ಹತ್ತಿರದ ಬಂಧುಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಂಗಾತಿಯಿಂದ ಸಹಕಾರ ಮತ್ತು ಸಲಹೆ ಪಡೆಯಲು ನಿರ್ಧರಿಸಿ, ಇದು ನಿಮಗೆ ಪೂರಕವಾದ ಪರಿಣಾಮ ನೀಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಿ. ದಿಡೀರನೆ ನಿಮ್ಮ ಹೂಡಿಕೆಗಳಲ್ಲಿ ವ್ಯತ್ಯಾಸಗಳು ಕಂಡು ಬರುವ ಸಾಧ್ಯತೆ ಇದೆ. ಕುಟುಂಬದ ಹೆಚ್ಚಿನ ಒತ್ತಡದಿಂದ ಹಾಗೂ ಸಮಸ್ಯೆಯ ವಾತಾವರಣದಿಂದ ನಿಮ್ಮಲ್ಲಿ ಮಾನಸಿಕ ವೇದನೆ ಕಂಡುಬರಲಿದೆ. ಪ್ರೇಮಿಗಳಿಗೆ ಉತ್ತಮವಾದ ದಿನವಿದು, ಉಡುಗೊರೆ ನೀಡಲು ಬಯಸುವ ಸಮಯವನ್ನು ಕಾಣಬಹುದು. ನಿಮ್ಮಲ್ಲಿ ಅದ್ಭುತವಾದ ಆಲೋಚನೆಯೊಂದು ಹೊಳೆಯಲಿದೆ ಅದು ನಿಮ್ಮ ಜಂಜಾಟಗಳನ್ನು ದೂರ ಮಾಡಿ ನೆಮ್ಮದಿಯ ಬದುಕಿಗೆ ದಾರಿ ತೋರುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಸಮಸ್ಯೆಗಳಿಗೆ ಕುಟುಂಬಸ್ಥರಿಂದ ಪರಿಹಾರ ದೊರೆಯಲಿದೆ, ನೀವು ವಿಶ್ವಾಸವಿಟ್ಟು ಅವರ ಬಳಿ ಚರ್ಚಿಸಿ. ನಿಮ್ಮ ಸ್ವಭಾವವನ್ನು ಉತ್ತಮ ಪಡಿಸಿಕೊಳ್ಳಿ. ದೀರ್ಘಾವಧಿಯ ಹೂಡಿಕೆಗಳು ನಿಮಗೆ ಹೆಚ್ಚಿನ ಲಾಭ ತಂದು ಕೊಡಲಿದೆ. ನಿಮ್ಮ ಆತ್ಮೀಯರು ನಿಮ್ಮ ವಿರುದ್ಧವೇ ತಿರುಗಿ ಬೀಳಬಹುದು. ನಿಮ್ಮದಲ್ಲದ ತಪ್ಪಿಗೆ ಸುಖಾಸುಮ್ಮನೆ ಆರೋಪ ಹೊರಿಸಿಕೂಳ್ಳ ಬೇಕಾದ ಸಮಯ ಬರಬಹುದು ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button