ವಿನಯ ವಿಶೇಷ

ಉದ್ಯೋಗದ ಯಶಸ್ಸಿಗೆ ನಿಂಬೆ‌ ಹಣ್ಣಿನ ಬಳಕೆ ಹೇಗೆ ಗೊತ್ತಾ.? & ರಾಶಿಫಲ ನೋಡಿ

ನಿಮ್ಮ ಉದ್ಯೋಗದಲ್ಲಿ ಯಶಸ್ಸು ಸಾಧಿಸಲು ಮತ್ತು ಮಾರಾಟ ಹೆಚ್ಚಳವಾಗಲು ನಿಂಬೆಹಣ್ಣಿನ ರಸವನ್ನು ಒಂದು ಬಟ್ಟಲಿನಲ್ಲಿ ತುಂಬಿಕೊಂಡು ಕಚೇರಿ ಅಥವಾ ವ್ಯಾಪಾರ ಸ್ಥಳದಲ್ಲಿ ಸುತ್ತಲೂ ಚಿಮ್ಮಿಸಿ ಇದರಿಂದ ಋಣಾತ್ಮಕ ಸಮಸ್ಯೆಗಳು ದೂರವಾಗುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಅತಿ ಮೆಚ್ಚುಗೆ ಹಾಗೂ ನಂಬಿಕೆ ಉಳ್ಳಂತಹ ವ್ಯಕ್ತಿಗಳಿಂದ ಮೋಸ ಹೋಗುವ ಪರಿಸ್ಥಿತಿ ಬರಬಹುದು. ಕೆಲವು ವ್ಯಕ್ತಿಗಳು ಮೋಸದ ಹೂಡಿಕೆಗಳಿಗೆ ಪ್ರೇರಣೆ ನೀಡಬಹುದು ಎಚ್ಚರ ವಹಿಸಿ. ಆರ್ಥಿಕ ಅಸಮತೋಲನದಿಂದ ಚಿಂತೆ ಕಾಡುತ್ತದೆ. ಗುರುಹಿರಿಯರ ಅನುಗ್ರಹದಿಂದ ಉದ್ಯೋಗ ಬದಲಾವಣೆ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕೃಷಿಯಾಧಾರಿತ ವಲಯ ಹಾಗೂ ವ್ಯಾಪಾರಸ್ಥರಿಗೆ ಹಣ ಗಳಿಕೆ ಕಾಣಬಹುದು. ಕೆಲವು ಮರುಳಾಗುವ ಜಾಹೀರಾತುಗಳಿಂದ ದೂರವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಮನೆಯಲ್ಲಿ ಮಕ್ಕಳೊಡನೆ ಹಾಗೂ ಸಂಗಾತಿಯೊಡನೆ ಕಾಲ ಕಳೆಯಲು ಪ್ರಯತ್ನಿಸಿ. ನಿಮ್ಮ ಬುದ್ಧಿ ಬೇರೆಯವರ ಪಾಲಾಗದಿರಲಿ. ಹೇಳಿಕೆಯ ಮಾತುಗಳನ್ನು ಅಲಕ್ಷಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಊರ ದಾರಿ ದೂರವಾದರೇನು ನಿಮ್ಮ ಗುರಿಯನ್ನು ಮರೆಯದಿರಿ. ನಿಮ್ಮ ನಿಶ್ಚಿತ ಯೋಜನೆಗಳು ಪೂರ್ಣಗೊಳ್ಳುವ ಸಂದರ್ಭವಿದು, ಅದಕ್ಕಾಗಿ ಉದಾಸೀನತೆ ಬೇಡ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸದರಿ. ಮನೆಯಲ್ಲಿನ ಆರೋಗ್ಯಕ್ಕೆ ಸೂಕ್ತ ಪರಿಹಾರ ಹುಡುಕಿ. ಕೆಲಸದಲ್ಲಿ ಏಕಾಗ್ರತೆ ಬಹು ಅವಶ್ಯಕ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಇಲ್ಲಸಲ್ಲದ ಆರೋಪಕ್ಕೆ ಗುರಿಯಾಗಿರುವ ಸಾಧ್ಯತೆ, ನಿಮ್ಮ ಸತ್ಯ, ಧರ್ಮ ನಿಮ್ಮನ್ನು ಕಾಪಾಡುತ್ತದೆ. ನಿಮ್ಮ ಸಂಗಾತಿಯನ್ನು ಉಡುಗೊರೆಗಳಿಂದ, ಪ್ರೀತಿಯ ಮಾತುಗಳಿಂದ ಓಲೈಸಿ ಕೊಳ್ಳಿ, ಇಲ್ಲದಿದ್ದಲ್ಲಿ ಸಮಸ್ಯೆ ನಿಶ್ಚಿತ. ಹಣಕಾಸಿನಲ್ಲಿ ಅಸಮಾಧಾನ. ಒತ್ತಡದ ಕೆಲಸದಿಂದ ಆಯಾಸ ಹೆಚ್ಚು. ದಾಖಲೆಗಳನ್ನು ಜಾಗ್ರತೆಯಿಂದ ಕಾಪಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಆರ್ಥಿಕ ಸ್ಥಿತಿಯಲ್ಲಿ ಚೇತನ್ಯ. ಸ್ನೇಹಿತರು ಬಂಧು ಮಿತ್ರರ ಭೇಟಿಯಿಂದ ಹಣಕಾಸಿನಲ್ಲಿ ವ್ಯತ್ಯಾಸ ಕಾಣುತ್ತದೆ. ಕೆಲವು ಸಂಗತಿಗಳಲ್ಲಿ ನಿಮ್ಮ ನಿರ್ಧಾರವನ್ನು ಬಂಧುಗಳಿಂದ ಟೀಕೆ ಟಿಪ್ಪಣಿ ಗುರಿ ಆಗಬೇಕಾಗುತ್ತದೆ. ಮನೆಯಲ್ಲಿ ವಿವಾಹ ಕಾರ್ಯದ ಬಗ್ಗೆ ಚರ್ಚೆ. ಹಣ ಉಳಿತಾಯ ಯೋಜನೆಗೆ ದೀರ್ಘಾವಧಿ ಹೂಡಿಕೆ ಗಳಿಂದ ಲಾಭ ನಿರೀಕ್ಷಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಯೋಜನೆಗಳು ಉತ್ಸಾಹ ಹಾಗೂ ಅವಕಾಶ ತರಲಿದೆ. ಕೆಲಸದಲ್ಲಿನ ಸಣ್ಣ ಅಜಾಗರೂಕತೆಯು ದೊಡ್ಡ ನಷ್ಟವನ್ನು ನೀಡುತ್ತದೆ ಜಾಗ್ರತೆ ವಹಿಸಿ. ನಿಮ್ಮ ಯೋಚನೆ ಸದೃಢ ಹಾಗೂ ವ್ಯವಸ್ಥಿತ ಲಾಭಾಂಶ ವಾಗಿರಲಿ. ಯಾವುದೇ ಕಾರಣಕ್ಕೂ ನಿರ್ಲಕ್ಷತೆ ಬೇಡ. ಕೆಲಸವು ಸಂಪೂರ್ಣ ಮುಗಿದ ಮೇಲೆ ವಿಶ್ರಾಮ ತೆಗೆದುಕೊಳ್ಳಿ. ಶ್ರದ್ಧೆಯೇ ನಿಮ್ಮ ಶ್ರೇಯಸ್ಸು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹಳೆಯ ಬಾಕಿ ಕೆಲಸ ಇಂದು ಮುಕ್ತಾಯ ಮಾಡಲಿದ್ದೀರಿ. ನಿಮ್ಮ ವ್ಯಕ್ತಿತ್ವಕ್ಕೆ ಪ್ರಾಮಾಣಿಕತೆಯು ಹಿರಿಮೆ ತಂದುಕೊಡುತ್ತದೆ. ನಿಮ್ಮ ಪ್ರೀತಿಯ ಮಡದಿಗಾಗಿ ಇಂದು ನೀವು ಬಹಳಷ್ಟು ಸಮಯ ನೀಡುವಿರಿ. ಹಾಗೆಯೇ ಅವರನ್ನು ಸಂತೋಷ ಪಡಿಸುವ ಕೆಲಸ ಮಾಡುತ್ತಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲಸದಲ್ಲಿನ ಶ್ರದ್ಧೆ ಹಾಗೂ ಪರಿಶ್ರಮ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಅಧಿಕಾರಿಗಳು ಮತ್ತು ನಿಮ್ಮ ನಡುವೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಬರುವುದು. ನಿಮ್ಮ ವೈಯಕ್ತಿಕ ವಿಷಯದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ತಡೆಗಟ್ಟಿರಿ. ಅನಿರೀಕ್ಷಿತ ಹೊಸ ಯೋಜನೆಯೂ ಹೊಸತನದತ್ತ ಕೊಂಡೊಯ್ಯಲಿದೆ. ವ್ಯಾಪಾರಸ್ಥರು ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ಕಡೆಗೆ ಹುರಿದುಂಬಿಸಿ. ಕೆಲವು ಗುಪ್ತ ಸಂಗತಿಗಳನ್ನು ಯಾರ ಜೊತೆಗೂ ಹಂಚಿಕೊಳ್ಳದಿರಿ. ಇಂದು ನೀವು ಪ್ರೇಮಾಂಕುರದಲ್ಲಿ ಬೀಳಲಿದ್ದಿರಿ ಅದರಲ್ಲಿ ಶುಭ ಫಲಿತಾಂಶ ಬರಲಿದೆ. ಇಂದು ದೂರದ ಪ್ರಯಾಣವನ್ನು ನಿಷೇಧಿಸಿ. ಹಣಕಾಸಿನಲ್ಲಿ ಉತ್ತಮ ವ್ಯವಹಾರ ಕುದುರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವೈಜ್ಞಾನಿಕ ಸಂಶೋಧಕರಿಗೆ ಕುತೂಹಲದ ವಾತಾವರಣ. ನಿಮ್ಮಲ್ಲಿನ ಸೋಮಾರಿತನದಿಂದ ಕೆಲಸದಲ್ಲಿ ನಷ್ಟ ಹಾಗೂ ಇತರರಿಂದ ಸಮಸ್ಯೆಗಳು ಬರಬಹುದು. ಸಂಘ ಸಹವಾಸದಲ್ಲಿ ಉತ್ತಮರನ್ನು ಮಾತ್ರ ಪಡೆಯಿರಿ. ಕೆಲವು ಜನರ ಸಹಕಾರದಿಂದ ಹಣಕಾಸಿನ ಸ್ಥಿತಿ ಯಲ್ಲಿ ಪ್ರಯೋಜನವಾಗುತ್ತದೆ. ಆದಷ್ಟು ಮೋಜು ಮಸ್ತಿ ಕೂಟಗಳಿಂದ ಆಗುವ ವೆಚ್ಚವನ್ನು ತಡೆಗಟ್ಟಿರಿ. ಮನೆಯವರ ಮಾತನ್ನು ನಿರ್ಲಕ್ಷಿಸಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಶತ್ರು ಭಾದೆ ನಿಮ್ಮನ್ನು ಸದಾ ಕಾಡುತ್ತಿದೆ ಆದಷ್ಟು ದೂರವಿರಿ. ಮಹತ್ವದ ಯೋಜನೆ ಇಂದು ಸಾಕಾರ ವಾಗಲಿದೆ. ನೀವು ವಾಗ್ದಾನ ನೀಡುವಾಗ ನಿಮ್ಮ ಪರಿಧಿಯನ್ನು ಮೀರದಿರಿ. ಹಣಕಾಸಿನ ಲಾಭದಿಂದ ಹೊಸ ಆಲೋಚನೆ ಹೊಸ ಹುರುಪು ಮೂಡಲಿದೆ. ಅವಕಾಶಗಳು ಉಪಯೋಗಿಸಿಕೊಳ್ಳುವ ಚತುರತೆಯನ್ನು ಬಳಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಉನ್ನತ ಮಟ್ಟದ ಸಾಧನೆ ಜನಮನ್ನಣೆಗಳಿಸುತ್ತಿದೆ. ಸಾಮಾಜಿಕ ಬದ್ಧತೆ ಹಾಗೂ ಹಣಕಾಸಿನ ಸ್ಥಿತಿ ಇಂದು ಉತ್ಕೃಷ್ಟವಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗಲಿದೆ. ಕುಟುಂಬದಲ್ಲಿನ ಹಳೆಯ ವ್ಯಾಜ್ಯಗಳು ಪರಿಹಾರವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button