ಶನಿವಾರ ಆಂಜನೇಯ ಮಂತ್ರ ಪಠಿಸಿ ಆರೋಗ್ಯ ಸುಧಾರಿಸಿಕೊಳ್ಳಿ & ರಾಶಿಫಲ ನೋಡಿ
ಆರೋಗ್ಯದಲ್ಲಿ ಬಹಳಷ್ಟು ವ್ಯತ್ಯಾಸವಾಗುತ್ತಿದ್ದರೆ ಮತ್ತು ಆಲಸ್ಯತನ, ಸೋಮಾರಿತನ ನಿಮ್ಮಲ್ಲಿ ಕಾಡುತ್ತಿದ್ದರೆ ಶನಿವಾರದ ದಿನದಂದು ಆಂಜನೇಯ ಸ್ವಾಮಿ ಮಂತ್ರವನ್ನು ಹನ್ನೊಂದು ಬಾರಿ ಹೇಳುವುದು ಸೂಕ್ತ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು. ಹೊಸ ಆರ್ಥಿಕ ಒಪ್ಪಂದಗಳು ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನು ಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ, ಮಾತಿನ ಭರದಲ್ಲಿ ಗುಟ್ಟು ರಟ್ಟಾಗ ಬಹುದು ಎಚ್ಚರದಿಂದ ಇರುವುದು ಲೇಸು. ಮಾಡುವ ಕೆಲಸದಿಂದ ಪ್ರಶಂಸೆ ಸಿಗಲಿದೆ. ನಿಮ್ಮ ಸಹಕಾರವನ್ನು ಹಲವರು ಬಯಸಿ ಬರಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಹಣಕಾಸಿನ ವಿಷಯದಲ್ಲಿ ಜಾಗೃತೆ ಇರಲಿ. ನೀವು ಮಕ್ಕಳ ಬೆಳವಣಿಗೆಗೆ ನೀವು ಸಹ ಶ್ರಮ ಪಡಬೇಕಾಗಿದೆ. ಆತ್ಮೀಯರು ನಿಮ್ಮ ದೊಡ್ಡಮಟ್ಟದ ಕೆಲಸಗಳಿಗೆ ಸಹಾಯದ ಹಸ್ತ ನೀಡಲಿದ್ದಾರೆ. ಸೌಂದರ್ಯದ ಆರಾಧನೆಯನ್ನು ಮಾಡುವ ತವಕ ನಿಮ್ಮಲ್ಲಿ ಕಾಣಬಹುದು. ಯೋಜನೆಯ ವಿಷಯವಾಗಿ ಉತ್ತಮ ವಾದ ಮಂಡನೆ ಮಾಡಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ನಿಮ್ಮ ವಿಷಯದಲ್ಲಿ ಅನಗತ್ಯ ತೊಂದರೆ ನೀಡುವವರನ್ನು ಈ ದಿನ ನಿಮ್ಮಿಂದಲೇ ಮೆಚ್ಚುಗೆ ಮಾತನಾಡಿ ಇದು ನಿಮ್ಮ ಸಮಸ್ಯೆ ನಿವಾರಣೆ ಮಾಡುತ್ತದೆ. ಪ್ರವಾಸದ ಚಿಂತನೆ ಮಾಡುವ ಸಾಧ್ಯತೆ ಇದೆ. ನಿಮ್ಮ ನಯವಾದ ವ್ಯಕ್ತಿತ್ವದಿಂದ ಸಮಸ್ಯೆಗಳನ್ನು ಪರಿಹಾರ ಮಾಡುವಿರಿ. ಪ್ರೇಮದ ಬಗ್ಗೆ ಆಸಕ್ತಿ ನಿಮ್ಮಲ್ಲಿ ಮೂಡುವುದು ಕಂಡುಬರುತ್ತದೆ. ದೈನಂದಿನ ಜೀವನಕ್ಕೆ ಅಗತ್ಯವಿರುವ ಕೆಲವು ಶೈಕ್ಷಣಿಕ ತರಬೇತಿಗಳನ್ನು ಪಡೆಯಲು ಮುಂದಾಗುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಹೊಸದಾಗಿ ಬರುವ ಕೆಲಸಕ್ಕೆ ನೀವು ಆತುರದಿಂದ ವರ್ತಿಸುವುದು ಬೇಡ ಯೋಜನೆಯ ಸಮಗ್ರವಾಗಿ ಅಧ್ಯಯನ ಮಾಡಿ ಮತ್ತು ವಿಳಂಬಮಾಡದೆ ಪಡೆದುಕೊಳ್ಳಿ. ಈ ದಿನ ನಿಮ್ಮಿಂದ ಗೃಹ ಕಾರ್ಯಗಳು ನಡೆಯಲಿದೆ, ಇದು ಮಡದಿಯ ಮನಸ್ಸಿಗೆ ಸಂತೋಷ ನೀಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕುಟುಂಬದಲ್ಲಿ ಜೀವನದ ಏಳಿಗೆಗಾಗಿ ಚರ್ಚೆಗಳನ್ನು ನಡೆಸುವಿರಿ. ವ್ಯವಹಾರದಲ್ಲಿ ಉತ್ತಮ ಮಾತುಗಳು ಮತ್ತು ನೈಜತೆಯನ್ನು ಬೆಳೆಸಿಕೊಳ್ಳಿ. ಉದ್ಯೋಗ ಮಾಡಲು ಅವಕಾಶಗಳು ಹೆಚ್ಚಳವಾಗುತ್ತದೆ. ಈ ದಿನ ಸ್ನೇಹಮಯವಾಗಿದ್ದು ಹಲವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುವಿರಿ. ನೆನೆಗುದಿಗೆ ಬಿದ್ದಿರುವ ಕಾರ್ಯವನ್ನು ಸಾಕಾರಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಲಿದೆ. ಸಂಬಂಧಿಕರ ಭೇಟಿ ಹೊಸ ಹುಮ್ಮಸ್ಸು ಅಥವಾ ಆಲೋಚನೆ ತಂದುಕೊಡುತ್ತದೆ. ಹೊಗಳಿಕೆ ಮಾತುಗಳಿಗೆ ನೀವು ಗರ್ವ ಪಡೆಯುವುದು ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಸಣ್ಣ ಸಮಸ್ಯೆಯೆಂದು ಸುಮ್ಮನೆ ಕೂರುವುದು ತಪ್ಪಾಗುತ್ತದೆ. ಸಮಸ್ಯೆ ಉದ್ಭವವಾದರೆ ಅದರ ಪರಿಹಾರಕ್ಕೆ ಮುಂದಾಗಿ. ಹೊಸ ಹಣಕಾಸಿನ ಒಪ್ಪಂದಗಳು ಅನಾಯಾಸವಾಗಿ ನಡೆಯಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲಿದ್ದೀರಿ. ಸಂತೋಷದ ಸುದ್ದಿಯಿಂದ ನಿಮ್ಮಲ್ಲಿ ಹುಮ್ಮಸ್ಸು ಕಂಡುಬರುತ್ತದೆ. ಕೆಲವು ವೈಯಕ್ತಿಕ ವಿಷಯಗಳಿಂದ ಮಾನಸಿಕ ಚಿಂತೆ ಹೆಚ್ಚಾಗಬಹುದು. ಅಪರಿಚಿತರೊಡನೆ ನಿಮ್ಮ ಯೋಜನೆಗಳ ಬಗ್ಗೆ ಚರ್ಚಿಸುವುದು ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆಲಸ್ಯತನದಿಂದ ಹೊರಬಂದು ಕಾರ್ಯಗಳಲ್ಲಿ ಸಕ್ರಿಯರಾಗಿ. ವಿವಾದಿತ ಯೋಜನೆಗಳಿಂದ ಆದಷ್ಟು ದೂರವಿರಿ. ಪ್ರಾಪಂಚಿಕ ಭೋಗವಿಲಾಸ ತನವನ್ನು ಮೆಚ್ಚಿಕೊಳ್ಳುವುದು ಹಾಗೂ ಅದರಲ್ಲಿ ಕಾಲಕಳೆಯುವುದು ಒಳಿತಲ್ಲ. ದುಂದು ವೆಚ್ಚ ನಿಮಗೆ ದೊಡ್ಡ ಪಾಠ ಕಲಿಸಿ ಕೊಡಲಿದೆ. ಉತ್ತಮ ವ್ಯಕ್ತಿಗಳು ನಿಮಗೆ ಕೆಲವು ಹಿತೋಪದೇಶ ವನ್ನು ನೀಡಲಿದ್ದಾರೆ ಆದಷ್ಟು ಅದನ್ನು ಪಾಲಿಸುವುದು ಬಹುಮುಖ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ವೈಯಕ್ತಿಕ ವಿಚಾರಗಳನ್ನು ಇನ್ನೊಬ್ಬರೊಡನೆ ವಿನಿಮಯ ಮಾಡಿಕೊಳ್ಳುವುದು ತಪ್ಪಾಗುತ್ತದೆ. ವಿನಾಕಾರಣ ನಿಮ್ಮ ನಡೆಯಲ್ಲಿ ಕೆಲವರು ಅನುಮಾನ ಪಡಲೀದ್ದಾರೆ. ವಿಷಯ ಜ್ಞಾನ ಪೂರ್ಣ ಮಾಹಿತಿ ಪಡೆದುಕೊಂಡು ಕಾರ್ಯದಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವಿಷಯದಲ್ಲಿ ನಿಮ್ಮ ನಿರೀಕ್ಷೆ ಮೀರಿ ಇಂದು ಸಂಪಾದನೆ ಆಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಅಭಿವೃದ್ಧಿಗೆ ಪೂರಕವಾದಂತಹ ವಾತಾವರಣ ಇರುತ್ತದೆ. ಮನೆಯಲ್ಲಿ ಶುಭಕಾರ್ಯಗಳ ಪ್ರಸ್ತಾಪನೆ ನಡೆಯಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಮಡದಿಯ ಪ್ರೇಮವು ನಿಮ್ಮನ್ನು ಮೂಕವಿಸ್ಮಿತರನ್ನಾಗಿ ಮಾಡುತ್ತದೆ. ನಿಮ್ಮ ಸಾಧನೆಗೆ ಅವಶ್ಯಕವಾಗಿ ಬೆನ್ನೆಲುಬಾಗಿ ಹಲವರು ನಿಲ್ಲಲಿದ್ದಾರೆ. ಆರ್ಥಿಕ ವ್ಯವಹಾರ ಇಂದು ಸುಗಮವಾಗಿ ನಡೆಯಲಿದೆ. ಪ್ರಯೋಜನಕ್ಕೆ ಬಾರದ ವಿಷಯಗಳನ್ನು ಚರ್ಚಿಸುತ್ತಾ ಕೂರದಿರಿ. ಕುಟುಂಬದಲ್ಲಿ ನಡೆಯುವ ವಾದವಿವಾದಗಳನ್ನು ದೊಡ್ಡದಾಗಿ ಮನಸ್ಸಿಗೆ ತೆಗೆದುಕೊಳ್ಳುವುದು ಸರಿ ಅಲ್ಲ. ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಹಲವಾರು ನಿಂದನೆ, ಕೊಂಕು ಮಾತುಗಳು, ಅಪಹಾಸ್ಯ ಬರಬಹುದು, ಅದನ್ನು ಅಲಕ್ಷಿಸಿ ಮುನ್ನಡೆಯುವುದು ಕಲಿಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ವ್ಯಾಪಾರ-ವ್ಯವಹಾರಗಳಲ್ಲಿ ಅತ್ಯುತ್ತಮವಾದ ಫಲಿತಾಂಶ ಇಂದು ಕಾಣಲಿದ್ದೀರಿ. ನಿಮ್ಮ ಒತ್ತಡಭರಿತ ಜೀವನಕ್ಕೆ ಪತ್ನಿಯ ಆರೈಕೆ ಸಿಗುವುದು. ಕೆಲಸದ ವಿಷಯದಲ್ಲಿ ನಿಮ್ಮ ಬದ್ಧತೆ ತುಂಬಾ ಉತ್ತಮವಾಗಿರಲಿದೆ. ನಿಮ್ಮ ಸಮಾಜಮುಖಿ ಕಾರ್ಯಗಳು ಪ್ರಶಂಸೆ ಹಾಗೂ ವರ್ಚಸ್ಸು ತಂದುಕೊಡುತ್ತದೆ. ಕುಟುಂಬದಲ್ಲಿ ಸಂತೋಷದಾಯಕವಾದ ವಿಷಯಗಳು ಕೂಡಿರುತ್ತದೆ. ಎಲ್ಲರಲ್ಲೂ ನಗುವಿನ ಮನಸ್ಥಿತಿ ಇಂದು ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿಮ್ಮ ವ್ಯಕ್ತಿತ್ವದಲ್ಲಿ ವಿನಯತೆ ಮತ್ತು ಗೌರವ ರೂಡಿಸಿಕೊಳ್ಳಿ. ನಿಮ್ಮ ವ್ಯವಹಾರದಲ್ಲಿ ಹಾಗೂ ಆಸ್ತಿ ಹಣಕಾಸಿನ ವಿಷಯದಲ್ಲಿ ಬಂಧು ವರ್ಗದಿಂದ ಸಮಸ್ಯೆ ಸೃಷ್ಟಿ ಆಗಬಹುದು. ನಿಮ್ಮ ಹಣಕಾಸಿನ ಹಿನ್ನಡೆ ಆಗಲು ಕಾರಣವಾಗಿರುವ ಕೆಲವು ವಿಷಯಗಳನ್ನು ಅಧ್ಯಯನಮಾಡಿ ಸರಿದಾರಿಗೆ ತರಲು ಪ್ರಯತ್ನಿಸಿ. ಇಚ್ಛಾಶಕ್ತಿ ನಿಮ್ಮೆಲ್ಲಾ ಪ್ರಯತ್ನದಲ್ಲಿ ಬೆಳೆಸಿಕೊಳ್ಳಿ. ಉದ್ಯೋಗದಲ್ಲಿ ಅವಕಾಶಗಳು ಹೆಚ್ಚಾಗಲಿದೆ. ಇಂದು ನಿಮ್ಮಲ್ಲಿ ಮಾನಸಿಕ ವೇದನೆ ಆಗುವ ವಿಷಯಗಳನ್ನು ಆದಷ್ಟು ತೆಗೆದಿಟ್ಟು ಮುನ್ನಡೆಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262