ಮಕ್ಕಳು ಪ್ರೀತಿ, ಪ್ರೇಮವೆಂದು ನಿಮ್ಮ ಮಾತುಕೇಳುತ್ತಿಲ್ಲವೇ.? ವಿಷ್ಣು ಸಹಸ್ರನಾಮ ಪಠಿಸಿ & ರಾಶಿಫಲ ನೋಡಿ
ನಿಮ್ಮ ಮಕ್ಕಳು ಪ್ರೀತಿ-ಪ್ರೇಮದಲ್ಲಿ ಹೆಚ್ಚಾಗಿ ತಲೆ ಕೆಡಿಸಿಕೊಂಡು ನಿಮ್ಮ ಮಾತಿಗೆ ಬೆಲೆ ನೀಡದೆ ಅವರ ಮನಸ್ಸಿನಂತೆ ವರ್ತಿಸುವುದು ನಿಮಗೆ ಹೆಚ್ಚಾಗಿ ಸಂಕಟ ತರಬಹುದು. ಇಂತಹ ಸಮಸ್ಯೆ ನೀವು ಅನುಭವಿಸುತ್ತಿದ್ದರೆ ಪ್ರತಿನಿತ್ಯ ವಿಷ್ಣುಸಹಸ್ರನಾಮವನ್ನು ಪಠಣೆ ಮಾಡಿ ಇದರಿಂದ ನಿಮ್ಮ ಮನಸ್ಸಿನ ಆಕಾಂಕ್ಷೆ ಮತ್ತು ನಿಮ್ಮ ವಿಚಾರಗಳು ಖಂಡಿತವಾಗಿಯೂ ಸಹ ಕಾರ್ಯಗತವಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಉತ್ಸಾಹಭರಿತರಾಗಿ ಕಾರ್ಯಗಳಲ್ಲಿ ಪಾಲ್ಗೊಂಡು ಯಶಸ್ವಿಯಾಗುವಿರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಮುಖ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ಹಂಚುವರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಬಹುದಿನಗಳಿಂದ ಕಾಯುತ್ತಿದ್ದ ಅವಕಾಶ ಇಂದು ನಿಮ್ಮ ಕೈಸೇರಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ. ಹೊಸ ಯೋಜನೆಗಳು ನಿರೀಕ್ಷಿತ ಲಾಭ ತಂದುಕೊಡುತ್ತದೆ. ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆ ಉತ್ತಮ ಹೆಸರು ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡಬೇಡಿ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಪಡೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಅತಿ ಹೆಚ್ಚು ಹಣ ಗಳಿಕೆ ಗಳಿಸಬೇಕೆಂಬ ನಿಮ್ಮ ಬಯಕೆ ಇದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗುತ್ತದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಘಟನೆಗಳು ಜರಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳುವುದು ಉತ್ತಮ. ಇಂದು ಹಳೆಯ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡುತ್ತದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಹವಣಿಸುವುದು ತಡಮಾಡದೆ ಪ್ರಾರಂಭಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಹೊರಗಿನ ತಿನಿಸುಗಳನ್ನು ಆದಷ್ಟು ದೂರವಿಡಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಆರ್ಥಿಕವಾಗಿ ಬಲಿಷ್ಠರಾಗಲು ಹಲವು ಹೆಜ್ಜೆ ಇಡಬೇಕಾದ ಸಂದರ್ಭ ಬರುತ್ತದೆ. ಕೆಲಸದಲ್ಲಿ ಪ್ರಶಂಸೆ ವ್ಯಕ್ತಪಡಿಸುವರು. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಪಡೆಯುವ ಸನ್ನಿವೇಶ ಸೃಷ್ಟಿಯಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಬಹುದು. ಸಾಂಸಾರಿಕ ಜೀವನ ಅಷ್ಟೇನು ಉತ್ತಮವಾಗಿರುವುದಿಲ್ಲ. ಶಾಂತಿ ಮತ್ತು ತಾಳ್ಮೆ ಅವಶ್ಯಕತೆ ಇದೆ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಕೆಲಸದಲ್ಲಿ ಬುದ್ಧಿವಂತಿಕೆಯನ್ನು ಉಪಯೋಗಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಮಾಡಿಕೊಳ್ಳುವಿರಿ. ಮನೆಯಲ್ಲಿ ಎದುರಾಗುವ ಕಲಹಗಳನ್ನು ಸುಖಾಸುಮ್ಮನೆ ದೊಡ್ಡದಾಗಿ ಮಾಡಬೇಡಿ. ಪ್ರೇಮ ಜೀವನಕ್ಕೆ ಕಾಲಿಡುವ ಲಕ್ಷಣಗಳು ಕಾಣಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಇಂದು ಕೆಲಸದಿಂದ ಹೆಚ್ಚಿನ ಆಯಾಸ ಪಡುವಿರಿ. ಕೆಲಸದ ಬದಲಾವಣೆ ನಿಮ್ಮ ಮನದಲ್ಲಿ ಯೋಚನೆ ಬಂದಿದ್ದರೆ ಇನ್ನಷ್ಟು ದಿನ ಕಾಯಬೇಕಾಗಬಹುದು. ಇಂದು ವಾತಾವರಣವನ್ನು ಮುಕ್ತವಾಗಿ ಆಸ್ವಾದಿಸುವಿರಿ. ವ್ಯವಹಾರದಲ್ಲಿ ಮೂರನೇ ವ್ಯಕ್ತಿಗಳಿಂದ ತೊಂದರೆ ಸಾಧ್ಯತೆ. ಶುಭಸುದ್ದಿ ನಿಮ್ಮನ್ನು ಇಂದು ಸಂತೋಷವಾಗಿ ಇರಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕೌಟುಂಬಿಕ ಜವಾಬ್ದಾರಿಗಳು ನೀವು ನಿಭಾಯಿಸಲು ಸಜ್ಜಾಗಿ. ನಿಮ್ಮ ಯೋಜನೆಗಳಿಂದ ಉತ್ತಮ ಲಾಭ ಗಳಿಕೆ ಸಾಧ್ಯ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕುಟುಂಬಸ್ಥರೊಡನೇ ಪಾಲ್ಗೊಳ್ಳುವಿರಿ. ಗೃಹ ಸಂಬಂಧಿ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಗೃಹ ಅಥವಾ ಜಮೀನು ಖರೀದಿಗೆ ಉತ್ತಮ ಅವಕಾಶಗಳಿವೆ. ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣಬಹುದು. ಆರೋಗ್ಯದ ಕಡೆಗೆ ಸೂಕ್ತ ಗಮನವಹಿಸುವುದು ಉತ್ತಮ. ಸಣ್ಣ ಜಗಳವು ದಂಪತಿಗಳಲ್ಲಿ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಹಿಡಿದ ಕೆಲಸ ಪೂರ್ಣಗೊಳ್ಳುತ್ತದೆ. ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವ ಇಚ್ಛೆ ಮೂಡುವುದು. ಗಣ್ಯ ವ್ಯಕ್ತಿಗಳಿಂದ ಕಾರ್ಯಕ್ರಮಗಳಿಗೆ ನಿಮ್ಮನ್ನು ಆಹ್ವಾನಿಸುವರು. ಮದುವೆಗೆ ಕುಟುಂಬದಲ್ಲಿ ಸಹಮತ ಸೂಚಿಸುವರು. ಲೇವಾದೇವಿ ವ್ಯವಹಾರ ನಷ್ಟ ತರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262