ಕೊಟ್ಟ ಹಣ ವಾಪಸ್ ಬರುತ್ತಿಲ್ಲವೇ.? ಚಿಂತಿಸದಿರಿ ಹೀಗೆ ಮಾಡಿ & ರಾಶಿಫಲ ನೋಡಿ
ಬರಬೇಕಾಗಿರುವ ಹಣಕಾಸು ಬರದೇ ತಡೆ ಉಂಟಾಗಿದ್ದರೆ ಅಥವಾ ಕೊಟ್ಟಿರುವ ಹಣಕಾಸು ವಾಪಸ್ಸು ಕೊಡದೆ ಸತಾಯಿಸುತ್ತಿದ್ದರೆ ಚಿಂತಿಸುವ ಅಗತ್ಯವಿಲ್ಲ, ಬುಧವಾರ ಸಂಜೆ ಸಮಯದಲ್ಲಿ ಹನ್ನೊಂದು ಗೇಣಿನಷ್ಟು ಬಿಳಿ ದಾರ ತೆಗೆದುಕೊಂಡು ಸುತ್ತಿ ನಿಮಗೆ ನೀವೇ ದೃಷ್ಟಿ ತೆಗೆಯಿರಿ ನಂತರ ಅದನ್ನು ನಿರ್ಜನ ಪ್ರದೇಶದಲ್ಲಿ ಸುಡಬೇಕು ಈ ರೀತಿ ಮಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಈ ದಿನ ಹೆಚ್ಚಿನ ಶ್ರಮ ಕಾಣಬಹುದಾಗಿದೆ. ಕೆಲಸವನ್ನು ಪೂರ್ತಿಗೊಳಿಸುವ ಜವಾಬ್ದಾರಿ ನಿಮ್ಮ ಮೇಲೆ ಬೀಳಬಹುದು. ನಿಮ್ಮ ವ್ಯಕ್ತಿತ್ವವನ್ನು ವಿಶ್ವಾಸ ಹಾಗೂ ದೃಢತೆಯತ್ತ ರೂಪಿಸಿಕೊಳ್ಳಬೇಕಾಗಿದೆ. ವ್ಯವಹಾರದಲ್ಲಿ ಬುದ್ಧಿವಂತಿಕೆಯಿಂದ ಲಾಭಗಳಿಸುವ ಪ್ರಯತ್ನಮಾಡಿ. ಯೋಜನೆಗಳಲ್ಲಿ ನಿರೀಕ್ಷಿತ ಗೆಲುವು ಸಾಧಿಸಲು ನೀವು ನಿಮ್ಮದೇ ಆದ ರೂಪರೇಷೆಗಳನ್ನು ಸಿದ್ಧಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಅನಗತ್ಯವಾಗಿ ಬೇರೆಯವರ ಮಾತುಗಳಿಗೆ ಕಟ್ಟು ಬೀಳಬೇಡಿ. ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ. ನಿಮ್ಮಲ್ಲಿನ ಸಂಕೋಚ ಸ್ವಭಾವನ್ನು ತೆಗೆದುಹಾಕಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಭೋಗವಿಲಾಸತನ ಜೀವನವನ್ನು ಹಾಗೂ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಮುನ್ನಡೆಯಿರಿ. ಭವಿಷ್ಯದ ಬಗೆಗಿನ ನಿಮ್ಮ ದೃಷ್ಟಿಕೋನ ವಿಶಾಲ ವಾಗಿರಲಿ. ನೀವು ನಡೆಸುತ್ತಿರುವ ಯೋಜನೆ ಬಗೆಗಿನ ಕಾರ್ಯವೈಖರಿಯೂ ಉತ್ತಮವಾಗಿದ್ದು ಅದನ್ನೇ ಮುಂದುವರಿಸುವುದು ಒಳ್ಳೆಯದು, ಕೆಲವು ಜನಗಳು ನಿಮ್ಮ ದಿಕ್ಕುತಪ್ಪಿಸುವ ಸಾಧ್ಯತೆ ಕಂಡುಬರುವುದು. ಬಂಡವಾಳ ಕ್ರೂಢೀಕರಣ ಮಾಡುವ ವಿಷಯದಲ್ಲಿ ಹಲವರು ನಿಮ್ಮ ನೆರವಿಗೆ ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಆಲಸ್ಯತನ ಅಥವಾ ಕೆಲವು ಗೊಂದಲಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಕೆಳಹಂತಕ್ಕೆ ತಳ್ಳಲ್ಪಡುತ್ತದೆ ಎಚ್ಚರವಿರಲಿ. ಉದ್ಯೋಗದ ಸ್ಥಳದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಸೃಷ್ಟಿಯಾಗಬಹುದು ಅಥವಾ ಕೆಲವು ದೋಷಾರೋಪಣೆಗಳು ನಿಮ್ಮ ಮೇಲೆ ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನೀವು ಇಂದು ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯದ ಬುನಾದಿಗೆ ಉತ್ತಮ ಮಾರ್ಗ ಆಗಲಿದೆ. ಹಿರಿಯರ ಸಲಹೆಗಳಿಂದ ನಿಮ್ಮ ಆರ್ಥಿಕ ವ್ಯವಸ್ಥೆ ಸದೃಢವಾಗುತ್ತದೆ, ಹಾಗೂ ಉಳಿತಾಯ, ಹೂಡಿಕೆಗಳಲ್ಲಿ ಆಸಕ್ತಿ ಬೆಳೆಯಲಿದೆ. ನಿಮ್ಮ ಕೆಲಸದಲ್ಲಿ ಸಂಪೂರ್ಣ ಯಶಸ್ಸು ಪಡೆಯುತ್ತೀರಿ ಆದರೆ ಅದರ ಶ್ರೇಯಸ್ಸು ಪರರ ಪಾಲಾಗುವ ಸಾಧ್ಯತೆ ಇರಲಿದೆ ಎಚ್ಚರವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ದೈಹಿಕ ಕಾರ್ಯಕ್ಷಮತೆಯಲ್ಲಿ ಸಮಸ್ಯೆಗಳು ತಲೆದೋರಬಹುದು ಆದಷ್ಟು ಆರೋಗ್ಯದ ಕಡೆ ಗಮನ ನೀಡಿ. ರಾಜಿ ಪಂಚಾಯಿತಿಗಳಲ್ಲಿ ಇಂದು ಪಾಲ್ಗೊಳ್ಳದಿರುವುದು ಒಳ್ಳೆಯದು ಏಕೆಂದರೆ ನಿಮ್ಮ ಬಗ್ಗೆ ಅಪಾರ್ಥ ಸೃಷ್ಟಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮಗೆ ಆಸಕ್ತಿಯಿರುವ ವಿಷಯಗಳಲ್ಲಿ ಮುಂದುವರೆಯುವುದು ಒಳ್ಳೆಯದು, ಇನ್ನೊಬ್ಬರ ಬಲವಂತವನ್ನು ಕಡೆಗಣಿಸಿ. ಉದ್ಯೋಗದಲ್ಲಿ ನಿಮ್ಮ ಬೇಜವಾಬ್ದಾರಿತನದಿಂದ ಸಮಸ್ಯೆಗಳು ಸೃಷ್ಟಿ ಆಗಲಿದೆ. ಆರ್ಥಿಕ ಚೈತನ್ಯಕ್ಕೆ ಸ್ನೇಹಿತ ವರ್ಗದವರು ಬಲ ನೀಡುವರು. ನಿಮ್ಮ ಮುನಿಸಿಕೊಳ್ಳುವ ಸ್ವಭಾವವನ್ನು ತೆಗೆದುಹಾಕಿ ಪ್ರಶಾಂತವಾಗಿರಿ. ದೈಹಿಕ ಕಾರ್ಯಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿವೃ
ವೃಶ್ಚಿಕ ರಾಶಿ
ಮನಸ್ಸಿನ ಗೊಂದಲಗಳನ್ನು ತೆಗೆದುಹಾಕಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ. ಪತ್ನಿಯ ಕೆಲವು ಹಿತ ನುಡಿಗಳು ನಿಮ್ಮನ್ನು ಪರಿಪಕ್ವ ಮನುಷ್ಯನನ್ನಾಗಿ ಮಾರ್ಪಡಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಆಭರಣಗಳ ಮೇಲೆ ಹೆಚ್ಚಿನ ಆಸಕ್ತಿ ಪಡಿಸುವಿರಿ. ನಿರೀಕ್ಷಿತ ಹಣಕಾಸಿನಲ್ಲಿ ನೀವು ಅಂದುಕೊಂಡಂತೆ ಕಾರ್ಯದಲ್ಲಿ ಜಯ ಸಫಲತೆ ಕಾಣಬಹುದಾಗಿದೆ. ಮಧ್ಯಸ್ಥಿಕೆ ಯಾಗಿ ಲೇವಾದೇವಿ ವ್ಯವಹಾರವನ್ನು ಮಾಡದಿರುವುದು ಸೂಕ್ತ. ವಂಚಕರ ಜಾಲ ನಿಮ್ಮ ಸುತ್ತಲೂ ಇರಲಿದೆ ನಯವಾದ ಮಾತುಗಳಿಂದ ಅಥವಾ ಆಸೆ ಆಮಿಷಗಳಿಂದ ನಿಮ್ಮನ್ನು ಹಳ್ಳಕ್ಕೆ ತಳ್ಳಬಹುದು ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಉದ್ಯೋಗ ದಲ್ಲಿ ಬದಲಾವಣೆಯ ನಿರೀಕ್ಷೆ ಖಂಡಿತ ನೆರವೇರಲಿದೆ, ಹಾಗೂ ಉದ್ಯೋಗವಕಾಶಗಳು ಹೆಚ್ಚಾಗಲಿದೆ. ವಿದ್ಯಾರ್ಥಿಗಳಲ್ಲಿ ಉತ್ತಮವಾದ ಸಾಧನೆ ಇಂದು ನಿರೀಕ್ಷಿಸಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕುಟುಂಬದಲ್ಲಿ ನಡೆಯುವ ಕೆಲವು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರಿಗೆ ಸಹಾಯ ಮಾಡುವುದು ನಿಮ್ಮ ಕರ್ತವ್ಯ ಆಗಿದೆ. ಕುಟುಂಬಸ್ಥರ ಆರೋಗ್ಯಕ್ಕೆ ನೀವು ಶ್ರಮಿಸಬೇಕು. ಕೆಲಸದಲ್ಲಿ ನಿಮ್ಮಲ್ಲಿ ಶ್ರದ್ಧೆ ಅಥವಾ ಆಲಸ್ಯತನ ಬರಬಹುದು. ಕೆಲವು ಇಲ್ಲಸಲ್ಲದ ವಿಚಾರಗಳಿಗೆ ಹೂಡಿಕೆ ಮಾಡಿ ಆರ್ಥಿಕವಾಗಿ ಹಾನಿ ಮಾಡಿಕೊಳ್ಳುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿಮ್ಮ ಮನ ಇಚ್ಛೆ ಕಾರ್ಯಗತವಾಗಲು ಹಿರಿಯರ ಸಹಕಾರ ಪಡೆಯುವುದು ಒಳ್ಳೆಯದು. ಕೆಲಸದಲ್ಲಿ ಚೈತನ್ಯ ರೂಡಿಸಿಕೊಳ್ಳಿ. ವಿದ್ಯಾರ್ಥಿಗಳಲ್ಲಿ ಮರೆವು ಹೆಚ್ಚಾಗಬಹುದು. ಕುಲದೇವತಾರಾಧನೆ ಒಳಿತಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262