ಸಾಲಬಾಧೆಯಿಂದ ಪಾರಾಗಲು ಮಂಗಳವಾರ ಹೀಗೆ ಮಾಡಿ & ರಾಶಿ ಫಲನೋಡಿ
ಸಾಲದ ಬಾಧೆಯಿಂದ ಪಾರಾಗಲು ಮಂಗಳವಾರದ ದಿನದೊಂದು ಕುಂಬಳಕಾಯಿ ದೀಪವನ್ನು ದೇವರಿಗೆ ಸಮರ್ಪಿಸಿ ಈ ರೀತಿಯಾಗಿ ಮೂರು ವಾರಗಳ ಕಾಲ ಮಾಡಿದರೆ ನಿಮ್ಮ ಸಂಕಷ್ಟದ ಸಾಲದ ಸುಳಿವಿನಿಂದ ಪಾರಾಗಿ ಹೊರಬರುವ ದಾರಿ ಸಿಗಲಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಇಷ್ಟವಿಲ್ಲದ ವಿಚಾರಗಳಲ್ಲಿ ಕಾಲಹರಣ ಮಾಡಬೇಡಿ. ವ್ಯರ್ಥ ಪ್ರಯತ್ನಗಳಿಗೆ ಕೈಹಾಕದಿರುವುದು ಪರಿಗಣಿಸಿ. ಇನ್ನೊಬ್ಬರ ಒತ್ತಡಕ್ಕೆ ಸಿಲುಕುವುದು ಬೇಡ. ಭವಿಷ್ಯದ ಯೋಜನೆಗಳಲ್ಲಿ ಅಡ್ಡಿ-ಆತಂಕಗಳು ಎದುರಿಸುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲವು ಜನಗಳಿಂದ ಅಪಪ್ರಚಾರದ ಬೀತಿ ಆವರಿಸುತ್ತಿವೆ. ಮನೋ ನೆಮ್ಮದಿ ನಾಶಮಾಡುವ ವ್ಯವಸ್ಥಿತ ಜಾಲಗಳಲ್ಲಿ ಸಿಲುಕುವಿರಿ ಎಚ್ಚರವಿರಲಿ. ಯೋಜನೆಗಳ ಬಗ್ಗೆ ಖಚಿತ ಮಾಹಿತಿ ಹಾಗೂ ಪೂರ್ವಾಪರ ತಿಳಿದುಕೊಂಡು ಮುಂದುವರಿಯುವುದು ಸೂಕ್ತ. ಋಣಾತ್ಮಕ ಯೋಚನೆಗಳನ್ನು ಈ ದಿನ ಸಂಪೂರ್ಣವಾಗಿ ತೆಗೆದುಹಾಕಿ. ನಿಮ್ಮ ಕಾರ್ಯಚಟುವಟಿಕೆಗಳಲ್ಲಿ ನಂಬಿಕೆ ಇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬದ ಬೆಂಬಲವನ್ನು ಪಡೆಯಲು ಮುಂದಾಗಿ. ಪತ್ನಿಯ ನಡುವೆ ವೈಮನಸ್ಸು ಬೆಳೆಸುವುದು ಸರಿಯಲ್ಲ. ವಿವೇಚನ ರಹಿತ ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆಯಿಂದ ಇರಿ. ನಿಮ್ಮನ್ನು ಕೆಲವರು ದುರುಪಯೋಗ ಮಾಡಿಕೊಂಡು ತಮ್ಮ ಕೆಲಸ ಮಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚು. ನಿಮ್ಮ ಬುದ್ಧಿವಂತಿಕೆಗೆ ಬಲ ನೀಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಏಕಾಗ್ರತೆಯಿಂದ ಬೆಳೆಸಿಕೊಂಡು ಕಾರ್ಯದಲ್ಲಿ ಮಗ್ನರಾಗಿ. ಹಿತೈಷಿಗಳಿಂದ ನಿಮ್ಮ ಕೆಲಸಗಳಿಗೆ ಅಪವಾದ ಬರುವ ಸಾಧ್ಯತೆ ಇದೆ. ಅನಗತ್ಯವಾದ ದುಂದುವೆಚ್ಚ ಸರಿಯಲ್ಲ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಸ್ವಾವಲಂಬನೆಯನ್ನು ಬಯಸುವ ದಿನವಿದು. ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಉದ್ಯಮದವರಿಗೆ ಉತ್ತಮ ನಿರೀಕ್ಷೆ ಕಂಡುಬರುತ್ತದೆ. ವ್ಯವಹಾರದ ನಿಮಿತ್ತ ದೂರ ಪ್ರಯಾಣ ಅನಿವಾರ್ಯವಾಗಿ ಬರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸ್ವಂತ ಉದ್ಯೋಗದ ಕನಸು ಈಡೇರುವ ಸಾಧ್ಯತೆ ಕಂಡುಬರುತ್ತದೆ. ವ್ಯವಹಾರಗಳಲ್ಲಿ ಉತ್ತಮ ಮಟ್ಟದ ಲಾಭವನ್ನು ಕಾಣಲಿದ್ದೀರಿ. ತಾಳ್ಮೆಯಿಂದ ಯೋಜನೆಗಳನ್ನು ಪರಿಶೀಲಿಸಿ ಮುಂದೆ ನಡೆಯುವುದು ಸೂಕ್ತ. ಕುಟುಂಬದಲ್ಲಿ ಸೌಖ್ಯದ ವಾತಾವರಣ ಕಂಡು ಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಜಮೀನು ಖರೀದಿ ಪ್ರಕ್ರಿಯೆಗಳು ನಡೆಯುವ ಸಾಧ್ಯತೆ ಕಾಣಬಹುದು. ಸಂಗಾತಿಯೊಡನೆ ವಿಹಾರಕ್ಕೆ ತೆರಳುವ ಯೋಜನೆ ಮಾಡಲಿದ್ದೀರಿ. ಬಂದು ವರ್ಗದಿಂದ ನಿಮ್ಮ ಕೆಲವು ಕಾರ್ಯಗಳಿಗೆ ಉಪಟಳ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮವಾಗಿ ಗುರುತಿಸಿಕೊಳ್ಳುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಂದರ್ಭ ಎದುರಾಗಲಿದೆ. ನಂಬಿಕಸ್ಥ ವ್ಯಕ್ತಿಗಳು ನಿಮ್ಮ ಕೆಲವು ವಿಷಯಗಳನ್ನು ಬಹಿರಂಗ ಪಡಿಸುವ ಸಾಧ್ಯತೆ ಇದೆ ಆದಷ್ಟು ಎಚ್ಚರವಾಗಿರಿ. ವಿನಾಕಾರಣ ಯಾರಂದಿಗೂ ದ್ವೇಷದ ಭಾವನೆಯಲ್ಲಿ ಇರಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಯಶಸ್ಸಿಗೆ ಇನ್ನೂ ಅಲ್ಪ ದೂರದಲ್ಲಿ ಇದ್ದೀರಿ ಆದಷ್ಟು ಬೇಗ ಮುಟ್ಟುವ ಅವಕಾಶ ನಿಮ್ಮದಾಗಿದೆ. ನಿಮ್ಮ ಕಾರ್ಯಕ್ರಮಗಳಿಂದ ನಿಷ್ಠತೆ ಬದ್ಧತೆ ಹಾಗೂ ಪ್ರಾಮಾಣಿಕತೆ ಇವುಗಳು ನಿಮ್ಮ ಎತ್ತರದ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಈಗಿರುವ ಸ್ಥಿತಿ ಉತ್ತಮವಾಗಿದ್ದು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಯಾವುದೇ ಕಾರಣಕ್ಕೂ ಅಹಂ ಭಾವನೆ ಬರದಂತೆ ನೋಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ಏಕೆಂದರೆ ನೀವು ಪ್ರಯಾಣಿಸು ತುಂಬಾ ದುರ್ಬಲರಾಗಿದ್ದೀರಿ ಹಾಗೂ ಇದು ಮತ್ತಷ್ಟು ನಿಮ್ಮನ್ನು ದುರ್ಬಲಗೊಳಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ. ಧಾರ್ಮಿಕ ಸ್ಥಳಕ್ಕೆ ಅಥವಾ ಸಂಬಂಧಿಗಳ ಭೇಟಿ ಸಾಧ್ಯವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262