ಬಸವಭಕ್ತಿ

ವಿನಯವಾಣಿ ‘ವಚನ ಸಿಂಚನ’ : ಅನುಭಾವವೆಂಬುದು ಆತ್ಮವಿದ್ಯೆ…

ಅನುಭಾವವ ನುಡಿವ ಅಣ್ಣಗಳಿರಾ,
ಅನುಭಾವವೆತ್ತ ನೀವೆತ್ತ ಹೋಗಿರಣ್ಣ.
ಅನುಭಾವವೆಂಬುದು ಆತ್ಮವಿಧ್ಯೆ.
ಅನುಭಾವವೆಂಬುದು ತಾನಾರೆಂಬುದ ತೋರುವುದು.
ಅನುಭಾವವೆಂಬುದು ನಿಜನಿವಾಸದಲ್ಲಿರಿಸುವುದು.
ಇಂತಪ್ಪ ಅನುಭಾವದನುವನರಿಯದೆ ಶಾಸ್ತ್ರಜಾಲದ ಪಸರವನಿಕ್ಕಿ
ಕೊಳ್ಳದೆ ಕೊಡದೆ ವ್ಯವಹಾರವ ಮಾಡುವ ಅಣ್ಣಗಳಿರಾ,ನೀವೆತ್ತ?, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಅನುಭಾವವೆತ್ತ?

-ಸ್ವತಂತ್ರ ಸಿದ್ಧಲಿಂಗ

Related Articles

Leave a Reply

Your email address will not be published. Required fields are marked *

Back to top button