banglore
-
ಪ್ರಮುಖ ಸುದ್ದಿ
ಮಾಸ್ಕ್ ಧರಿಸದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲು.! ಎಚ್ಚರಿಕೆ
ಮಾಸ್ಕ್ ಧರಿಸದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲು.! ಬೆಂಗಳೂರಃ ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಪದೇ ಪದೆ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು…
Read More » -
ಪ್ರಮುಖ ಸುದ್ದಿ
ಕಾಂಗ್ರೆಸ್ ಅಧ್ಯಕ್ಷರಿಗೆ ಜಾಮೀನು ಪಡೆಯುವ ಸ್ಥಿತಿ ಬಂದಿದ್ಯಾಕೆ – ಕಟೀಲು ವಾಗ್ಬಾಣ
ಬೆಂಗಳೂರಃ ಕಾಮಾಲೆ ಕಣ್ಣಿಗೆ ಜಗವೆಲ್ಲ ಹಳದಿ ಎನ್ನುವಂತೆ, ಕಾಂಗ್ರೆಸ್ ಕಣ್ಣಿಗೆ ಎಲ್ಲರೂ ಭ್ರಷ್ಟಚಾರಿಗಳಂತೆ ಕಾಣುತ್ತಾರೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಮತ್ತು ರಾಜ್ಯಧ್ಯಕ್ಷರು ಜಾಮೀನು…
Read More » -
ಪ್ರಮುಖ ಸುದ್ದಿ
ಡಿಕೆಶಿಗೆ ಸವಾಲೆಸೆದ ಆರ್ ಅಶೋಕ ಏನ್ ಗೊತ್ತಾ..? ವಿವಿ ಡೆಸ್ಕ್ಃ ಡಿ.ಕೆ.ಶಿವಕುಮಾರ ತನ್ನ ಕ್ಷೇತ್ರ ವ್ಯಾಪ್ತಿ ಬರುವ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದಲ್ಲಿ ವಿಶ್ವದ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸಲು ಹೊರಟಿರುವದು ಯಾವ ಉದ್ದೇಶಕ್ಕೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ. ಕಪಾಲಿಬೆಟ್ಟ ಅಂದ್ರೆ ಕಾಳಭೈರವನ ಬೆಟ್ಟ ಶಿವನ ಬೆಟ್ಟ ಅಲ್ಲಿ ಏಸು ಕ್ರಿಸ್ತನ ಪ್ರತಿಮೆ ಕಟ್ಟಲು ಬಿಡುವದಿಲ್ಲ. ಯಾರಮನ ವೊಲಿಸಲು ಈ ಮಹಾನ್ ಕಾರ್ಯಕ್ಕೆ ಮುಂದಾಗಿದ್ದಾರೆ ಡಿಕೆಶಿ ಅನ್ನೋದು ಗೊತ್ತು. ಓಲೈಕೆ ರಾಜಕೀಯ ಬೇಡ. ಮೊದಕು ಹೆತ್ತ ತಾಯಿಯ ಪ್ರೀತಿ ಗಳಿಸಲಿ ಆ ಮೇಲೆ ಪಕ್ಕದ ಮನೆಯ ತಾಯಿಯ ಪ್ರೀತಿ ಗಳಿಸಲಿ. ಸೋನಿಯಾ ಗಾಂಧಿ ಓಲೈಸಲು ಶಿವನ ಬೆಟ್ಡ ಬೇಕಿತ್ತಾ ಇದೇನ್ ದೊಡ್ಡ ಸಾಧನೆನಾ..ಎಂದ ಅವರು, ಬೇಕಿದ್ರೆ ವ್ಯಾಟಿಕನ ಸಿಟಿಯಲ್ಲಿ 116 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ನಿರ್ಮಿಸಲಿ ಆಗ ನಾನೇ ಡಿ.ಕೆ.ಶಿವಕುಮಾರ ಅಭಿಮಾನಿ ಬಳಗ ಕಟ್ಟುವೆ. ಸೋನಿಯಾಗಾಂಧಿ ಓಲೈಸಲು ಕಪಾಲಿಬೆಟ್ಟದ 10 ಎಕರೆ ಜಾಗ ಅಧಿಕಾರ ಬಳಸಿ ಕೇವಲ 1 ಲಕ್ಷ ರೂ.ಎಕರೆಯಂತೆ ಖರೀದಿಸಿದ ಡಿಕೆಶಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಡಿಕೆಶಿ ಏನೇ ಮಾಡಿದರೂ ಕಪಾಲಬೆಟ್ಟದಲ್ಲಿ ಏಸು ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡುವದಿಲ್ಲ ಅದ್ಹೇಗೆ ನಿರ್ಮಾಣ ಮಾಡ್ತಾರೆ ಎಂದು ಸವಾಲೆಸೆದರು.
ಡಿಕೆಶಿಗೆ ಸವಾಲೆಸೆದ ಆರ್ ಅಶೋಕ ಏನ್ ಗೊತ್ತಾ..? ವಿವಿ ಡೆಸ್ಕ್ಃ ಡಿ.ಕೆ.ಶಿವಕುಮಾರ ತನ್ನ ಕ್ಷೇತ್ರ ವ್ಯಾಪ್ತಿ ಬರುವ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದಲ್ಲಿ ವಿಶ್ವದ ಏಸು ಕ್ರಿಸ್ತನ…
Read More » -
ಪ್ರಮುಖ ಸುದ್ದಿ
ಬೆಂಗಳೂರಿನಲ್ಲಿ ಧಾರಕಾರ ಮಳೆ ಜನರ ಪರದಾಟ
ಬೆಂಗಳೂರಿನಲ್ಲಿ ಧಾರಕಾರ ಮಳೆ ಜನರ ಪರದಾಟ ಬೆಂಗಳೂರಃ ಉದ್ಯಾನವನ ನಗರದಲ್ಲಿ ಮಂಗಳವಾರ ರಾತ್ರಿ 9 ಗಂಟೆಯಿಂದ ವರುಣನ ಆರ್ಭಟ ಶುರವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ಬಸವೇಶ್ವರ…
Read More » -
ಪ್ರಮುಖ ಸುದ್ದಿ
ಮೋದಿ ಸರ್ಕಾರದಿಂದ ದಲಿತರಿಗೆ ದ್ರೋಹ – ಮಾಜಿ ಸಿಎಂ ಸಿದ್ಧರಾಮಯ್ಯ ಸರಣಿ ಟ್ವೀಟ್!
ಬೆಂಗಳೂರು : ಬಾಯಿ ಬಡಾಯಿಯಿಂದ ದಲಿತರ ಉದ್ಧಾರ ಅಸಾಧ್ಯ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 7 ಮೀಸಲು ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಆದರೆ, ಒರ್ವ ದಲಿತ…
Read More » -
ಆಡಿಯೋದಲ್ಲಿ ಮಾತನಾಡಿದ್ದು ನಾನೇ- BSY ಒಪ್ಪಿಗೆ
ಕುಮಾರಸ್ವಾಮಿದು ಥರ್ಡ್ ಕ್ಲಾಸ್ ರಾಜಕಾರಣ ಯಡಿಯೂರಪ್ಪ ಆಕ್ರೋಶ ಹುಬ್ಬಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಮೊನ್ನೆ ಬಿಡುಗಡೆ ಮಾಡಿದ್ದ ಆಡಿಯೋದಲ್ಲಿ ನಾನೇ ಮಾತನಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.…
Read More » -
BIG BOSS SEASON-6 WON BY SHASHi
BIG BOSS SEASON-6 RUNNER UP NAVEEN ಬೆಂಗಳೂರಃ ಬಿಗ್ ಸೀಸನ್ 6 ರಲ್ಲಿ ಸುಮಾರು 100 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಬಾಸ್ ನೀಡುವ…
Read More »