Bjp
-
ಪ್ರಮುಖ ಸುದ್ದಿ
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿಕ ನಿವಾಸ.? ಜಮೀನಿಗಾಗಿ ಸಿಎಂ ಪತ್ರ
ಅಯೋಧ್ಯೆಯಲ್ಲಿ 2 ಎಕರೆ ಭೂಮಿ ನೀಡುವಂತೆ ಯೋಗಿಗೆ BSY ಪತ್ರ ಬೆಂಗಳೂರಃ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ ಎರಡು ಎಕರೆ ಜಮೀನು ನೀಡುವಂತೆ ಸಿಎಂ ಯಡಿಯೂರಪ್ಪ ಅಲ್ಲಿನ…
Read More » -
ಪ್ರಮುಖ ಸುದ್ದಿ
ಕಾಂಗ್ರೆಸ್ ಸರ್ಕಾರ ಅರಾಜಕತೆ ಮತ್ತು ಅಸ್ಥಿರತೆಗೆ ಕಾರಣ-ಸತೀಶ ಪೂನಿಯಾ
ರಾಜಸ್ಥಾನಃ ರಾಜ್ಯಸ್ಥಾನದಲ್ಲಿ ರಾಜಕೀಯ ನಡುವೆಯೇ ಬಿಕ್ಕಟ್ಟಿನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅರಾಜಕತೆ ಮತ್ತು ಅಸ್ಥಿರತೆಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ…
Read More » -
ಪ್ರಮುಖ ಸುದ್ದಿ
ಕಾಂಗ್ರೆಸ್ ಅಧ್ಯಕ್ಷರಿಗೆ ಜಾಮೀನು ಪಡೆಯುವ ಸ್ಥಿತಿ ಬಂದಿದ್ಯಾಕೆ – ಕಟೀಲು ವಾಗ್ಬಾಣ
ಬೆಂಗಳೂರಃ ಕಾಮಾಲೆ ಕಣ್ಣಿಗೆ ಜಗವೆಲ್ಲ ಹಳದಿ ಎನ್ನುವಂತೆ, ಕಾಂಗ್ರೆಸ್ ಕಣ್ಣಿಗೆ ಎಲ್ಲರೂ ಭ್ರಷ್ಟಚಾರಿಗಳಂತೆ ಕಾಣುತ್ತಾರೆ. ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಮತ್ತು ರಾಜ್ಯಧ್ಯಕ್ಷರು ಜಾಮೀನು…
Read More » -
ಪ್ರಮುಖ ಸುದ್ದಿ
ಗಾಂಧಿ ಕುಟುಂಬದ ಟ್ರಸ್ಟ್ ಗಳ ವಿರುದ್ಧ ತನಿಖೆಗೆ ಸಮಿತಿ ರಚನೆ
ನವದೆಹಲಿಃ ಗಾಂಧಿ ಕುಟುಂಬದ ಜೊತೆ ಸಂಬಂಧ ಹೊಂದಿದ ಮೂರು ಟ್ರಸ್ಟ್ ಗಳು ನಡೆಸಿದ ಹಣಕಾಸು ವ್ಯವಹಾರದಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಹಿನ್ನೆಲೆ ತನಿಖೆ ನಡೆಸಿ ಸಮರ್ಪಕ…
Read More » -
ಪ್ರಮುಖ ಸುದ್ದಿ
ಶಹಾಪುರಃ ಚಾಮುಂಡಿ ಬಡಾವಣೆಯಲ್ಲಿ ಬಿಜೆಪಿ ಅಭಿಯಾನ
ಚಾಮುಂಡಿ ಬಡಾವಣೆಯಲ್ಲಿ ಬಿಜೆಪಿ ಅಭಿಯಾನ ಶಹಾಪುರಃ ಕೇಂದ್ರದ ಮೋದಿ ನೇತೃತ್ವದ ಎರಡನೆ ಬಾರಿಯ ಬಿಜೆಪಿ ಸರ್ಕಾರದ ಮೊದಲನೇ ವರ್ಷ ಪೂರೈಸಿರುವ ಹಿನ್ನೆಲೆ ನಗರ ಬಿಜೆಪಿ ಘಟಕದಿಂದ ಮನೆ…
Read More » -
ಪ್ರಮುಖ ಸುದ್ದಿ
ರಾಜ್ಯಸಭೆಗೆ ಬಿಜೆಪಿಯ ಕಟ್ಟಾಳುಗಳ ಆಯ್ಕೆ, ರಾಜ್ಯ ಬಿಜೆಪಿಗೆ ಶಾಕ್
ರಾಜ್ಯಸಭೆಗೆ ಬಿಜೆಪಿಯ ಹಳೇ ಹುಲಿಗಳ ಆಯ್ಕೆ, ರಾಜ್ಯ ಬಿಜೆಪಿಗೆ ಶಾಕ್ ವಿವಿ ಡೆಸ್ಕ್ಃ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಕೇಂದ್ರ ಬಿಜೆಪಿ ಈ ಬಾರಿ ಉತ್ತರ ಕರ್ನಾಟಕದ ಹಳೇ…
Read More » -
ಜನಮನ
ಜಿಎಸ್ಟಿ… ಗೊತ್ತು…! ರಾಜ್ಯದಲ್ಲಿ ಕುಖ್ಯಾತಿ ಪಡೆದ ವಿಎಸ್ಟಿ ಗೊತ್ತೆ.?
GST+VST=KARNATAKA BJP..? ವಿವಿ ಡೆಸ್ಕ್ – ಸಿಎಂ ಪುತ್ರನ ಸುಪರ್ ಸಿಎಂ ಅನುಕರಣೆ ಕುರಿತು ರಾಜ್ಯದ ಬಿಜೆಪಿ ಹಲವಾರು ನೊಂದ ಬಿಜೆಪಿ ಶಾಸಕರು ಮತ್ತೊಂದು ಅನಾಮಧೇಯ ಪತ್ರ…
Read More » -
ಪ್ರಮುಖ ಸುದ್ದಿ
ಡಿಕೆಶಿಗೆ ಸವಾಲೆಸೆದ ಆರ್ ಅಶೋಕ ಏನ್ ಗೊತ್ತಾ..? ವಿವಿ ಡೆಸ್ಕ್ಃ ಡಿ.ಕೆ.ಶಿವಕುಮಾರ ತನ್ನ ಕ್ಷೇತ್ರ ವ್ಯಾಪ್ತಿ ಬರುವ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದಲ್ಲಿ ವಿಶ್ವದ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸಲು ಹೊರಟಿರುವದು ಯಾವ ಉದ್ದೇಶಕ್ಕೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ. ಕಪಾಲಿಬೆಟ್ಟ ಅಂದ್ರೆ ಕಾಳಭೈರವನ ಬೆಟ್ಟ ಶಿವನ ಬೆಟ್ಟ ಅಲ್ಲಿ ಏಸು ಕ್ರಿಸ್ತನ ಪ್ರತಿಮೆ ಕಟ್ಟಲು ಬಿಡುವದಿಲ್ಲ. ಯಾರಮನ ವೊಲಿಸಲು ಈ ಮಹಾನ್ ಕಾರ್ಯಕ್ಕೆ ಮುಂದಾಗಿದ್ದಾರೆ ಡಿಕೆಶಿ ಅನ್ನೋದು ಗೊತ್ತು. ಓಲೈಕೆ ರಾಜಕೀಯ ಬೇಡ. ಮೊದಕು ಹೆತ್ತ ತಾಯಿಯ ಪ್ರೀತಿ ಗಳಿಸಲಿ ಆ ಮೇಲೆ ಪಕ್ಕದ ಮನೆಯ ತಾಯಿಯ ಪ್ರೀತಿ ಗಳಿಸಲಿ. ಸೋನಿಯಾ ಗಾಂಧಿ ಓಲೈಸಲು ಶಿವನ ಬೆಟ್ಡ ಬೇಕಿತ್ತಾ ಇದೇನ್ ದೊಡ್ಡ ಸಾಧನೆನಾ..ಎಂದ ಅವರು, ಬೇಕಿದ್ರೆ ವ್ಯಾಟಿಕನ ಸಿಟಿಯಲ್ಲಿ 116 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ನಿರ್ಮಿಸಲಿ ಆಗ ನಾನೇ ಡಿ.ಕೆ.ಶಿವಕುಮಾರ ಅಭಿಮಾನಿ ಬಳಗ ಕಟ್ಟುವೆ. ಸೋನಿಯಾಗಾಂಧಿ ಓಲೈಸಲು ಕಪಾಲಿಬೆಟ್ಟದ 10 ಎಕರೆ ಜಾಗ ಅಧಿಕಾರ ಬಳಸಿ ಕೇವಲ 1 ಲಕ್ಷ ರೂ.ಎಕರೆಯಂತೆ ಖರೀದಿಸಿದ ಡಿಕೆಶಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಡಿಕೆಶಿ ಏನೇ ಮಾಡಿದರೂ ಕಪಾಲಬೆಟ್ಟದಲ್ಲಿ ಏಸು ಸ್ವಾಮಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡುವದಿಲ್ಲ ಅದ್ಹೇಗೆ ನಿರ್ಮಾಣ ಮಾಡ್ತಾರೆ ಎಂದು ಸವಾಲೆಸೆದರು.
ಡಿಕೆಶಿಗೆ ಸವಾಲೆಸೆದ ಆರ್ ಅಶೋಕ ಏನ್ ಗೊತ್ತಾ..? ವಿವಿ ಡೆಸ್ಕ್ಃ ಡಿ.ಕೆ.ಶಿವಕುಮಾರ ತನ್ನ ಕ್ಷೇತ್ರ ವ್ಯಾಪ್ತಿ ಬರುವ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದಲ್ಲಿ ವಿಶ್ವದ ಏಸು ಕ್ರಿಸ್ತನ…
Read More » -
ಪ್ರಮುಖ ಸುದ್ದಿ
‘ಹೊನ್ನಾಳಿ ಹುಲಿ’ಗೆ ಕೊನೆಗೂ ಸಂಪುಟ ದರ್ಜೆ ಸ್ಥಾನಮಾನ!
ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದ ಹಿನ್ನೆಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೆರಳಿದ್ದರು. ಮಾಜಿ ಶಾಸಕ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಿದ್ದರ ವಿರುದ್ಧ ಸಮರ ಸಾರಿದ್ದರು. ‘ಹೊನ್ನಾಳಿ…
Read More » -
ಪ್ರಮುಖ ಸುದ್ದಿ
ನೆರೆ ಪ್ರವಾಹ : ಮನೆ ಕಳೆದುಕೊಂಡವರಿಗೆ 10ಲಕ್ಷ ರೂ. ಪರಿಹಾರ ಕೊಡಿ!
ಬೆಂಗಳೂರು : ನೆರೆ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ರೂ.10 ಲಕ್ಷ ಪರಿಹಾ ಹಾಗೂ ಒಂದು ಎಕರೆ ಕಬ್ಬು ಬೆಳೆ ನಾಶಕ್ಕೆ ರೂ.50 ಸಾವಿರ ಪರಿಹಾರ ನೀಡಬೇಕು. ಮುಳುಗಡೆಯಾದ…
Read More »