ಚಂಡಿಕಾಯಾಗದಿಂದ ಶತ್ರು ಬಾಧೆ ನಿವಾರಣೆ & ರಾಶಿಫಲ ನೋಡಿ
ಚಂಡಿಕಾಯಾಗದಿಂದ ಶತ್ರು ಬಾದೆ, ಜನ ದೃಷ್ಟಿ, ಮಾಂತ್ರಿಕ ದೋಷ, ಉದ್ಯೋಗದ ಸಮಸ್ಯೆ, ಧನ ದಾರಿದ್ರ್ಯ ದಂತಹ ಹಲವು ಸಮಸ್ಯೆಗಳು ನಿವಾರಣೆಯಾಗುತ್ತದೆ. ದುರ್ಗಾಸಪ್ತಶತಿಯ ಏಳುನೂರು ಶ್ಲೋಕಗಳಿಂದ ಕೂಡಿರುವ ಮಂತ್ರ ರೂಪದ ವಿಶೇಷ ಯಜ್ಞವಾಗಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ತಮ್ಮ ಕುಟುಂಬದಲ್ಲಿ ಕಲಹ ಸೃಷ್ಟಿಯಾಗುವುದು. ತಾವು ಮಾಡುವಂತ ವೃತ್ತಿಯಲ್ಲಿ ಶತ್ರುಗಳ ಕಾಟ ಕಾಡಲಿದೆ. ತಮ್ಮ ಕೆಲಸಕಾರ್ಯಗಳಲ್ಲಿ ಹಸುವೇ ಪಡುವರು. ತಮಗೆ ಯಾರ ಸಹಕಾರ ಸಿಗಲಾರದು. ಹೊಸ ಉದ್ಯಮ ಪ್ರಾರಂಭ ಮಾಡಲು ಮನಸ್ತಾಪಗಳು, ಅಡತಡೆಗಳು ಕಾರಣವಾಗುವವು. ಹೈನುಗಾರಿಕೆ ಮಾಡುವವರು ಉತ್ಪನ್ನಗಳಿಗೆ ಬೆಲೆ ಬಂದು ಉತ್ತಮ ಲಾಭಾಂಶ ಸಿಗಲಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ ಸೃಷ್ಟಿಯಾಗಲಿವೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಅಣ್ಣ ತಮ್ಮ, ಅಕ್ಕ ತಂಗಿಯರ ಮಧ್ಯೆ ಕಲಹಗಳು ಸೃಷ್ಟಿಯಾಗುವುದು. ದೂರದ ಪ್ರಯಾಣ ಬೇಡ. ಪ್ರೇಮದಲ್ಲಿ ವಿರಹ ಕಾಡಲಿವೆ. ಶಿಕ್ಷಕರಿಗೆ ತಮ್ಮ ಶಿಕ್ಷಕವೃಂದದಿಂದ ಕಾಡಾಟ ಕಾಡಲಿದೆ. ಕುಟುಂಬ ವರ್ಗದವರ ಜೊತೆ ಚರ್ಚಿಸಿ ಹೊಸ ಉದ್ಯಮ ಪ್ರಾರಂಭ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಎಲ್ಲಿ ಕೆಲಸ ಮಾಡುತ್ತಿದ್ದೀರಿ ,ಅಲ್ಲಿಯೇ ಮುಂದುವರೆಯಿರಿ. ಅಧಿಕಾರಿಗಳಿಗೆ ಕೆಳಗಿನವರ ಕಡೆಯಿಂದ, ಮೇಲಿನವರ ಕಡೆಯಿಂದ ಸಮಸ್ಯೆ ಕಾಡಲಿದೆ. ಹೊಸ ಯೋಜನೆಗಳು ಪ್ರಾರಂಭ ಮಾಡುವ ಸಕಾಲ. ಪತಿಯ ಸಂಬಂಧಿಕರ ಕಡೆಯಿಂದ ಬಂಧುತ್ವ ವೃದ್ಧಿಯಾಗುವುದು. ಮಗನ ಅಥವಾ ಮಗಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಕ್ಕಳ ವಿಚ್ಛೇದನದ ಬಗ್ಗೆ ಚಿಂತನೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ತಮಗೆ ಎದೆ ನೋವು, ಮಂಡಿ ನೋವು ಸಮಸ್ಯೆ ಕಾಡುವವು. ತಾವು ಖರೀದಿಸುವ ಆಸ್ತಿಯ ಮೇಲೆ ದುಷ್ಟರ ದಬ್ಬಾಳಿಕೆ ಕಾಡಲಿದೆ. ಸಂಗಾತಿಯ ಪ್ರೀತಿ ಕಡಿಮೆಯಾಗಲಿದೆ. ಈಶ್ವರ ದೇವಸ್ಥಾನದಲ್ಲಿ ಬನ್ನಿಗಿಡ, ಬಿಲ್ಪತ್ರೆ ,ಬೇವಿನಮರ ಸಸಿಗಳನ್ನು ನೆಟ್ಟು ಪೋಷಿಸಿ ಬೆಳೆಸಬೇಕು. ಪ್ರಗತಿ ಕಾಣುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಉನ್ನತ ಪರೀಕ್ಷೆಗಳಲ್ಲಿ ನಿರೀಕ್ಷೆಯಂತೆ ಉತ್ತಮ ಫಲಿತಾಂಶ. ಮಕ್ಕಳ ಮುಂದಿನ ವ್ಯಾಸಂಗಕ್ಕಾಗಿ ಹಣಕಾಸಿನ ಹೊಂದಾಣಿಕೆ ಆಗಲಿದೆ .ಮಕ್ಕಳ ಪ್ರಗತಿಯಿಂದ ಮನೆಯಲ್ಲಿ ಸಂಭ್ರಮದ ವಾತಾವರಣ .ವಿದೇಶದಿಂದ ಬಂಧುಗಳ ಆಗಮನ. ಹಣಕಾಸಿನ ಆದಾಯದಿಂದ ಹೊಸ ಮಾರ್ಗ ಕಂಡುಕೊಳ್ಳುವ ಸಾಧ್ಯತೆ ಇದೆ. ಕೆಲಸದಲ್ಲಿ ಪ್ರಮುಖ ಬೆಳವಣಿಗೆ ನಿಮ್ಮ ಗಮನಕ್ಕೆ ಬರಲಿದೆ. ಮದುವೆ ಮುಂತಾದ ಶುಭ ಸಮಾರಂಭಕ್ಕೆ ಚಿಂತನೆ ನಡೆಸಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಮಗಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ನಿವೇಶನ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಜಮೀನಿನ ತಕರಾರು ತಂಟೆ ನಿಮಗೆ ಸಮಸ್ಯೆ ಕಾಡಲಿದೆ. ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡುವಿರಿ. ಪ್ರೇಮಿಗಳಿಗೆ ಹಿರಿಯರ ಕಡೆಯಿಂದ ವಿರೋಧ ಸೃಷ್ಟಿಯಾಗುವುದು. ಸಂಗಾತಿಯೊಡನೆ ನೆಮ್ಮದಿ ಇಲ್ಲದಂತಾಗುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ದಿನಸಿ ವ್ಯಾಪಾರ ಲಾಭದಾಯಕವಾಗಲಿದೆ. ಬರಬೇಕಾದ ಬಾಕಿ ಹಣ ಕೈಸೇರಲಿದೆ. ಕುಟುಂಬದಲ್ಲಿ ಶಾಂತ ವಾತಾವರಣ ಸೃಷ್ಟಿಯಾಗುವುದು. ಶತ್ರು ಭಯ ಸೃಷ್ಟಿಯಾಗುವುದು. ವಿರೋಧಿಗಳು ತಮ್ಮ ಬಗ್ಗೆ ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿವಹಿಸಿ. ಪತಿ-ಪತ್ನಿ ಸಮಾಲೋಚನೆ ಮಾಡಿ ಸೂಕ್ತ ನಿರ್ಧಾರ ಮಾಡಿದರೆ ಒಳ್ಳೆಯದು. ಪತ್ನಿಯ ಸಹಕಾರದಿಂದ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ದಂಪತಿಗಳಿಗೆ ಸಂತಾನದ ಭಾಗ್ಯ ಸಿಗಲಿದೆ. ನಿವೇಶನ ಖರೀದಿಸುವ ಚಿಂತನೆ ಮಾಡುವಿರಿ. ಹೊಸ ಉದ್ಯಮ ಪ್ರಾರಂಭಿಸುವುದು ಸೂಕ್ತ ಕಾಲ. ಹೋಟೆಲ್ ಬಿಜಿನೆಸ್ ಮಾಡುವವರಿಗೆ ಸಂತೋಷದ ದಿನ ವಾಗಲಿದೆ. ತಮ್ಮ ನೇರನುಡಿಯ ಮಾತುಗಳಿಗೆ ಮುಜುಗರ ಆಗುವಿರಿ. ಮೃದು ಸ್ವಭಾವ ಸ್ವಲ್ಪ ಮಟ್ಟಿಗೆ ರೂಢಿಸಿಕೊಳ್ಳುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕೃಷಿಕರಿಗೆ ಹೆಚ್ಚಿನ ಧನಾಗಮನ ನಿರೀಕ್ಷೆ. ಜಮೀನಿಗಾಗಿ ಹೊಸ ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವುದುಕ್ಕಾಗಿ ಚಿಂತಿಸುವಿರಿ. ಮಕ್ಕಳು ಅಡ್ಡದಾರಿ ಹೋಗುವುದರ ಬಗ್ಗೆ ಚಿಂತನೆ ಮಾಡುವಿರಿ. ಮಹಿಳಾ ರಾಜಕಾರಣಿಗಳಿಗೆ ಸಿಹಿಸುದ್ದಿ ಲಭಿಸಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಭಾಗ್ಯ. ನೌಕರಸ್ಥರು ಸಹೋದ್ಯೋಗಿಗಳಿಂದ ಮನಸ್ತಾಪ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಬಂಧು ಮತ್ತು ಸ್ನೇಹಿತರಿಂದ ಅತಿಥಿಸತ್ಕಾರ ಭಾಗ್ಯ ಸಿಗಲಿದೆ. ನ್ಯಾಯಾಲದಲ್ಲಿ ಪೆಂಡಿಂಗ್ ಇರುವ ಕೆಲಸ ಕಾರ್ಯಗಳು ಯಶಸ್ವಿನ ಹಂತಕ್ಕೆ ಬಂದಿರುತ್ತದೆ. ಮಕ್ಕಳ ಕಂಕಣಬಲ ಕೂಡಿ ಬರುವ ಸಾಧ್ಯತೆ. ನಿಮ್ಮಿಂದ ದೇವರ ಪ್ರತಿಷ್ಠಾಪನಾ ಮಾಡುವುದರ ಬಗ್ಗೆ ಚಿಂತನೆ. ಜಮೀನಲ್ಲಿ ತಕರಾರು ನ್ಯಾಯ ಶುರುವಾಗುವುದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆಯ ಬಗ್ಗೆ ಚಿಂತನೆ ಮಾಡುವಿರಿ. ಪ್ರೇಮಿಗಳು ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಿಂದ ಮನಸ್ತಾಪವಾಗಲಿದೆ. ಆರೋಗ್ಯದಲ್ಲಿ ಏರುಪೇರು ಸಂಭವ. ಹೊಸ ಮಾಧ್ಯಮವೊಂದರಲ್ಲಿ ತೊಡಗಿಕೊಳ್ಳುವ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕಾರ್ಯಕ್ಷೇತ್ರದಲ್ಲಿ ಸಮಸ್ಯೆಗಳ ಪರಿಹಾರ .ಮಿತ್ರರಿಂದ ಸಹಕಾರ ದೊರೆಯಲಿದೆ. ಕೃಷಿಕರಿಗೆ ಸಂಕಟಪಡುವ ಸಾಧ್ಯತೆ. ಮನೆಗೆ ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿ. ಸಾಮಾಜಿಕ ಕಾರ್ಯಗಳಲ್ಲಿ ಯಶಸ್ಸನ್ನು ಕಾಣುವಿರಿ. ವ್ಯಾಪಾರಸ್ಥರಿಗೆ ವಿಶೇಷ ಲಾಭದ ನಿರೀಕ್ಷೆ. ಪ್ರೇಮ ಪ್ರಕರಣದಲ್ಲಿ ಸಮಸ್ಯೆಗೆ ಸಿಲುಕುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262