ಬಸವಭಕ್ತಿವಿನಯ ವಿಶೇಷ

ನಿತ್ಯ ದುಃಸ್ವಪ್ನಗಳು ಕಾಡುತ್ತಿವೆಯೇ.? ಪರಿಹಾರಕ್ಕೆ ಹನುಮಾನ ಮಂತ್ರ ಪಠಿಸಿ

ಪದೇಪದೇ ಕೆಟ್ಟ ಶಕುನಗಳು ಅಥವಾ ದುಃಸ್ವಪ್ನಗಳು ನಿಮಗೆ ಕಾಡುತ್ತಿದ್ದರೆ ಹನುಮಾನ್ ಮಂತ್ರವನ್ನು ತಾವು ಪ್ರತಿನಿತ್ಯ 21 ಬಾರಿ ಹೇಳುವುದು ಒಳಿತು.
ನಮೋ ಭಗವತೇ ಆಂಜನೇಯಾಯ ಮಹಾಬಲಾಯ ಸ್ವಾಹ!

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಜನರೊಂದಿಗೆ ಬೆರೆಯುವುದರಿಂದ ನೀವು ಮತ್ತಷ್ಟು ಕಳೆಯಲಿದ್ದೀರಿ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ವಾಗಬಹುದು. ಸಮಯದ ಅಭಾವ ನಿಮ್ಮ ಕಾರ್ಯಗಳಲ್ಲಿ ಕಾಣಬಹುದು. ಮಡದಿಯ ಸೌಂದರ್ಯವನ್ನು ನೀವು ಹೊಗಳಲಿದ್ದೀರಿ. ಆರ್ಥಿಕ ವ್ಯವಹಾರಗಳನ್ನು ಉತ್ತಮವಾಗಿ ಪ್ರಸ್ತುತಪಡಿಸಲು ರೂಪರೇಷೆ ಅಗತ್ಯವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಕೌಟುಂಬಿಕ ಸಮಸ್ಯೆಗಳು ನಿಮಗೆ ಬಾದೆ ನೀಡಬಹುದು. ನಿಂತಿರುವ ಕಾರ್ಯಗಳಿಗೆ ಚಾಲನೆ ಸಿಗಲಿದೆ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರಲಿದೆ. ಕ್ಷಮಿಸುವ ಗುಣಗಳಿಂದ ನಿಮ್ಮ ವ್ಯಕ್ತಿತ್ವವನ್ನು ದೊಡ್ಡಮಟ್ಟದಲ್ಲಿ ಬೆಳೆಸಿಕೊಳ್ಳುತ್ತೀರಿ. ಭವಿಷ್ಯದ ಭದ್ರ ಬುನಾದಿಯ ಯೋಜನೆಗಳನ್ನು ಮಾಡುವ ಸಾಧ್ಯತೆ ಇದೆ. ಕೆಲವು ವ್ಯವಹಾರಗಳು ಹಣಕಾಸಿನ ಸಮಸ್ಯೆಯಿಂದ ಕೂಡಿರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕಟಕ ರಾಶಿ
ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ನೀವು ತ್ವರಿತವಾಗಿ ಹಣ ಮಾಡುವ ಬಯಕೆಯಿಂದ ಇನ್ನೊಬ್ಬರ ಮಾತುಗಳನ್ನು ಕೇಳಿ ಕಷ್ಟದಲ್ಲಿ ಸಿಲುಕಬೇಡಿ. ಬಂಧುವರ್ಗದವರೊಡನೆ ಆದಷ್ಟು ಪ್ರೇಮ ಮಯದ ವರ್ತನೆ ತೋರಿಸುವುದು ಸೂಕ್ತ. ಕೆಲವರು ನಿಮ್ಮನ್ನು ವಿನಾಕಾರಣ ಕೆಣಕಬಹುದು ನಿಮ್ಮ ತಾಳ್ಮೆ ಕಳೆದುಕೊಳ್ಳಬೇಡಿ. ಕದನ ಕಲಹದಂತಹ ವಿಷಯಗಳಿಂದ ಆದಷ್ಟು ದೂರವಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು. ಹೊಸ ಆರ್ಥಿಕ ಒಪ್ಪಂದಗಳು ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನು ಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ, ಮಾತಿನ ಭರದಲ್ಲಿ ಗುಟ್ಟು ರಟ್ಟಾಗ ಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೌತುಕ ವಿಷಯಗಳಲ್ಲಿ ಆಸಕ್ತಿದಾಯಕ ಇರಲಿದೆ. ನವೀನ ತಂತ್ರಜ್ಞಾನಗಳನ್ನು ಕೆಲಸದಲ್ಲಿ ಬಳಸಿಕೊಳ್ಳಬಹುದು. ಕೆಲಸದಲ್ಲಿ ನವೀನ ಆಲೋಚನೆ ಹಾಗೂ ವಿಷಯದ ಕಲಿಕೆ ಕಾಣಬಹುದು. ಅಧಿಕಾರಿ ವರ್ಗದವರು ನಿಮಗೆ ಬೆಂಬಲ ನೀಡಲಿದ್ದಾರೆ. ಆರ್ಥಿಕವಾಗಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಆರ್ಥಿಕ ವಿಷಯಗಳಲ್ಲಿ ಕಷ್ಟಪಡಬೇಕಾಗಿದೆ. ಹಣಕಾಸಿನ ಸಹಾಯಕ್ಕಾಗಿ ಮಾತುಕತೆ ನಡೆಸುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ಉತ್ತಮ ಅವಕಾಶಗಳು ಕೂಡಿದ್ದು ಲಾಭಾಂಶ ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿಗಳು ಪ್ರಾಪ್ತಿಯಾಗುವ ಸಾಧ್ಯತೆ ಕಾಣಬಹುದು. ಹಳೆಯ ವೈಷಮ್ಯಗಳನ್ನು ಮರೆತು ಪ್ರೀತಿಯ ಭಾವನೆಯಲ್ಲಿ ಇರುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಈ ದಿನದ ಒಳ್ಳೆಯ ನಿರ್ಧಾರಗಳು ಪ್ರಕಟಗೊಳ್ಳಲಿದೆ. ಕೆಲಸದಲ್ಲಿ ಅವಕಾಶಗಳು ಹೆಚ್ಚಾಗುವುದು ಕಾಣಬಹುದು. ಸುಖಾಸುಮ್ಮನೆ ಕೆಲವರು ನೀಡುವ ಸಮಸ್ಯೆಗಳ ವಿರುದ್ಧ ನೀವು ಜಯಗಳಿಸುವಿರಿ. ನಿಮ್ಮ ಆತ್ಮಬಲ ಹಾಗೂ ಜ್ಞಾನ ಮಟ್ಟದಿಂದ ಯೋಜನೆಗಳಲ್ಲಿ ಗೆಲುವು ಪಡೆಯುತ್ತೀರಿ. ಮಕ್ಕಳು ಶಿಕ್ಷಣದಲ್ಲಿ ಪ್ರಗತಿ ಆಗಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಬೆಳವಣಿಗೆ ಕಂಡುಬರುತ್ತದೆ. ತೆರಿಗೆ, ವಿಮೆ ಇತ್ಯಾದಿ ಪಾವತಿಗಳನ್ನು ಬಗ್ಗೆ ಗಮನವಹಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಯೋಜನೆಯ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರ್ಥಿಕ ಬೆಳವಣಿಗೆ ಕಂಡುಬರಲಿದೆ. ತಾಂತ್ರಿಕ ವರ್ಗದವರಿಗೆ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ. ವಿದೇಶ ಪ್ರಯಾಣಕ್ಕೆ ಸಿದ್ಧತೆ ನಡೆಸುವ ಸಾಧ್ಯತೆಯಿದೆ. ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತಮ ಪಡಿಸಲು ಯೋಗ, ಧ್ಯಾನ, ವ್ಯಾಯಾಮದಂತಹ ಚಟುವಟಿಕೆಗಳ ಮೊರೆಹೋಗುವಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆಗಳು ಸಾಧನೆಗೆ ಪ್ರೇರಣೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಮಕ್ಕಳೊಂದಿಗೆ ನೀವು ಬೆರೆಯುವ ಶೈಲಿ ಉತ್ತಮವಾಗಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. ಅದ್ಭುತ ಮತ್ತು ಆಶ್ಚರ್ಯ ಗಳೊಂದಿಗೆ ದಿನವನ್ನು ನೋಡಬಹುದು. ಧನಾಗಮನದಲ್ಲಿ ನಿರೀಕ್ಷೆ ಕೈಗೂಡಲಿದೆ. ಜಮೀನು ಖರೀದಿ ಪ್ರಕ್ರಿಯೆಗಳಲ್ಲಿ ಯಶಸ್ವಿ ಆಗುವುದು. ತೀರ ಒತ್ತಡದ ಕೆಲಸವನ್ನು ಆದಷ್ಟು ಮಾಡದಿರುವುದು ಉತ್ತಮ. ಆರೋಗ್ಯವನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button