ವಿನಯ ವಿಶೇಷ

ದೇವರ ಹೆಸರಲಿ ದಾನ‌ ಮಾಡಿ & ರಾಶಿಫಲ ನೋಡಿ

ದಾನ ಮಾಡಿದರೆ ಯಾರಿಗೂ ಸಹ ಹೇಳದಂತೆ ಇರಲಿ. ನಾವು ನೀಡುವ ದಾನ ಭಗವಂತ ಅಥವಾ ಕೃಷ್ಣನ ಹೆಸರಿನಲ್ಲಿ ಅರ್ಪಿಸುವುದು ಒಳಿತು. ದಾನ ನೀಡಿ ಅದನ್ನು ಬಿಂಬಿಸುವುದು ಸರಿಯಲ್ಲ ಹಾಗೂ ಇದರಿಂದ ಯಾವುದೇ ರೀತಿಯ ಫಲಗಳನ್ನು ಪಡೆಯಲು ಸಾಧ್ಯವಿಲ್ಲ ನೆನಪಿಡಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕೆಲಸದ ಅಧಿಕ ಹೊರೆ ಈ ದಿನ ಕಂಡುಬರುತ್ತದೆ, ಇದರಿಂದ ನಿಮ್ಮಲ್ಲಿ ವಿಶ್ರಾಂತಿ ಸಮಯ ಹೊಂದಿಸಿಕೊಳ್ಳುವುದು ಸೂಕ್ತ. ಕೆಲಸದಲ್ಲಿ ಆದಷ್ಟು ಬೆಳವಣಿಗೆಯ ಚಿಂತನೆ ಮಾಡಿ. ನಿಮ್ಮ ಪ್ರಚಾರದ ಮನಸ್ಥಿತಿಯನ್ನು ಆದಷ್ಟು ತೆಗೆದುಹಾಕಿ. ಮಕ್ಕಳ ಬೆಳವಣಿಗೆಗೆ ಪೂರಕ ವ್ಯವಸ್ಥೆ ನಿಮ್ಮಿಂದ ಸಾಧ್ಯವಾಗಲಿದೆ. ವ್ಯವಹಾರಗಳಲ್ಲಿ ಆದಷ್ಟು ಉತ್ತಮ ನಿರ್ವಹಣೆ ತೋರಿಸಿ. ಹಿರಿಯರ ವಿಚಾರಗಳನ್ನು ಪಾಲಿಸುವುದು ಕ್ಷೇಮ. ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮ ವೇಳಾಪಟ್ಟಿಯು ಬದಲಾಗುವ ಸಾಧ್ಯತೆಗಳಿವೆ. ಹೆಚ್ಚಿನ ಓಡಾಟದಿಂದ ಆರೋಗ್ಯದಲ್ಲಿ ಏರುಪೇರು ಕಂಡು ಬರಬಹುದು. ಪ್ರೇಮಿಗಳಿಗೆ ಉತ್ತಮ ದಿನವಿದು. ಸಂಬಂಧಿಕರೊಡನೆ ಉತ್ತಮ ಭಾಂದವ್ಯ ಕಂಡುಬರುತ್ತದೆ. ಕೆಲಸದಲ್ಲಿ ಪ್ರಶಂಸೆ ಹಾಗೂ ಮನ್ನಣೆ ಗಳಿಸುತ್ತೀರಿ. ಆರ್ಥಿಕ ವ್ಯವಹಾರಗಳು ವಿಳಂಬವಾಗುವ ಸಾಧ್ಯತೆ ಇದೆ. ಸಾಲದ ಸಂಕೋಲೆಯಿಂದ ಹೊರ ಬರುವ ಪ್ರಯತ್ನ ಮಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಬಂಧುಗಳೊಂದಿಗೆ ಹರ್ಷದ ವಾತಾವರಣ ಇರಲಿದೆ. ವಿವಾಹದ ಯೋಗ ಕೂಡಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಅವಕಾಶಗಳು ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಕೆಲಸ ಸಿಗುವ ಸಾಧ್ಯತೆ ಕಾಣಬಹುದು. ಹಣಕಾಸುಗಳನ್ನು ವ್ಯವಸ್ಥಿತವಾಗಿ ಮರುಪಾವತಿ ಮಾಡಿಕೊಳ್ಳುವಿರಿ. ಮಕ್ಕಳೊಂದಿಗೆ ಜ್ಞಾನ ವಿಚಾರಧಾರೆ ಕಾರ್ಯಗಳನ್ನು ಮಾಡಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕುಟುಂಬದ ಯೋಗಕ್ಷೇಮಕ್ಕಾಗಿ ನೀವು ಹೆಚ್ಚಿನ ಮುತುವರ್ಜಿ ವಹಿಸುವರು. ಆರೋಗ್ಯ ಸಂಬಂಧಿತ ಬಾದೆಗಳು ಬರಬಹುದು. ಆರ್ಥಿಕ ವ್ಯವಹಾರಗಳು ಕೊಂಚಮಟ್ಟಿಗೆ ಹಿನ್ನಡೆಯಾಗಲಿದೆ. ದೈವ ದರ್ಶನ ಕೃಪೆಗೆ ಪಾತ್ರರಾಗುವಿರಿ. ವ್ಯವಹಾರಗಳಲ್ಲಿ ಮಧ್ಯಂತರ ಜನಗಳಿಂದ ತೊಂದರೆ ಬರಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಂದರ್ಭಕ್ಕನುಸಾರವಾಗಿ ಮಾತುಗಳಿಂದ ಆರ್ಥಿಕ ಚೈತನ್ಯ ಪಡೆಯಲಿದ್ದೀರಿ. ಉನ್ನತಮಟ್ಟದ ವ್ಯವಹಾರಗಳನ್ನು ಅನಾಯಾಸವಾಗಿ ನಿಮ್ಮ ಖಾತೆಗೆ ಬೀಳಿಸಿ ಕೊಳ್ಳುವಿರಿ. ಮಕ್ಕಳ ಶೈಕ್ಷಣಿಕ ಸಾಧನೆಯು ಉತ್ತಮವಾಗಿ ಮೂಡಿ ಬರಲಿದೆ. ವ್ಯವಹಾರದ ನಿಮಿತ್ತ ದೂರದೂರಿನ ಪ್ರಯಾಣ ಮಾಡುವ ಸಾಧ್ಯತೆ ಇದ್ದು ಇದು ಲಾಭಾಂಶ ತರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲವರ ಅಪಪ್ರಚಾರದಿಂದ ಕಾರ್ಯಗಳು ಕಷ್ಟವಾಗಬಹುದು, ಯಾವುದಕ್ಕೂ ಜಗ್ಗದೆ ಮುನ್ನಡೆಯುವ ಇರಾದೆ ನಿಮ್ಮಲ್ಲಿರಲಿ. ಯೋಜಿತ ಮೂಲಗಳಿಂದ ಆರ್ಥಿಕ ವ್ಯವಹಾರಗಳು ಸುಗಮವಾಗಿ ನಡೆಯಲಿದೆ. ಸಾಲ ಕೊಡುವ ವಿಷಯದಲ್ಲಿ ಆದಷ್ಟು ದೂರವಿರಿ. ಮನರಂಜನಾ ಚಟುವಟಿಕೆಗಳು ಕೈಗೊಳ್ಳಬಹುದಾದ ಸಾಧ್ಯತೆ ಕಂಡುಬರುತ್ತದೆ. ಪತ್ನಿಗಾಗಿ ವಿಶೇಷ ಸವಲತ್ತುಗಳನ್ನು ನೀಡುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಉದ್ಯಮದಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಿರಿ. ಈ ದಿನ ಹೆಚ್ಚು ಖರ್ಚು ಗಳಿಂದ ನಿಮ್ಮ ಕಾರ್ಯಗಳು ನಡೆಯಲಿದೆ. ಭವಿಷ್ಯಕ್ಕೆ ಉಪಯುಕ್ತವಾಗುವ ಕೆಲವು ಉಪಕರಣಗಳನ್ನು ಖರೀದಿ ಮಾಡುವಿರಿ. ಕುಟುಂಬಕ್ಕಾಗಿ ಸದುದ್ದೇಶದ ನಿರ್ಣಯಗಳನ್ನು ಕೈಗೊಳ್ಳುವಿರಿ. ವ್ಯವಹಾರದಲ್ಲಿ ಪಾಲ್ಗೊಳ್ಳುವಿಕೆ ಉತ್ತಮವಾಗಿ ಮೂಡಿಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪ್ರೀತಿಪಾತ್ರರೊಡನೆ ಉತ್ತಮ ರೀತಿಯ ಸ್ಪಂದನೆ ಕಾಣಬಹುದಾಗಿದೆ. ನಿಮ್ಮ ಯೋಜನೆ ಹಾಗೂ ಯೋಚಿಸುವ ಮಾರ್ಗವೂ ಉತ್ತಮ ರೀತಿಯಾಗಿದ್ದು ಬೆಳವಣಿಗೆಗೆ ಪೂರಕ ಅಂಶ ನೀಡಲಿದೆ. ಕೆಲವು ನಿರ್ಧಾರಗಳಿಂದ ಮಹತ್ವದ ಸಾಧನೆ ಆಗುವ ಸಾಧ್ಯತೆಗಳು ಕಾಣಬಹುದು. ಆರ್ಥಿಕ ವ್ಯವಹಾರಗಳನ್ನು ಸುಸ್ಥಿರದಲ್ಲಿಡಲು ಶ್ರಮಿಸಬೇಕಾಗಿದೆ. ಮಕ್ಕಳ ಬೆಳವಣಿಗೆ ಪ್ರಗತಿಯತ್ತ ಸಾಗುವುದು ನಿಶ್ಚಿತ. ಕುಟುಂಬದಲ್ಲಿ ಶುಭ ಸುದ್ದಿಯ ವಾತಾವರಣ ಗೋಚರವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಆರೋಗ್ಯದ ಬಗ್ಗೆ ಗಮನವಹಿಸಿ. ಹೊರಗಡೆಯ ತಿನಿಸುಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ. ಹಣಕಾಸಿನ ವ್ಯವಹಾರಗಳು ಉತ್ತಮವಾಗಿ ನಡೆಯಲಿದೆ. ಕೆಲವರು ನಿಮ್ಮ ಬಳಿ ಹಣದ ಸಹಾಯಕ್ಕಾಗಿ ಬರಬಹುದು ನಯವಾಗಿ ಸಾಗಹಾಕುವುದು ಒಳಿತು. ನಿಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಪ್ರಯತ್ನ ನಡೆಯಲಿದೆ. ಉತ್ತಮವಾದ ಯೋಜನೆಯು ಅವಕಾಶ ನಿಮ್ಮ ನಿಮಗೆ ಕೂಡಿ ಬರುವ ಸಾಧ್ಯತೆ ಕಾಣಬಹುದು. ಸಂಗಾತಿಯೊಂದಿಗೆ ಶಾಂತರೀತಿಯಿಂದ ವರ್ತಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಹೊಸ ಕಲ್ಪನೆಯಿಂದ ಕಾರ್ಯಗಳನ್ನು ಜಾರಿಗೆ ತರಲು ಪ್ರಯತ್ನ ಮಾಡುವಿರಿ. ನಿಮ್ಮ ಯೋಜಿತ ಕಾರ್ಯಗಳಿಗೆ ಸಂಗಾತಿಯಿಂದ ನೆರವು ಹಾಗೂ ಉತ್ತಮ ಫಲಿತಾಂಶ ತರಿಸುತ್ತದೆ. ಮಕ್ಕಳ ಶೈಕ್ಷಣಿಕ ವ್ಯವಸ್ಥೆಯನ್ನು ಆದಷ್ಟು ಸುಧಾರಣೆಗೆ ಪ್ರಯತ್ನ ಪಡುವುದು ಮುಖ್ಯ. ಮನೆಯ ಶುಚಿತ್ವಕ್ಕೆ ಆದಷ್ಟು ಪ್ರಾಮುಖ್ಯತೆ ನೀಡುವುದು ಒಳ್ಳೆಯದು. ಕುಟುಂಬದ ಹಿರಿಯರಿಂದ ಜವಾಬ್ದಾರಿಗಳು ಸಿಗಲಿದ್ದು ಇದು ನಿಮ್ಮ ಕನಸಿನ ಕಾರ್ಯಕೈಗೊಳ್ಳಲು ನೆರವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ವ್ಯವಹಾರದಲ್ಲಿ ಆದಷ್ಟು ಕ್ರಿಯಾಶೀಲರಾಗಿರಿ. ನಿಮ್ಮ ಕೆಲವು ದೌರ್ಬಲ್ಯಗಳನ್ನು ಅರಿತುಕೊಂಡು ತೊಂದರೆ ನೀಡಬಹುದಾಗಿದೆ ಎಚ್ಚರ. ಕುಟುಂಬದ ಸಮಸ್ಯೆಗಳನ್ನು ಇನ್ನಿತರ ರೊಡನೆ ಚರ್ಚಿಸಿ ನಿಮ್ಮ ಮರ್ಯಾದೆಯನ್ನು ನೀವೇ ತೆಗೆದುಕೊಳ್ಳುವುದು ಬೇಡ. ಅಧಿಕಾರಿಗಳಿಂದ ತೊಂದರೆ ಬರಬಹುದಾಗಿದೆ. ನಿಮ್ಮ ಕೆಲವು ವಿಳಂಬದ ಪಾವತಿಗಳು ಸಮಸ್ಯೆ ಸೃಷ್ಟಿ ಮಾಡಬಹುದು. ಸಾಲಬಾದೆ ಹೆಚ್ಚಾಗಿ ಕಾಡಲಿದೆ. ವ್ಯವಹಾರವನ್ನು ಆದಷ್ಟು ವೃದ್ಧಿ ಪಡಿಸಿಕೊಂಡು ಆರ್ಥಿಕವಾಗಿ ಬಲಿಷ್ಠರಾಗಿರುವ ಚಿಂತನೆ ನಡೆಸುವುದು ಅವಶ್ಯವಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಧ್ಯಾನ, ಯೋಗ ಮತ್ತು ಭಗವಂತನ ಆರಾಧನೆಯಿಂದ ನಿಮ್ಮ ಮಾನಸಿಕ ಅಸಮತೋಲನ ದೂರವಾಗುತ್ತದೆ. ಅನುಮಾನಸ್ಪದ ಹಣಕಾಸಿನ ಯೋಜನೆಗಳನ್ನು ಆದಷ್ಟು ತಡೆಗಟ್ಟಿ. ಕೆಲವರು ನಿಮಗೆ ಸಹಾಯ ಮಾಡಲು ಮುಂದೆ ಬರಬಹುದು ಆದರೆ ಅದು ಶಾಶ್ವತ ಅಲ್ಲ ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸುವುದು ಸೂಕ್ತ. ಕೆಲಸದ ಮೇಲೆ ಆದಷ್ಟು ಗಮನವಹಿಸುವುದು ಒಳ್ಳೆಯದು. ವ್ಯವಹಾರದಲ್ಲಿ ಜಾಗ್ರತೆಯ ವರ್ತನೆ ತೋರಿಸಿ. ಸಂಗಾತಿಯೊಡನೆ ಮನಬಿಚ್ಚಿ ಮಾತನಾಡಿ ಆನಂದವನ್ನು ಅನುಭವಿಸುವ ಯೋಜನೆ ರೂಪಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button