ವಿನಯ ವಿಶೇಷ

ಮೃತ್ಯುಂಜಯ ಮಂತ್ರ ಪಠಿಸಿ ಬೆಳವಣಿಗೆ ಕಾಣಿ & ರಾಶಿಫಲ ನೋಡಿ

ಮೃತ್ಯುಂಜಯ ಮಂತ್ರವನ್ನು ಮತ್ತು ಗಾಯತ್ರಿದೇವಿ ಮಂತ್ರವನ್ನು ಪ್ರತಿನಿತ್ಯ ಇಪ್ಪತ್ತೊಂದು ಬಾರಿ ಜಪಿಸುವುದನ್ನು ರೂಡಿಸಿಕೊಳ್ಳಿ. ಇದರಿಂದ ನಿಮ್ಮ ಕನಸಿನ ಉದ್ಯೋಗ ನಿಮ್ಮ ಪಾಲಾಗುತ್ತದೆ ಹಾಗೂ ಉದ್ಯೋಗದಲ್ಲಿ ಹೆಚ್ಚಿನ ಬೆಳವಣಿಗೆ ಕಂಡು ಬರುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ವಿಚಾರಗಳಲ್ಲಿ ಸಹಮತ ದೊರೆಯಲಿದೆ. ನಿಮ್ಮ ಬಗ್ಗೆ ಗೌರವ ಹೆಚ್ಚಾಗುವ ದಿನವಿದು. ಇಂದು ಕೆಲವರು ನಿಮಗೆ ಉಡುಗೊರೆ ನೀಡಿ ಪ್ರೀತಿಯಿಂದ ಮಾತನಾಡಿಸಬಹುದು. ನಿಮ್ಮ ಕೆಲಸದ ಬಗೆಗಿನ ನಿಮ್ಮ ಭಾವನೆ ಉತ್ತಮವಾಗಿರಲಿದೆ. ಕುಟುಂಬದವರ ಬೆಂಬಲಕ್ಕೆ ನೀವು ಧನ್ಯರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮನಸ್ಸಿನಲ್ಲಿ ಆತ್ಮತೃಪ್ತಿ ಕಂಡುಬರುತ್ತದೆ. ಪ್ರೇಮ ನಿವೇದನೆ ಮಾಡಿಕೊಳ್ಳುವ ಸೂಕ್ತ ಸಂದರ್ಭಗಳು ಎದುರಾಗಬಹುದು. ನಿರೀಕ್ಷಿತ ಕಾರ್ಯಗಳಲ್ಲಿ ಜಯದ ಫಲಿತಾಂಶ ತರುವಿರಿ. ಹಣಕಾಸಿನ ವಿಷಯವಾಗಿ ಗೊಂದಲಮಯ ವಾತಾವರಣ ಇರಲಿದೆ. ಕೆಲವರಿಂದ ಕೆಲಸದಲ್ಲಿ ಸಮಸ್ಯೆಗಳು ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಇಂದು ನಿಮ್ಮಲ್ಲಿರುವ ನಿರಾಳ ಮನಸ್ಥಿತಿಯಿಂದ ಎಲ್ಲವನ್ನೂ ಜಯಿಸಿ ಸಂತೋಷದಿಂದ ಇರುವಿರಿ. ಆರ್ಥಿಕ ವಿಷಯದಲ್ಲಿ ಎಚ್ಚರಿಕೆಯ ನಡೆಯು ಅವಶ್ಯಕವಾಗಿದೆ. ಕೆಲವು ಯೋಜನೆಗಳಿಗೆ ಅನಗತ್ಯವಾಗಿ ಹೆಚ್ಚಿನ ಖರ್ಚು ಮಾಡುವ ಸಾಧ್ಯತೆ ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮೋಸದ ಜಾಲ ಗಳಿಂದ ಆದಷ್ಟೂ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ. ಈದಿನ ಮಧ್ಯವರ್ತಿಗಳಿಂದ ದೂರವಿರುವುದು ಒಳ್ಳೆಯದು. ಹೊಸ ಕೆಲಸದ ಪ್ರಯತ್ನ ನಿಮ್ಮಿಂದ ನಡೆಯುವ ಸಾಧ್ಯತೆ ಇದೆ. ವ್ಯವಹಾರಗಳು ಮಧ್ಯಮ ಗತಿಯಲ್ಲಿ ಸಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಿಡುಕಿನ ಸ್ವಭಾವವನ್ನು ಆದಷ್ಟು ತಡೆಗಟ್ಟಿ, ಪ್ರೇಮದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಿ. ಸ್ನೇಹಿತರು ಆತ್ಮೀಯರನ್ನು ಕಡೆಗಣಿಸಿ ಹೋಗಬೇಡಿ, ಎಲ್ಲರ ವಿಶ್ವಾಸವನ್ನು ಕಾಯ್ದುಕೊಳ್ಳಿ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಕೆಲವು ವೈಯಕ್ತಿಕ ಸಮಸ್ಯೆಗಳು ನಿಮ್ಮನ್ನು ಮಾನಸಿಕವಾಗಿ ಜರ್ಜರಿತ ಗೊಳಿಸಬಹುದು. ಮಕ್ಕಳ ವಿದ್ಯೆಯಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಗುವಿನ ಮನಸ್ಥಿತಿಯನ್ನು ರೂಢಿಸಿಕೊಳ್ಳುವುದರಿಂದ ನಿಮ್ಮೆಲ್ಲಾ ಸಂಕಷ್ಟಗಳು ಪರಿಹಾರವಾಗುವುದು ನಿಶ್ಚಿತ. ಗೃಹ ಬದಲಾವಣೆಯ ನಿಮ್ಮ ತೀರ್ಮಾನವನ್ನು ಸ್ವಲ್ಪ ದಿನಗಳ ಮಟ್ಟಿಗೆ ತಡೆಹಿಡಿಯುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದ ಪಟುತ್ವವನ್ನು ಕಲಿಯುವ ನಿಮ್ಮ ಗುಣ ಉತ್ತಮವಾಗಿದೆ. ನೀವು ನಿಮ್ಮ ಜೀವನದ ಅಭಿವೃದ್ಧಿಯ ಭಾಗವಾಗಿ ಹಂತಹಂತವಾಗಿ ಬೆಳೆಯುವ ಇರಾದೆ ಹೊಂದಿರುವಿರಿ. ನಿಮ್ಮ ಬುದ್ಧಿವಂತಿಕೆಯನ್ನು ಕಂಡು ನಿಮ್ಮ ಬಳಿ ಸಮಾಲೋಚನೆಗಾಗಿ ಜನರು ಸೇರುವರು ಇದು ನಿಮ್ಮ ಉನ್ನತ ಗುಣವನ್ನು ಪ್ರದರ್ಶಿಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕುಟುಂಬದಲ್ಲಿ ಹಣಕಾಸಿನ ಖರ್ಚು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ವ್ಯಾಪಾರ-ವ್ಯವಹಾರಗಳಲ್ಲಿ ಸಾಲ ನೀಡುವುದು ತುಂಬಾ ಕಷ್ಟ ಹಾಗೂ ಮುಂದೆ ಇದರಿಂದ ಸಮಸ್ಯೆ ಕಟ್ಟಿಟ್ಟ ಬುತ್ತಿ. ಮಕ್ಕಳ ವಿದ್ಯೆಯಲ್ಲಿ ಪ್ರಗತಿದಾಯಕ ಬೆಳವಣಿಗೆ ಕಾಣಬಹುದು. ಕುಟುಂಬದಿಂದ ಶುಭಸುದ್ದಿ ಆಲಿಸುವ ಸಂದರ್ಭ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ವಸ್ತುಗಳನ್ನು ಜತನದಿಂದ ಕಾಪಾಡಿಕೊಳ್ಳಿ, ನಿಮ್ಮ ಮರೆಗುಳಿತನ ಸ್ವಭಾವದಿಂದ ಕಳೆದುಕೊಳ್ಳಬಹುದು ಎಚ್ಚರವಹಿಸಿ. ವ್ಯವಹಾರವನ್ನು ಪತ್ರದ ಮೂಲಕ ಮಾಡುವುದು ಒಳಿತು. ದೈಹಿಕ ಕ್ಷಮತೆ ಕೆಲಸಗಳಲ್ಲಿ ಎಚ್ಚರಿಕೆ ಅಗತ್ಯವಾಗಿ ಬೇಕಾಗಿದೆ. ಹಣಕಾಸಿನ ವಿಷಯದಲ್ಲಿ ಇಂದು ನಿರೀಕ್ಷಿತ ಕಾರ್ಯ ಸಾಧಿಸುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವ್ಯವಹಾರಗಳಲ್ಲಿ ನಿಮ್ಮ ಯೋಜನ ಬದ್ಧ ನಡೆ ಉತ್ತಮವಾಗಿ ಕಂಡುಬರುತ್ತದೆ. ಕೆಲವು ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಈ ದಿನ ಬರುವುದು ನಿಶ್ಚಿತ. ವಿಚಾರಗಳಲ್ಲಿ ಹೆಚ್ಚು ಮಾನಸಿಕತೆ ತೆಗೆದುಕೊಳ್ಳುವುದು ಬೇಡ. ನಿಮ್ಮ ಪತ್ನಿಯ ಆರೈಕೆ ಉತ್ತಮವಾಗಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಇಲ್ಲಸಲ್ಲದ ಆರೋಪಗಳಿಗೆ ಹೆಚ್ಚು ಚಿಂತೆ ತೆಗೆದುಕೊಳ್ಳುವುದು ಬೇಡ. ಕೆಲವರು ಅಂದ ಮಾತ್ರಕ್ಕೆ ನೀವು ಕೆಳಮಟ್ಟಕ್ಕೆ ಹೋಗಲಾರರಿ ಮಾನಸಿಕವಾಗಿ ಸದೃಢತೆಯಿಂದ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಯೋಚಿಸಿ. ಕುಟುಂಬದ ಸದಸ್ಯರು ನಿಮ್ಮ ಎಲ್ಲಾ ವಿಷಯಗಳಿಗೂ ಸಹಾಯದ ಹಸ್ತ ನೀಡಲಿದ್ದಾರೆ. ಸಂಗಾತಿಯಿಂದ ಉತ್ತಮ ಉಡುಗೊರೆ ಪಡೆಯುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲಸದಲ್ಲಿ ನಿಮ್ಮ ಶ್ರದ್ಧೆ ಜನರು ಮೆಚ್ಚಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಉತ್ತಮ ವಹಿವಾಟನ್ನು ನಡೆಸುವ ಸಾಧ್ಯತೆ ಈದಿನ ಕಂಡುಬರುತ್ತದೆ.ಮನೆಗೆ ನೆಂಟರಿಷ್ಟರ ಆಗಮನ ಆಗಬಹುದಾದ ಸಾಧ್ಯತೆ ಇದ್ದು, ಇದು ನಿಮ್ಮ ಜೇಬನ್ನು ಖಾಲಿ ಮಾಡುವ ಪರಿಸ್ಥಿತಿಗೆ ತಂದೊಡ್ಡತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button