ಊಟ ಸೇರುತ್ತಿಲ್ಲವೆ.? ಜೀರ್ಣವಾಗುತ್ತಿಲ್ಲವೇ.? ಈ ಪರಿಹಾರ ಅನುಸರಿಸಿ & ರಾಶಿಫಲ ನೋಡಿ
ಕೆಲವರಿಗೆ ಕೆಟ್ಟ ದೃಷ್ಟಿಯ ಪರಿಣಾಮವಾಗಿ ಊಟ ಸೇರುವುದಿಲ್ಲ ಅಥವಾ ಸೇವನೆ ಮಾಡಿದ ಆಹಾರ ಜೀರ್ಣವಾಗದೆ ಇರಬಹುದು. ಇದಕ್ಕೆ ಪರಿಹಾರ ರೂಪವಾಗಿ ಎಲೆಯಲ್ಲಿ ಏಳು ಗುಲಾಬಿ ದಳಗಳನ್ನು ಇಟ್ಟು ನಿಮ್ಮ ಇಷ್ಟ ದೇವರ ಹೆಸರನ್ನು ಭಕ್ತಿಯಿಂದ ನೆನೆಸಿಕೊಂಡು ಸೇವನೆ ಮಾಡಿ ಇದು ನಿಮ್ಮ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೌತುಕ ವಿಷಯಗಳಲ್ಲಿ ಆಸಕ್ತಿದಾಯಕ ಇರಲಿದೆ. ನವೀನ ತಂತ್ರಜ್ಞಾನಗಳನ್ನು ಕೆಲಸದಲ್ಲಿ ಬಳಸಿಕೊಳ್ಳಬಹುದು. ಕೆಲಸದಲ್ಲಿ ನವೀನ ಆಲೋಚನೆ ಹಾಗೂ ವಿಷಯದ ಕಲಿಕೆ ಕಾಣಬಹುದು. ಅಧಿಕಾರಿ ವರ್ಗದವರು ನಿಮಗೆ ಬೆಂಬಲ ನೀಡಲಿದ್ದಾರೆ. ಆರ್ಥಿಕವಾಗಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಆರ್ಥಿಕ ವಿಷಯಗಳಲ್ಲಿ ಕಷ್ಟಪಡಬೇಕಾಗಿದೆ. ಹಣಕಾಸಿನ ಸಹಾಯಕ್ಕಾಗಿ ಮಾತುಕತೆ ನಡೆಸುವ ಸಾಧ್ಯತೆ ಕಂಡುಬರುತ್ತದೆ. ಈ ದಿನ ಉತ್ತಮ ಅವಕಾಶಗಳು ಕೂಡಿದ್ದು ಲಾಭಾಂಶ ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿಗಳು ಪ್ರಾಪ್ತಿಯಾಗುವ ಸಾಧ್ಯತೆ ಕಾಣಬಹುದು. ಹಳೆಯ ವೈಷಮ್ಯಗಳನ್ನು ಮರೆತು ಪ್ರೀತಿಯ ಭಾವನೆಯಲ್ಲಿ ಇರುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಈ ದಿನದ ಒಳ್ಳೆಯ ನಿರ್ಧಾರಗಳು ಪ್ರಕಟಗೊಳ್ಳಲಿದೆ. ಕೆಲಸದಲ್ಲಿ ಅವಕಾಶಗಳು ಹೆಚ್ಚಾಗುವುದು ಕಾಣಬಹುದು. ಸುಖಾಸುಮ್ಮನೆ ಕೆಲವರು ನೀಡುವ ಸಮಸ್ಯೆಗಳ ವಿರುದ್ಧ ನೀವು ಜಯಗಳಿಸುವಿರಿ. ನಿಮ್ಮ ಆತ್ಮಬಲ ಹಾಗೂ ಜ್ಞಾನ ಮಟ್ಟದಿಂದ ಯೋಜನೆಗಳಲ್ಲಿ ಗೆಲುವು ಪಡೆಯುತ್ತೀರಿ. ಮಕ್ಕಳು ಶಿಕ್ಷಣದಲ್ಲಿ ಪ್ರಗತಿ ಆಗಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಬೆಳವಣಿಗೆ ಕಂಡುಬರುತ್ತದೆ. ತೆರಿಗೆ, ವಿಮೆ ಇತ್ಯಾದಿ ಪಾವತಿಗಳನ್ನು ಬಗ್ಗೆ ಗಮನವಹಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಯೋಜನೆಯ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರ್ಥಿಕ ಬೆಳವಣಿಗೆ ಕಂಡುಬರಲಿದೆ. ತಾಂತ್ರಿಕ ವರ್ಗದವರಿಗೆ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ. ವಿದೇಶ ಪ್ರಯಾಣಕ್ಕೆ ಸಿದ್ಧತೆ ನಡೆಸುವ ಸಾಧ್ಯತೆಯಿದೆ. ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತಮ ಪಡಿಸಲು ಯೋಗ, ಧ್ಯಾನ, ವ್ಯಾಯಾಮದಂತಹ ಚಟುವಟಿಕೆಗಳ ಮೊರೆಹೋಗುವಿರಿ. ನಿಮ್ಮಲ್ಲಿ ಹೊಳೆಯುವ ಆಲೋಚನೆಗಳು ಸಾಧನೆಗೆ ಪ್ರೇರಣೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಸಿಗುವ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಿರಿ. ದೊಡ್ಡಮಟ್ಟದ ಯೋಜನೆಗಳು ಕಂಡುಬರುತ್ತದೆ. ಸದುಪಯೋಗಪಡಿಸಿಕೊಳ್ಳುವುದು ಒಳ್ಳೆಯದು. ಹೂಡಿಕೆಗಳ ವಿಷಯದಲ್ಲಿ ಲಾಭದಾಯಕ ದಿನವಾಗಿ ಪರಿವರ್ತನೆಗೊಳ್ಳುವುದು. ಮಕ್ಕಳೊಂದಿಗೆ ನೀವು ಬೆರೆಯುವ ಶೈಲಿ ಉತ್ತಮವಾಗಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕಷ್ಟದ ಕೆಲಸಗಳನ್ನು ಸಹ ಯಶಸ್ವಿಯಾಗಿ ಮಾಡಿ ಮುಗಿಸುತ್ತೀರಿ. ಅದ್ಭುತ ಮತ್ತು ಆಶ್ಚರ್ಯ ಗಳೊಂದಿಗೆ ದಿನವನ್ನು ನೋಡಬಹುದು. ಧನಾಗಮನದಲ್ಲಿ ನಿರೀಕ್ಷೆ ಕೈಗೂಡಲಿದೆ. ಜಮೀನು ಖರೀದಿ ಪ್ರಕ್ರಿಯೆಗಳಲ್ಲಿ ಯಶಸ್ವಿ ಆಗುವುದು. ತೀರ ಒತ್ತಡದ ಕೆಲಸವನ್ನು ಆದಷ್ಟು ಮಾಡದಿರುವುದು ಉತ್ತಮ. ಆರೋಗ್ಯವನ್ನು ಕಾಪಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ವಿಶ್ರಾಂತವಿಲ್ಲದ ಕೆಲಸದಿಂದ ಅನಾರೋಗ್ಯ ಬಾದೆ. ಪ್ರತಿಷ್ಠಿತ ವ್ಯಕ್ತಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಹಿನ್ನಡೆ. ಮನೆಯಲ್ಲಿ ಶುಭ ಸಮಾರಂಭ ಸಾಧ್ಯತೆ. ಕೆಟ್ಟ ಜನರ ಸಹವಾಸದಿಂದ ನಿಮ್ಮ ವ್ಯಕ್ತಿತ್ವಕ್ಕೆ ಕಳಂಕ ಹಚ್ಚಬಹುದು, ಆದಷ್ಟು ಅವರನ್ನು ದೂರದಲ್ಲಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಬಹುದಿನದ ನಂತರ ಬಂಧುಮಿತ್ರರ ಭೇಟಿಯಾಗಲಿದ್ದಾನೆ. ನಿಮ್ಮ ಕೆಲಸದಲ್ಲಿ ನಿಮ್ಮಿಂದ ಸಾಧ್ಯಾಸಾಧ್ಯತೆ ಪರಾಮರ್ಶಿಸಿ ಮುಂದಿನ ಯೋಜನೆ ರೂಪಿಸಿ. ಆಪ್ತರ ಸಹಾಯದಿಂದ ನಿಮ್ಮ ಉದ್ಯೋಗದಲ್ಲಿ ಬದಲಾವಣೆ. ಹಣಕಾಸಿನ ವಿಷಯದಲ್ಲಿ ಮಂದಗತಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ದೃಢತೆಯಿಂದ ಕೆಲಸ ಕಾರ್ಯಗಳಲ್ಲಿ ಲಾಭಾಂಶ ತರಲಿದೆ. ಕನಸುಗಳನ್ನು ನನಸು ಮಾಡಲು ಪ್ರಯತ್ನಪಡಿ. ಯಾವುದೇ ಮಾತಿಗೆ ಆವೇಶದಿಂದ ಚರ್ಚಿಸುವುದು ಬೇಡ. ಉದ್ಯೋಗ ಮತ್ತು ಮನೆಯ ಪರಿಸ್ಥಿತಿಯಲ್ಲಿ ಬದಲಾವಣೆ ತನ್ನಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಒತ್ತಡದ ಮನಸ್ಸಿನಿಂದ ಹೊರ ಬರಲು ಪ್ರಯತ್ನಿಸಿ. ಕೊಟ್ಟಿರುವ ಸಾಲ ಪಾವತಿಯಾಗುತ್ತದೆ. ಸ್ನೇಹಿತರ ಸಹಾಯದಿಂದ ಬರುವ ಕಷ್ಟ ದೂರವಾಗುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ವೈವಾಹಿಕ ಜೀವನ ಕೊಂಚ ಮಟ್ಟಿಗೆ ಏರುಪೇರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿರ್ಧರಿತ ಕೆಲಸಗಳು ಪೂರ್ಣಗೊಳ್ಳುವ ಅವಕಾಶ. ಅನಿರೀಕ್ಷಿತವಾಗಿ ಕೆಲಸದಲ್ಲಿ ಉನ್ನತ ಸ್ಥಾನ. ವ್ಯವಹಾರದಲ್ಲಿ ಲಾಭ ಗಳಿಕೆ. ಮನೆಗೆ ವಸ್ತುಗಳ ಖರೀದಿಸುವಿಕೆ ಇಂದು ನಿಮ್ಮಿಂದ ಸಾಧ್ಯ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262