ವಿನಯ ವಿಶೇಷ

ಅಭದ್ರತೆಯೇ.? ಪತ್ನಿಯಿಂದ ಅಸಹಕಾರವೇ.? ಸೂರ್ಯೋದಯ ವೇಳೆ ಗುಲಾಬಿ ಹೂ ಅರ್ಪಿಸಿ

ಆತ್ಮವಿಶ್ವಾಸದ ಕೊರತೆ, ಹೆದರಿಕೆಯ ಸ್ವಭಾವ, ಮೇಲಾಧಿಕಾರಿಗಳಿಂದ ಕಿರುಕುಳ, ಮಗನಿಂದ ಮಾನಸಿಕ ಕಿರಿಕಿರಿ, ಪತ್ನಿಯ ಅಸಹಕಾರ, ಕೆಲಸದಲ್ಲಿ ಅಭದ್ರತೆ, ಮಾನಸಿಕ ಕಿರಿಕಿರಿ, ಇವುಗಳಿಗಿ ಶಿವ ಮತ್ತು ರವಿಯನ್ನು ಆರಾಧನೆ ಮಾಡಿ. ಗುಲಾಬಿ ಪುಷ್ಪದಿಂದ ಉದಯಿಸುತ್ತಿರುವ ರವಿಗೆ ಪೂರ್ವಾಭಿಮುಖವಾಗಿ ನಿಂತು ಅರ್ಪಣೆ ಮಾಡಿ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕಷ್ಟದಾಯಕ ಕೆಲಸವನ್ನು ನಿಮ್ಮ ಪ್ರಯತ್ನ ಶೀಲತೆಯಿಂದ ನಿಮ್ಮಂತೆ ಮಾಡಿಕೊಳ್ಳುವಿರಿ. ಕೆಲವರ ಮಾತುಗಳು ನಿಮ್ಮ ಹುಮ್ಮಸ್ಸನ್ನು ಕೆಳಹಂತಕ್ಕೆ ತಳ್ಳಬಹುದು ಯಾವುದೇ ವಿಚಾರಗಳಿಗೂ ತಲೆಕೆಡಿಸಿಕೊಳ್ಳಬೇಡಿ, ಮುಂದೆ ಸಾಗುವುದನ್ನು ನೋಡಿ. ಕುಟುಂಬದ ಅಗತ್ಯಗಳನ್ನು ಪೂರೈಸುವ ವ್ಯವಧಾನ ನಿಮ್ಮಲ್ಲಿರಲಿ. ಖರ್ಚುಗಳನ್ನು ಹತೋಟಿಯಲ್ಲಿಟ್ಟರೆ ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಅವಕಾಶಗಳು ಉದ್ಯೋಗರಂಗದಲ್ಲಿ ಹೆಚ್ಚಳವಾಗುವ ಸಾಧ್ಯತೆ ಕಾಣಬಹುದು. ನಿಮ್ಮ ಕೆಲಸದಲ್ಲಿ ಹೆಚ್ಚಿನ ಪೈಪೋಟಿ ಬರಲಿವೆ ಅದಕ್ಕೆ ಸಜ್ಜಾಗಿರಿ. ಯೋಜನೆಗಳನ್ನು ಪಡೆಯುವಾಗ ನಿಮ್ಮ ವಿಚಾರಗಳನ್ನು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸಿ. ಹೊಗಳಿಕೆಗೆ ಬೆರಗಾಗಬೇಡಿ, ನಿಮ್ಮ ಬುದ್ಧಿ ನಿಮ್ಮ ಕೈಯಲ್ಲಿ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಆರ್ಥಿಕವಾಗಿ ಬೆಳೆಯಲು ಆದಷ್ಟು ಉತ್ತಮ ಮಾರ್ಗದಲ್ಲಿ ನಡೆಯಿರಿ. ಸಹವಾಸ ದೋಷ ನಿಮ್ಮನ್ನು ಹಾಳು ಮಾಡಬಹುದು ಎಚ್ಚರ. ಕುಟುಂಬದಲ್ಲಿ ವಿವಾಹದ ಕಾರ್ಯಗಳು ನೆರವೇರಿಸುವ ತವಕ ಕಾಣಲಿದೆ. ಭವಿಷ್ಯದ ಹಿತದೃಷ್ಟಿಯಿಂದ ಕೆಲಸವನ್ನು ಉನ್ನತೀಕರಣ ಮಾಡಿ ಸಾಗಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ಸಹಾಯ ಅಪೇಕ್ಷಿಸಿ ಕೆಲವರು ನಯವಾಗಿ ಮಾತನಾಡಬಹುದು ಆದಷ್ಟು ಹಣಕಾಸಿನ ಸಹಾಯವನ್ನು ಹೊರತುಪಡಿಸಿ ಬೇರೆಲ್ಲವೂ ಮಾಡಿಕೊಡಿ. ಲೇವಾದೇವಿ ವ್ಯವಹಾರ ಈ ದಿನ ಮಾಡುವುದು ಸೂಕ್ತವಲ್ಲ. ಕೆಲವರ ಮಾತುಗಳು ನಿಮಗೆ ಹುಮ್ಮಸ್ಸು ನೀಡಲಿದೆ ಹಾಗೂ ನವೀನ ಆಲೋಚನೆ ಬೆಳೆಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಂಪೂರ್ಣ ವಿಷಯವನ್ನು ಅರಿತು ಕೆಲಸದಲ್ಲಿ ಪಾಲ್ಗೊಳ್ಳುವುದು ಬಹುಮುಖ್ಯ. ಆರ್ಥಿಕವಾಗಿ ಹಿನ್ನಡೆ ಅನುಭವಿಸುವಿರಿ ಆದರೆ ಈದಿನ ಮಾಡಿದ ಕಾರ್ಯ ಮುಂದೆ ಉತ್ತಮ ಫಲಿತಾಂಶ ನೀಡುತ್ತದೆ. ವಿದ್ಯಾರ್ಥಿಗಳಿಗೆ ಓದಿನ ಜ್ಞಾನ ಹೆಚ್ಚಾಗಲಿದೆ. ಅಂದುಕೊಂಡಿರುವ ಕೆಲಸವನ್ನು ಪಡೆಯಲು ಹೆಚ್ಚಿನ ಶ್ರಮ ಮತ್ತು ಅಗತ್ಯ ಕಾರ್ಯಕ್ರಮಗಳನ್ನು ಯೋಜನಾಬದ್ಧವಾಗಿ ರೂಪಿಸಿಕೊಳ್ಳಲಿದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಪ್ರಶಂಸೆ ವ್ಯಕ್ತವಾಗಲಿದೆ. ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಿ. ನಿಮ್ಮ ವಿಷಯವನ್ನು ಮತ್ತೊಬ್ಬರ ಮೇಲೆ ಹೇರುವುದು ಸಮಂಜಸವಲ್ಲ. ವ್ಯವಹಾರದ ಕೌಶಲ್ಯತೆಯನ್ನು ಈದಿನ ಉತ್ತಮವಾಗಿ ಕಳೆಯಲಿದ್ದೀರಿ. ಕ್ರಯವಿಕ್ರಯಗಳಲ್ಲಿ ಶುಭಫಲಗಳು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಭಾವನಾ ಜೀವಿಯಾಗಿ ಕಂಡುಬರುತ್ತೀರಿ. ಕಷ್ಟದ ವಿಚಾರಗಳಿಗೆ ನೀವು ಸ್ಪಂದಿಸುವ ಮನೋಭಾವ ಎಲ್ಲರೂ ಶ್ಲಾಘಿಸಲಾದ್ದಾರೆ. ಮಕ್ಕಳ ಪ್ರಗತಿಯ ಬಗ್ಗೆ ಆದಷ್ಟು ಗಮನ ವಹಿಸಬೇಕಾಗಿದೆ. ನಿಮ್ಮಿಂದ ನಡೆಯಬೇಕಾಗಿರುವ ಶುಭಕಾರ್ಯವನ್ನು ಜ್ಞಾಪಿಸಿಕೊಳ್ಳಲಿದ್ದೀರಿ, ಇದಕ್ಕೆ ಅವಶ್ಯಕ ತಯಾರಿ ಸಹ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ಕ್ರಯವಿಕ್ರಯ ಗಳಲ್ಲಿ ಗೆಲುವಿನ ನಗೆ ಕಂಡುಬರುತ್ತದೆ. ಸಂತೋಷದ ಸಮಾರಂಭಗಳಿಗೆ ಕುಟುಂಬದೊಡನೆ ಪಾಲ್ಗೊಳ್ಳಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮನರಂಜನೆಗೆ ಹೆಚ್ಚಿನ ಒತ್ತು ನೀಡುವುದು ಕಂಡುಬರುತ್ತದೆ. ಆರ್ಥಿಕವಾಗಿ ಮಧ್ಯಮ ಸ್ಥಿತಿಯಲ್ಲಿ ಇರುವುದು ಗೋಚರವಾಗಲಿದೆ. ಜಮೀನು ಮಾರಾಟದ ವಿಷಯ ತಡವಾಗಬಹುದು. ಆರ್ಥಿಕ ಸ್ಥಿತಿ ಬಹಳಷ್ಟು ಸಮಸ್ಯೆಯಲ್ಲಿ ಸಿಲುಕು ಬಹುದಾದ ಸಾಧ್ಯತೆ ಇದೆ. ನಿಮ್ಮ ಅಸಹಾಯಕ ಸ್ಥಿತಿಗೆ ಪತ್ನಿ ಹಾಗೂ ಕುಟುಂಬದಿಂದ ಬೆಂಬಲ ಸಿಗಲಿದೆ. ಕಚೇರಿ ಕೆಲಸಗಳು ವಿಳಂಬದಿಂದ ಕೂಡಿರಲಿದೆ. ದೀರ್ಘಾವಧಿ ಹೂಡಿಕೆಗಳು ಲಾಭಾಂಶ ತಂದುಕೊಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲವು ಯೋಜನೆಗಳು ನಿಮ್ಮನ್ನು ದಾರಿ ತಪ್ಪಿಸಬಹುದು ಎಚ್ಚರವಿರಲಿ. ನಿಮ್ಮ ವಿರುದ್ಧವಾಗಿ ಅಪಪ್ರಚಾರ ಮಾಡುವ ಕೆಲವರನ್ನು ನೀವು ಕಾಣಬಹುದು. ಸುಖಾಸುಮ್ಮನೆ ನಿಮ್ಮನ್ನು ಕೆಣಕುವ ಜನಗಳು ಇದ್ದಾರೆ ಆದಷ್ಟು ಅವರಿಂದ ಅಂತರ ಕಾಯ್ದುಕೊಳ್ಳಿ. ನೀವು ಮಾಡಿದ ಹಳೆಯ ಸಹಾಯವನ್ನು ಮರೆಯದ ವ್ಯಕ್ತಿಯಿಂದ ನಿಮ್ಮ ಕಾರ್ಯಗಳಿಗೆ ಸಹಕಾರ ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವೈಯಕ್ತಿಕ ವಿಚಾರಗಳನ್ನು ಇನ್ನೊಬ್ಬರೊಡನೆ ವಿನಿಮಯ ಮಾಡಿಕೊಳ್ಳುವುದು ತಪ್ಪಾಗುತ್ತದೆ. ವಿನಾಕಾರಣ ನಿಮ್ಮ ನಡೆಯಲ್ಲಿ ಕೆಲವರು ಅನುಮಾನ ಪಡಲೀದ್ದಾರೆ. ವಿಷಯ ಜ್ಞಾನ ಪೂರ್ಣ ಮಾಹಿತಿ ಪಡೆದುಕೊಂಡು ಕಾರ್ಯದಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವಿಷಯದಲ್ಲಿ ನಿಮ್ಮ ನಿರೀಕ್ಷೆ ಮೀರಿ ಇಂದು ಸಂಪಾದನೆ ಆಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಅಭಿವೃದ್ಧಿಗೆ ಪೂರಕವಾದಂತಹ ವಾತಾವರಣ ಇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮನೆಯಲ್ಲಿ ಶುಭಕಾರ್ಯಗಳ ಪ್ರಸ್ತಾಪನೆ ನಡೆಯಬಹುದು. ಮಡದಿಯ ಪ್ರೇಮವು ನಿಮ್ಮನ್ನು ಮೂಕವಿಸ್ಮಿತರನ್ನಾಗಿ ಮಾಡುತ್ತದೆ. ನಿಮ್ಮ ಸಾಧನೆಗೆ ಅವಶ್ಯಕವಾಗಿ ಬೆನ್ನೆಲುಬಾಗಿ ಹಲವರು ನಿಲ್ಲಲಿದ್ದಾರೆ. ಆರ್ಥಿಕ ವ್ಯವಹಾರ ಇಂದು ಸುಗಮವಾಗಿ ನಡೆಯಲಿದೆ. ಪ್ರಯೋಜನಕ್ಕೆ ಬಾರದ ವಿಷಯಗಳನ್ನು ಚರ್ಚಿಸುತ್ತಾ ಕೂರದಿರಿ. ಕುಟುಂಬದಲ್ಲಿ ನಡೆಯುವ ವಾದವಿವಾದಗಳನ್ನು ದೊಡ್ಡದಾಗಿ ಮನಸ್ಸಿಗೆ ತೆಗೆದುಕೊಳ್ಳುವುದು ಸರಿ ಅಲ್ಲ. ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಹಲವಾರು ನಿಂದನೆ, ಕೊಂಕು ಮಾತುಗಳು, ಅಪಹಾಸ್ಯ ಬರಬಹುದು, ಅದನ್ನು ಅಲಕ್ಷಿಸಿ ಮುನ್ನಡೆಯುವುದು ಕಲಿಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವ್ಯಾಪಾರ-ವ್ಯವಹಾರಗಳಲ್ಲಿ ಅತ್ಯುತ್ತಮವಾದ ಫಲಿತಾಂಶ ಇಂದು ಕಾಣಲಿದ್ದೀರಿ. ನಿಮ್ಮ ಒತ್ತಡಭರಿತ ಜೀವನಕ್ಕೆ ಪತ್ನಿಯ ಆರೈಕೆ ಸಿಗುವುದು. ಕೆಲಸದ ವಿಷಯದಲ್ಲಿ ನಿಮ್ಮ ಬದ್ಧತೆ ತುಂಬಾ ಉತ್ತಮವಾಗಿರಲಿದೆ. ನಿಮ್ಮ ಸಮಾಜಮುಖಿ ಕಾರ್ಯಗಳು ಪ್ರಶಂಸೆ ಹಾಗೂ ವರ್ಚಸ್ಸು ತಂದುಕೊಡುತ್ತದೆ. ಕುಟುಂಬದಲ್ಲಿ ಸಂತೋಷದಾಯಕವಾದ ವಿಷಯಗಳು ಕೂಡಿರುತ್ತದೆ. ಎಲ್ಲರಲ್ಲೂ ನಗುವಿನ ಮನಸ್ಥಿತಿ ಇಂದು ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button