ಕೊಟ್ಟ ಹಣ ವಾಪಾಸ್ ಬರುತ್ತಿಲ್ಲವೇ.? ಹೀಗೆ ಮಾಡಿ & ರಾಶಿಫಲ ನೋಡಿ
ಕೊಟ್ಟಿರುವ ಸಾಲಗಳು ವಾಪಸಾಗದೆ ಹೆಚ್ಚು ಚಿಂತೆಯಲ್ಲಿ ನೀವು ಸಿಲುಕಿರಬಹುದು ಇದಕ್ಕೆ ಪರಿಹಾರವಾಗಿ ಶಿವನನ್ನು ಕೆಂಪು ಹೂವುಗಳಿಂದ ಒಂಬತ್ತು ದಿನ ನಿರಂತರವಾಗಿ ಪೂಜಿಸಿ ಸರಿಹೋಗುವುದು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಕೆಲವರು ಸಮಸ್ಯೆ ತಂದೊಡ್ಡಬಹುದು, ಭಗವಂತನ ಪ್ರೇರಣೆ ಯಿಂದ ಗೆಲುವು ನಿಮ್ಮದೇ ಚಿಂತಿಸಬೇಡಿ. ಭವಿಷ್ಯದ ಯೋಚನೆಯಿಂದ ಆರ್ಥಿಕವಾಗಿ ಸಬಲರಾಗಲು ನಿಶ್ಚಯಮಾಡುವಿರಿ. ಸಾಂಪ್ರದಾಯಿಕ ಕಲೆಗಳಲ್ಲಿ ಉತ್ತಮ ಅವಕಾಶಗಳು ದೊರೆಯುತ್ತದೆ. ಮಾಡುವ ವ್ಯವಹಾರವನ್ನು ಬುದ್ಧಿಶಕ್ತಿಯಿಂದ ಮಾಡಿ ಇದರಿಂದ ಪೂರ್ಣ ಫಲ ನಿಮ್ಮದಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಹೊಸ ಹೂಡಿಕೆಗಳಲ್ಲಿ ಆಸಕ್ತಿ ಸದ್ಯಕ್ಕೆ ಬೇಡ. ದಾಂಪತ್ಯ ಜೀವನವನ್ನು ಆನಂದಿಸಿ ಆಸ್ವಾದಿಸಿ. ಕುಟುಂಬದ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಮಕ್ಕಳು ಕೆಲಸದಲ್ಲಿ ಯಶಸ್ವಿ ಆಗಲಿದ್ದಾರೆ. ನಿರೀಕ್ಷಿತ ಆದಾಯ ನಿಮ್ಮ ಕೈಸೇರಲಿದೆ. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಸ್ನೇಹಿತರು ಆತ್ಮೀಯರು ನಿಮ್ಮ ಕೆಲಸಗಳಿಗೆ ಸಹಾಯಕ್ಕೆ ಬರುವರು. ಆರ್ಥಿಕ ಮುಗ್ಗಟ್ಟಿನಿಂದ ಪಾರಾಗುವ ಸಾಧ್ಯತೆ ಕಂಡು ಬರುತ್ತದೆ. ಮಕ್ಕಳಿಂದ ಉತ್ತಮ ರೀತಿಯ ಬೆಳವಣಿಗೆ ಕಂಡು ಬರಲಿದೆ ಇದಕ್ಕಾಗಿ ನೀವು ಸಹ ಪ್ರೋತ್ಸಾಹ ನೀಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ವ್ಯವಹಾರದಲ್ಲಿ ನಿಮ್ಮ ಸ್ಥಿತಿಗತಿಗಳನ್ನು ಉತ್ತಮವಾಗಿ ವ್ಯಕ್ತಪಡಿಸಿ. ಹಣಕಾಸಿನಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ಸಂಗಾತಿಯ ಇಷ್ಟಗಳನ್ನು ಪೂರೈಸುವ ಸಿದ್ಧತೆ ಮಾಡಿಕೊಳ್ಳುತ್ತೀರಿ, ಅವರ ಮಾತುಗಳು ನಿಮಗೆ ಹೆಚ್ಚು ಮುದ ನೀಡುತ್ತದೆ. ಹಣಕಾಸಿನಲ್ಲಿ ಉತ್ತಮ ಸಾಧನೆ ಕಂಡುಬರಲಿದೆ. ವಿದ್ಯಾರ್ಥಿಗಳಲ್ಲಿ ಉತ್ತಮವಾದ ಪ್ರಗತಿ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಮನಸ್ಸು ಆಧ್ಯಾತ್ಮಿಕದತ್ತ ವಾಲಬಹುದಾದ ಸಾಧ್ಯತೆ ಇದೆ. ನಿಮ್ಮ ವ್ಯವಹಾರದಲ್ಲಿ ಆದಷ್ಟು ಮಧ್ಯವರ್ತಿಗಳನ್ನು ದೂರವಿಡಿ. ಅನಗತ್ಯವಾಗಿ ಕೆಲಸದಲ್ಲಿ ತೊಂದರೆ ನೀಡುವ ಜನಗಳ ಬಗ್ಗೆ ನಿಗಾವಹಿಸಿ. ಕುಟುಂಬದಲ್ಲಿ ವಿಶ್ವಾಸ ಬೆಳೆಯಲಿದೆ ಸಂತೋಷ ಸಮೃದ್ಧಿ ತುಂಬಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ದೈವ ದೇವಸ್ಥಾನಗಳ ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಯೋಜನೆಗಳಲ್ಲಿ ಮಾತಿನ ಮೂಲಕ ಉತ್ತಮ ಫಲಿತಾಂಶವನ್ನು ಕಾಣುವಿರಿ. ಮನ ಇಚ್ಛೆಗಳನ್ನು ಪೂರ್ಣಗೊಳಿಸಲು ಪ್ರಯತ್ನ ಮಾಡುವಿರಿ. ನಿಮ್ಮ ಕೆಲಸದಲ್ಲಿ ಅನಾನುಕೂಲಗಳ ವಾತಾವರಣ ತರುವ ಷಡ್ಯಂತ್ರ ನಡೆಯಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮ ಬಳಗದಲ್ಲಿ ಹೆಚ್ಚಿನ ಕಂದಕಗಳು ಕಾಣಬಹುದಾಗಿದೆ. ಹಣಕಾಸಿನ ನೆರವಿಗೆ ನೀವು ಇನ್ನೊಬ್ಬರನ್ನು ಅವಲಂಬಿಸುವ ಸಾಧ್ಯತೆಯಿದೆ. ಪತ್ನಿಯ ವಿಚಾರಗಳನ್ನು ಆದಷ್ಟು ಸೂಕ್ಷ್ಮವಾಗಿ ಅಳವಡಿಸಿಕೊಳ್ಳಿ. ಮನಸ್ಸಿನ ಕೆಲವು ಗೊಂದಲಗಳನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ. ಮನೆ ಕಟ್ಟುವ ಆಲೋಚನೆ ಸಕಾರಾತ್ಮಕವಾಗಿ ಕೈಗೊಳ್ಳುವ ಸಾಧ್ಯತೆಯಿದೆ. ಭವಿಷ್ಯದ ದೃಷ್ಟಿಯಿಂದ ಉತ್ತಮವಾದ ಕಾರ್ಯಗಳ ಯೋಜನೆ ಪ್ರಸ್ತುತಪಡಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆರ್ಥಿಕವಾಗಿ ನಿರೀಕ್ಷಿತ ಹಣಕಾಸು ನಿಮ್ಮ ಕೈಸೇರಲಿದೆ. ಹಿರಿಯರೊಂದಿಗೆ ಚರ್ಚಿಸಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ನಿಮ್ಮ ಸಂತೋಷಕ್ಕಾಗಿ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಜನಹಿತ ಕಾರ್ಯಗಳನ್ನು ಮಾಡುವ ಬಯಕೆ ಸಫಲತೆ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಹಣಕಾಸು ವಿಷಯಗಳಲ್ಲಿ ಜಾಗ್ರತೆವಹಿಸಿ. ನಿಮ್ಮ ಕೆಲಸದಲ್ಲಿ ತೊಂದರೆ ಬರುವಂತಹ ಸಾಧ್ಯತೆ ಇದೆ. ಕೆಲವರು ತಮ್ಮ ಅನುಕೂಲಕ್ಕೆ ನಿಮ್ಮನ್ನು ದಾಳವಾಗಿ ಉಪಯೋಗಿಸಿಕೊಳ್ಳುವರು ಎಚ್ಚರವಿರಲಿ. ಆರ್ಥಿಕ ವ್ಯವಹಾರವನ್ನು ಆದಷ್ಟು ಪತ್ರಗಳೊಂದಿಗೆ ಮಾಡುವುದು ಒಳ್ಳೆಯದು. ಸಂಗಾತಿಯಿಂದ ಬೇಡಿಕೆಗಳು ಬರಲಿದೆ ಅವರ ಇಷ್ಟಾರ್ಥಗಳನ್ನು ನೆರವೇರಿಸಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಮನೆಯ ಪರಿಸರವನ್ನು ಬದಲಾಯಿಸುವ ಯೋಚನೆ ನಿಮ್ಮ ಮನದಲ್ಲಿ ಮೂಡಲಿದೆ. ಕಳೆದುಕೊಂಡಿರುವ ವಸ್ತುಗಳು ಇಂದು ಆಕಸ್ಮಿಕವಾಗಿ ಸಿಗುವ ಅವಕಾಶವಿದೆ. ನಿಮ್ಮಲ್ಲಿರುವ ಪ್ರತಿಭೆಗೆ ಜನಮನ್ನಣೆ ಸಿಗಲಿದೆ. ಆರ್ಥಿಕ ವಿಷಯದಲ್ಲಿ ಉತ್ತಮ ಪ್ರಕ್ರಿಯೆಗಳನ್ನು ಕಾಣಬಹುದು. ಸಂಗಾತಿಯ ಪ್ರೇಮ ಭರಿತ ಮಾತುಗಳು ವಿನೂತನ ಅನುಭವ ತರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಗುರಿಸಾಧನೆಯ ಉತ್ತಮ ಅವಕಾಶಗಳು ಕೂಡಿ ಬರಲಿದೆ. ಕೆಲವು ನಿರ್ಧಾರಗಳಲ್ಲಿ ಹಿರಿಯರ ಅಥವಾ ಸ್ನೇಹಿತರ ಸಹಾಯ ಪಡೆಯಿರಿ. ಪೂರ್ಣ ಕೆಲಸ ಮುಗಿಸುವವರೆಗೂ ಸಮಾಧಾನಚಿತ್ತದಿಂದ ಇರಿ. ಗೃಹ ಖರೀದಿಯ ಬಯಕೆ ಈಡೇರುವುದು ನಿಶ್ಚಿತ. ಬಾಳಸಂಗಾತಿಯ ಪ್ರೇಮವು ನಿಮಗೆ ರೋಮಾಂಚನದ ಅನುಭವ ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಮನರಂಜನೆಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಮನಸ್ಸಿನ ಕಾರ್ಯಗಳು ಜಯ ಕಂಡುಬರುತ್ತದೆ. ನಿಮ್ಮ ಧೈರ್ಯ ಸಾಹಸಗಳಿಂದ ಅಸಾಧ್ಯವಾದುದನ್ನು ಸಾಧಿಸುವ ಪ್ರಕ್ರಿಯೆ ಕಂಡುಬರಲಿದೆ. ದೊಡ್ಡಮಟ್ಟದ ಯೋಜನೆಗಳನ್ನು ಸುಲಭವಾಗಿ ಸಂಪಾದಿಸುತ್ತೀರಿ. ಕೆಲಸದ ನಿಮಿತ್ತವಾಗಿ ದೂರದ ಪ್ರಯಾಣ ಕಾರ್ಯವನ್ನು ಸಹ ಕೈಗೊಳ್ಳಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262