ವಿನಯ ವಿಶೇಷ

ಮಲಗುವ ಕೋಣೆಗೆ ಈ ಬಣ್ಣವಿರಲಿ.. & ರಾಶಿಫಲ ನೋಡಿ

ಮಲಗುವ ಕೋಣೆಯ ಗೋಡೆಗಳಿಗೆ ಗುಲಾಬಿ ವರ್ಣ ಇರಲಿ ಮತ್ತು ದಂಪತಿಗಳು ದಕ್ಷಿಣ ಮತ್ತು ಪೂರ್ವ ದಿಕ್ಕಿಗೆ ಮಲಗಬೇಕು ಹಾಗೂ ಯಾವುದೇ ದೇವರ ಚಿತ್ರಪಟಗಳು ಇರಬಾರದು ಹೀಗಿದ್ದರೆ ನಿಮ್ಮ ದಾಂಪತ್ಯ ಇನ್ನಷ್ಟು ಉತ್ತಮವಾಗಿ ರೂಪಿಸಿಕೊಳ್ಳಬಹುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕಾರ್ಯದಲ್ಲಿನ ಪ್ರಯತ್ನಶೀಲತೆ ನಡೆಯು ಹಾಗೂ ಆತ್ಮೀಯ ಬಂಧುವರ್ಗದ ಸಹಕಾರದಿಂದ ನಿಮ್ಮ ಯೋಜಿತ ಕೆಲಸಗಳಲ್ಲಿ ಗೆಲುವು ಪಡೆಯುವ ಸಾಧ್ಯತೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುವುದರಿಂದ ನಿಮ್ಮಲ್ಲಿ ಆತಂಕ ಹೆಚ್ಚಾಗುತ್ತದೆ. ನಿಮ್ಮ ವರ್ಚಸ್ಸಿಗೆ ಅಗೌರವ ತರುವಂತಹ ಜನಗಳನ್ನು ದೂರವಿಡಿ. ಸಾಂಸಾರಿಕ ಜೀವನದಲ್ಲಿ ಮೌಲ್ಯಯುತ ವಿಚಾರಗಳು ಹಾಗೂ ನಿಮ್ಮ ಸಂಬಂಧ ಹಾಳು ಮಾಡುವ ಮನಸ್ಥಿತಿ ಇರುವ ಜನರು ಇರಬಹುದು ಜಾಗ್ರತೆವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಾನಸಿಕ ಒತ್ತಡವನ್ನು ಕಡಿಮೆಮಾಡಿಕೊಳ್ಳಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು. ಮನಸ್ಸು ಮರ್ಕಟ ಇದ್ದಂತೆ, ಹೆಚ್ಚು ವಿಚಾರಗಳಿಗೆ ಚಿಂತನೆ ಮಾಡುತ್ತಾ ಅಥವಾ ಬೇರೆಯವರ ವಿಷಯಗಳಲ್ಲಿ ಯೋಚಿಸುವುದು ಅಷ್ಟೊಂದು ಸರಿ ಕಾಣುವುದಿಲ್ಲ. ಆರೋಗ್ಯದಲ್ಲಿ ಗಮನವಹಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಅನಿರೀಕ್ಷಿತವಾಗಿ ಉದ್ಯೋಗ ಸ್ಥಳದಲ್ಲಿ ಸಮಸ್ಯೆ ಕಾಣಬಹುದು ಅದನ್ನು ಪರಿಹರಿಸಲು ನಿಮ್ಮ ವಿವೇಚನೆಯನ್ನು ಉಪಯೋಗಿಸಿ. ಜಮೀನು ಅಥವಾ ಗೃಹ ಖರೀದಿಗೆ ಉತ್ತಮವಾದ ದಿನವಿದು. ಕುಟುಂಬದ ಸಣ್ಣ ಸಮಸ್ಯೆಗಳನ್ನು ದೊಡ್ಡದಾಗಿ ಬಿಂಬಿಸಿ ಆಡಿಕೊಳ್ಳುವ ಹಾಗೆ ಮಾಡಬೇಡಿ. ಕೆಲಸದ ನಿರ್ಧಾರಗಳು ಉತ್ತಮ ಲಾಭಾಂಶ ತಂದುಕೊಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಇಂದು ನೀವು ವ್ಯವಹಾರದ ಕೆಲವು ಸೂಕ್ಷ್ಮ ವಿಚಾರಗಳನ್ನು ಕಲಿಯುತ್ತೀರಿ. ನಿಮ್ಮಲ್ಲಿ ಮೂಡುವ ಸಾತ್ವಿಕ ಯೋಚನೆಗಳು ನಿಮ್ಮ ಗುರಿ ನೆರವೇರಲು ಸಹಕಾರ ನೀಡುತ್ತದೆ. ಇಂದು ಮನೆ ದೇವರ ಆಶೀರ್ವಾದ ಪಡೆಯಲು ಬಯಸುತ್ತೀರಿ. ಕುಟುಂಬದಲ್ಲಿ ನಿಮ್ಮ ಬಗ್ಗೆ ಕೆಲವು ಊಹಾಪೋಹ ಮಾತುಗಳು ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಕೆಲವು ನಿರೀಕ್ಷಿತ ಕೆಲಸಗಳು ವಿಳಂಬ ಆಗಲಿದೆ. ಮನೆಯಲ್ಲಿ ಆರೋಗ್ಯದ ಸಮಸ್ಯೆ ನಿಮ್ಮನ್ನು ಹೆಚ್ಚು ಕಾಡಬಹುದು. ನಿಮ್ಮ ಕೆಲಸದಲ್ಲಿ ಸ್ಥಳ ಬದಲಾವಣೆಯಾಗುವ ನಿರೀಕ್ಷೆ ಇದೆ. ನಿಮ್ಮ ಪತ್ನಿಯನ್ನು ಪ್ರೇಮದಿಂದ ಕಾಣುವುದು ಒಳಿತು. ಸಿಗುವ ಕೆಲಸವನ್ನು ಬಿಡದೆ ಪಡೆಯುವುದು ಆರ್ಥಿಕ ಸುಧಾರಣೆಗೆ ಇದು ಉತ್ತಮ ಅಂಶವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಉದ್ಯೋಗದಲ್ಲಿ ಇಲ್ಲಸಲ್ಲದ ಅಪಪ್ರಚಾರ ನಿಮ್ಮ ವಿರುದ್ಧ ನಡೆಯಬಹುದು ಇದು ನಿಮ್ಮ ಮನಃಶಾಂತಿ ಹಾಳುಮಾಡಬಹುದು, ಚಿಂತಿಸದಿರಿ ಕೆಲಸದ ನಿಜವಾದ ಶ್ರದ್ಧೆ ಪ್ರಾಮಾಣಿಕತೆ ನಿಮ್ಮಲ್ಲಿ ಇರುವುದರಿಂದ ಯಾವುದೇ ಅಳುಕಿಗೆ ಹೆದರುವ ಅವಕಾಶವಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಅಧಿಕ ಹಣಕಾಸು ಪೋಲು ಮಾಡುವ ಸ್ವಭಾವವನ್ನು ತೆಗೆದುಹಾಕಿ. ಆತುರದ ನಿರ್ಣಯ ಗಳಿಂದ ಅನಗತ್ಯ ವಿವಾದಗಳು ನಿಮ್ಮ ಮೇಲೆ ಎಳೆದುಕೊಳ್ಳುವ ಸಾಧ್ಯತೆ. ಕೆಲವೊಂದು ವಿಷಯಗಳಿಗೆ ವೆಚ್ಚ ಮಾಡುವುದು ತಪ್ಪೇನಲ್ಲ ಅಧಿಕ ಜಿಪುಣತನದ ವರ್ತನೆ ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನೆನೆಗುದಿಗೆ ಬಿದ್ದಿರುವ ಕಾರ್ಯಗಳಿಗೆ ಮರುಹುಟ್ಟು ನೀಡುವ ಸಮಯ ಬರಲಿದೆ ಕೆಲವು ಆತ್ಮೀಯ ಜನರು ಇದಕ್ಕೆ ಸಹಕಾರ ನೀಡಲಿದ್ದಾರೆ. ಆರ್ಥಿಕಸ್ಥಿತಿ ಉತ್ತಮವಾಗಿದ್ದು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಮಾತಿನಲ್ಲಿ ತಾಳ್ಮೆ ಇರಲಿ, ಕೆಲಸದಲ್ಲಿ ಶ್ರದ್ಧೆ ಇರಲಿ, ಮುಖದಲ್ಲಿ ನಗುವಿರಲಿ, ನೀವು ಎಲ್ಲವನ್ನೂ ಗೆದ್ದು ಬಿಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸ್ನೇಹ ಮಧುರವಾದದ್ದು ಅದು ಉತ್ತಮ ದಾರಿಯಿಂದ ಕೂಡಿದ್ದರೆ ಮಾತ್ರ, ನಿಮಗೆ ಅರಿವಿಲ್ಲದೆ ಕೆಲವು ದುರಭ್ಯಾಸಗಳು ಹೆಚ್ಚಾಗುತ್ತದೆ ಅದನ್ನು ಬಿಡುವುದು ಒಳಿತು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಯುತ ಸ್ಥಾನ ಉತ್ತಮಗೊಳ್ಳಲಿದೆ. ಆರ್ಥಿಕತೆಯು ನಿಮ್ಮ ನಿರೀಕ್ಷೆಯನ್ನು ಇಂದು ಹುಸಿಗೊಳಿಸಬಹುದಾದ ಸಾಧ್ಯತೆ ಇದೆ. ನಿಮ್ಮ ಲಾಭಾಂಶದ ಕೆಲಸವು ನೆರವೇರಲು ಅಗತ್ಯ ಸಿದ್ಧತೆ ಈಗಲೇ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ದೂರದ ಊರಿನ ಪ್ರಯಾಣ ಮಾಡುವ ನಿರೀಕ್ಷೆಯಿದೆ. ಪ್ರಯಾಣದಿಂದ ನಿಮ್ಮಲ್ಲಿ ಚೈತನ್ಯ ಸೃಷ್ಟಿಯಾಗಲಿದೆ. ನಿಮ್ಮ ಕೆಲಸದ ಬದ್ಧತೆ ಹಾಗೂ ಬಿಡುವಿಲ್ಲದ ಕಾರ್ಯವೈಕರಿ ಹಲವು ಜನಗಳು ಮೆಚ್ಚುಗೆ ಸೂಚಿಸುತ್ತಾರೆ. ನಿರೀಕ್ಷಿತ ಕೆಲಸಗಳಲ್ಲಿ ಶುಭಸೂಚನೆ ಕಾಣಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಖರ್ಚುಗಳಿಗೆ ಕಡಿವಾಣ ಹಾಕುವುದು ಒಳಿತು. ನಿಮ್ಮನ್ನು ತೀರಾ ಕೆಳಹಂತದಲ್ಲಿ ನೋಡುವ ಜನರನ್ನು ತಿರಸ್ಕರಿಸಿ. ಕೆಲವು ವಿಷಯಗಳು ಸಂಸಾರವನ್ನು ಸುಭದ್ರಗೊಳಿಸುತ್ತದೆ ಅದೇ ರೀತಿ ಸಂಬಂಧಗಳನ್ನು ಹಾಳುಮಾಡಬಹುದು, ಯಾವುದೇ ಬಿರುಗಾಳಿ ಬೀಸದಂತೆ ನೋಡಿಕೊಳ್ಳುವುದು ನಿಮ್ಮ ಕಾರ್ಯ. ಕ್ರೀಡಾ ಚಟುವಟಿಕೆಗಳು ನಿಮ್ಮಲ್ಲಿ ಹೆಚ್ಚಿನ ಹುಮ್ಮಸ್ಸು ತಂದುಕೊಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮ ಹಿರಿಯರ ಸಲಹೆಗಳನ್ನು ಸ್ವೀಕರಿಸಿ ಮುಂದೆ ಹೆಜ್ಜೆ ಇಡುವುದು ಒಳ್ಳೆಯದು. ನಿಮ್ಮ ಬಹುದಿನದ ಕನಸುಗಳು ಇಂದು ನನಸಾಗುವ ಸುಂದರ ಕ್ಷಣಗಳು ನಿಮ್ಮ ಪಾಲಿಗೆ ಬರಲಿದೆ. ನಿಮ್ಮ ವ್ಯಾಪಾರ-ವ್ಯವಹಾರಗಳಲ್ಲಿ ನಿರೀಕ್ಷಿಸುವಂತಹ ಲಾಭದ ಮಟ್ಟವನ್ನು ಇಂದು ತಲುಪಲಾಗುವುದಿಲ್ಲ. ಇಂದು ನಿಮ್ಮ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆಯನ್ನು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button