ಪ್ರಮುಖ ಸುದ್ದಿ

ವಿನಯವಾಣಿ ವಚನ ಸಿಂಚನ : ಅರಿದೆನೆಂಬುದೆ ಅಜ್ಞಾನ…

ಅರಿದೆನೆಂಬುದೆ ಅಜ್ಞಾನ, ಮರೆದೆನೆಂಬುದೆ ದಿವ್ಯಜ್ಞಾನ.
ಅರಿದೆ ಮರೆದೆನೆಂಬುದ ಹರಿದಾಗಲೆ ಉಪಮಾಪಾತಕ.
ಆ ಪಾತಕದ ಫಲಂಗಳಲ್ಲಿ ಜ್ಞಾಸಜ್ಞರುಗಳ ನೋಡಿ, ನಾ ನಾಶವಾದೆಸದ್ಯೋಜಾತಲಿಂಗ ವಿನಾಶವಾಯಿತ್ತು.

-ಅವಸರದ ರೇಕಣ್ಣ

Related Articles

Leave a Reply

Your email address will not be published. Required fields are marked *

Back to top button