ಪ್ರಮುಖ ಸುದ್ದಿ
ವಿನಯವಾಣಿ ವಚನ ಸಿಂಚನ : ಅರಿದೆನೆಂಬುದೆ ಅಜ್ಞಾನ…
ಅರಿದೆನೆಂಬುದೆ ಅಜ್ಞಾನ, ಮರೆದೆನೆಂಬುದೆ ದಿವ್ಯಜ್ಞಾನ.
ಅರಿದೆ ಮರೆದೆನೆಂಬುದ ಹರಿದಾಗಲೆ ಉಪಮಾಪಾತಕ.
ಆ ಪಾತಕದ ಫಲಂಗಳಲ್ಲಿ ಜ್ಞಾಸಜ್ಞರುಗಳ ನೋಡಿ, ನಾ ನಾಶವಾದೆಸದ್ಯೋಜಾತಲಿಂಗ ವಿನಾಶವಾಯಿತ್ತು.
-ಅವಸರದ ರೇಕಣ್ಣ
ಅರಿದೆನೆಂಬುದೆ ಅಜ್ಞಾನ, ಮರೆದೆನೆಂಬುದೆ ದಿವ್ಯಜ್ಞಾನ.
ಅರಿದೆ ಮರೆದೆನೆಂಬುದ ಹರಿದಾಗಲೆ ಉಪಮಾಪಾತಕ.
ಆ ಪಾತಕದ ಫಲಂಗಳಲ್ಲಿ ಜ್ಞಾಸಜ್ಞರುಗಳ ನೋಡಿ, ನಾ ನಾಶವಾದೆಸದ್ಯೋಜಾತಲಿಂಗ ವಿನಾಶವಾಯಿತ್ತು.
-ಅವಸರದ ರೇಕಣ್ಣ