Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿ

ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ; ಕೂಡಲೇ ಅರ್ಜಿ ಸಲ್ಲಿಸಿ

ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್‌ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು ವೆಬ್‌ ಪೋರ್ಟಲ್‌ ಮೂಲಕ ಗ್ರಾಮ ಒನ್‌, ಕರ್ನಾಟಕ ಒನ್‌ ಮತ್ತು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಚಾಲಕರು, ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್‌ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್‌ ಸಂಖ್ಯೆಯೊಂದಿಗೆ ವೆಬ್‌ಸೈಟ್‌ https://sevasindhu .karnataka.gov.in/Sevasindhu/Kannada ಅರ್ಜಿ ಸಲ್ಲಿಸಬಹುದು.

Related Articles

Leave a Reply

Your email address will not be published. Required fields are marked *

Back to top button