ಬಸವಭಕ್ತಿ
vinayavani ವಚನ ಸಿಂಚನ : ಆಸೆಯಳಿದು ನಿರಾಸೆಯಲಿ ನಿಂದು…
ಆಸೆಯಳಿದು, ನಿರಾಸೆಯಲ್ಲಿ ನಿಂದು,
ವೇಷವ ಜರೆದು, ಸರ್ವವ ಮರೆದು, ಈ ಗುಣತ್ರಯಮಂ ತೊರೆದು,
ನಿರಾಸೆಯ ಮೇಲೆ ನಿಂದರೆ, ಅದೇ ಶರಣಂಗೆ ಸರಿ ಎಂಬೆ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
–ಹಡಪದ ಅಪ್ಪಣ್ಣ
ಆಸೆಯಳಿದು, ನಿರಾಸೆಯಲ್ಲಿ ನಿಂದು,
ವೇಷವ ಜರೆದು, ಸರ್ವವ ಮರೆದು, ಈ ಗುಣತ್ರಯಮಂ ತೊರೆದು,
ನಿರಾಸೆಯ ಮೇಲೆ ನಿಂದರೆ, ಅದೇ ಶರಣಂಗೆ ಸರಿ ಎಂಬೆ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
–ಹಡಪದ ಅಪ್ಪಣ್ಣ